
ಬಳಗಾನೂರ ಗ್ರಾಮದಲ್ಲಿ ಲೋಕಸಭಾ ಚುನಾವಣೆ ಪ್ರಚಾರ
ವಿಜಯಪುರ ಜಿಲ್ಲೆಯ ತಾಳಿಕೋಟೆ ತಾಲೂಕಿನ ಬಳಗಾನೂರ ಗ್ರಾಮದಲ್ಲಿ ಲೋಕಸಭಾ ಚುನಾವಣೆ ಅಂಗವಾಗಿ ನಮ್ಮ ವಿಜಯಪುರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಶ್ರೀ ರಾಜು ಆಲಗೂರ ಅವರ ಪರವಾಗಿ ಮುದ್ದೇಬಿಹಾಳ ವಿಧಾನಸಭಾ ಕ್ಷೇತ್ರದ ಬಳಗಾನೂರ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ವಿಜಯಪುರ ಜಿಲ್ಲೆಯ ತಾಳಿಕೋಟೆ ತಾಲೂಕಿನ ಬಳಗಾನೂರ ಗ್ರಾಮದಲ್ಲಿ ಲೋಕಸಭಾ ಚುನಾವಣೆ ಅಂಗವಾಗಿ ನಮ್ಮ ವಿಜಯಪುರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಶ್ರೀ ರಾಜು ಆಲಗೂರ ಅವರ ಪರವಾಗಿ ಮುದ್ದೇಬಿಹಾಳ ವಿಧಾನಸಭಾ ಕ್ಷೇತ್ರದ ಬಳಗಾನೂರ

ತುಮಕೂರು ಜಿಲ್ಲೆಯ ಶಿರಾ ತಾಲೂಕು ಕೊಟ್ಟ ಗ್ರಾಮದಲ್ಲಿ ಇಂದು ಬೆಳಿಗ್ಗೆ 11 ಗಂಟೆಯಿಂದ ಸುಡುವ ಬಿಸಿಲನ್ನು ಲೆಕ್ಕಿಸದೆ ಸಾವಿರಾರು ಜನರು ದಗದಗಿಸಿ ಉರಿಯುವ ಸೂರ್ಯನ ಜೊತೆ ದಲಿತ ಸೂರ್ಯನನ್ನು ಅಂಬೇಡ್ಕರ್ ಭಾವಚಿತ್ರವನ್ನು ಜಾಥಾ ಮೂಲಕ

ಕಲಬುರಗಿ:ಚಿತ್ತಾಪೂರ ತಾಲೂಕಿನ ಬಾಬುರಾವ ಕಲ್ಯಾಣ ಮಂಟಪದಲ್ಲಿ ಆಯೋಜಿಸಿದ ಯುವ ಮೋರ್ಚಾ ಸಮಾವೇಶದಲ್ಲಿ ಇಂಗನಕಲ್ ಭೂತ ಅಧ್ಯಕ್ಷ ಬೆಳ್ಳಪ್ಪ ಇಂಗನಕಲ್ ಅವರು ಕಾಂಗ್ರೆಸ್ ತೊರೆದು ಬಿಜೆಪಿ ಮುಖಂಡ ಗುಂಡಪ್ಪ ಮತ್ತಿಮಡು ನೇತೃತ್ವದಲ್ಲಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾದರು.ಇದೇ
ಹೊಸದಾಗಿ ಮದುವೆಯಾಗುವವರು ತಮ್ಮ ಆಮಂತ್ರಣ ಪತ್ರಿಕೆಯಲ್ಲಿ ವಿಭಿನ್ನ ರೀತಿಯ ಬರಹಗಳನ್ನು ಅಪೇಕ್ಷಿಸುತ್ತಿದ್ದೀರಾ..?ನಿಮ್ಮ ಸಂಗಾತಿಯಾಗುವವರಿಗೆ ವಿಶೇಷ ರೀತಿಯ ಕವನದ ಮೂಲಕ,ಸಾಲುಗಳ ಮೂಲಕ ಪ್ರೇಮ ನಿವೇದನೆ ಮಾಡಬೇಕೆಂಬ ಇಚ್ಛೆ ಹೊಂದಿದ್ದರೆ ಅಂತಹ ಬರಹಗಳನ್ನು ನಿಮ್ಮ ಇಷ್ಟದ ಪ್ರಕಾರ,ವಿಭಿನ್ನ

ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನ ಅಗರಖೇಡ ಗ್ರಾಮದ ಪಿಕೆಪಿಎಸ್ ಸದಸ್ಯರಾದ ಶ್ರೀ ಶಾಂತಪ್ಪ ಅಣ್ಣಪ್ಪ ಅಂದೆವಾಡಿ ಇವರು ಇಂದು ಬೆಳಗ್ಗೆ ವಿಧಿವಶವಾಗಿದ್ದಾರೆ.ಇವರು ಮಕ್ಕಳು ಮತ್ತು ಮೊಮ್ಮಕ್ಕಳು ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.ಇವರ ಅಂತ್ಯಕ್ರಿಯೆಯು

