
ಅವ್ವ ಸಂತೆ
ಶಿವಮೊಗ್ಗ:ಸಾಗರದ ಜೀವನ್ಮುಖಿ ಹಾಗೂ ಚರಕ ಸಂಸ್ಥೆ ಜೊತೆಯಾಗಿ ಸಾಗರದ ಎಸ್ ಪಿ ಎಂ ರಸ್ತೆಯ ಚರಕ ಅಂಗಡಿಯಲ್ಲಿ ದಿನಾಂಕ 15-06-2024 ರ ಶನಿವಾರ ಮಧ್ಯಾಹ್ನ ಮೂರರಿಂದ ರಾತ್ರಿ ಎಂಟೂವರೆಯತನಕ ಅವ್ವ ಸಂತೆಯನ್ನು ಏರ್ಪಡಿಸಿದೆ.ಈ ಮೂರು
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಶಿವಮೊಗ್ಗ:ಸಾಗರದ ಜೀವನ್ಮುಖಿ ಹಾಗೂ ಚರಕ ಸಂಸ್ಥೆ ಜೊತೆಯಾಗಿ ಸಾಗರದ ಎಸ್ ಪಿ ಎಂ ರಸ್ತೆಯ ಚರಕ ಅಂಗಡಿಯಲ್ಲಿ ದಿನಾಂಕ 15-06-2024 ರ ಶನಿವಾರ ಮಧ್ಯಾಹ್ನ ಮೂರರಿಂದ ರಾತ್ರಿ ಎಂಟೂವರೆಯತನಕ ಅವ್ವ ಸಂತೆಯನ್ನು ಏರ್ಪಡಿಸಿದೆ.ಈ ಮೂರು

ಬೆಂಗಳೂರು:ಭಾರತೀಯ ದಿವ್ಯಾಂಗ ಸಬಲೀಕರಣ ಸಂಘ ಶಿವಮೊಗ್ಗ ಇದರ ವತಿಯಿಂದ ಮಾನ್ಯ ಮುಖ್ಯಮಂತ್ರಿಗಳಿಗೆ ಈ ದಿನ ಜರುಗುವ ಸಚಿವ ಸಂಪುಟ ಸಭೆಯಲ್ಲಿ ವಿಕಲಚೇತನರ ಅವಶ್ಯಕತೆಗಳ ಬೇಡಿಕೆಗಳನ್ನು ಸೇರಿಸಲು ಮನವಿಯನ್ನು ಸಂಸ್ಥಾಪಕ ಅಧ್ಯಕ್ಷ ಶ್ರೀ ಕೊಡಕ್ಕಲ್ ಶಿವಪ್ರಸಾದ್

ಮುಂಡಗೋಡ :ಕೆಲ ದಿನಗಳ ಹಿಂದೆ,ಬಿಜೆಪಿ ವಿರುದ್ಧ ಪಕ್ಷ ವಿರೋಧಿ ಚಟುವಟಿಕೆ ನಡೆಸಿದ್ದಾರೆ ಎಂದು ಶಿವರಾಮ್ ಹೆಬ್ಬಾರ್ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿದ್ದ ಮುಂಡಗೋಡ ಮಂಡಲ ಬಿಜೆಪಿ ಮುಖಂಡರ ವಿರುದ್ಧ ಪತ್ರಿಕಾಗೋಷ್ಠಿ ನಡೆಸಿ ಹೆಬ್ಬಾರ್ ಅಭಿಮಾನಿಗಳು ತೀವ್ರ

ರಾಯಚೂರು ಜಿಲ್ಲೆಯ ಸಿಂಧನೂರಿನಿಂದ ರಾಯಚೂರು ಮುಖ್ಯ ಹೆದ್ದಾರಿಯ ಬದಿಯಲ್ಲಿರುವ ಗಿಡಮರಗಳಿಗೆ ನಂಬರ್ ಗಳನ್ನು ಹಾಕಲಾಗಿದ್ದು ಈ ಗಿಡಮರಗಳನ್ನು ಕಂಡು ವನಸಿರಿ ಫೌಂಡೇಶನ್ ಅಮರೇಗೌಡ ಮಲ್ಲಾಪೂರ ನೇತೃತ್ವದಲ್ಲಿ ಪರಿಸರ ಪ್ರೇಮಿಗಳು ಭೇಟಿ ನೀಡಿದರು.ಈ ಗಿಡಮರಗಳನ್ನು ಅಧಿಕಾರಿಗಳು,ಗುತ್ತಿಗೆದಾರರು

ತುಮಕೂರು:ಪರಿಶಿಷ್ಟ ಜಾತಿ ಕಾನೂನು ಪದವೀಧರರು ಹಿರಿಯ ವಕೀಲರ ಬಳಿ ಕಾನೂನು ವೃತ್ತಿ ತರಬೇತಿ. ಪಡೆಯಲು ಸದರಿ ಅವಧಿಯಲ್ಲಿ ಶಿಷ್ಯವೇತನಕ್ಕಾಗಿ ಸಮಾಜ ಕಲ್ಯಾಣ ಇಲಾಖೆಯಿಂದ ಆಯ್ಕೆಯಾಗಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು

ಯಾದಗಿರಿ:ಹಿರಿಯ,ಅನುಭವಿ,ಮುತ್ಸದ್ದಿ ನಾಯಕರೂ ಆದ ಯಾದಗಿರಿ ಶಾಸಕರಾದ ಚೆನ್ನಾರೆಡ್ಡಿಗೌಡ ಪಾಟೀಲ್ ತುನ್ನೂರು ಅವರಿಗೆ ಸಚಿವ ಸ್ಥಾನ ನೀಡುವಂತೆ ಗ್ಯಾರೆಂಟಿ ಅನುಷ್ಠಾನ ಪ್ರಾಧಿಕಾರದ ವಡಗೇರಾ ತಾಲ್ಲೂಕು ಅಧ್ಯಕ್ಷರಾದ ಖಾಜಾ ಮೈನುದ್ದಿನ್ ಮಿರ್ಚಿ ನಾಯ್ಕಲ್ ಒತ್ತಾಯಿಸಿದ್ದಾರೆ.ಈ ಕುರಿತು ಮಾದ್ಯಮ

ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ದೇವರಗೋನಾಳ ಪ್ರಾಥಮಿಕ ಆರೋಗ್ಯ ಕೇಂದ್ರ ಶ್ರೀ ಮೌನೇಶ್ವರ ದೇವಸ್ಥಾನದಲ್ಲಿ ಆರೋಗ್ಯ ಮೇಳವನ್ನು ಜಿಲ್ಲಾಧಿಕಾರಿ ಡಾ.ಸುಶೀಲಾ.ಬಿ ಅವರು ಕಾರ್ಯಕ್ರಮ ಉದ್ಘಾಟಿಸಿ ಚಾಲನೆ ನೀಡಿ ಮಾತನಾಡಿಜಾನಪದ ಕಲಾತಂಡದಿಂದ,ವಿಶ್ವ ರಕ್ತ ದಾನಿಗಳ ದಿನಾಚರಣೆ,ರಕ್ತಹೀನತೆ,ಸಾಂಕ್ರಾಮಿಕ,ಅಸಾಂಕ್ರಾಮಿಕ

ತುಮಕೂರು:ಅಂಗನವಾಡಿಗಳಲ್ಲಿ ಕೆಲಸ ಮಾಡುವಂತಹ ಕಾರ್ಯಕರ್ತರಿಗೆ ಸರ್ಕಾರದಿಂದಲೇ ಮೊಬೈಲ್ ನೀಡಿ ಅದರ ಮೂಲಕವೇ ಅಂಗನವಾಡಿ ಮಕ್ಕಳ ಸಂಖ್ಯೆ,ದಾಖಲಾತಿ,ಮಧ್ಯಾಹ್ನದ ಊಟ,ಬಾಣಂತಿಯರ ವಿವರ ಸೇರಿದಂತೆ ಇನ್ನಿತರ ಎಲ್ಲಾ ವಿಷಯಗಳನ್ನು ಸೇರಿದಂತೆ ಅಂತರ್ಜಾಲ ಮೂಲಕವೇ ದತ್ತಾಂಶಗಳನ್ನು ಕಳಿಸುವಂತಹ ವ್ಯವಸ್ಥೆಯನ್ನು ಮಾಡಲಾಗಿದ್ದು

ಕಲಬುರಗಿ:ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂದು ಕನ್ನಡ ಭೂಮಿ ಜಾಗೃತಿ ಸಮಿತಿಯ ಉತ್ತರ ಕರ್ನಾಟಕ ವಕ್ತಾರ ಆನಂದ ತೆಗನೂರ ಆಗ್ರಹಿಸಿದ್ದಾರೆ.ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿದ ಅವರು ದರ್ಶನ್ ಅನೇಕ ಚಿತ್ರಗಳನ್ನು

ಜೂನ್ 22 ರಂದು ಹಡಪದ ಅಪ್ಪಣ್ಣ ಪೀಠದ ಪ್ರಪ್ರಥಮ ಪೀಠಾಧಿಪತಿಗಳಾದ ಪರಮ ಪೂಜ್ಯ ಲಿಂ.ಶ್ರೀ ಬಸವಪ್ರಿಯ ಅಪ್ಪಣ್ಣನವರ 16 ನೇ ವರ್ಷದ ಪುಣ್ಯಸ್ಮರಣೆಯ ಕಾರ್ಯಕ್ರಮಕ್ಕೆ ಸಹಸ್ರಾರು ಸಂಖ್ಯೆಯಲ್ಲಿ ಸಮಾಜದ ಬಂಧುಗಳು ಭಾಗವಹಿಸಿ ಕಾರ್ಯಕ್ರಮ ಯಶಸ್ವಿಯಾಗಿ
Website Design and Development By ❤ Serverhug Web Solutions