
ಜಂಗಮರ ಕಲ್ಗುಡಿಯಲ್ಲಿ 51 ಸಸಿಗಳನ್ನು ನೆಟ್ಟ ಗೋ ಗ್ರೀನ್ ತಂಡ
ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಜಂಗಮರ ಕಲ್ಗುಡಿಯಲ್ಲಿ ಗೋ ಗ್ರೀನ್ ತಂಡ 51 ಸಸಿಗಳನ್ನು ನೆಟ್ಟು ಪರಿಸರ ಕಾಳಜಿಗೆ ಪಾತ್ರರಾಗಿದ್ದಾರೆ. ತಾಲೂಕಿನ ಜಂಗಮರ ಕಲ್ಗುಡಿಯಲ್ಲಿ ಯುವಕರ ತಂಡ ಗ್ರಾಮವನ್ನು ಹಸಿರುಕರಣ ಮಾಡುವ ಉದ್ದೇಶದಿಂದ ಗ್ರಾಮದ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಜಂಗಮರ ಕಲ್ಗುಡಿಯಲ್ಲಿ ಗೋ ಗ್ರೀನ್ ತಂಡ 51 ಸಸಿಗಳನ್ನು ನೆಟ್ಟು ಪರಿಸರ ಕಾಳಜಿಗೆ ಪಾತ್ರರಾಗಿದ್ದಾರೆ. ತಾಲೂಕಿನ ಜಂಗಮರ ಕಲ್ಗುಡಿಯಲ್ಲಿ ಯುವಕರ ತಂಡ ಗ್ರಾಮವನ್ನು ಹಸಿರುಕರಣ ಮಾಡುವ ಉದ್ದೇಶದಿಂದ ಗ್ರಾಮದ

ಚಿತ್ತಾಪುರ:ಕಾಂಗ್ರೆಸ್ ಪಕ್ಷದ ತಾಲೂಕು ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿರುವ ಹಿರಿಯ ಕಾಂಗ್ರೆಸ್ ಪಕ್ಷದ ಕಟ್ಟಾಳು ಮುಕ್ತಾರ್ ಪಟೇಲ್ ಅವರನ್ನು ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರನ್ನಾಗಿ ನೇಮಕ ಮಾಡಬೇಕೆಂದು ಕಾಂಗ್ರೆಸ್ ಸೇವಾದಳ ಘಟಕದ ತಾಲೂಕು

ಕಲಬುರಗಿ:ಪೊಲೀಸ್ ಕಾನ್ಸ್ಟೆಬಲ್ ಓರ್ವರು ಜಮೀನಿನಲ್ಲಿ ನೇಣಿಗೆ ಶರಣಾಗಿರುವ ಘಟನೆ ಕಲಬುರ್ಗಿ ಜಿಲ್ಲೆಯ ಉದನೂರು ರಸ್ತೆ ಬಳಿ ನಡೆದಿದೆ. ದೊಡ್ಡಶ್ ಕೊಂಬಿನ (40) ಆತ್ಮಹತ್ಯೆಗೆ ಶರಣಾದ ಕಾನ್ಸ್ಟೇಬಲ್. ಮಾಡಬೂಳ ಠಾಣೆಯಲ್ಲಿ ಪೊಲೀಸ್ ಪೇದೆಯಾಗಿ ಕಾರ್ಯ ನಿರ್ವಹಿಸುತ್ತಿದ್ದರು.

ಕಲಬುರಗಿ/ಚಿತ್ತಾಪುರ:ಪೇಟ್ರೋಲ್ ಮತ್ತು ಡಿಸೇಲ್ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಕಾಂಗ್ರೆಸ್ ಸರ್ಕಾರದ ವಿರುದ್ಧ ಚಿತ್ತಾಪುರ ಪಟ್ಟಣದ ಲಾಡ್ಜೀಂಗ್ ಕ್ರಾಸ್’ನಲ್ಲಿ ಬಿಜೆಪಿ ತಾಲೂಕು ಅಧ್ಯಕ್ಷರದ ರವೀಂದ್ರ ಸಜ್ಜನಶೆಟ್ಟಿ ಅವರ ನೇತೃತ್ವದಲ್ಲಿ ಮುಖಂಡರು ರಸ್ತೆ ತಡೆದು ಬೃಹತ್ ಪ್ರತಿಭಟನೆ

ಕಲಬುರಗಿ:ಕಾಂಗ್ರೆಸ್ ಪಕ್ಷದ ಸಂಘಟನೆಯ ಪ್ರಮುಖರಾಗಿ ತಾಲೂಕು ಅಲ್ಪಸಂಖ್ಯಾತರ ಘಟಕದ ತಾಲೂಕು ಅಧ್ಯಕ್ಷನಾಗಿ ಸೇವೆ ಸಲ್ಲಿಸುತ್ತಿರುವ ಹಿರಿಯ ಕಾಂಗ್ರೆಸ್ ಕಟ್ಟಾಳು ಮುಕ್ತರ ಪಟೇಲ್ ಅವರನ್ನು ಕಾಂಗ್ರೆಸ್ ಜಿಲ್ಲಾಧ್ಯಕ್ಷನಾಗಿ ನೇಮಿಸಬೇಕು ಎಂದು ಚಿತ್ತಾಪುರ ನಿವಾಸಿ ಮಹಮ್ಮದ್ ವಾಸಿಂ

