
ಕರುನಾಡ ಕಂದ ವರದಿಯ ಫಲ ಶೃತಿ
ಸಿ.ಸಿ ರಸ್ತೆ ಹಾಳು ಮಾಡಿ,ರಸ್ತೆಯನ್ನು ಬಂದು ಮಾಡಿ, ಮೆರೆಯುತ್ತಿರುವ ಭೂಪನಿಗೆ ಬಿಸಿ ಮುಟ್ಟಿಸಿ,ರಸ್ತೆ ಬಂದು ಮಾಡಿರುವುದನ್ನು ತೆರವುಗೊಳಿಸಿ, ಸಾರ್ವಜನಿಕರ ಪ್ರಶಂಸೆಗೆ ಒಳಗಾದ ಅಧಿಕಾರಿಗಳು. ಕೊಪ್ಪಳ ಜಿಲ್ಲೆಯ ಕಾರಟಗಿ ತಾಲೂಕಿನ ಸಿದ್ದಾಪುರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಿ.ಸಿ ರಸ್ತೆ ಹಾಳು ಮಾಡಿ,ರಸ್ತೆಯನ್ನು ಬಂದು ಮಾಡಿ, ಮೆರೆಯುತ್ತಿರುವ ಭೂಪನಿಗೆ ಬಿಸಿ ಮುಟ್ಟಿಸಿ,ರಸ್ತೆ ಬಂದು ಮಾಡಿರುವುದನ್ನು ತೆರವುಗೊಳಿಸಿ, ಸಾರ್ವಜನಿಕರ ಪ್ರಶಂಸೆಗೆ ಒಳಗಾದ ಅಧಿಕಾರಿಗಳು. ಕೊಪ್ಪಳ ಜಿಲ್ಲೆಯ ಕಾರಟಗಿ ತಾಲೂಕಿನ ಸಿದ್ದಾಪುರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ

ಬಾಗಲಕೋಟ ಜಿಲ್ಲೆಯ ಹುನಗುಂದ ತಾಲೂಕಿನ ತಿಮ್ಮಾಪುರ ಗ್ರಾಮದ ಶ್ರೀ ಮಾರುತೇಶ್ವರ ದೇವಾಲಯದ ಹಿರಿಯ ಅರ್ಚಕರಾಗಿದ್ದ ಯಮನಪ್ಪ ಸುಂಕಲಪ್ಪ ನಾರಾಯಣಪ್ಪ ಪೂಜಾರಿ ಇವರು ತಿಮ್ಮಾಪುರ ಗ್ರಾಮದಲ್ಲಿ 03 04 2024 ರಂದು ಮುಂಜಾನೆ 9:30 ಗಂಟೆಗೆ

ವಿಜಯ ಕರ್ನಾಟಕ ಕನ್ನಡಿಗರ ವೇದಿಕೆ ತಾಲೂಕ ಅಧ್ಯಕ್ಷರು ನಾಗರಾಜ್ ನಾಯಕ ಮತ್ತು ಅವರ ಶ್ರೀ ಮತಿ ನಿಂಗಮ್ಮ ಅವರಿಗೆ ಮದುವೆ ವಾರ್ಷಿಕೋತ್ಸವದ ಶುಭಾಶಯಗಳು ರಾಯಚೂರು ಜಿಲ್ಲೆ ಲಿಂಗಸೂಗೂರು ತಾಲೂಕಿನ ಯಲಗಲದಿನ್ನಿ ಹತ್ತಿರ ವಾಸವಾಗಿದ್ದ ನಾಗರಾಜ್

ಚಿತ್ತಾಪೂರ:ಪುರಸಭೆ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಸಾರ್ವಜನಿಕರಿಗೆ “ಜಿಲ್ಲೆಯಲ್ಲಿ ತಾಪಮಾನ ತೀವ್ರ ಏರಿಕೆಯಾಗಲಿದೆ” ಎಂದು ಭಾರತೀಯ ಹವಮಾನ ಇಲಾಖೆ ಮುನ್ನಚರಿಕೆ ನೀಡಿದೆ. ಆರೋಗ್ಯ ಇಲಾಖೆ ಮಾರ್ಗಸೂಚಿಯಂತೆ ಸಾರ್ವಜನಿಕರು ಹೆಚ್ಚು ನೀರು,ಮಜ್ಜಿಗೆ ಅಥವಾ ಎಳೆನೀರು,ಹಣ್ಣಿನ ರಸ ಸೇವನೆ