ಬೀದರ್:ಲೋಕಸಭೆ ಚುನಾವಣೆ ನಿಮಿತ್ತವಾಗಿ ಬೀದರ್ ಲೋಕಸಭಾ ಕ್ಷೇತ್ರದ ಔರದ್ ತಾಲೂಕಿನ ಚಿಂತಕಿ ಗ್ರಾಮದಲ್ಲಿ ಹಿರಿಯ ಮುಖಂಡರು ಹಾಗೂ ಮಾನ್ಯ ಶ್ರೀ ಈಶ್ವರ್ ಖಂಡ್ರೆ, ಅರಣ್ಯ ಸಚಿವರು ಹಾಗೂ ಬೀದರ್ ಜಿಲ್ಲಾ ಉಸ್ತುವಾರಿಗಳು ಅವರ ನೇತೃತ್ವದಲ್ಲಿ

ಕಲಬುರಗಿ:ಲೋಕಸಭಾ ಚುನಾವಣೆ ನಿಮಿತ್ತ ಸನ್ಮಾನ್ಯ ಶ್ರೀ ರಾಜಕುಮಾರ ಪಾಟೀಲ್ ತೆಲ್ಕೂರ ಅವರು ಸೇಡಂ ಮತಕ್ಷೇತ್ರ ವ್ಯಾಪ್ತಿಯ ಜಾಕನಪಲ್ಲಿ,ಮುನಕನಪಲ್ಲಿ,ಕೋನಾಪುರ ಗ್ರಾಮಗಳಲ್ಲಿ ಪಕ್ಷದ ಅಭ್ಯರ್ಥಿಯಾದ ಶ್ರೀ ಉಮೇಶ್ ಜಾಧವ್ ಪರವಾಗಿ ಮತ ಯಾಚನೆ ನಡೆಸಿ ಕಮಲ ಗುರುತಿಗೆ

ಚಿಕ್ಕಬಳ್ಳಾಪುರ ಜಿಲ್ಲೆ ಶಿಡ್ಲಘಟ್ಟ ತಾಲ್ಲೂಕಿನ ದೊಡ್ಡತೇಕಹಳ್ಳಿ ಗ್ರಾಮ ಪಂಚಾಯಿತಿಯ ಸುಮಾರು 10ಕ್ಕೂ ಹೆಚ್ಚು ಪ್ರದೇಶದಲ್ಲಿ ರೈತರು ಬೆಳೆದಿದ್ದ ನೀಲಗಿರಿ ತೋಪಿಗೆ ಆಕಸ್ಮಿಕ ಬೆಂಕಿ ತಗುಲಿದ್ದು ಲಕ್ಷಾಂತರ ರೂಪಾಯಿ ಬೆಲೆ ಬಾಳುವ ಸಾವಿರಾರು ನೀಲಗಿರಿ ಮರಗಳು

ಯಾದಗಿರಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ಆಯುಷ್ ಇಲಾಖೆ ಸಂಯುಕ್ತಾಶ್ರಯದ ರಾಷ್ಟ್ರೀಯ ಆಯುಷ್ ಅಭಿಯಾನ ಯೋಜನೆಯಡಿ ಜಿಲ್ಲಾಡಳಿತ ಭವನದಲ್ಲಿ ಬೇಸಿಗೆಯ ಸುಡು ಬಿಸಿಲಿನ ದಿನಗಳಲ್ಲಿ ಸಾರ್ವಜನಿಕರಿಗೆ ಆರೋಗ್ಯಕರವಾದ ಪಾನೀಯ ಸೇವನೆಗಳ ಬಗ್ಗೆ ಜಾಗೃತಿ ಮೂಡಿಸುವ

ಮಹಾರಾಷ್ಟ್ರ/ಸೊಲ್ಲಾಪುರ : ಜಿಲ್ಲೆಯ ಅಕ್ಕಲಕೋಟ ವಿರಕ್ತ ಮಠದ ಪೀಠಾಧಿಪತಿ ಪರಮ ಪೂಜ್ಯ ಶ್ರೀ.ಮ.ನಿ.ಪ್ರ. ಬಸವಲಿಂಗ ಮಹಾಸ್ವಾಮಿಗಳ ೨೬ನೇ ಪಟ್ಟಾಭೀಷೆಕ ವಾರ್ಷಿಕೋತ್ಸವ, ವಿಶ್ವಗುರು ಬಸವಣ್ಣನವರ ಜಯಂತಿ ಹಾಗೂ ಲಿಂ.ಶಿವಾನಂದ ಶಿವಯೋಗಿ ಶ್ರೀಗಳ ಪುಣ್ಯಸ್ಮರಣೋತ್ಸವ ಅಂಗವಾಗಿ ಮೇ
Website Design and Development By ❤ Serverhug Web Solutions