
ವಿದ್ಯಾರ್ಥಿನಿ ನೇಹಾ ಹತ್ಯೆ ಬಳಿಕ ಮತ್ತೋರ್ವ ಹಿಂದು ಯುವಕನ ಕೊಲೆ..!
ಅನ್ಯಕೋಮಿನ ಯುವಕನಿಂದ ದಲಿತ ಹಿಂದು ಯುವಕನ ಹತ್ಯೆ..! ಯಾದಗಿರಿ ನಗರದ ಶಹಾಪೂರ ಪೇಟ್ ಬಡಾವಣೆಯಲ್ಲಿ ನಡೆದ ಘಟನ ರಾಕೇಶ್ (22) ಕೊಲೆಯಾದ ಯುವಕ ಫಯಾಜ್ ಹಾಗೂ ಸಹಚರರಿಂದ ಕೊಲೆ ಮಾಡಿರುವ ಆರೋಪ, ಹಿಂದು ಯುವಕನ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಅನ್ಯಕೋಮಿನ ಯುವಕನಿಂದ ದಲಿತ ಹಿಂದು ಯುವಕನ ಹತ್ಯೆ..! ಯಾದಗಿರಿ ನಗರದ ಶಹಾಪೂರ ಪೇಟ್ ಬಡಾವಣೆಯಲ್ಲಿ ನಡೆದ ಘಟನ ರಾಕೇಶ್ (22) ಕೊಲೆಯಾದ ಯುವಕ ಫಯಾಜ್ ಹಾಗೂ ಸಹಚರರಿಂದ ಕೊಲೆ ಮಾಡಿರುವ ಆರೋಪ, ಹಿಂದು ಯುವಕನ

ಕಲಬುರಗಿ:ನೇಹಾ ಹತ್ಯೆ ಕೃತ್ಯವನ್ನು ಎಸಗಿದ ಫಯಾಜ್ ಎಂಬ ವ್ಯಕ್ತಿಗೆ ಗಲ್ಲು ಶಿಕ್ಷೆ ಆಗಬೇಕು ಮತ್ತು ಮುಂದೆ ಇಂತಹ ಯಾವುದೇ ಘಟನೆ ನಡೆಯದಂತೆ ಮಹಿಳೆಯರಿಗೆ ಯುವತಿಯರಿಗೆ ಮತ್ತು ನಾಗರಿಕರಿಗೆ ರಕ್ಷಣೆ ಸಿಗಬೇಕು,ಲವ್ ಜಿಹಾದ್ ಮುಖಾಂತರ ಈ

ಮಹಾರಾಷ್ಟ್ರ/ಜತ್ತ:ಮಕ್ಕಳಿಗೆ ಮಾತೃಭಾಷೆಯಲ್ಲಿ ಶಿಕ್ಷಣ ಕೊಡಿ,ಸರಕಾರಿ ಶಾಲೆಗಳಲ್ಲಿ ತಮ್ಮ ಮಕ್ಕಳನ್ನು ಪ್ರವೇಶ ಪಡೆದು ಸರಕಾರಿ ಶಾಲೆಗಳ ಉನ್ನತಿಗಾಗಿ ಜನರು ಬೆಂಬಲವಾಗಿ ನಿಲ್ಲಬೇಕಿದೆ ಎಂದು ಸಂಖ ಕೇಂದ್ರದ ಪ್ರಮುಖರಾದ ಧರೆಪ್ಪಾ ಕಟ್ಟಿಮನಿಯವರು ಹೇಳಿದರು.ಅವರು ಮಹಾರಾಷ್ಟ್ರ ರಾಜ್ಯದಲ್ಲಿಯ ಜತ್ತ

ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಸುಗೂರ ಎನ್ ಗ್ರಾಮದ ಈ ಹಡಪದ ಅಪ್ಪಣ್ಣ (ಕ್ಷೌರಿಕ) ಸಮಾಜದ ನಿಸ್ವಾರ್ಥಿಯ ಸಮಾಜ ಸೇವಕನಿಗೆ ಹಡಪದ ಅಪ್ಪಣ್ಣ ಸಮಾಜದ ಸೇವೆಯಲ್ಲಿ ಉತ್ತರ ಪ್ರದೇಶದ ಲಕ್ನೋದ ವರ್ಥ್ಲಿ ವೆಲ್ಲನ್ನೇಸ್ ಫೌಂಡೇಶನ್

ಕಲಬುರಗಿ:ಹುಬ್ಬಳ್ಳಿಯ ನೇಹಾ ಹೀರೆಮಠ ಕೊಲೆ ಪ್ರಕರಣ ನಾಗರಿಕ ಸಮಾಜ ತಲೆ ತಗ್ಗಿಸುವ ಘಟನೆಯಾಗಿದ್ದು,ಮಹಿಳೆಯರಿಗೆ ತಮ್ಮ ಬದುಕನ್ನು ಕಟ್ಟಿಕೊಳ್ಳುವ ಸ್ವಾತಂತ್ರ್ಯ ಇಲ್ಲದಂತಾಗಿದೆ.ನೇಹಾಳ ಕೊಲೆ ಮಾಡುವ ಮೂಲಕ ವಿಕೃತಿ ಮೆರೆದಿರುವ ಆರೋಪಿಯನ್ನು ಬಂಧಿಸಿದ್ದು ಕಾನೂನು ರೀತಿ ಗಲ್ಲು

