ಗಿಡ ನೆಡುವ ಕಾರ್ಯಕ್ರಮ
ಬೆಂಗಳೂರು: ಬಿ ಎಸ್ ಎಫ್ (ಬಾರ್ಡರ್ ಸೆಕ್ಯುರಿಟಿ ಪೋರ್ಸ್) ಕಾರಹಳ್ಳಿ ಕ್ಯಾಂಪಸ್ ನಲ್ಲಿ ೫೦೦ ಗಿಡ ನೆಡುವ ಕಾರ್ಯಕ್ರಮ ಬಿ ಎಸ್ ಎಫ್ (ಬಾರ್ಡರ್ ಸೆಕ್ಯುರಿಟಿ ಪೋರ್ಸ್)ಕಾರಹಳ್ಳಿ ಕ್ಯಾಂಪಸ್ ನಲ್ಲಿ ಜೀವನ ಮುಕ್ತಿ ಪೌಂಡೇಶನ್,
ಬೆಂಗಳೂರು: ಬಿ ಎಸ್ ಎಫ್ (ಬಾರ್ಡರ್ ಸೆಕ್ಯುರಿಟಿ ಪೋರ್ಸ್) ಕಾರಹಳ್ಳಿ ಕ್ಯಾಂಪಸ್ ನಲ್ಲಿ ೫೦೦ ಗಿಡ ನೆಡುವ ಕಾರ್ಯಕ್ರಮ ಬಿ ಎಸ್ ಎಫ್ (ಬಾರ್ಡರ್ ಸೆಕ್ಯುರಿಟಿ ಪೋರ್ಸ್)ಕಾರಹಳ್ಳಿ ಕ್ಯಾಂಪಸ್ ನಲ್ಲಿ ಜೀವನ ಮುಕ್ತಿ ಪೌಂಡೇಶನ್,
ಕಲಬುರಗಿ ಜಿಲ್ಲೆಯ ಚಿತ್ತಾಪುರ:ವಾರ್ಡ್ 13,14,18ರಲ್ಲಿ ಜನಸ್ಪಂದನಾ ಸಭೆಯಲ್ಲಿ ಸಾರ್ವಜನಿಕರಿಂದ ಅಹವಾಲುಗಳು ಸ್ವೀಕಾರ ಮಾಡಲಾಯಿತು. ಇದೇ ಸಮಯದಲ್ಲಿವಾರ್ಡ್ ಸಂಖ್ಯೆ ೧೩ ಮತ್ತು ೧೪ಗಳಲ್ಲಿ ಮೊಹಲ್ಲಾ ಕ್ಲಿನಿಕಗಳು ಆರಂಭಿಸಲು ಜನಸ್ಪಂದನ ಸಭೆಯಲ್ಲಿ ಮನವಿ ಮಾಡಲಾಯಿತು.ಚಿತ್ತಾಪುರ ಪಟ್ಟಣದ ಸರ್ಕಾರಿ
ಬಾಗಲಕೋಟೆ/ ತಿಮ್ಮಾಪೂರ:ಹಿಂದೂ ಮುಸ್ಲಿಂ, ಭಾವೈಕ್ಯತೆಯ ಪ್ರತೀಕವಾದ ಮೊಹರಂ ಹಬ್ಬವನ್ನು ಬಾಗಲಕೋಟ ಜಿಲ್ಲೆಯ ಹುನಗುಂದ ತಾಲ್ಲೂಕಿನ ತಿಮ್ಮಾಪೂರ ಗ್ರಾಮದಲ್ಲಿ ದಿನಾಂಕ:-೧೭-೦೭-೨೦೨೪ ರಂದು ಬುಧವಾರದಂದು ಭಕ್ತಿಭಾವದ ಮಧ್ಯ ತೆರೆಕಂಡಿತು.ಐದು ದಿನಗಳವರೆಗೆ ಪ್ರತಿಷ್ಠಾನಗೊಂಡ ಹಸೇನ ಹುಸೇನರ ಪಾಂಜಾ ಹಾಗೂ
ಕೊಪ್ಪಳ ಜಿಲ್ಲೆಯ ಕಾರಟಗಿ ತಾಲೂಕಿನ ಸಿಂಗನಾಳ ಹಾಲು ಉತ್ಪಾದಕರ ಸಹಕಾರ ಸಂಘದಲ್ಲಿ ರಾಸುಗಳಲ್ಲಿ ಕಾಣಿಸಿಕೊಳ್ಳುವ ಅಗೊಜಚರ ಕಿಚ್ಚನ ಬಾವು ತಪಾಸಣೆಯನ್ನು ಕೆಎಂಎಫ್ ಕೊಪ್ಪಳ ಜಿಲ್ಲೆ ಉಪ ವ್ಯವಸ್ಥಾಪಕರಾದ ಡಾಕ್ಟರ್ ಗಂಗಾಧರ್, ಹಾಗೂ ಗವಿಸಿದ್ದಪ್ಪ ಸಹಾಯ
ಕಲಬುರಗಿ: ಕೆಲ ಉದ್ಯಮಿಗಳ ಆಕ್ಷೇಪಕ್ಕೆ ಮಣಿದು ಖಾಸಗಿ ಉದ್ಯಮದಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ಕಲ್ಪಿಸುವ ಕಾಯ್ದೆಯನ್ನು ಅಧಿವೇಶನದಲ್ಲಿ ಮಂಡಿಸದಿರುವ ರಾಜ್ಯ ಸರಕಾರದ ನಿಲುವನ್ನು ಖಂಡಿಸಿರುವ ಮಹಾಗಾಂವ ಬಿಜೆಪಿ ಮುಖಂಡ ಮಲ್ಲಿಕಾರ್ಜುನ ಮರತೂರಕರ್ ಅಸಮಾಧನ ವ್ಯಕ್ತಪಡಿಸಿದ್ದಾರೆ.ಈ
