
ಡಾಕ್ಟರ್ ಸುಧಾ ಟ್ಯಾಲೆಂಟ್ ಅವಾರ್ಡ್ 2024
ರಾಯಚೂರು ಜಿಲ್ಲೆಯ ಲಿಂಗಸುಗೂರು MNR ಬಿಲ್ಡಿಂಗ್ ರಾಯಚೂರು ಬೈಪಾಸ್ ರಸ್ತೆಯಲ್ಲಿರುವ ಸಾನ್ವಿ ಶಿಕ್ಷಣ ಮತ್ತು ಗ್ರಾಮೀಣ ಅಭಿವೃದ್ಧಿ ಟ್ರಸ್ಟ್ (ರಿ.) ಆನೆ ಹೊಸೂರು ಡಾ.ಸುಧಾ ಮೂರ್ತಿ ಇನ್ಫೋ ಪದವಿ ಪೂರ್ವ ಕಾಲೇಜು ಲಿಂಗಸೂಗೂರು ವತಿಯಿಂದ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ರಾಯಚೂರು ಜಿಲ್ಲೆಯ ಲಿಂಗಸುಗೂರು MNR ಬಿಲ್ಡಿಂಗ್ ರಾಯಚೂರು ಬೈಪಾಸ್ ರಸ್ತೆಯಲ್ಲಿರುವ ಸಾನ್ವಿ ಶಿಕ್ಷಣ ಮತ್ತು ಗ್ರಾಮೀಣ ಅಭಿವೃದ್ಧಿ ಟ್ರಸ್ಟ್ (ರಿ.) ಆನೆ ಹೊಸೂರು ಡಾ.ಸುಧಾ ಮೂರ್ತಿ ಇನ್ಫೋ ಪದವಿ ಪೂರ್ವ ಕಾಲೇಜು ಲಿಂಗಸೂಗೂರು ವತಿಯಿಂದ

ಕಲಬುರಗಿ:ಆಳಂದ ತಾಲೂಕಿನ ಚಿಂಚನಸೂರ ಗ್ರಾಮದಲ್ಲಿ ಡಾ.ಬಿ.ಆರ್.ಅಂಬೇಡ್ಕರ ಅವರ 133ನೇ ಜಯಂತೋತ್ಸವ ಸಮಿತಿ ಸಭೆಯನ್ನು ಹಮ್ಮಿಕೊಳ್ಳಲಾಯಿತು.ಈ ಸಭೆಯಲ್ಲಿ ಸಮಿತಿಯ ನೂತನ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಎಮ್ ಭಾವಿ ಅವರನ್ನು ಆಯ್ಕೆ ಮಾಡಲಾಯಿತು ಎಂದು ಡಾ.ಬಿ.ಆರ್.ಅಂಬೇಡ್ಕರ ತರುಣ ಸಂಘದ

ಸಿಂಧನೂರು ತಾಲೂಕಿನ ಮಲ್ಲಾಪೂರ ಗ್ರಾಮದಲ್ಲಿ ವಸಂತ ಮಾಸದ ಮೊದಲದಿನವಾದ ಯುಗಾದಿ ಹಬ್ಬದ ದಿನದ ಅಂಗವಾಗಿ ವನಸಿರಿ ಫೌಂಡೇಶನ್ ವತಿಯಿಂದ ಸಸಿ ನೆಟ್ಟು ನೀರುಣಿಸುವ ಮೂಲಕ ಹೊಸವರ್ಷದ ಸಂಭ್ರಮಾಚರಣೆಯನ್ನು ಆಚರಿಸಲಾಯಿತು. ಇದೇ ಸಂದರ್ಭದಲ್ಲಿ ಕರ್ನಾಟಕ ಸರ್ಕಾರದ

ಕೊಪ್ಪಳ ಜಿಲ್ಲೆಯ ಕಾರಟಗಿ ತಾಲೂಕಿನ ನಾಗನಕಲ್ಲು ಗ್ರಾಮದ ಜೀವಣ್ಣ ವಿಶ್ವಕರ್ಮ ಅವರ ಮನೆಯಲ್ಲಿ ಯುಗಾದಿ ಹಬ್ಬದ ಪ್ರಯುಕ್ತವಾಗಿ 5 ದಿನಗಳ ಕಾಲ ಪ್ರತಿದಿನ ಬೆಳಗ್ಗೆ ಶ್ರೀ ದೇವಿ ಪುರಾಣ ಪಠಣ ಮಾಡಲಾಗುತ್ತದೆ.ದಿನನಿತ್ಯ ಶ್ರೀ ಕಾಳಿಕಾದೇವಿಗೆ

