
ಕೊಲೆಗೈದ ಹಂತಕರಿಗೆ ಉಗ್ರವಾದ ಶಿಕ್ಷೆ ಕೊಡುವಂತೆ ಒತ್ತಾಯ
ಕೊಪ್ಪಳ ಜಿಲ್ಲೆಯ ಕುಷ್ಟಗಿ ಪಟ್ಟಣದ ತಹಶೀಲ್ದಾರ ಕಾರ್ಯಾಲಯದಲ್ಲಿ,ಗದಗನಲ್ಲಿ ನಡೆದ ಬರ್ಬರ ಹತ್ಯೆ ಹಾಗೂ ಹುಬ್ಬಳ್ಳಿಯಲ್ಲಿ ನಡೆದ ನೇಹಾ ಹಿರೇಮಠ ಹತ್ಯೆಯನ್ನು ಖಂಡಿಸಿ ಅಪರಾಧಿಗಳಿಗೆ ಉಗ್ರವಾದ ಶಿಕ್ಷೆ ಕೊಡುವಂತೆ ಒತ್ತಾಯಿಸಿ ಕುಷ್ಟಗಿಯ ಎಸ್ ಎಸ್ ಕೆ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಕೊಪ್ಪಳ ಜಿಲ್ಲೆಯ ಕುಷ್ಟಗಿ ಪಟ್ಟಣದ ತಹಶೀಲ್ದಾರ ಕಾರ್ಯಾಲಯದಲ್ಲಿ,ಗದಗನಲ್ಲಿ ನಡೆದ ಬರ್ಬರ ಹತ್ಯೆ ಹಾಗೂ ಹುಬ್ಬಳ್ಳಿಯಲ್ಲಿ ನಡೆದ ನೇಹಾ ಹಿರೇಮಠ ಹತ್ಯೆಯನ್ನು ಖಂಡಿಸಿ ಅಪರಾಧಿಗಳಿಗೆ ಉಗ್ರವಾದ ಶಿಕ್ಷೆ ಕೊಡುವಂತೆ ಒತ್ತಾಯಿಸಿ ಕುಷ್ಟಗಿಯ ಎಸ್ ಎಸ್ ಕೆ

ಹನೂರು:ಡಾ.ಬಿ.ಅರ್.ಅಂಬೇಡ್ಕರ್ ಅವರ ಆಶಯದಂತೆ ನಡೆಯುವುದರ ಜೊತೆಗೆ ಸಂವಿಧಾನದ ಉಳಿವಿಗೆ ಕಾಂಗ್ರೆಸ್ ಬೆಂಬಲಿಸಬೇಕು ಇಲ್ಲದಿದ್ದರೆ ನಮ್ಮ ಬದುಕು ಪುನಃ ಗುಲಾಮಗಿರಿಗೆ ಹೋಗುತ್ತದೆ ಹಾಗಾಗಿ ಪ್ರಜ್ಞಾವಂತರಾಗಬೇಕು ಎಂದು ಸಮಾಜ ಕಲ್ಯಾಣ ಇಲಾಖೆಯ ಸಚಿವ ಡಾ.ಎಚ್.ಸಿ.ಮಹದೇವಪ್ಪ ಹೇಳಿದರು. ಹನೂರು

ಕಲಬುರಗಿ:ಹುಬ್ಬಳ್ಳಿಯಲ್ಲಿ ನಡೆದ ನೇಹಾ ಹಿರೇಮಠ ಎನ್ನುವ ವಿಧ್ಯಾರ್ಥಿನಿಯ ಕೊಲೆ ಖಂಡನೀಯವಾಗಿದೆ. ಮಾನವ ಕುಲ ತಲೆ ತಗ್ಗಿಸುವಂತಾಗಿದೆ.ಕರ್ನಾಟಕದಲ್ಲಿ ಇತ್ತೀಚೆಗೆ ವಿಶೇಷವಾಗಿ ಕಾಂಗ್ರೆಸ್ ಪಕ್ಷ ಅಧಿಕಾರ ವಹಿಸಿಕೊಂಡ ನಂತರ ಇಂತಹ ಘಟನೆಗಳು ನಡೆಯುತ್ತಿರುವುದು ಖೇದಕರ ಸಂಗತಿಯಾಗಿದೆ ಎಂದು

ತುಮಕೂರು:ನಿನ್ನೆ ಶಿರಾ ನಗರದಲ್ಲಿ ಚಿತ್ರದುರ್ಗ ಲೋಕಸಭಾ ಚುನಾವಣಾ ಬಿಜೆಪಿ ಜೆಡಿಎಸ್ ಮೈತ್ರಿ ಅಭ್ಯರ್ಥಿ ಗೋವಿಂದ ಕಾರಜೋಳ ಅವರ ಪರವಾಗಿ ಎಚ್ಡಿ ಕುಮಾರಸ್ವಾಮಿ ಮತ್ತು ಎಂ ಎಲ್ ಸಿ ಚಿದಾನಂದ ಗೌಡ ಅವರು ಮತಯಾಚನೆ ಮಾಡಿದರು

