
ಶಿಮುಲ್:ಹಸಿರು ಮೇವಿನ ಬೀಜಗಳ ಉಚಿತ ಮಿನಿ ಕಿಟ್ ವಿತರಣೆ
ಶಿವಮೊಗ್ಗ:ಹೈನು ರಾಸುಗಳ ಆರೋಗ್ಯ ಸುಧಾರಣೆ, ಉತ್ತಮ ಗುಣಮಟ್ಟದ ಹಾಲಿನ ಉತ್ಪಾದನೆ ಹಾಗೂ ಕಡಿಮೆ ವೆಚ್ಚದಲ್ಲಿ ಹೆಚ್ಚು ಹಾಲು ಉತ್ಪಾದನೆ ಮಾಡುವ ಮೂಲಕ ಹೈನುಗಾರಿಕೆಯಲ್ಲಿ ಹೆಚ್ಚಿನ ಲಾಭ ಪಡೆಯಲು ಹಾಲು ಉತ್ಪಾದಕರು ಹಸಿರು ಮೇವನ್ನು ಬೆಳೆಸಿ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಶಿವಮೊಗ್ಗ:ಹೈನು ರಾಸುಗಳ ಆರೋಗ್ಯ ಸುಧಾರಣೆ, ಉತ್ತಮ ಗುಣಮಟ್ಟದ ಹಾಲಿನ ಉತ್ಪಾದನೆ ಹಾಗೂ ಕಡಿಮೆ ವೆಚ್ಚದಲ್ಲಿ ಹೆಚ್ಚು ಹಾಲು ಉತ್ಪಾದನೆ ಮಾಡುವ ಮೂಲಕ ಹೈನುಗಾರಿಕೆಯಲ್ಲಿ ಹೆಚ್ಚಿನ ಲಾಭ ಪಡೆಯಲು ಹಾಲು ಉತ್ಪಾದಕರು ಹಸಿರು ಮೇವನ್ನು ಬೆಳೆಸಿ

ಚಾಮರಾಜನಗರ/ಹನೂರು:ಗ್ಯಾರಂಟಿ ಯೋಜನೆಯ ಉಪಾಧ್ಯಕ್ಷರಾಗಿ ಪ್ರಾಮಾಣಿಕವಾಗಿ ಕೆಲಸ ಮಾಡಿ ಜವಾಬ್ದಾರಿ ನಿರ್ವಹಿಸುತ್ತೇನೆ ಎಂದು ನೂತನವಾಗಿ ಜಿಲ್ಲಾ ಉಪಾಧ್ಯಕ್ಷರಾಗಿ ನೇಮಕಗೊಂಡಿರುವ ಉದ್ದುನೂರು ಸಿದ್ದರಾಜು ತಿಳಿಸಿದರು. ಹನೂರು ಪಟ್ಟಣದ ಕಾಂಗ್ರೆಸ್ ಕಚೇರಿ ಮುಂಭಾಗ ಸುದ್ಧಿಗಾರರ ಜೊತೆ ಮಾತನಾಡಿದ ಅವರುನಾನು

ಬರ ಪರಿಹಾರದ ಹಣ ರೈತರ ಸಾಲಕ್ಕೆ ಜಮಾ ಮಾಡಿಕೊಂಡರೆ ಕಾನೂನು ಕ್ರಮ,ಬ್ಯಾಂಕ್ ವ್ಯವಸ್ಥಾಪಕರಿಗೆ ಜಿಲ್ಲಾಧಿಕಾರಿ ಖಡಕ್ ಎಚ್ಚರಿಕೆ ಯಾದಗಿರಿ:ರೈತರ ಬ್ಯಾಂಕ್ ಖಾತೆಗೆ ಜಮೆ ಮಾಡುವ ಬರ ಪರಿಹಾರ,ವಿವಿಧ ಯೋಜನೆಗಳ ಸಹಾಯಧನ, ಸಾಮಾಜಿಕ ನೆರವು ಯೋಜನೆಯ

ರಾಯಚೂರು ಜಿಲ್ಲೆಯ ದೇವದುರ್ಗ ಪಟ್ಟಣದ ಪರಿಸರ ಸ್ನೇಹಿಶಾಲೆ ಎಂದೇ ಹೆಸರು ಪಡೆದಿರುವ ಜ್ಞಾನ ಗಂಗಾ ಆಂಗ್ಲಮಾಧ್ಯಮ ಶಾಲೆ ಬೇಸಿಗೆಯಲ್ಲಿ ಮಕ್ಕಳಿಗೆ ವಿಶೇಷ ತರಬೇತಿ ಜೊತೆಗೆ ಪ್ರತಿದಿನವೂ ಸಂಸ್ಕಾರ ಸಂಸ್ಕೃತಿ ಶಿಕ್ಷಣದ ಮೂಲಕ ಪಠ್ಯ ವಿಷಗಳನ್ನು