ಬಾಗಲಕೋಟೆ ಜಿಲ್ಲೆಯ ಹುನಗುಂದದ ವಿಜಯ ಮಹಾಂತೇಶ ಪೂರ್ವ ಪ್ರಾಥಮಿಕ ಶಾಲೆಯಲ್ಲಿ ಕಲಿಯುತ್ತಿರುವ ನನ್ನ ದ್ವಿತೀಯ ಸುಪುತ್ರ ಶ್ರವಣ ಕುಮಾರ ಜಗದೀಶ ಹದ್ಲಿ ಇವನು 2023-24 ರ ಸಾಲಿನ ಯುಕೆಜಿಯಲ್ಲಿ ಗರಿಷ್ಠ 200 ಅಂಕಗಳಿಗೆ 189

ರಬಕವಿ-ಬನಹಟ್ಟಿ:ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ರಬಕವಿ ನಗರದ ಅಂಜುಮನೆ ಇಸ್ಲಾಂ ಶಾದಿ ಮಹಲಿನಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಕೂಡಾ ಜಮ್ಯತೆ ಉಲೇಮ ಹಿಂದ ರಬಕವಿ ಬನಹಟ್ಟಿ ಇವರ ಆಶ್ರಯದಲ್ಲಿ ಬಡವರಿಗಾಗಿ ಹಾಗೂ

ಚಿಕ್ಕಬಳ್ಳಾಪುರ:ಲೋಕಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ನಾಮಪತ್ರ ಸಲ್ಲಿಸಲು ಕೊನೆಯ ದಿನವಾದ ಇಂದು ಒಟ್ಟು 16 ಅಭ್ಯರ್ಥಿಗಳಿಂದ ಒಟ್ಟು 17 ನಾಮಪತ್ರಗಳನ್ನ ಚುನಾವಣಾಧಿಕಾರಿ ಪಿ.ಎನ್ ರವೀಂದ್ರ ಅವರಿಗೆ ಜಿಲ್ಲಾಡಳಿತ ಭವನದ ಜಿಲ್ಲಾ ಚುನಾವಣಾಧಿಕಾರಿ ಕಚೇರಿಯಲ್ಲಿ ಸಲ್ಲಿಸಿದರು.ಭಾರತೀಯ

ಚಿಕ್ಕಬಳ್ಳಾಪುರ:ದೇಶ ಹಸಿವಿನ ಸಂಕಷ್ಟದಲ್ಲಿದ್ದಾಗ ಹಸಿರು ಕ್ರಾಂತಿಗೆ ನಾಂದಿ ಹಾಡುವ ಮೂಲಕ ದೇಶದಲ್ಲಿ ಆಹಾರ ಧಾನ್ಯಗಳು ಸಮೃದ್ಧವಾಗಿ ಸಿಗುವಂತೆ ಮಾಡಿದವರು ಮಾಜಿ ಉಪಪ್ರಧಾನಿ ಡಾ.ಬಾಬು ಜಗಜೀವನರಾಂ ಎಂದು ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಅವರು ತಿಳಿಸಿದರು. ನಗರದ ಡಾ.ಬಿ.ಆರ್.ಅಂಬೇಡ್ಕರ್

ಗದಗ ಜಿಲ್ಲಾ ಶಿರಹಟ್ಟಿ ತಾಲೂಕು ತಂಗೋಡ ಮತ್ತು ಕೋಗನೂರು ಗ್ರಾಮದಲ್ಲಿ ಶ್ರೀರಾಮಾವಧೂತ (ವಡವಿ) ಅಜ್ಜನ ಮಠದ ತೃತೀಯ ವರ್ಷದ ಜಾತ್ರಾ ಮಹೋತ್ಸವ ವಿಜೃಂಭಣೆಯಿಂದ ರಾಜ ಬೀದಿಯಲ್ಲಿ ರಥೋತ್ಸವ ಜರಗಿತುಈ ಸಂದರ್ಭದಲ್ಲಿ ಸುತ್ತಮುತ್ತಲಿನ ಗ್ರಾಮಸ್ಥರು ಬಂದು

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಕೆಸರಹಟ್ಟಿ ಗ್ರಾಮದ ತಾಯಮ್ಮದೇವಿಯ ಜಾತ್ರಾ ಮಹೋತ್ಸವವನ್ನು ಶ್ರೀ ಹೆಬ್ಬಾಳ ಶ್ರೀ ನಾಗಭೂಷಣ ಶಿವಚಾರ್ಯರು ಮಹಾಸ್ವಾಮಿಗಳು,ಅರಳಹಳ್ಳಿ ಗವಿಸಿದ್ದಯ್ಯ ತಾತನವರ ಹಾಗೂ ಸುಳೆಕಲ್ ಪದ್ಮಕ್ಷರಯ್ಯ ತಾತನವರ,ಲಕ್ಕುಂಡಿ ಮುದುಕಯ್ಯ ತಾತನವರ ದಿವ್ಯ ಸಾನಿಧ್ಯದಲ್ಲಿ
Website Design and Development By ❤ Serverhug Web Solutions