ಬೀದರ್:ಪ್ರಾಂಶುಪಾಲರ ಮತ್ತು ಉಪನ್ಯಾಸಕರ ಸಹಕಾರ,ಪ್ರೋತ್ಸಾಹ ಮತ್ತುನಿರಂತರ ನೂತನ ಬೋಧನಾ ತಂತ್ರಗಾರಿಕೆ ಅಳವಡಿಸಿದ ಪರಿಣಾಮದಿಂದ 2024ರ ದ್ವಿತೀಯ ಪಿಯು ಪರೀಕ್ಷೆ-1 ರ ಫಲಿತಾಂಶ ಹೆಚ್ಚಳಗೊಂಡಿದೆ. ಫಲಿತಾಂಶ ಅಧಿಕಗೊಳ್ಳುವಲ್ಲಿನಾನೋಬ್ಬನೇ ಕಾರಣೀಕೃತನಲ್ಲ ಎಂದು ಶಾಲಾ ಶಿಕ್ಷಣ ಇಲಾಖೆ(ಪದವಿ ಪೂರ್ವ)

ಭದ್ರಾವತಿ:ನಗರಸಭೆ ವ್ಯಾಪ್ತಿಯ ಜನ್ನಾಪುರ ಹಾಗೂ ಸಿದ್ದಾಪುರದಲ್ಲಿ ಹಲವು ಸಮಸ್ಯೆಗಳಿದ್ದು,ಇಲ್ಲಿನ ಮತದಾರರು ಈ ಬಾರಿ ಲೋಕಸಭೆ ಚುನಾವಣೆ ಬಹಿಷ್ಕರಿಸುವ ಸಾಧ್ಯತೆ ಕಂಡು ಬರುತ್ತಿದೆ.ಈ ಹಿನ್ನಲೆಯಲ್ಲಿ ಕೂಡಲೇ ಕ್ರಮ ಕೈಗೊಳ್ಳುವಂತೆ ಡಿ.ದೇವರಾಜ ಅರಸು ಜನಸ್ಪಂದನ ಸೇವಾ ಟ್ರಸ್ಟ್,

ಭದ್ರಾವತಿ:ಕೇಂದ್ರ ಸರ್ಕಾರದಿಂದ ಸಾಕಷ್ಟು ಅಭಿವೃದ್ಧಿ ಯೋಜನೆಗಳನ್ನು ತರುವ ಗುರಿ ಹೊಂದಿದ್ದೇನೆ.ಇದು ಕೇವಲ ಟ್ರೈಲರ್ ಮಾತ್ರ ಇನ್ನೂ ಪಿಕ್ಚರ್ ಬಾಕಿ ಇದೆ. ಅದನ್ನು ನಿಮ್ಮೆಲ್ಲರ ಆಶೀರ್ವಾದದಿಂದ ಪೂರೈಸುತ್ತೇನೆ ಅಂತಾ ಎಂದು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ

ತುಮಕೂರು ಜಿಲ್ಲೆಯ ಶಿರಾ ತಾಲೂಕು ಪಟ್ಟನಾಯಕನಹಳ್ಳಿ ಮಾಜಿ ಶಾಸಕ ಡಾ.ಸಿ ಎಂ ರಾಜೇಶ್ ಗೌಡ ಅವರು ಇಂದು ಸ್ಪಟಿಕಪುರಿ ಮಹಾಸಂಸ್ಥಾನ ಪರಮಪೂಜ್ಯ ಜಗದ್ಗುರು ಶ್ರೀ ನಂಜಾವಧೂತ ಮಹಾಸ್ವಾಮೀಜಿಯವರ.45ನೇ ವರ್ಧಂತಿ ಮಹೋತ್ಸವ ಹಾಗೂ ನೀರಾವರಿ ಹೊಕ್ಕೋತಾಯ

ತುಮಕೂರು:ಪಶುಪಾಲನಾ ಮತ್ತು ಪಶು ವೈದ್ಯಕೀಯ ತರಬೇತಿ ಕೇಂದ್ರದ ವತಿಯಿಂದ ರೈತರಿಗೆ ಕೋಳಿ ಸಾಕಾಣಿಕ ತರಬೇತಿ ಆಸಕ್ತಿ ಇರುವ ಯಾರಾದರೂ 25 ಜನ ರೈತರಿಗೆ ಮಾತ್ರ ಉಚಿತ ಕೋಳಿ ಸಾಕಾಣಿಕಾ ತರಬೇತಿಯನ್ನು ನೀಡಲಾಗುವುದು ಎಂದು ಮುಖ್ಯ
Website Design and Development By ❤ Serverhug Web Solutions