
ತುಂಗಭದ್ರಾ ಆರತಿಯೊಂದಿಗೆ ಕಂಪ್ಲಿ ಉತ್ಸವಕ್ಕೆ ವಿದ್ಯುಕ್ತ ಚಾಲನೆ
ಕಂಪ್ಲಿಯಲ್ಲಿ ತುಂಗಾರತಿ ಸಂಭ್ರಮವೋ ಸಂಭ್ರಮ : ವಾರಣಾಸಿ ಮಾದರಿಯಲ್ಲಿ ವೈಭವದ ಆರತಿ : ಮರುಕಳಿಸಿದ ಕಂಪ್ಲಿ ಇತಿಹಾಸ ವೈಭವ ಬಳ್ಳಾರಿ / ಕಂಪ್ಲಿ : ವಿಜಯನಗರ ಸಾಮ್ರಾಜ್ಯದ ಹೆಬ್ಬಾಗಿಲು ಕಂಪಲಿ ನಾಡಿನಲ್ಲಿ ತುಂಗಾರತಿ ಸಂಭ್ರಮವೋ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಕಂಪ್ಲಿಯಲ್ಲಿ ತುಂಗಾರತಿ ಸಂಭ್ರಮವೋ ಸಂಭ್ರಮ : ವಾರಣಾಸಿ ಮಾದರಿಯಲ್ಲಿ ವೈಭವದ ಆರತಿ : ಮರುಕಳಿಸಿದ ಕಂಪ್ಲಿ ಇತಿಹಾಸ ವೈಭವ ಬಳ್ಳಾರಿ / ಕಂಪ್ಲಿ : ವಿಜಯನಗರ ಸಾಮ್ರಾಜ್ಯದ ಹೆಬ್ಬಾಗಿಲು ಕಂಪಲಿ ನಾಡಿನಲ್ಲಿ ತುಂಗಾರತಿ ಸಂಭ್ರಮವೋ

ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲ್ಲೂಕಿನ ಡಿ ಪಾಳ್ಯ ಹೋಬಳಿಯ ಬಿ ಬೊಮ್ಮಸಂದ್ರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಿದ್ದೇನಹಳ್ಳಿ ಗ್ರಾಮದಲ್ಲಿ 500 ಕ್ಕೂ ಹೆಚ್ಚು ಜನರು ವಾಸಿಸುತ್ತಿದ್ದು, ಈ ಗ್ರಾಮಕ್ಕೆ ಹೋಗಲು ಮತ್ತು ಬರಲು ಬಸ್

ಶಿವಮೊಗ್ಗ: ಡಾಲಿ ಪಿಕ್ಚರ್ಸ್ ಬ್ಯಾನರ್ ಅಡಿಯಲ್ಲಿ ನಿರ್ಮಾಣವಾಗಿರುವ ಜೆಸಿ ಸಿನಿಮಾವನ್ನು ಸ್ಯಾಂಡಲ್ವುಡ್ನ ನಟರಾಕ್ಷಸ ಡಾಲಿ ಧನಂಜಯ್ ಅವರು ನಗರದ ಭಾರತ್ ಸಿನಿಮಾಸ್ಗೆ ಭೇಟಿ ನೀಡಿ ಅಭಿಮಾನಿಗಳ ಜೊತೆ ಕುಳಿತು ವೀಕ್ಷಿಸಿದರು. ಶಿವಮೊಗ್ಗದಲ್ಲಿ ಸಿಕ್ಕ ಅಭಿಮಾನಿಗಳ

ಕರವೇ ಜನ ಮನ, ರಾಜ್ಯ ಸಂಘಟನೆಯ ರಾಜ್ಯಾಧ್ಯಕ್ಷರಾದ. ಕೆ ಜನಾರ್ಧನ ಸಾಲಿಯಾನ್ ರವರ ನೇತೃತ್ವದಲ್ಲಿ ಮೆಗ್ಗಾನ್,ಜಿಲ್ಲಾ ಆಸ್ಪತ್ರೆಯ ಅವ್ಯವಸ್ಥೆ, ಭ್ರಷ್ಟಾಚಾರದ ವಿರುದ್ಧ ಪ್ರತಿಭಟನೆ ನಡೆಸಿ, ಎಚ್ಚರಿಕೆಯೊಂದಿಗೆ ಸರಿಪಡಿಸಲು ಗಡುವು ನೀಡಿ ಮನವಿಯನ್ನು ಕೊಡಲಾಯಿತು. ಮೆಗ್ಗಾನ್

