
ಪಕ್ಷೇತರ ಅಭ್ಯರ್ಥಿಗೆ ಎಎಪಿ ಬೆಂಬಲ
ಬೀದರ್:ಪಕ್ಷೇತರ ಅಭ್ಯರ್ಥಿ ಪ್ರತಾಪ್ ರೆಡ್ಡಿ ಅವರನ್ನು ಬೆಂಬಲಿಸಲು ನಿರ್ಧರಿಸಲಾಗಿದೆ ಎಂದು ಆಮ್ ಆದ್ಮಿ ಪಕ್ಷ ರಾಜ್ಯ ಘಟಕದ ಅಧ್ಯಕ್ಷ ಮುಖ್ಯಮಂತ್ರಿ ಚಂದ್ರು ತಿಳಿಸಿದ್ದಾರೆ.ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು ಈಶಾನ್ಯ ಪದವೀಧರ ಕ್ಷೇತ್ರದ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಬೀದರ್:ಪಕ್ಷೇತರ ಅಭ್ಯರ್ಥಿ ಪ್ರತಾಪ್ ರೆಡ್ಡಿ ಅವರನ್ನು ಬೆಂಬಲಿಸಲು ನಿರ್ಧರಿಸಲಾಗಿದೆ ಎಂದು ಆಮ್ ಆದ್ಮಿ ಪಕ್ಷ ರಾಜ್ಯ ಘಟಕದ ಅಧ್ಯಕ್ಷ ಮುಖ್ಯಮಂತ್ರಿ ಚಂದ್ರು ತಿಳಿಸಿದ್ದಾರೆ.ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು ಈಶಾನ್ಯ ಪದವೀಧರ ಕ್ಷೇತ್ರದ

ಕಲಬುರಗಿ:ಹುಬ್ಬಳ್ಳಿಯ ವೀರಾಪುರ ಓಣಿಯ ಅಂಜಲಿ ಅಂಬಿಗೇರ ಯುವತಿಯ ಹತ್ಯೆಗೈದ ಯುವಕನನ್ನು ತಕ್ಷಣವೇ ಬಂಧಿಸಿ ಆರೋಪಿಗೆ ಗಲ್ಲುಶಿಕ್ಷೆ ವಿಧಿಸುವಂತೆ ಮಹಾಗಾಂವ ಬಿಜೆಪಿ ಮುಖಂಡ ಮಲ್ಲಿಕಾರ್ಜುನ ಮರತೂರಕರ್ ಆಗ್ರಹಿಸಿದ್ದಾರೆ.ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿದ ಅವರು,ಇತ್ತೀಚೆಗೆ ಹುಬ್ಬಳ್ಳಿಯಲ್ಲಿ

ಕಲಬುರಗಿ:ಹುಬ್ಬಳ್ಳಿಯ ವೀರಾಪುರ ಓಣಿಯ ಅಂಜಲಿ ಅಂಬಿಗರ ಯುವತಿಯ ಹತ್ಯೆಗೈದ ಯುವಕನನ್ನು ತಕ್ಷಣವೇ ಬಂಧಿಸಿ ಆರೋಪಿಗೆ ಗಲ್ಲುಶಿಕ್ಷೆ ವಿಧಿಸುವಂತೆ ಹಡಪದ ಅಪ್ಪಣ್ಣ ಸಮಾಜದ ಸಮಾಜದ ಕಾರ್ಯಕರ್ತರು ಮತ್ತು ಕಲಬುರಗಿ ಜಿಲ್ಲೆಯ ಸಂಘಟನಾ ಕಾರ್ಯದರ್ಶಿಗಳು ಡಾ.ಮಲ್ಲಿಕಾರ್ಜುನ ಬಿ

ಬೀದರ ಜಿಲ್ಲಾ ಮೆಥೋಡಿಸ್ಟ್ ಕ್ರೈಸ್ತ ವಾರ್ಷಿಕ ಜಾತ್ರೆಯು ದೇವರ ಕೃಪೆಯಿಂದ ಪ್ರತಿ ವರ್ಷ ಅದ್ಭುತವಾಗಿ ಬೆಳೆಯುತ್ತಿದ್ದು,ಈ ವರ್ಷವೂ ಸಹ ಮೇ 17 ರಿಂದ 19 ರ ವರೆಗೆ ಅದ್ಧೂರಿಯಿಂದ ಆಚರಿಸಲಾಗುತ್ತಿದೆ.ಈ ವರ್ಷದ ಜಾತ್ರೆಯಲ್ಲಿ ಭಕ್ತಿ

