
ಕೋಟೆಯ ಕ್ಯಾಂಪಿನಲ್ಲಿ ಹನುಮ ಜಯಂತಿ ಆಚರಣೆ
ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಕೋಟೆಯ ಕ್ಯಾಂಪಿನಲ್ಲಿ ಪ್ರತಿ ವರ್ಷ ಹನುಮನ ಜಯಂತಿಯನ್ನು ಏಪ್ರಿಲ್ 23 ರಂದು ಮಂಗಳವಾರದ ದಿನ ಆಚರಿಸಲಾಗುತ್ತದೆ.ಸೋಮವಾರದಂದು ಕೋಟೆಯ ಕ್ಯಾಂಪಿನಲ್ಲಿ ಶ್ರೀ ಗ್ರಾಮ ದೇವತೆ ತಾಯಮ್ಮ ದೇವಸ್ಥಾನದಲ್ಲಿ ಶ್ರೀ ಹನುಮಾನ್
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಕೋಟೆಯ ಕ್ಯಾಂಪಿನಲ್ಲಿ ಪ್ರತಿ ವರ್ಷ ಹನುಮನ ಜಯಂತಿಯನ್ನು ಏಪ್ರಿಲ್ 23 ರಂದು ಮಂಗಳವಾರದ ದಿನ ಆಚರಿಸಲಾಗುತ್ತದೆ.ಸೋಮವಾರದಂದು ಕೋಟೆಯ ಕ್ಯಾಂಪಿನಲ್ಲಿ ಶ್ರೀ ಗ್ರಾಮ ದೇವತೆ ತಾಯಮ್ಮ ದೇವಸ್ಥಾನದಲ್ಲಿ ಶ್ರೀ ಹನುಮಾನ್

ಕಲಬುರಗಿ:ಶ್ರೀ ಪ್ರಶಾಂತ್ ಕಲ್ಲೂರ್ ನೇತೃತ್ವದ ವೀರಶೈವ ಲಿಂಗಾಯತ ಮಹಾವೇದಿಕೆ ವತಿಯಿಂದ ಕಲ್ಬುರ್ಗಿ ಜಿಲ್ಲೆಯ 2023 24ನೇ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ 85 ಶ್ರೇಣಿ ಹಾಗೂ ಅಧಿಕ ಅಂಕ ಪಡೆದು ತೇರ್ಗಡೆಯಾದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

ಕಲಬುರಗಿ:ಹುಬ್ಬಳ್ಳಿಯ ಬಿವಿಬಿ ಕಾಲೇಜ್ ವಿದ್ಯಾರ್ಥಿನಿ ನೇಹಾಳ ಹಿರೇಮಠ ರವರ ಭೀಕರ ಕೊಲೆ ಅತ್ಯಂತ ಖಂಡನೀಯ ಎಂದು ಬಿಜೆಪಿ ಮುಖಂಡ ರವಿ ಸಿಂಗೆ ಅವರು ತೀವ್ರವಾಗಿ ಖಂಡಿಸಿದ್ದಾರೆ.ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿದ ಅವರು, ಹುಬ್ಬಳ್ಳಿಯ

ಬೀದರ್ :ವಿದ್ಯಾರ್ಥಿನಿ ನೇಹಾ ಹಿರೇಮಠ್ ಅವರ ಹತ್ಯೆಯನ್ನು ಖಂಡಿಸಿ ಬೀದರ ತಹಸಿಲ್ದಾರ್ ಕಚೇರಿ ಮುಂಭಾಗ ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದವರು ನಡೆಸಿದ ಪ್ರತಿಭಟನೆಯಲ್ಲಿ ಶ್ರೀ ಸಾಗರ್ ಖಂಡ್ರೆ ರವರು ಭಾಗವಹಿಸಿ ಮೇಣದ ಬತ್ತಿ ಹಚ್ಚಿ,ಮೌನಾಚರಣೆ

ಹನೂರು ತಾಲೂಕಿನ ವಿವಿಧ ಗ್ರಾಮಗಳಾದ ಮಹದೇಶ್ವರ ಬೆಟ್ಟ ,ಮಾರ್ಟಳ್ಳಿ,ರಾಮಾಪುರ ಕೌದಳ್ಳಿ ಮುಂತಾದ ಗ್ರಾಮಗಳಲ್ಲಿ ಬಿಜೆಪಿ ಲೋಕಸಭಾ ಚುನಾವಣ ಅಭ್ಯರ್ಥಿ ಬಾಲರಾಜು ಇಂದು ರೋಡ್ ಶೋ ಮಾಡುವ ಮೂಲಕ ಮತಯಾಚನೆ ಮಾಡಿದರು.ಈ ಸಂದರ್ಭದಲ್ಲಿ ಮಾತನಾಡಿದ ಅವರು