ಹನೂರು:ಪಟ್ಟಣದ ಅಧಿದೇವತೆ ಶ್ರೀ ಬೆಟ್ಟಳ್ಳಿ ಮಾರಮ್ಮ ದೇವಾಲಯದಲ್ಲಿ ನೂತನ ರಥ ನಿರ್ಮಾಣ ಮಾಡಿದ್ದು ಲೋಕಾರ್ಪಣೆಯನ್ನು ಮಾಜಿ ಶಾಸಕರಾದ ಆರ್ ನರೇಂದ್ರ ರಥವನ್ನು ಎಳೆಯುವ ಮೂಲಕ ಚಲನೆಯನ್ನು ನೀಡಿದರು ನಂತರ ಮಾತನಾಡಿದ ಅವರು ಹನೂರು ಪಟ್ಟಣದ

ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ದಂಡಗುಂಡ ಗ್ರಾಮದ ಸಿದ್ದಗಂಗಾ ಮಠದ ಹಳೆಯ ವಿದ್ಯಾರ್ಥಿಗಳಿಂದ ಸಿದ್ಧಗಂಗೆಯ ಶಿವಯೋಗಿ,ತ್ರಿವಿಧ ದಾಸೋಹಿ,ನಡೆದಾಡಿದ ದೇವರು,ಕಾಯಕ ಯೋಗಿ,ಕರ್ನಾಟಕ ರತ್ನ, ಅಭಿನವ ಬಸವಣ್ಣ,ಪದ್ಮ ಭೂಷಣ,ವಿಶ್ವ ರತ್ನ,ಶತಾಯುಷಿ ಶ್ರೀ ಮನ್ನಿರಂಜನ ಪ್ರಣವ ಸ್ವರೂಪಿ ಪರಮಪೂಜ್ಯ

ಮೈಸೂರು:ಪ್ರಚಾರದ ಸಂದರ್ಭದಲ್ಲಿ ಚುನಾವಣೆ ನಿವೃತ್ತಿಯನ್ನು ಘೋಷಣೆ ಮಾಡಿದ್ದಾರೆ,ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ನಾನು ಸ್ಪರ್ಧೆ ಮಾಡಲ್ಲ 83 ವಯಸ್ಸು ಆದ ಮೇಲೆ ಉತ್ಸಾಹದಲ್ಲಿ ಕೆಲಸ ಮಾಡಲು ಆಗುವುದಿಲ್ಲ ಹೀಗಾಗಿ ಚುನಾವಣಾ ರಾಜಕಾರಣಕ್ಕೆ ನಿವೃತ್ತಿಯನ್ನು ಘೋಷಣೆಸುತ್ತೇನೆ ಎಂದ

ಮಾಜಿ ಪ್ರಧಾನ ಮಂತ್ರಿ ದೇವೇಗೌಡರು ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಜೆಡಿಎಸ್ ವರಿಷ್ಠರು ಈಗಾಗಲೇ ಎನ್ಡಿಎ ಮೈತ್ರಿಕೂಟದ ಬಗ್ಗೆ ತೀರ್ಮಾನ ಮಾಡಲಾಗಿದ್ದು ಇದಕ್ಕೆ ಬದ್ಧನಾಗಿರುತ್ತೇನೆ ಎಂದು ಶಾಸಕರಾದ ಎಂ.ಆರ್ ಮಂಜುನಾಥ್ ತಿಳಿಸಿದರು.ಹನೂರು ಪಟ್ಟಣದ

ಚಿಟಗುಪ್ಪ:12ನೇ ಶತಮಾನದ ಬಸವಾದಿ ಶರಣರು ಸಮಾಜದ ಎಲ್ಲ ಸ್ತರಗಳಲ್ಲಿನ ಬೇಧ-ಭಾವ,ಹೆಚ್ಚು ಕಡಿಮೆ,ಮೇಲು-ಕೀಳು ಮುಂತಾದ ತಾರತಮ್ಯ ಭಾವನೆಗಳನ್ನು ಹೊಡೆದು ಹಾಕಿ ಸಮಾನತೆ, ಸಹಬಾಳ್ವೆ,ಸಮಬಾಳು ತರುವ ಮೂಲಕ ಸಮ ಸಮಾಜದ ಕನಸು ಕಂಡಿದ್ದರು.ಅವರಂತೆ ತಾಲೂಕಿನ ಕಂದಗೋಳ ಗ್ರಾಮದಲ್ಲಿ

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಡಣಾಪೂರ ಗ್ರಾಮದಲ್ಲಿ ಪಕ್ಷಿಗಳಿಗೆ ನಿರುಣಿಸುವ ಮೂಲಕ ವಿಶೇಷ ರೀತಿಯ ಹುಟ್ಟು ಹಬ್ಬದ ಆಚರಣೆ. ಹುಟ್ಟು ಹಬ್ಬದ ಪ್ರಯುಕ್ತ ಪರಿಸರ ರಕ್ಷಕ ಹಾಗೂ ಹೆಮ್ಮೆಯ ರಕ್ತದಾನಿ ಸಮಾಜ ಮುಖಿಕಾರ್ಯದಲ್ಲಿ ತೊಡಗುವ
Website Design and Development By ❤ Serverhug Web Solutions