ಯಾದಗಿರಿ:2024-25ನೇ ಸಾಲಿನ ಶೈಕ್ಷಣಿಕ ವರ್ಷಕ್ಕೆ ಬಿ.ಎ, ಬಿ.ಕಾಂ. ಬಿಎಸ್ಸಿ,ಬಿ.ಎಸ್ ಡಬ್ಲ್ಯೂ ಪ್ರಥಮ ವರ್ಷದ ತರಗತಿಗಳಿಗೆ ಪ್ರವೇಶಾತಿ ಪ್ರಾರಂಭವಾಗಿದೆ ಎಂದು ಯಾದಗಿರಿ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲರಾದ ಡಾ.ಹರೀಶ ರಾಥೋಡ ಅವರು ತಿಳಿಸಿದ್ದಾರೆ.ನಮ್ಮ

ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ತಾಲ್ಲೂಕು ಪಂಚಾಯತ್ನ ಸಭಾಂಗಣದಲ್ಲಿ ಜಿಲ್ಲಾ ಪಂಚಾಯತ್ನ ಮಾನ್ಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಶ್ರೀ ಈಶ್ವರ ಕಾಂದೂ ರವರ ಅಧ್ಯಕ್ಷತೆ ಗುರುವಾರ ವಸತಿ,ಎಸ್ಬಿಎಂ,ನರೇಗಾ, ಮಹತ್ವಾಕಾಂಕ್ಷಿ ತಾಲ್ಲೂಕು ಕಾರ್ಯಕ್ರಮ, ಎನ್ಆರ್ಎಲ್ಎಂ,ಜೆಜೆಎಂ ಸೇರಿದಂತೆ

ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಗ್ರಾಮದಲ್ಲಿ ರೈತರು ವಿಶಿಷ್ಠ ರೀತಿಯಲ್ಲಿ ಜೋಡೆತ್ತುಗಳನ್ನು ಮೆರವಣಿಗೆ ಮಾಡುವ ಮೂಲಕ ಬಸವ ಜಯಂತಿಯನ್ನು ಸಂಭ್ರಮದಿoದ ಆಚರಿಸಿದರು.ರೈತರ ಸಂಗಾತಿಗಳಾದ ಎತ್ತುಗಳನ್ನು ಬೆಳಿಗ್ಗೆಯಿಂದ ಶುಚಿಗೊಳಿಸಿ ಬಣ್ಣಗಳಿಂದ ಅಲಂಕರಿಸಿ ವಿಶೇಷ ಪೂಜೆ ಸಲ್ಲಿಸಿ

ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ತಿಮ್ಮಾಪೂರ ಗ್ರಾಮದಲ್ಲಿ ಅಷ್ಟೇ ಅಲ್ಲದೇ ಪ್ರತಿ ಹಳ್ಳಿ ಹಳ್ಳಿಗಳಲ್ಲೂ ಈ ಸಂಪ್ರದಾಯ ಚಾಲ್ತಿಯಲ್ಲಿದೆ. ಈ ಸಂಪ್ರದಾಯದ ವಿಶೇಷತೆಗಳ ಬಗ್ಗೆ ತಿಳಿಯುವ ಪ್ರಯತ್ನ ಮಾಡೋಣ. ಊರಿನ ಗ್ರಾಮ ದೇವಿಯ (ದ್ಯಾಮವ್ವ

ಶಿಗ್ಗಾಂವ:ಹುಬ್ಬಳ್ಳಿ ನಗರದಲ್ಲಿ ಅಂಜಲಿ ಅಂಬಿಗೇರ ಹತ್ಯೆಯನ್ನ ಖಂಡಿಸಿ ಪ್ರತಿಭಟನೆಯನ್ನು ಮಾಡಿ ಶಿಗ್ಗಾಂವ ತಾಲೂಕ ತಹಶೀಲ್ದಾರ್ ಇವರಿಗೆ ತಾಲೂಕ ಗಂಗಾಮತ ಸಮಾಜದ ವತಿಯಿಂದ ಮನವಿ ಸಲ್ಲಿಸಿದರು.ಹತ್ಯೆಗೈದ ಆರೋಪಿಯನ್ನ ಬಂಧಿಸಿ ಗಲ್ಲು ಶಿಕ್ಷೆಯನ್ನು ವಿಧಿಸಬೇಕು ಮತ್ತು ಆ

ಯಾದಗಿರಿ/ಶಹಾಪುರ:ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಶಹಾಪುರದ ವತಿಯಿಂದ ಬುದ್ಧ,,ಬಸವ,ಅಂಬೇಡ್ಕರ್ ಜಯಂತಿ ನಿಮಿತ್ಯ ದಿನಾಂಕ ಮೇ 25 ಹಾಗೂ 26 2024 ರ ಎರಡು ದಿನಗಳ ಕಾವ್ಯ ಮತ್ತು ಕಥಾ ಕಮ್ಮಟವನ್ನು ತಾಲೂಕಿನ ಇಬ್ರಾಹಿಂಪುರ ಗ್ರಾಮದ
Website Design and Development By ❤ Serverhug Web Solutions