
ವೈದ್ಯರಿಗಾಗಿ ಕಾದು ಕುಳಿತ ವಯೋವೃದ್ಧರು
ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಮೊದಲೂರು ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಸಂಬಂಧಿಸಿದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕಾರ್ಯ ನಿರ್ವಹಿಸುವಂತಹ ಡಾ.ಸತೀಶ್ ಟಿ ಎಂಬ ವೈದ್ಯರು 11 ಗಂಟೆ ಯಾದರೂ ತಮ್ಮ ಕರ್ತವ್ಯಕ್ಕೆ ಬಂದಿರುವುದಿಲ್ಲ ಅನೇಕ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಮೊದಲೂರು ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಸಂಬಂಧಿಸಿದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕಾರ್ಯ ನಿರ್ವಹಿಸುವಂತಹ ಡಾ.ಸತೀಶ್ ಟಿ ಎಂಬ ವೈದ್ಯರು 11 ಗಂಟೆ ಯಾದರೂ ತಮ್ಮ ಕರ್ತವ್ಯಕ್ಕೆ ಬಂದಿರುವುದಿಲ್ಲ ಅನೇಕ

ಸಿಂಧನೂರು:ನೀಡ್ ಬೇಸ್ ಇಂಡಿಯಾ ವತಿಯಿಂದ ತಾಲೂಕಿನ ಕಲಮಂಗಿ ಗ್ರಾಮದ ಪ್ರೌಢಶಾಲೆಯ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತವಾಗಿ ನೋಟ್ ಪುಸ್ತಕಗಳನ್ನು ವಿತರಣೆ ಮಾಡಲಾಯಿತು.ಮಕ್ಕಳ ಆರೈಕೆ, ಹಕ್ಕುಗಳ ರಕ್ಷಣೆ, ಶಿಕ್ಷಣ, ಸಬಲೀಕರಣ, ಅವಶ್ಯಕತೆಗಳಿಗೆ ಮೀಸಲಾಗಿರುವ ಬೆಂಗಳೂರು ಮೂಲದ ನೀಡ್

ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಅಗರಖೇಡ ಗ್ರಾಮದ ಮಾಜಿ ಜಿಲ್ಲಾ ಪಂಚಾಯತ ಸದಸ್ಯರು ಹಾಗೂ ನಾಗಠಾಣ ವಿಧಾನಸಭಾ ಕ್ಷೇತ್ರದ ಬಿಜೆಪಿ ಮುಖಂಡರಾದ ಸಂಜೀವಕುಮಾರ ಎಮ್ ಐಹೊಳೆ ಇವರ ತಂದೆಯವರಾದ ಮಳಸಿದ್ದಪ್ಪ ಓಂ ಐಹೊಳೆ ಇವರು

ಶಿವಮೊಗ್ಗ: ಶಿವಮೊಗ್ಗ ಜಿಲ್ಲಾ ಪಂಚಾಯ್ತಿಯ ಪ್ರಗತಿ ಪರಿಶೀಲನಾಸಭೆಯಲ್ಲಿ ಬಗರ್ ಹುಕುಂ ಸಾಗುವಳಿದಾರ ರೈತರ ಪರವಾಗಿ ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಶಾಸಕಿ ಶ್ರೀಮತಿ ಶಾರದಾ ಪೂರ್ಯಾ ನಾಯಕ ಅವರು ದನಿ ಎತ್ತಿ ಮಾತನಾಡಿದರು. ಈ ಸಂದರ್ಭದಲ್ಲಿ

ಶಿವಮೊಗ್ಗ:2024-25 ನೇ ಸಾಲಿನ ಮುಂಗಾರು ಮತ್ತು ಹಿಂಗಾರು ಅವಧಿಗೆ ಸರ್ಕಾರದ ಆದೇಶದಂತೆ ಶಿವಮೊಗ್ಗ ಜಿಲ್ಲೆಯಲ್ಲಿ ಮರುವಿನ್ಯಾಸಗೊಳಿಸಲಾದ ಕಾಳುಮೆಣಸು,ಶುಂಠಿ ಹಾಗೂ ಮಾವು ಬೆಳೆಗಳನ್ನು ಅಧಿಸೂಚಿಸಲಾಗಿರುತ್ತದೆ. ವಿಮೆಗೆ ಒಳಪಡುವ ಘಟಕ ಪ್ರದೇಶ : ಅಡಿಕೆ :- ಶಿವಮೊಗ್ಗ

ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಸಹಾಯಕ ಕಾರ್ಯ ನಿರ್ವಾಹಕ ಅಭಿಯಂತರವರ ಕಾರ್ಯಾಲಯ ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆ ಉಪ ವಿಭಾಗ ಇಂಡಿ ಇಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅಧಿಕಾರಿಗಳು ಸರಿಯಾದ ಸಮಯಕ್ಕೆ ಕಾರ್ಯಾಲಯಕ್ಕೆ

ಯಾದಗಿರಿ:ಕಡಿಮೆ ದರದಲ್ಲಿ ಪ್ರಯಾಣಿಸುತ್ತಿದ್ದ ಬಡವರು ಕಾರ್ಮಿಕರಿಗೆ ಅನುಕುಲವಾಗಿದ್ದ ರೈಲುಗಳು ಈಗ ಬಡವರಿಂದ ದೂರವಾಗುತ್ತಿವೆ ಮಾತಿನಲ್ಲಿ ನಮ್ಮ ಬಗ್ಗೆ ಅನುಕಂಪ ತೋರಿಸಿ ಕಣ್ಣೀರು ಸುರಿಸಿ ಮತ ಪಡೆದು ಅಧಿಕಾರಕ್ಕೆ ಬಂದವರಿಗೆ ಜನಸಾಮಾನ್ಯರ ಪ್ರಯಾಣ ಸೌಲಭ್ಯದ ಬಗ್ಗೆ

ಚಾಮರಾಜನಗರ ಜಿಲ್ಲೆಯ ಹನೂರು ಪಟ್ಟಣದ ಕೇಂದ್ರ ಸ್ಥಾನದಲ್ಲಿ ರೈತ ಸಂಘದ ನೂತನ ಅಧ್ಯಕ್ಷ ಮಾದಪ್ಪ ನೇತೃತ್ವದಲ್ಲಿ ಹಸಿರು ಶಾಲು ದೀಕ್ಷೆಯನ್ನು 96,ಮಂದಿ ಮಂದಿ ರೈತರು ಪಡೆದರು. ಹನೂರು ಪಟ್ಟಣದ ವಿವೇಕಾನಂದ ಶಾಲಾ ಮುಂಭಾಗ ಕರ್ನಾಟಕ

ಶಿವಮೊಗ್ಗ : ಲಷ್ಕರ್ ಮೊಹಲ್ಲಾದ ಅಲ್ಪಸಂಖ್ಯಾತರ ಮೌಲಾನಾ ಆಜಾದ್ ಮಾದರಿ ಶಾಲೆಯು ಒಂದು ವರ್ಷದ ಹಿಂದೆ ಸೋಮಿನಕೊಪ್ಪದ ಸ್ವಂತ ಕಟ್ಟಡಕ್ಕೆ ಸ್ಥಳಾಂತರಗೊಂಡು ಕಾರ್ಯ ನಿರ್ವಹಿಸುತ್ತಿದ್ದು ಅಲ್ಲಿಯ ಮಕ್ಕಳಿಗೆ ಮಧ್ಯಾಹ್ನದ ಬಿಸಿ ಊಟದ ವ್ಯವಸ್ಥೆ ಇರುವುದಿಲ್ಲ.

ಶಿವಮೊಗ್ಗ:ಆರೋಗ್ಯ ಕಾಪಾಡಿಕೊಂಡಾಗ ಮಾತ್ರ ಬದುಕಲ್ಲಿ ಸಾಧನೆ ಸಾಧ್ಯವಾಗುತ್ತದೆ ಎಲ್ಲರೂ ತಮ್ಮ ಆರೋಗ್ಯದ ಬಗ್ಗೆ ಕಳಕಳಿ ಹೊಂದಬೇಕು ಮಕ್ಕಳು ವಿಶೇಷವಾಗಿ ದುಷ್ಪರಿಣಾಮ ಉಂಟು ಮಾಡುವ ಜಂಕ್ಫುಡ್ಗಳನ್ನು ತ್ಯಜಿಸಬೇಕು ಎಂದು ವಿಧಾನ ಪರಿಷತ್ ಶಾಸಕ,ಸರ್ಜಿ ಸಮೂಹ ಸಂಸ್ಥೆಗಳ
Website Design and Development By ❤ Serverhug Web Solutions