ಕಲಬುರಗಿ:ರಾವೂರ ಶ್ರೀ ಸಿದ್ದಲಿಂಗೇಶ್ವರ ಸಂಸ್ಥಾನ ಮಠದ ಪರಮ ತಪಸ್ವಿ ಶ್ರೀ ಸಿದ್ದಲಿಂಗೇಶ್ವರ ಜಾತ್ರಾ ಮಹೋತ್ಸವಕ್ಕೆ ಪರಮಪೂಜ್ಯ ಸಿದ್ದಲಿಂಗ ಮಹಾಸ್ವಾಮಿಗಳು ಚಾಲನೆ ನೀಡಿದರು.30ನೇ ತಾರೀಖಿನವರೆಗೂ ಸಂಜೆ 7:30 ಕ್ಕೆ ಜಗನ್ಮಾತೆ ಗುಡ್ಡಾಪುರ ದಾನಮ್ಮ ದೇವಿಯ ಪುರಾಣವನ್ನು

ಯಾದಗಿರಿ:ಯಾದಗಿರಿ ಸುಭಾಷ್ ಚಂದ್ರಬೋಸ್ ವೃತ್ತದಲ್ಲಿ ದಿನಾಂಕ 22/04/2024 ರಂದು ಭಾರತೀಯ ಜನತಾ ಪಾರ್ಟಿ ಜಿಲ್ಲಾ ಕಾರ್ಯಕರ್ತರಿಂದ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಯಿತು. ಮೊನ್ನೆ ಹುಬ್ಬಳ್ಳಿಯಲ್ಲಿ ನಡೆದ ಕು.ನೇಹಾ ಹಿರೇಮಠ ವಿಧ್ಯಾರ್ಥಿನಿಯ ಕೊಲೆಯನ್ನು ಖಂಡಿಸಿ ಆರೋಪಿಯನ್ನು

ಭದ್ರಾವತಿ:ಅಖಿಲ ಭಾರತ ವೀರಶೈವ ಲಿಂಗಾಯಿತ ಮಹಾಸಭಾ ವತಿಯಿಂದ ಬಿಳಕಿ ಹಿರೇಮಠದ ಶ್ರೀ ರಾಚೋಟೇಶ್ವರ ಶಿವಾಚಾರ್ಯ ಸ್ವಾಮೀಜಿ ರವರ ಸಾನಿಧ್ಯದಲ್ಲಿ ಹುಬ್ಬಳ್ಳಿಯಲ್ಲಿ ನಡೆದ ನೇಹಾ ಹಿರೇಮಠ್ ವಿದ್ಯಾರ್ಥಿನಿಯ ಬರ್ಬರ ಹತ್ಯೆಯನ್ನು ಖಂಡಿಸಿ, ಅಪರಾಧಿಗಳಿಗೆ ಕಠಿಣ ಶಿಕ್ಷೆಯನ್ನು

ಅನ್ಯಕೋಮಿನ ಯುವಕನಿಂದ ದಲಿತ ಹಿಂದು ಯುವಕನ ಹತ್ಯೆ..! ಯಾದಗಿರಿ ನಗರದ ಶಹಾಪೂರ ಪೇಟ್ ಬಡಾವಣೆಯಲ್ಲಿ ನಡೆದ ಘಟನ ರಾಕೇಶ್ (22) ಕೊಲೆಯಾದ ಯುವಕ ಫಯಾಜ್ ಹಾಗೂ ಸಹಚರರಿಂದ ಕೊಲೆ ಮಾಡಿರುವ ಆರೋಪ, ಹಿಂದು ಯುವಕನ

ಕಲಬುರಗಿ:ನೇಹಾ ಹತ್ಯೆ ಕೃತ್ಯವನ್ನು ಎಸಗಿದ ಫಯಾಜ್ ಎಂಬ ವ್ಯಕ್ತಿಗೆ ಗಲ್ಲು ಶಿಕ್ಷೆ ಆಗಬೇಕು ಮತ್ತು ಮುಂದೆ ಇಂತಹ ಯಾವುದೇ ಘಟನೆ ನಡೆಯದಂತೆ ಮಹಿಳೆಯರಿಗೆ ಯುವತಿಯರಿಗೆ ಮತ್ತು ನಾಗರಿಕರಿಗೆ ರಕ್ಷಣೆ ಸಿಗಬೇಕು,ಲವ್ ಜಿಹಾದ್ ಮುಖಾಂತರ ಈ
Website Design and Development By ❤ Serverhug Web Solutions