ವಿದ್ಯುತ್ ತಗುಲಿ ಹಸು,ಕುರಿ,ಮೇಕೆ ಬಲಿ
ಕೊಪ್ಪಳ ಜಿಲ್ಲೆಯ ಯಲಬುರ್ಗಾ ವಿಧಾನಸಭಾ ಕ್ಷೇತ್ರದ ಬೇವೂರು ಗ್ರಾಮದಲ್ಲಿ ಯಲಬುರ್ಗಾ ರಸ್ತೆಯಲ್ಲಿರುವ ಟ್ರಾನ್ಸ್ ಫಾರ್ಮರ್ ಹತ್ತಿರ ಮೂಖ ಪ್ರಾಣಿಗಳಿಗೆ ವಿದ್ಯುತ್ ತಗುಲಿ ವಣಗೇರಿ ಗ್ರಾಮದ ರೈತ ಬಸಪ್ಪ ಭಜಂತ್ರಿ ಅವರ ಒಂದು ಹಸು,ಎರಡು ಆಡು,ಒಂದು
ಕೊಪ್ಪಳ ಜಿಲ್ಲೆಯ ಯಲಬುರ್ಗಾ ವಿಧಾನಸಭಾ ಕ್ಷೇತ್ರದ ಬೇವೂರು ಗ್ರಾಮದಲ್ಲಿ ಯಲಬುರ್ಗಾ ರಸ್ತೆಯಲ್ಲಿರುವ ಟ್ರಾನ್ಸ್ ಫಾರ್ಮರ್ ಹತ್ತಿರ ಮೂಖ ಪ್ರಾಣಿಗಳಿಗೆ ವಿದ್ಯುತ್ ತಗುಲಿ ವಣಗೇರಿ ಗ್ರಾಮದ ರೈತ ಬಸಪ್ಪ ಭಜಂತ್ರಿ ಅವರ ಒಂದು ಹಸು,ಎರಡು ಆಡು,ಒಂದು
ತುಮಕೂರು:ಶ್ರೀ ರಾಮಕೃಷ್ಣ ಸೇವಾಶ್ರಮ, ಪಾವಗಡಶೇಷಾದ್ರಿಪುರಂ ವಿದ್ಯಾಸಂಸ್ಥೆಗಳ ಆಶ್ರಯದಲ್ಲಿ ಬೆಂಗಳೂರಿನ ಯಲಹಂಕ ಉಪನಗರದಲ್ಲಿರುವಪದವಿಪೂರ್ವ ಕಾಲೇಜಿನಲ್ಲಿ ಪುನಃಶ್ಚೇತನ ಕಾರ್ಯಕ್ರಮ ಜರುಗಿತು.ಇಂದು ಮೇಲ್ಕಂಡ ಆಶ್ರಯದಲ್ಲಿ ಸುಮಾರು 1500 ವಿದ್ಯಾರ್ಥಿ/ವಿದ್ಯಾರ್ಥಿನಿಯರ ಪುನಃಶ್ಚೇತನಾ ಕಾರ್ಯಕ್ರಮ ಹಾಗೂ ಉತ್ತಮ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪುರಸ್ಕಾರ
ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಹಾಲುಮತ ಸಮುದಾಯದ ಯುವ ಮುಖಂಡರು ಮಹಾನ್ ದೇಶಭಕ್ತ ಕಟ್ಟಾ ಸಂಗೊಳ್ಳಿರಾಯಣ್ಣನವರ ಅಪ್ಪಟ ಅಭಿಮಾನಿ ಮತ್ತು ಕಡು ಭ್ರಷ್ಟಾಚಾರ ವಿರೋಧಿ ಸಂಘಟನಾ ಚತುರ ಉತ್ತಮ ನಾಯಕತ್ವದ ಗುಣಗಳನ್ನು ಹೊಂದಿರುವ ತಾಲೂಕಿನ
ಕಲಬುರಗಿ: ರಾಜ್ಯದ ಖಾಸಗಿ ಕಂಪನಿಗಳ ಸಿ ಮತ್ತು ಡಿ ದರ್ಜೆ ಹುದ್ದೆಗಳಲ್ಲಿ ಕನ್ನಡಿಗರಿಗೆ ಮೀಸಲು ಕಲ್ಪಿಸುವ ವಿಧೇಯಕವನ್ನು ಕೂಡಲೇ ಮಂಡಿಸಬೇಕು ಎಂದು ಕರವೇ(ಪ್ರವೀಣ ಶೆಟ್ಟಿ) ಬಣದ ಕಲ್ಯಾಣ ಕರ್ನಾಟಕ ಅಧ್ಯಕ್ಷ ಅಭಿಶೇಕ ಬಾಲಾಜಿ ಆಗ್ರಹಿಸಿದ್ದಾರೆ.ಈ
ಚಿತ್ತಾಪೂರ:ಐತಿಹಾಸಿಕ ಕಲ್ಯಾಣ ಕರ್ನಾಟಕ ಹೆಬ್ಬಾಗಿಲು ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಸುಗೂರ ಎನ್ ಗ್ರಾಮದಲ್ಲಿ ಹಿಂದು -ಮುಸ್ಲಿಂ ಸಮುದಾಯದ ಭಾಂಧವರು ,ಮತ್ತು ಸುಗೂರ ಎನ್ ಗ್ರಾಮಸ್ಥರು ಎಲ್ಲರೊ ಸೇರಿ ಮೊಹರಂ ಹಬ್ಬವನ್ನು ಶ್ರದ್ಧೆ, ಭಕ್ತಿಯಿಂದ
ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲ್ಲೂಕಿನ ಸೊನ್ನ ಗ್ರಾಮದ ಸಿದ್ದಲಿಂಗೇಶ್ವರ ವಿರಕ್ತ ಮಠದ ಆವರಣದಲ್ಲಿ ಜು.20ರಂದು ಜೇವರ್ಗಿ ತಹಸೀಲ್ದಾರ್ ಮಲ್ಲಣ್ಣ ಯಲಗೋಡ ಅವರ ಅಧ್ಯಕ್ಷತೆಯಲ್ಲಿ ಬೆಳಿಗ್ಗೆ 9:00 ಗಂಟೆಗೆ ಜನಸ್ಪಂದನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಸೊನ್ನ, ಕಲ್ಲಹಂಗರಗಾ
ಶಿವಮೊಗ್ಗ ಗ್ರಾಮದೇವತೆ ಕೋಟೆ ಶ್ರೀಚಂಡಿಕಾ ದುರ್ಗಾಪರಮೇಶ್ವರೀ ದೇವಸ್ಥಾನದ ಆವರಣದಲ್ಲಿರುವ “ಆಚಾರ್ಯತ್ರಯ ಭವನದಲ್ಲಿ” ಆಷಾಢ ಹುಣ್ಣಿಮೆಯ ಪ್ರಯುಕ್ತ ದಿನಾಂಕ 21-7-2024 ಭಾನುವಾರ ಬೆಳಿಗ್ಗೆ 9:00 – 11:00 ವರೆಗೆ ಜನರ ಆರೋಗ್ಯ, ಸುಖ, ಶಾಂತಿ, ನೆಮ್ಮದಿಗಾಗಿ
ಶಿವಮೊಗ್ಗ; ದಿನಾಂಕ 18.07.2024 ರಂದು ಜನ ಶಿಕ್ಷಣ ಸಂಸ್ಥೆಯು ಅಶ್ವಥ್ ನಗರದ ಶ್ರೀ ಕೃಷ್ಣಮಠದ ಸಭಾಂಗಣದಲ್ಲಿ ವಿಶ್ವ ಯುವ ಕೌಶಲ್ಯ ದಿನಾಚರಣೆ ಪ್ರಯುಕ್ತ ವಿವಿಧ ವೃತ್ತಿ ಕೌಶಲ್ಯ ತರಬೇತಿಯ ಉದ್ಘಾಟನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಶ್ರೀ
ಶಿವಮೊಗ್ಗ: ಪತ್ರಿಕೋದ್ಯಮದ ಬೆಳವಣಿಗೆಗೆ ಸಂಪಾದಕರು ಮುದ್ರಕರು ಪ್ರತಿಯೊಂದು ಕೆಲಸ ಮಾಡುವವರು ಹೇಗೆ ಮುಖ್ಯವೋ ಅದಕ್ಕಿಂತ ಮಿಗಿಲಾದವರು ಪತ್ರಿಕಾ ವಿತರಕರು ಒಂದು ಪತ್ರಿಕೆ ಬೆಳೆಯಲು ಅಭಿವೃದ್ಧಿ ಹೊಂದಲು ಸಮಾಜದಲ್ಲಿ ಹೆಸರು ಮಾಡಲು ಮನೆ ಮನೆ ತಲುಪಿಸಲು
ಶಿವಮೊಗ್ಗ: ಕಾರ್ಗಿಲ್ ವಿಜಯೋತ್ಸವಕ್ಕೆ ಜುಲೈ 26ಕ್ಕೆ ರಜತ ಸಂಭ್ರಮ. ಈ ಹಿನ್ನೆಲೆಯಲ್ಲಿ ಪರಿಸರ ಅಧ್ಯಯನ ಕೇಂದ್ರ, ಕೊಡಚಾದ್ರಿ ಇಂಟಿಗ್ರೇಟೆಡ್ ಡೆವೆಲೆಪ್ ಮೆಂಟ್ ಸೊಸೈಟಿ (ಕಿಡ್ಸ್) ಹಾಗೂ ರೇಡಿಯೋ ಶಿವಮೊಗ್ಗ ವಿಶೇಷ ನೇರ ಪ್ರಸಾರ ಕಾರ್ಯಕ್ರಮ
Website Design and Development By ❤ Serverhug Web Solutions