ತುಮಕೂರು:ಶಿರಾ ನಗರದಲ್ಲಿ ಶುಕ್ರವಾರ ನಡೆದ ಬಿಜೆಪಿ ಜೆಡಿಎಸ್ ಅಭ್ಯರ್ಥಿ ಪರ ಸಮಾವೇಶದಲ್ಲಿ ಮಾತನಾಡಿದ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ದೇಶದಲ್ಲಿ ಬಿಜೆಪಿ ಸರ್ಕಾರಕ್ಕೆ ಬರಬೇಕು ನರೇಂದ್ರ ಮೋದಿಜಿ ಅವರು ಮೂರನೇ ಬಾರಿ ಪ್ರಧಾನಮಂತ್ರಿಯಾಗಬೇಕು

ಚಿಕ್ಕಬಳ್ಳಾಪುರ:ವೈ ಹುಣೆಸೇನಹಳ್ಳಿ ಬಳಿ ಬೃಹತ್ ಸಮಾವೇಶ ನಂತರ ಮಾದ್ಯಮಗಳಿಗೆ ಹೇಳಿಕೆ ಕೊಟ್ಟ ಶಾಸಕ ರವಿ ಕುಮಾರ್ ಕಾಂಗ್ರೆಸ್ ಸರ್ಕಾರದ ಪತನದ ಸುಳಿವು ನೀಡಿದ್ದಾರೆ.40 ವರ್ಷದಲ್ಲಿ ಕಾಂಗ್ರೆಸ್ ಸರ್ಕಾರದ ಕೊಡುಗೆ ಏನು ನಾವು ಕೊಡುವ ಜಾಹೀರಾತು

ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟದ ವೈ.ಹುಣೆಸೇನಹಳ್ಳಿಯಲ್ಲಿ ನಡೆದ ಬೃಹತ್ ಸಮಾವೇಶ ದಲ್ಲಿ ಮಾಜಿ ಪ್ರಧಾನಿ ದೇವೇಗೌಡರು ಕಾಂಗ್ರೆಸ್ ಸರ್ಕಾರದ ಪತನದ ಬಗ್ಗೆ ಭವಿಷ್ಯ ನುಡಿದಿದ್ದಾರೆ.ನನಗೆ ವಯಸ್ಸು 91,ರಾಜ್ಯದ ಲೋಕಸಭಾ ಅಭ್ಯರ್ಥಿ ಪರ ಪ್ರಚಾರ ಮಾಡಲು ನಿರ್ಧಾರ

ಮೈಸೂರು:ನಾಡಿನಲ್ಲಿ ನಡೆಯುತ್ತಿರುವ ವಿದ್ಯಾರ್ಥಿನಿಯರ ಹತ್ಯೆಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು ಎಂದು ನರಸಿಂಹರಾಜಪುರದ ಬಸವಕೇಂದ್ರದ ಶ್ರೀ ಬಸವಯೋಗಿಪ್ರಭುಗಳು ಸರ್ಕಾರಕ್ಕೆ ಒತ್ತಾಯ ಮಾಡಿದ್ದಾರೆ.ಮಾನವೀಯತೆ ಇಲ್ಲದವರು ಮಾತ್ರ ಹಂತಕರಾಗುತ್ತಾರೆ.ಹುಬ್ಬಳ್ಳಿಯಲ್ಲಿ ನಡೆದ ವಿದ್ಯಾರ್ಥಿನಿನೇಹಾ ಹಿರೇಮಠ ಹತ್ಯೆ ಖಂಡನೀಯವಾದದ್ದು ಕೊಲೆ ಮಾಡಿದವನಿಗೆ

ವಡಗೇರಾ:ಭಾವೈಕ್ಯತೆಯ ತಾಣವಾಗಿರುವ ವಡಗೇರಾ ತಾಲ್ಲೂಕಿನ ಬಿಳ್ಹಾರ ಗ್ರಾಮದಲ್ಲಿ ಪ್ರತಿ ವರ್ಷವಂತೆ ಈ ವರ್ಷವೂ ಕೂಡಾ ಏಪ್ರಿಲ್ 24 ರ ಬುಧವಾರದಂದು ಸಂದಲ (ಗಂಧ),25 ಗುರುವಾರ ರಂದು ದೀಪ ಹಾಗೂ 26 ಶುಕ್ರವಾರ ರಂದು ಹಜರತ್

ಕಲಬುರಗಿ:ಹುಬ್ಬಳ್ಳಿಯ ಬಿವಿಬಿ ಕಾಲೇಜ್ ಕ್ಯಾಂಪಸ್ ನಲ್ಲಿ ನಡೆದ ವಿದ್ಯಾರ್ಥಿನಿ ನೇಹಾಳ ಭೀಕರ ಕೊಲೆ, ಹತ್ಯೆ ಅತ್ಯಂತ ಖಂಡನೀಯ,ತಪ್ಪಿತಸ್ಥ ಆರೋಪಿಗೆ ಕಠಿಣ ಶಿಕ್ಷೆ ವಿಧಿಸಬೇಕು ಹಾಗೂ ವಿದ್ಯಾರ್ಥಿನಿಯರಿಗೆ ಸೂಕ್ತ ರಕ್ಷಣೆ ನೀಡಬೇಕೆಂದು ಬಿಜೆಪಿ ಮುಖಂಡ ಮಲ್ಲಿಕಾರ್ಜುನ
Website Design and Development By ❤ Serverhug Web Solutions