ಕಲಬುರಗಿ ಜಿಲ್ಲೆಯ ಚಿತ್ತಾಪುರ ಪಟ್ಟಣದ ತಹಶೀಲ್ದಾರ್ ಕಚೇರಿ ಸಭಾಂಗಣದಲ್ಲಿ ತಾಲ್ಲೂಕಾ ಆಡಳಿತದ ವತಿಯಿಂದ ನಿಜಸುಖಿ ಹಡಪದ ಅಪ್ಪಣ್ಣ ನವರ 890 ನೇ ಜಯಂತೋತ್ಸವದ ಕಾರ್ಯಕ್ರಮ ಪೂರ್ವಭಾವಿ ಸಭೆಯು ತಹಸೀಲ್ದಾರ್ ಅಂಭ್ರೇಶ ಅವರ ಅಧ್ಯಕ್ಷತೆಯಲ್ಲಿ ವಿವಿಧ
ರಾಯಚೂರು:ಹಿಂದೂ ಮುಸ್ಲಿಮರ ಭಾವೈಕ್ಯತೆಯ ಪವಿತ್ರ ಮೊಹರಂ ಹಬ್ಬದ ಆಚರಣೆಯು ಸಿಂಧನೂರು ತಾಲೂಕಿನ ಗೋಮರ್ಸಿ ಗ್ರಾಮದಲ್ಲಿ ಬಹಳ ವಿಶಿಷ್ಟ ಹಾಗೂ ವಿಜೃಂಭಣೆಯಿಂದ ನಡೆಯಿತು. ಮೊಹರಂ ಕಡೆಯ ದಿನವಾದ ಬುಧವಾರ ಗೋಮರ್ಸಿ ಗ್ರಾಮದಿಂದ ಬೆಳಿಗ್ಗೆ ಐದು ಗಂಟೆಗೆ
ಶಿವಮೊಗ್ಗ:ಮೀನುಗಾರಿಕೆ ಇಲಾಖೆಯು 2022-23 ರಿಂದ 2024-25 ನೇ ಸಾಲಿಗೆ ಮರು ಹಂಚಿಕೆಯಾಗಿರುವ ಪ್ರಧಾನ ಮಂತ್ರಿ ಮತ್ಸ್ಯಸಂಪದ ಮತ್ತು ನೀಲಿಕ್ರಾಂತಿ ಯೋಜನೆಯಡಿ ವಿವಿಧ ಘಟಕಗಳಿಗೆ ಸಹಾಯಧನ ಸೌಲಭ್ಯ ನೀಡಲು ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.ಮೀನು ಕೃಷಿ ಕೊಳಗಳ
ಕಲಬುರಗಿ:ರಾಜ್ಯ ವಿಧಾನಸಭೆಯ ಅಧಿವೇಶನ ನಡೆಯುತ್ತಿದ್ದು, ಜಿಲ್ಲೆಯ ಶಾಸಕರು ಹಾಗೂ ವಿಧಾನ ಪರಿಷತ್ ಸದಸ್ಯರು ಜಿಲ್ಲೆಯ ಜ್ವಲಂತ ಸಮಸ್ಯೆಗಳ ಬಗ್ಗೆ ಧ್ವನಿ ಎತ್ತುವಂತಾಗಬೇಕು ಎಂದು ರಾಜ್ಯ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ಕಾರ್ಯದರ್ಶಿ ಈರಣ್ಣ ಸಿ
ಬಾಗಲಕೋಟೆ:ಜಿಲ್ಲಾ ೧೧ನೆಯ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ನೆನಪಿನಕಾಣಿಕೆ ಹಾಗೂ ಬ್ಯಾಗುಗಳ ಕೊಡುಗೆ ನೀಡಿದ್ದ ಜಿಲ್ಲೆಯ ಮತ್ತು ಉತ್ತರ ಕರ್ನಾಟಕದ ಹಿರಿಯ ರಾಜಕೀಯ ಮುತ್ಸದ್ದಿಗಳಾದ ಸಹಕಾರಿ ಧುರೀಣ,ಮಾಜಿ ಸಚಿವರಾದ ತಮ್ಮ ಹುಟ್ಟೂರಾದ ಬಾಡಗಂಡಿಗೆ ನೂತನ ಮೆಡಿಕಲ್
Website Design and Development By ❤ Serverhug Web Solutions