
ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ : ದೇವರಾಜ್
ಬಳ್ಳಾರಿ / ಕಂಪ್ಲಿ: ಕಂಪ್ಲಿ ವಿದಾನಸಭಾ ಕ್ಷೇತ್ರದ ಕಂಪ್ಲಿ ತಾಲ್ಲೂಕಿನಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ ಐ ಆರ್) ಪ್ರಕ್ರಿಯೆ ಹಮ್ಮಿಕೊಳ್ಳಲಾಗಿದೆ ಎಂದು ವಿಧಾನಸಭಾ ಕ್ಷೇತ್ರದ ಮತದಾರರ ನೋಂದಣಾಧಿಕಾರಿ ಮತ್ತು ಆಹಾರ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಬಳ್ಳಾರಿ / ಕಂಪ್ಲಿ: ಕಂಪ್ಲಿ ವಿದಾನಸಭಾ ಕ್ಷೇತ್ರದ ಕಂಪ್ಲಿ ತಾಲ್ಲೂಕಿನಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ ಐ ಆರ್) ಪ್ರಕ್ರಿಯೆ ಹಮ್ಮಿಕೊಳ್ಳಲಾಗಿದೆ ಎಂದು ವಿಧಾನಸಭಾ ಕ್ಷೇತ್ರದ ಮತದಾರರ ನೋಂದಣಾಧಿಕಾರಿ ಮತ್ತು ಆಹಾರ

ಬಳ್ಳಾರಿ / ಕಂಪ್ಲಿ: ತಾಲ್ಲೂಕಿನ ದೇವಸಮುದ್ರ ಗ್ರಾಮದ ಹೊರವಲಯದಲ್ಲಿರುವ ಶ್ರೀಕಲ್ಯಾಣಚೌಕಿ ಮಠ ಕಾಮಧೇನು ಗೋಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಕಾಮಧೇನು ಗೋಶಾಲೆ ಆವರಣದಲ್ಲಿ ಸಸಿ ನೆಡುವ ಕಾರ್ಯಕ್ರಮ, ವಿವಿಧ ತಳಿಗಳ ಆರ್ಯುವೇದ ಔಷಧಿಗಳ

ಬಳ್ಳಾರಿ / ಕಂಪ್ಲಿ: ಸಸಿ ಮತ್ತು ಗಿಡಮರಗಳನ್ನು ಪಾಲನೆ ಪೋಷಣೆ ಮಾಡುವುದು ಪ್ರತಿಯೊಬ್ಬರ ನಾಗರಿಕನ ಕರ್ತವ್ಯ ಎಂದು ಮುಖ್ಯಗುರು ಹನುಮಂತಪ್ಪ ಹೇಳಿದರು.ಪಟ್ಟಣದ ಸಕ್ಕರೆ ಕಾರ್ಖಾನೆಯಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮೀಕ ಶಾಲೆಯ ಆವರಣದಲ್ಲಿ ಹಮ್ಮಿಕೊಂಡಿದ್ದ ಪರಿಸರ

ಮೈಸೂರು /ನಂಜನಗೂಡು : ಶ್ರೀ ಕಂಟೇಶ್ವರ ದೇವಸ್ಥಾನದ ಮುಂಭಾಗ ದಿ. 06/06/2026 ರಂದು ಹನುಮ ಜಯಂತಿಯನ್ನು ಆಚರಿಸಲಾಯಿತು. ಸುಮಾರು ಸಂಜೆ 4.00 ಸಮಯದಲ್ಲಿ ಮಲ್ಲನ ಮೂಲೆ ಶ್ರೀಗಳಿಂದ ಜಯಂತಿಗೆ ಚಾಲನೆ ನೀಡಲಾಯಿತು. ಹನುಮ ಜಯಂತಿ

ಬಳ್ಳಾರಿ / ಕಂಪ್ಲಿ: ಮುಂದಿನ ಪೀಳಿಗೆಯ ನೆಮ್ಮದಿ, ಭವಿಷ್ಯಕ್ಕಾಗಿ ಪರಿಸರ ಉಳಿಸುವ ಅಗತ್ಯವಿದೆ ಎಂದು ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಜಿಲ್ಲಾ ನಿರ್ದೇಶಕ ರೋಹಿತಾಕ್ಷ ತಿಳಿಸಿದರು. ತಾಲ್ಲೂಕಿನ ಚಿಕ್ಕಜಾಯಿಗನೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ

ಕಾಳಗಿ: ತಾಲೂಕಿನ ಹಳ್ಳಿಗಳಲ್ಲಿರುವ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ರೈತರ ಜೀವನ ನಡೆಸಲು ಹಾಗೂ ರೈತರಿಗೆ ಬೇಕಾಗಿರುವ ಸಾಮಗ್ರಿಗಳು ತಮ್ಮ ಊರಿನಲ್ಲಿ ದೊರಕುವಂತಾಗಲು ಪಂಚಾಯಿತಿಗೊಂದು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಸ್ಥಾಪಿಸಲಾಗಿದೆ

ಶಿವಮೊಗ್ಗ: ಶಿಕ್ಷಣದ ಜೊತೆಗೆ ಕೌಶಲ್ಯಾಭಿವೃದ್ಧಿ ಹೊಂದದಿದ್ದರೆ ಅದು ಅಪೂರ್ಣವಾಗಿರುತ್ತದೆ. ಕೇವಲ ಪದವಿ ವ್ಯಕ್ತಿಗೆ ಪರಿಚಯ ನೀಡಬಹುದೇ ಹೊರತು ಉದ್ಯೋಗದ ಭರವಸೆ ನೀಡುವುದಿಲ್ಲ ಎಂದು ಕುವೆಂಪು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಡಾ. ಶರತ್ ಅನಂತಮೂರ್ತಿ ಅಭಿಪ್ರಾಯಪಟ್ಟರು.

ಭಾರತೀಯ ಸಂಸ್ಕೃತಿಯಲ್ಲಿ ಮಹಿಳೆಯರಿಗೆ ಪೂಜನೀಯ ಸ್ಥಾನ ನೀಡಲಾಗಿದೆ ಈ ನಿಟ್ಟಿನಲ್ಲಿ ಮಹಿಳೆಯರಿಗೆ ಉಡಿ ತುಂಬುವ ಪದ್ಧತಿ ಭಾರತೀಯ ಸಂಸ್ಕೃತಿಯ ಪ್ರತೀಕ ಎಂದು ತಿಮ್ಮಾಪುರ ಗ್ರಾಮದ ವೇದಮೂರ್ತಿ ನಿವೃತ್ತ ಶಿಕ್ಷಕ ಬಸಯ್ಯನವರು ಹಿರೇಮಠ ಹೇಳಿದರು. ಅವರು

ಬಳ್ಳಾರಿ / ಕಂಪ್ಲಿ : ಕಂಪ್ಲಿ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳೊಂದಿಗೆ ಜನರ ಮನೆ ಮಾತಾಗಿರುವ ಶಾಸಕ ಜೆ.ಎನ್.ಗಣೇಶ್ಗೆ ಎರಡನೇ ಹಂತದ ಸಚಿವ ಸಂಪುಟದಲ್ಲಿ ಸಚಿವ ಸ್ಥಾನ ನೀಡಬೇಕೆಂದು ಕರ್ನಾಟಕ ಸೌಹಾರ್ದ ವೇದಿಕೆ ವೇದಿಕೆಯ

ಬಳ್ಳಾರಿ / ಕಂಪ್ಲಿ : ಸಮಾಜದ ಕೆಲಸ ದೇವರ ಕೆಲಸ ಎಂಬಂತೆ ವಾಸವಿ ಯುವಜನ ಸಂಘದ ನೂತನ ಪದಾಧಿಕಾರಿಗಳು ಸಮಾಜದ ಅಭಿವೃದ್ಧಿಗೆ ಎಲ್ಲರೂ ಒಟ್ಟಾಗಿ ಶ್ರಮಿಸುವ ಜೊತೆಗೆ ಇನ್ನಿತರ ಸಮಾಜ ಸೇವೆಗಳಿಗೆ ಮುಂದಾಗಬೇಕು ಎಂದು
Website Design and Development By ❤ Serverhug Web Solutions