
ರಾಜ್ಯ ಮಟ್ಟದ ಸೇವಾಭೂಷಣ ಪ್ರಶಸ್ತಿಗೆ ಭಾಜನರಾದ ವೃಕ್ಷ ರಕ್ಷಕ ಅಮರೇಗೌಡ ಮಲ್ಲಾಪೂರ
ರಾಯಚೂರು ಜಿಲ್ಲೆಯ ಲಿಂಗಸೂಗೂರು ತಾಲೂಕಿನ ಮುದಗಲ್ಲ ಸಮೀಪದ ಸುಕ್ಷೇತ್ರ ತಿಮ್ಮಾಪೂರ ಗ್ರಾಮದ ಶ್ರೀ ಮಹಾಂತೇಶ್ವರ ಮಠದಲ್ಲಿ ಮೇ 10 ರಿಂದ 16 ರವರೆಗೆ ನಡೆದಿರುವ ಜನಮನ ಕಲ್ಯಾಣ ಜಾತ್ರೆ 2024ರ ಶರಣ ಸಂಸ್ಕೃತಿಯ ಮೇಳ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ರಾಯಚೂರು ಜಿಲ್ಲೆಯ ಲಿಂಗಸೂಗೂರು ತಾಲೂಕಿನ ಮುದಗಲ್ಲ ಸಮೀಪದ ಸುಕ್ಷೇತ್ರ ತಿಮ್ಮಾಪೂರ ಗ್ರಾಮದ ಶ್ರೀ ಮಹಾಂತೇಶ್ವರ ಮಠದಲ್ಲಿ ಮೇ 10 ರಿಂದ 16 ರವರೆಗೆ ನಡೆದಿರುವ ಜನಮನ ಕಲ್ಯಾಣ ಜಾತ್ರೆ 2024ರ ಶರಣ ಸಂಸ್ಕೃತಿಯ ಮೇಳ

ಕೊಪ್ಪಳ ಜಿಲ್ಲೆಯ ಗಂಗಾವತಿಯ ನಿರುಪಾದಿ ಭೋವಿ ಅವರು ಸಮಾಜ ಸೇವಕರು ಹಾಗೂ ವೃತ್ತಿಯಲ್ಲಿ ಗೃಹ ರಕ್ಷಕ ಹಾಗೂ ಪ್ರವಾಸೋದ್ಯಮ ಇಲಾಖೆಯಲ್ಲಿ ಪ್ರವಾಸಿ ಪೋಲೀಸ್ ಆಗಿ ಕಾರ್ಯನಿರ್ವಹಿಸುತ್ತಾ ಕೆಲ ಸಮಯವನ್ನು ಸಮಾಜದ ಜೊತೆಗೆ ಬೆರೆಯುತ್ತಾರೆ, ಚಾರಣಕ್ಕೆ

ಹನೂರು:ಶಾಸಕ ಎಂಆರ್ ಮಂಜುನಾಥ್ ರವರು ಲೊಕ್ಕನಹಳ್ಳಿ ಗ್ರಾಮ ನುಡುಕೇರಿ ಮಾರಿಯಮ್ಮ ದೇವರ ದರ್ಶನ ಮಾಡಿ ಗ್ರಾಮದ ಪ್ರತಿಯೊಂದು ಸಮುದಾಯದ ಮುಖಂಡರ ಮನೆ ಮನೆಗಳಿಗೆ ಹೋಗಿ ಹಬ್ಬದ ಶುಭಾಶಯಗಳು ತಿಳಿಸಿ ನಂತರ ಮಾತನಾಡಿ ಭಗವಂತನ ಸಕಲ

ಹನೂರು:ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಉತ್ತಮವಾದ ಅಂಕಗಳಿಸುವ ಮೂಲಕ ಹನೂರು ಶೈಕ್ಷಣಿಕ ವಲಯಕ್ಕೆ ಮೊದಲ ಸ್ಥಾನ ಪಡೆದಿರುವ ಸೌಜನ್ಯ ಅವರಗೆ ಇಲಾಖೆಯ ವತಿಯಿಂದ ಅಭಿನಂದನೆಗಳು ಎಂದು ಹನೂರು ವಲಯದ ಕ್ಷೇತ್ರ ಶಿಕ್ಷಣಾಧಿಕಾರಿ ಮಹೇಶ್

ಶಿವಮೊಗ್ಗ:ಕರ್ನಾಟಕ ಜಾನಪದ ಪರಿಷತ್ತು ಜಿಲ್ಲಾ ಸಮಿತಿ ಮತ್ತು ಕುವೆಂಪು ವಿ.ವಿ. ಕನ್ನಡ ಅಧ್ಯಾಪಕರ ವೇದಿಕೆ ಸಹಯೋಗದಲ್ಲಿ ಮೇ ೨೮ ರಂದು ಮಂಗಳವಾರ ಬೆಳಿಗ್ಗೆ ೧೦ ರಿಂದ ಸಂಜೆಯ ವರೆಗೆ ಜಾನಪದ ದಿಕ್ಕು-ದೆಸೆ ವಿಚಾರವಾಗಿ ಒಂದು

