
ಕರುನಾಡ ಕಂದ ವರದಿ ಫಲಶೃತಿ
ತಡಿಬಿಡಿ ಗ್ರಾಮದ 4 ನೆಯ ವಾರ್ಡಗೆ ತಾಲುಕ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳ ಭೇಟಿ ವಡಗೇರಾ:ಕರುನಾಡ ಕಂದ ವರದಿ ಫಲಶೃತಿಕೊಳಚೆ ನೀರು ರಸ್ತೆ ಮೇಲೆ ಹರಿಯುತ್ತಿದ್ದು,ದುರ್ನಾತ ಬೀರುತ್ತಿದೆ.ಸೊಳ್ಳೆ, ನೊಣ,ಕ್ರಿಮಿಕೀಟಗಳ ಹಾವಳಿ ಹೆಚ್ಚಿದೆ.ಇದರ ನಡುವೆ ಜನರು ಓಡಾಡಬೇಕಾಗಿದೆ,
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ತಡಿಬಿಡಿ ಗ್ರಾಮದ 4 ನೆಯ ವಾರ್ಡಗೆ ತಾಲುಕ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳ ಭೇಟಿ ವಡಗೇರಾ:ಕರುನಾಡ ಕಂದ ವರದಿ ಫಲಶೃತಿಕೊಳಚೆ ನೀರು ರಸ್ತೆ ಮೇಲೆ ಹರಿಯುತ್ತಿದ್ದು,ದುರ್ನಾತ ಬೀರುತ್ತಿದೆ.ಸೊಳ್ಳೆ, ನೊಣ,ಕ್ರಿಮಿಕೀಟಗಳ ಹಾವಳಿ ಹೆಚ್ಚಿದೆ.ಇದರ ನಡುವೆ ಜನರು ಓಡಾಡಬೇಕಾಗಿದೆ,

ಬಾಗಲಕೋಟೆ:ಲೋಕಸಭಾ ಕ್ಷೇತ್ರದ ಬಿಜೆಪಿ ಪಕ್ಷದ ಅಭ್ಯರ್ಥಿಯಾಗಿ ಸಂಸದ ಪಿ.ಸಿ.ಗದ್ದಿಗೌಡರ ಅವರು ಇಂದು(ಏ.18) ಗುರುವಾರ ನಾಮಪತ್ರವನ್ನು ಜಿಲ್ಲಾ ಚುನಾವಣಾಧಿಕಾರಿ ಜಾನಕಿ ಕೆ.ಎಂ.ಇವರಿಗೆ ಸಲ್ಲಿಸಿದರು.ಈ ಸಂದರ್ಭದಲ್ಲಿ ರಾಜ್ಯಸಭಾ ಸದಸ್ಯರಾದ ನಾರಾಯಣಸಾ ಬಾಂಡಗೆ,ಶಾಸಕ ಶ್ರೀ ಸಿದ್ದು ಸವದಿ,ವಿಪ ಸದಸ್ಯರು

ಕಲಬುರಗಿ:ಲೋಕಸಭೆ ಚುನಾವಣೆ ಹಿನ್ನೆಲೆ ಕಲಬುರಗಿಯಿಂದ ಡಾ.ಉಮೇಶ್ ಜಾಧವ್ ಅವರು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ನೇತೃತ್ವದಲ್ಲಿ ಬೃಹತ್ ಮೆರವಣಿಗೆಯ ಮುಖಾಂತರ ನಾಮಪತ್ರ ಸಲ್ಲಿಸಿದರು.ಈ ಮೆರವಣಿಗೆಯು ಕಲಬುರಗಿ ನಗರದ ಗಂಜ್ ಪ್ರದೇಶದಲ್ಲಿರುವ ನಗರೇಶ್ವರ ಶಾಲೆಯಿಂದ ಶುರುವಾಗಿ

ವಿಜಯಪುರ ಜಿಲ್ಲೆಯ ಕೋಲ್ಹಾರ ಪಟ್ಟಣದಲ್ಲಿ ಇವತ್ತು ಕಾಂಗ್ರೆಸ್ ಸರ್ಕಾರದ ಸುಳ್ಳು ಭರವಸೆಗಳ ವಿರುದ್ಧ ಪತ್ರಿಕಾಗೋಷ್ಠಿ ನಡೆಸಿ ಯುವಚೌಪಾಲ ಕಾರ್ಯಕ್ರಮ ನಡೆಸಿ ನಮ್ಮ ಮೋದಿ ಸರ್ಕಾರದ ಯೋಜನೆಗಳನ್ನು ಹಾಗೂ ಫಲಾನುಭವಿಗಳ ಕಾರ್ಯಕ್ರಮವನ್ನು ಯಶಸ್ವೀಯಾಗಿ ನಡೆಸಲಾಯಿತು.ಈ ಸಂಧರ್ಭದಲ್ಲಿ

ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಸಂಸದ ಬಿ.ವೈ.ರಾಘವೇಂದ್ರರವರು ಜಿಲ್ಲಾಧಿಕಾರಿ ಗುರುದತ್ತ ಹೆಗಡೆಯವರಿಗೆ ನಾಮಪತ್ರ ಸಲ್ಲಿಸಿದರು. ಈ ವೇಳೆ ಪತ್ನಿ ತೇಜಸ್ವಿನಿ ರಾಘವೇಂದ್ರ, ಶಾಸಕರಾದ ಆರಗ ಜ್ಞಾನೇಂದ್ರ, ಶಾರದಾ ಪೂರ್ಯಾನಾಯ್ಕ್, ಗುರುರಾಜ್ ಗಂಟಿಹೊಳೆ,ಬಿಜೆಪಿ-ಜೆಡಿಎಸ್

ಮಧ್ಯಾಹ್ನ 12 ಗಂಟೆಗೆ ಚಿತ್ರದುರ್ಗ ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ ಬಿ ಎನ್ ಚಂದ್ರಪ್ಪನ ಪರ ಶಿರಾ ಶಾಸಕರು ಟಿ ವಿ ಜಯಚಂದ್ರ ಮತ್ತು ತುಮಕೂರು ವಿಶ್ವವಿದ್ಯಾಲಯದ ಮಾಜಿ ಸಿಂಡಿಕೇಟ್ ಸದಸ್ಯ ದಲಿತ ಹೋರಾಟಗಾರ ವಿಮರ್ಶಕರು

ಶಹಾಪುರ:ಇಂದು ಮುಂಜಾನೆ ನಗರದ ಸ್ವರಾಜ್ ಶೋರೂಮ್ ಮುಂದೆ ಬೆಳಿಗ್ಗೆ ದ್ವಿಚಕ್ರ ಮತ್ತು ಟ್ರ್ಯಾಕ್ಟರ್ ನಡೆವೆ ಮುಕಾಮುಖಿ ಡಿಕ್ಕಿ ಹೊಡೆದು ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ನಡೆದಿದೆ. ಗಾಯಗೊಂಡ ಯುವಕ ದ್ವಿಚಕ್ರದಲ್ಲಿ ಉಕ್ಕಿನಾಳ ತಾಂಡಾದಿಂದ

ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಕೊಟ್ಟ ಗ್ರಾಮದಲ್ಲಿ ಇಂದು ಬೆಳಗ್ಗೆ ಗುರುವಾರ 10.30 ಗಂಟೆಗೆ ಕೊಟ್ಟ ಗ್ರಾಮಕ್ಕೆ ಬಂದು ಕೆಲವು ಮನೆಗಳಿಗೆ ಭೇಟಿ ನೀಡಿ ಅವರ ಕಷ್ಟ ಸುಖಗಳನ್ನ ಆಲಿಸಿದಂತಹ ಚಿದಾನಂದ ಗೌಡ ಎನ್

ಮಂಡ್ಯದಲ್ಲಿ ನೂರಕ್ಕೆ ನೂರು ಪರ್ಸೆಂಟ್ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತದೆ ಪೂರ್ವದಲ್ಲಿ ಸೂರ್ಯ ಹುಟ್ಟುವಷ್ಟೇ ಸತ್ಯ ಕಾಂಗ್ರೆಸ್ ಗೆಲ್ಲಲಿದೆ ಎಂದು ಸಿದ್ದರಾಮಯ್ಯ ಹೇಳಿದರು ಮಂಡ್ಯದ ಕಾಂಗ್ರೆಸ್ ಸಮಾವೇಶದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಕುಮಾರಸ್ವಾಮಿ ಚನ್ನಪಟ್ಟಣದಲ್ಲಿ ಸೋಲುವ

ರಾಯಚೂರು ಜಿಲ್ಲೆಯ ತಾಲೂಕಿನ ಮಂಜುನಾಥ ವಿ.ಪಾಟೀಲ್ ವಕೀಲರವರ ಕಾರ್ಯಾಲಯದಲ್ಲಿ ಕಾಂಗ್ರೆಸ್ ಯುವ ಮುಖಂಡ ಉಮೇಶ್ ಐಹೊಳೇರ್ ರವರ 42ನೇ ಹುಟ್ಟು ಹಬ್ಬವನ್ನು ಅವರ ಅಭಿಮಾನಿ ಬಳಗದವರು ಆಚರಿಸಿದರು ಉಮೇಶ್ ಐಹೊಳೇರ್ ಲಿಂಗಸುಗೂರು ವಿಧಾನಸಭಾ ಕ್ಷೇತ್ರದ
Website Design and Development By ❤ Serverhug Web Solutions