ಆಂಧ್ರಪ್ರದೇಶ : ಗುಡಿಬಂಡ ಮಂಡಲದ ಪಾಳ್ಯಂ ಗ್ರಾಮದ ರಾಮಚಂದ್ರ ಎಂಬವರು ಇತ್ತೀಚೆಗೆ ಹೃದಯಾಘಾತದಿಂದ ಮೃತಪಟ್ಟಿರುವುದು ಗೊತ್ತಾಗಿದೆ. ಈ ದಾರುಣ ಘಟನೆ ಹಿನ್ನಲೆಯಲ್ಲಿ ಹಿಂದೂಪುರಂನಲ್ಲಿ ಅಂಚೆ ಸಹಾಯಕರಾಗಿ ಕಾರ್ಯನಿರ್ವಹಿಸುತ್ತಿರುವ ಶ್ರೀ ಸಿ ನಿಂಗೇಶ್ವರ ಅವರು ಮಾನವೀಯ

ಶಿವಮೊಗ್ಗ: ಅಬಕಾರಿ ಇಲಾಖೆಯಲ್ಲಿ ನಡೆದಿದೆ ಎನ್ನಲಾದ ಹಗರಣದ ಹೆಸರಿನಲ್ಲಿ ಸಚಿವ ಆರ್.ವಿ. ತಿಮ್ಮಾಪುರ ಅವರ ರಾಜೀನಾಮೆ ಕೇಳಿ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ನಡೆಸುತ್ತಿರುವ ಪ್ರತಿಭಟನೆ ರಾಜಕೀಯ ದ್ವೇಷದಿಂದ ಪ್ರೇರಿತವಾಗಿದೆ ಎಂದು KPCC ಕರ್ನಾಟಕ

ಗದಗ ಜಿಲ್ಲೆ ಶಿರಹಟ್ಟಿ ತಾಲೂಕಿನ ಸ್ವಾತಂತ್ರ್ಯ ಹೋರಾಟಗಾರರ ನಾಡು ಕೋಗನೂರಿನ ಆಶ್ರಯ ಕಾಲೋನಿಯಲ್ಲಿ 5 ವರ್ಷದಿಂದ ಬೀದಿ ದೀಪ ವ್ಯವಸ್ಥೆ ಇಲ್ಲದಿರುವುದು ಜನರ ಆಕ್ರೋಶಕ್ಕೆ ಕಾರಣವಾಯಿತು, ಜೊತೆಗೆ ಊರಿನ ಮುಖ್ಯ ರಸ್ತೆಯಲ್ಲಿ ಕರೆಂಟ್ ಕೇಬಲ್

ಶೇಖ್ ಮೊಹಮ್ಮದ್ ಷಾಜಿ ಅವರ ” ಸಾರೇ ಜಹಾನ್ ಸೇ ಅಚ್ಚ ಹಿಂದುಸ್ತಾನ ಹಮಾರಾ? ತುಮರಾ? ” ಅನ್ನೋ ಕವಿತೆ ವಿಶ್ವ ವಿಖ್ಯಾತ ಹಂಪಿ ಉತ್ಸವದ ಯುವ ಕವಿಗೋಷ್ಠಿಗೆ ಆಯ್ಕೆಯಾಗಿದೆ.ದಿನಾಂಕ 15-02-2026 ರವಿವಾರದಂದು ಹಂಪಿ

ಬಳ್ಳಾರಿ / ಕಂಪ್ಲಿ : ಕಂಪ್ಲಿ ಉತ್ಸವ 2026 ವೈಭವದಿಂದ ನಡೆಯುತ್ತಿದ್ದು ಐತಿಹಾಸಿಕ ಇತಿಹಾಸವಿರುವ ವಿಜಯನಗರ ಸಾಮ್ರಾಜ್ಯದ ಹೆಬ್ಬಾಗಿಲು ಕಂಪ್ಲಿ ಪಟ್ಟಣದಲ್ಲಿ ಎರಡು ದಿನಗಳ ಕಾಲ ಮಾಡುತ್ತಿರೋ ಕಂಪ್ಲಿ ಉತ್ಸವದ ಮೊದಲ ದಿನದ ಕಲಾತಂಡಗಳ

ಬೀದರ್ ಜಿಲ್ಲೆ ಬಸವಕಲ್ಯಾಣ ತಾಲೂಕಿನ ಹತ್ಯಾಳ ಗ್ರಾಮದಲ್ಲಿ ಇಂದು ಬೆಳಿಗ್ಗೆ 11 ಗಂಟೆಗೆ ಶ್ರೀ ಛತ್ರಪತಿ ಶಿವಾಜಿ ಮಹಾರಾಜರ ಭವ್ಯವಾದ ಅಶ್ವಾರೂಢ ಪುತ್ಥಳಿ ಅನಾವರಣ ಕಾರ್ಯಕ್ರಮ ಜರುಗಿತು.ಪುತ್ಥಳಿ ಅನಾವರಣದ ಉದ್ಘಾಟಕರು ಷ.ಬ್ರ.ಡಾ. ಚನ್ನವೀರ ಶಿವಾಚಾರ್ಯರು
Website Design and Development By ❤ Serverhug Web Solutions