ಮೈಸೂರು ಜಿಲ್ಲೆಯ ತಿ.ನರಸೀಪುರ ತಾಲ್ಲೂಕು ಜಾಗತಿಕ ಲಿಂಗಾಯತ ಮಹಾಸಭಾ ಪಟ್ಟಣದಲ್ಲಿ ಹಮ್ಮಿಕೊಂಡಿದ್ದ ವಿಶ್ವಗುರು ಬಸವಣ್ಣನವರ ಜಯಂತಿ ಯನ್ನು ಉದ್ದೇಶಿಸಿ ಜಾಗತಿಕ ಲಿಂಗಾಯತ ಮಹಾಸಭಾದ ಗೌರವಾಧ್ಯಕ್ಷರಾದ ನರಸಿಂಹರಾಜಪುರದ ಬಸವಕೇಂದ್ರದ ಬಸವಯೋಗಿಪ್ರಭುಗಳು ಆಶೀರ್ವಚನ ನೀಡಿದರು.ಬಸವಣ್ಣನವರಾಗಲಿ ಅವರ ವಚನಗಳಾಗಲಿ

ಕೊಪ್ಪಳ ಜಿಲ್ಲೆಯ ಕುಕನೂರ ತಾಲೂಕ ಸುಕ್ಷೇತ್ರ ಬಿನ್ನಾಳ ಗ್ರಾಮದ ಶ್ರೀ ಗ್ರಾಮದೇವತೆಯ ಪ್ರತಿಷ್ಠಾಪನೆ ಹಾಗೂ ನೂತನ ಜಾತ್ರಾ ಮಹೋತ್ಸವದ ಅಂಗವಾಗಿ ಉಡಿ ತುಂಬುವ ಕಾರ್ಯಕ್ರಮ ಪೂಜಾ ವಿಧಿ ವಿಧಾನಗಳ ಮೂಲಕ ಜರುಗಿತು.ಬೆಳಿಗ್ಗೆ ದೇವಾಲಯ ಶುದ್ದೀಕರಣ,ಯಾಗ

ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಜಾಲಹಳ್ಳಿ ತಾಲೂಕಿನಲ್ಲಿಯೇ ಅತ್ಯಂತ ದೊಡ್ಡ ಹೋಬಳಿಯಗಿದ್ದು ನಾಡಕಛೇರಿಗೆ ದಿನಾಲೂ ರೈತರೂ ಸೇರಿದಂತೆ ವಿದ್ಯಾರ್ಥಿಗಳು ಸಾರ್ವಜನಿಕರು ಅಲೆದಾಡಿದರೂ ಇಲ್ಲಿನ ನಾಡ ತಹಸೀಲ್ದಾರ್ ಸಾಹೇಬ್ರು ಮಾತ್ರ ಯಾರ ಕೈಗೂ ಸಿಗುತ್ತಿಲ್ಲ ಪ್ರಸ್ತುತ

ಶಿವಮೊಗ್ಗ:ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯು 2024-25ನೇ ಸಾಲಿಗೆ ವಿಶೇಷ ವಿಕಲಚೇತನ ಯುವಕ/ಯುವತಿಯರಿಗೆ ಸ್ವಯಂ ಉದ್ಯೋಗ ಕೈಗೊಳ್ಳುವ ಅಥವಾ ಬೇರೆ ಕಡೆ ಹೋಗಿ ಉದ್ಯೋಗ ಮಾಡಲು ನೆರವಾಗುವ ಉದ್ದೇಶದಿಂದ ಕೌಶಲ್ಯಾಭಿವೃದ್ಧಿ ತರಬೇತಿಯನ್ನು

ಶಿವಮೊಗ್ಗ:ಮೈಸೂರು ಜೆಎಸ್ಎಸ್ ವಿಶೇಷಚೇತನರ ಪಾಲಿಟೆಕ್ನಿಕ್ ವತಿಯಿಂದ 2024-25 ನೇ ಸಾಲಿಗೆ ಮೂರು ವರ್ಷಗಳ ಅವಧಿಯ ಡಿಪ್ಲೊಮಾ ಕೋರ್ಸ್ಗಳ ಪ್ರವೇಶಕ್ಕೆ(ಅಖಿಲ ಭಾರತ ಮಟ್ಟದಲ್ಲಿ) ವಿಶೇಷಚೇತನ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಅನುದಾನಿತ ಕೋರ್ಸ್ಗಳಾದ ಆರ್ಕಿಟೆಕ್ಟ್ ಅಸಿಸ್ಟೆಂಟ್ಷಿಪ್,ಕಮರ್ಷಿಯಲ್ ಪ್ರಾಕ್ಟೀಸ್, ಕಂಪ್ಯೂಟರ್
Website Design and Development By ❤ Serverhug Web Solutions