ಕೊಪ್ಪಳ:ಸಮಾಜ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ಬಾಲಕ ಮತ್ತು ಬಾಲಕಿಯರ ವಸತಿ ನಿಲಯಕ್ಕೆ ಅರ್ಜಿ ಆಹ್ವಾನಿಸಿದ್ದು, ಸರ್ವರ್ ಸಮಸ್ಯೆಯಿಂದ ವಿದ್ಯಾರ್ಥಿಗಳು ಪರದಾಡುವ ಪರಿಸ್ಥಿತಿ ಉಂಟಾಗಿದೆ ಕೂಡಲೇ ಸರಿಪಡಿಸಬೇಕೆಂದು ಗ್ರಾಮ ಮತ್ತು ನಗರ ಸಬಲೀಕರಣದ ಪ್ರದಾನ

ಮಹಾರಾಷ್ಟ್ರ/ಜತ್ತ:ಶೋಲಾಪೂರ ಹಾಗೂ ಸಾಂಗಲಿ ಜಿಲ್ಲೆಗಳಲ್ಲಿ ಬರುವ ಅಕ್ಕಲಕೋಟ ಹಾಗೂ ಜತ್ತ ತಾಲೂಕುಗಳಲ್ಲಿ ಕನ್ನಡ ಶಾಲೆಗಳಲ್ಲಿ ಮರಾಠಿ ಶಿಕ್ಷಕರ ನೇಮಕ ಮಾಡಿ ಆದೇಶ ಹೊರಡಿಸಿದೆ. ಕನ್ನಡ ಮಾಧ್ಯಮದಲ್ಲಿ ಕಲಿತ ಡಿ.ಎಡ್.ಬಿ ಎಡ್. ಶಿಕ್ಷಣ ಪಡೆದ ನೂರಾರು

ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ನಗರದ ಬಳ್ಳಾರಿಗೆ ಹೋಗುವ ರಸ್ತೆ ಮಾರ್ಗದಲ್ಲಿ ರಸ್ತೆ ಹದಗೆಟ್ಟು ಸವಾರರಿಗೆ ಮತ್ತು ಪಾದಚಾರಿಗಳಿಗೆ ಅನೇಕ ತೊಂದರೆಗಳು ಉಂಟಾಗಿತ್ತು ಜೊತೆಗೆ ಅಪಘಾತಗಳಿಗೆ ಆಹ್ವಾನ ನೀಡುತ್ತಿದ್ದ ಈ ರಸ್ತೆ ತಗ್ಗುಂಡಿಗಳನ್ನು ಸಿರುಗುಪ್ಪ ಪಿಎಸ್ಐ

ಕಾನೂನು ಬಾಹಿರವಾಗಿ ನಡೆಯುತ್ತಿರುವ ತುಮಕೂರಿನ ವಿದ್ಯೋದಯ ಲಾ ಕಾಲೇಜು,ಕಣ್ಣು ಮುಚ್ಚಿ ಕುಳಿತಿದೆಯಾ ಕಾನೂನು ಇಲಾಖೆ?ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯಕ್ಕೆ ಕಾನೂನೇ ಗೊತ್ತಿಲ್ಲವಾ?ವಿಶ್ವವಿದ್ಯಾಲಯದ ಕುಲಸಚಿವರಾದ ಶ್ರೀಮತಿ ಅನುರಾಧಾ ವಸ್ತ್ರದ(ಕೆ.ಎ.ಎಸ್) ರವರಿಗೆ ಓದೋಕೆ ಬರೋದಿಲ್ಲವಾ?ಪ್ರೊ.ಡಾ.ಸಿ.ಬಸವರಾಜು ಮಾನ್ಯ ಕುಲಪತಿಯವರು

ಚಾಮರಾಜನಗರ ಜಿಲ್ಲೆಯ ಹನೂರು ಕ್ಷೇತ್ರದಾದ್ಯಂತ ಬರುವ ಕಾಲುವೆಗಳನ್ನು ನರೇಗಾ ಯೋಜನೆಯಡಿಯಲ್ಲಿ ಸಂಪೂರ್ಣವಾಗಿ ಸ್ವಚ್ಛತೆ ಮಾಡಬೇಕು ಎಂದು ಶಾಸಕ ಎಆರ್ ಮಂಜುನಾಥ್ ಅಧಿಕಾರಿಗಳಿಗೆ ಸೂಚನೆ ನೀಡಿದರು.ತಾಲೂಕಿನ ಉಡೊತೊರೆ ಜಲಾಶಯಕ್ಕೆ ಭೇಟಿ ನೀಡಿದ ಶಾಸಕರು ಜಲಾಶಯದ ಅಭಿವೃದ್ಧಿ
Website Design and Development By ❤ Serverhug Web Solutions