ಕೊಪ್ಪಳ ನಗರದ ಮಧ್ಯಭಾಗದಲ್ಲಿರುವ ವಾಣಿಜ್ಯ ಮಳಿಗೆಗೆ ಇಂದು ಮಧ್ಯಾಹ್ನ ಬೆಂಕಿ ಹೊತ್ತಿಕೊಂಡಿದ್ದು ದಟ್ಟ ಹೊಗೆ ಆವರಿಸಿಕೊಂಡಿದೆ ಇದರಿಂದ ಜನ ಆತಂಕಕ್ಕೆ ಒಳಗಾಗಿದ್ದರು. ಇಲ್ಲಿನ ಕೇಂದ್ರೀಯ ಬಸ್ ನಿಲ್ದಾಣದ ಎದುರು ಇರುವ ವರ್ಣೇಕರ್ ಕಾಂಪ್ಲೆಕ್ಸ್ ಮಾರ್ಗದಿಂದ

ಶಿರಸಿ:ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ಸೋಂದಾ ಸ್ವರ್ಣವಲ್ಲಿ ಮಹಾಸಂಸ್ಥಾನ,ಸ್ವರ್ಣವಲ್ಲೀ ಕೃಷಿ ಪ್ರತಿಷ್ಠಾನ (ರಿ.)ಸೋಂದಾ ಹಾಗೂ ವಿವಿಧ ಸಂಘಟನೆಗಳ ಆಶ್ರಯದಲ್ಲಿ ಶ್ರೀ ಲಕ್ಷ್ಮೀನೃಸಿಂಹ జయంతిಯನ್ನು ದಿನಾಂಕ 21-05-2024 ಮತ್ತು 22-05-2024ರಂದು ಸುಧರ್ಮಾ ಸಭಾಂಗಣ ಸ್ವರ್ಣವಲ್ಲೀ ಸಂಸ್ಥಾನ ಇಲ್ಲಿ

ಶಿವಮೊಗ್ಗ:ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ ಮತ್ತು ಪರಿಸರ ಸಂಘ ಬೆಂಗಳೂರು ಜಂಟಿಯಾಗಿ 2024ರ ಜೂನ್ 8 ರಂದು ವಿಶ್ವ ಪರಿಸರ ದಿನವನ್ನು ಆಯೋಜಿಸುತ್ತಿದ್ದು,ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಸೃಜನಶೀಲತೆ, ನಾವೀನ್ಯತೆ ಮತ್ತು ವಿಶ್ವ

ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಅಗರಖೇಡ ಗ್ರಾಮದ ದಿ||ಲಕ್ಷ್ಮೀ ಬಾಯಿ ಶಂಕ್ರಪ್ಪ ಹೂವಿನವರ್ ಇವರು ಇಂದು ಅನಾರೋಗ್ಯ ಕಾರಣದಿಂದ ವಿಧಿವಶವಾಗಿದ್ದಾರೆ.ಇವರ ಅಂತ್ಯಕ್ರಿಯೆಯು ನಾಳೆ ಬೆಳಗ್ಗೆ 9.30 ಗಂಟೆಗೆ ಅಗರಖೇಡ ಗ್ರಾಮದ ರುದ್ರಭೂಮಿಯಲ್ಲಿ ನೆರವೇರುವುದು ಎಂದು

ಕಲಬುರಗಿ: ಬೆಂಗಳೂರು, ಕಲಬುರ್ಗಿ, ಯಾದಗಿರಿ ಜಿಲ್ಲೆಯ ಮುಖಂಡರ ನಿಯೋಗದಲ್ಲಿ .ರಾಜ್ಯದ ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ ಹಾಗೂ ರಾಜ್ಯ ಬಿಜೆಪಿ ಅಧ್ಯಕ್ಷರಾದ ಬಿ.ವೈ.ವಿಜಯೇಂದ್ರ ರವರು ಎಮ್ ಎಲ್ ಸಿ ಗಳು ಈಶಾನ್ಯ ಪದವೀಧರ ಕ್ಷೇತ್ರದ ಪ್ರಭಾರಿಗಳಾದ
ಆತ ಮೊದಲ ಬಾರಿ ತನ್ನ ಗೆಳತಿಯನ್ನು ಭೇಟಿ ಮಾಡಲು ಹೊರಟಿದ್ದ… ಹೂ ಗುಚ್ಛ ಮಾಡಿ ಅದರ ಸುತ್ತ ಅವಳ ಹೆಸರನ್ನು ಅಂಟಿಸಿದ್ದ.. ಅವಳೂ ಕೂಡ ಹೇಳಿದ ಜಾಗದಲ್ಲಿ ಅವನಿಗಾಗಿ ಕಾಯುತ್ತಾ ನಿಂತಿದ್ದಳು…ಸಮಯ ಹತ್ತಿರ ಬಂತು…ಅಷ್ಟರಲ್ಲಿ
Website Design and Development By ❤ Serverhug Web Solutions