
ಬಾಲರಾಜ್ ಪರ ಮತಯಾಚಿಸಿದ ಸಿ.ಕೆ. ಕೃಷ್ಣಕುಮಾರ್
ಹನೂರು:ಚಾಮರಾಜನಗರ ಎನ್.ಡಿ.ಎ ಮೈತ್ರಿ ಅಭ್ಯರ್ಥಿಯಾದ ಎಸ್. ಬಾಲರಾಜು ಪರವಾಗಿ ಮತ ಯಾಚನೆ ಮಾಡಲಾಯಿತು.ಮಣಗಳ್ಳಿ ಗ್ರಾಮದಲ್ಲಿ ಬಿಜೆಪಿ ಜಿಲ್ಲಾ ಎಸ್ ಸಿ ಮೋರ್ಚಾ ಕಾರ್ಯದರ್ಶಿಯಾದ ಸಿಕೆ ಕೃಷ್ಣಕುಮಾರ್ ಅವರು ಗ್ರಾಮದ ತೋಟ ಹಾಗೂ ಮನೆಮನೆಗೆ ತೆರಳಿ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಹನೂರು:ಚಾಮರಾಜನಗರ ಎನ್.ಡಿ.ಎ ಮೈತ್ರಿ ಅಭ್ಯರ್ಥಿಯಾದ ಎಸ್. ಬಾಲರಾಜು ಪರವಾಗಿ ಮತ ಯಾಚನೆ ಮಾಡಲಾಯಿತು.ಮಣಗಳ್ಳಿ ಗ್ರಾಮದಲ್ಲಿ ಬಿಜೆಪಿ ಜಿಲ್ಲಾ ಎಸ್ ಸಿ ಮೋರ್ಚಾ ಕಾರ್ಯದರ್ಶಿಯಾದ ಸಿಕೆ ಕೃಷ್ಣಕುಮಾರ್ ಅವರು ಗ್ರಾಮದ ತೋಟ ಹಾಗೂ ಮನೆಮನೆಗೆ ತೆರಳಿ

ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಕೆ.ಹೊಸಹಳ್ಳಿ ಗ್ರಾಮದ ಶ್ರೀ ಡೇರದೆ ನಾಗಲಿಂಗೇಶ್ವರ ಜಾತ್ರಾ ಮಹೋತ್ಸವ ಕಾರ್ಯಕ್ರಮ ಅದ್ದೂರಿಯಾಗಿ ನೆರವೇರಿತು.ಕುಂಬ ಕಳಸಗಳೊಂದಿಗೆ ಪಲ್ಲಕ್ಕಿ ಉತ್ಸವ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ಅದ್ದೂರಿಯಾಗಿ ನಡೆಯಿತು.ನಂತರ ಗ್ರಾಮದ ಗುರು ಹಿರಿಯರ

ಬೀದರ್ ನಗರದ ಡಾ.ಚನ್ನಬಸವ ಪಟ್ಟದೇವರರಂಗಮಂದಿರದಲ್ಲಿ ಪ್ರತಿಭಾವಂತ ವಿದ್ಯರ್ಥಿಗಳ ಸನ್ಮಾನ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದಡೈಮಂಡ್ ಶಿಕ್ಷಣ ಸಂಸ್ಥೆ ಅಧ್ಯಕ್ಷ ವೈ.ಮಾಧವರಾವ್ವಿದ್ಯಾರ್ಥಿ ಜೀವನದಲ್ಲಿ ಸತತ ಪ್ರಯತ್ನದಿಂದ ಯಶಸ್ಸು ಸಾಧ್ಯ ಎಂದು ನುಡಿದರು.ಈ ಸಂದರ್ಭದಲ್ಲಿ ಅನಿಲ್ ಕುಮಾರ್ ಕಳೆ

ಹಾವೇರಿ ಜಿಲ್ಲೆ ಶಿಗ್ಗಾಂವ ತಾಲೂಕಿನ ಕಿತ್ತೂರ ರಾಣಿ ಚನ್ನಮ್ಮ ಸರ್ಕಲ್ ಹತ್ತಿರ ಮಾಜಿ ಶಾಸಕ ಸೈಯದ ಅಜ್ಜಂಪೀರ್ ಖಾದ್ರಿ ಹಾಗೂ ಸಂತೋಷ ಲಾಡ್ ಅಭಿಮಾನಿಗಳಿಂದ ಬೃಹತ್ ಪ್ರತಿಭಟನೆ ಜರುಗಿತು.ಸಚಿವ ಸಂತೋಷ ಲಾಡ್ ಅವರ ಬಗ್ಗೆ

ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲುಕಿನ ಹಡಗಲಿ ಗ್ರಾಮದ ಲಿಂ.ರುದ್ರಮನೀಶ್ವರ ಜಾತ್ರಾ ಮಹೋತ್ಸವದ ಅಂಗವಾಗಿ ರಥೋತ್ಸವವು ಸಕಲ ವಾದ್ಯಮೇಳದೊಂದಿಗೆ ವಿಜೃಂಭಣೆಯಿ೦ದ ನಡೆಯಿತು.ಅಂದು ಗಂಗೂರ ಭದ್ರಶೆಟ್ಟಿರವರ ಮನೆತನದ ಹಾಗೂ ದೈವದವರಿಂದ ಕಳಸ,ಹಿರೇಮಳಗಾಂವಿ ದೈವದವರಿಂದ ತೇರಿನ ಹಗ್ಗ,ಕಿರಸೂರ ದೈವದವರಿಂದ

ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನಲ್ಲಿ ಬಿಜೆಪಿ ತೊರೆದು ಕಾಂಗ್ರೆಸ್ ಗೆ ಗುಂಡ್ಲುಪೇಟೆ ತಾಲೂಕಿನ ಜೂನಿಯರ್ ಶ್ರೀರಾಮುಲು ಎಂದೇ ಹೆಸರಾಗಿದ್ದ ಸುರೇಶ ರವರು ಮೊದಲು ಬಿಜೆಪಿ ಯಲ್ಲಿ ಗುರುತಿಸಿಕೊಂಡಿದ್ದು ಈಗ ಅವರು ಶಾಸಕ ಗಣೇಶ್ ಪ್ರಸಾದ್

ಬೀದರ್:ನಗರದ ಶ್ರೀ ಸ್ವಾಮಿ ನರೇಂದ್ರ ಪದವಿಪೂರ್ವ ಕಾಲೇಜಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅಗ್ರಶ್ರೇಣಿಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.ಶಾಹೂ ನಾರಾಯಣ 94%,ಸಾಯಿನಾಥ್ ನಾಗನಾಥ್ 90.66%,ಗಾಯತ್ರಿ ನಾರಾಯಣ 90.33%,ಕಲ್ಪನಾ ಲಕ್ಷ್ಮಣ 90.16%,ಸೃಷ್ಟಿ ರಾಜಕುಮಾರ್ 89.66%,ಸುಹಾಸಿನಿ

ಭದ್ರಾವತಿ:ಭಾರತ ಚುನಾವಣಾ ಆಯೋಗ,ರಾಜ್ಯ ಚುನಾವಣಾ ಆಯೋಗ,ಜಿಲ್ಲಾ ಸ್ವೀಪ್ ಸಮಿತಿ ಶಿವಮೊಗ್ಗ,ತಾಲ್ಲೂಕು ಪಂಚಾಯಿತಿ ಸ್ವೀಪ್ ಸಮಿತಿ ಮತ್ತು ನಗರಸಭೆಯ ಸ್ವೀಪ್ ಸಮಿತಿ ಹಾಗೂ ವಿಕಲ ಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಶಿವಮೊಗ್ಗ ಇವರುಗಳ

ಭದ್ರಾವತಿ:ಶಿವಮೊಗ್ಗ ಜಿಲ್ಲಾ ಪೊಲೀಸ್ ಇಲಾಖೆ ಮಾದಕ ವಸ್ತುಗಳ ಹಾವಳಿ ತಡೆಯಲು ನಿರಂತರ ದಾಳಿ ನಡೆಸುತ್ತಲೇ ಇದೆ.ಅದೇ ರೀತಿ ಏ.22ರಂದು ಭದ್ರಾವತಿ ಉಪವಿಭಾಗದ ಪೊಲೀಸರು ಭರ್ಜರಿ ಬೇಟೆಯಾಡಿ ಅಕ್ರಮವಾಗಿ ಸಾಗಿಸುತ್ತಿದ್ದ ನಾಲ್ಕುವರೆ ಲಕ್ಷ ಮೌಲ್ಯದ ಗಾಂಜಾವನ್ನು

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಕೋಟೆಯ ಕ್ಯಾಂಪಿನಲ್ಲಿ ಪ್ರತಿ ವರ್ಷ ಹನುಮನ ಜಯಂತಿಯನ್ನು ಏಪ್ರಿಲ್ 23 ರಂದು ಮಂಗಳವಾರದ ದಿನ ಆಚರಿಸಲಾಗುತ್ತದೆ.ಸೋಮವಾರದಂದು ಕೋಟೆಯ ಕ್ಯಾಂಪಿನಲ್ಲಿ ಶ್ರೀ ಗ್ರಾಮ ದೇವತೆ ತಾಯಮ್ಮ ದೇವಸ್ಥಾನದಲ್ಲಿ ಶ್ರೀ ಹನುಮಾನ್
Website Design and Development By ❤ Serverhug Web Solutions