
ಅರಕಲಗೂಡು ಆರಕ್ಷಕರಿಂದ ಹೀಗೊಂದುಜನ ಮೆಚ್ಚುವ ಕಾರ್ಯ
ಮಾನವೀಯತೆ ಮೆರೆದ ಅರಕಲಗೂಡು ಪೊಲೀಸ್ ಠಾಣೆಯ ಹೆಡ್ ಕಾನ್ಸ್ಟೇಬಲ್ ಪ್ರಕಾಶ್,ನಿಜಗುಣ ಮತ್ತು ತಂಡ ಬಹುತೇಕ ಪೊಲೀಸರೇ ಸರಿ ಇಲ್ಲ ಎನ್ನುವ ಈ ಕಾಲದಲ್ಲಿ ಕೊಳ್ಳೇಗಾಲದಿಂದ ಕೆಲಸ ಅರಸಿ ಬಂದುಸುಮಾರು ಎರಡು ಮೂರು ದಿನಗಳಿಂದ ಊಟ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಮಾನವೀಯತೆ ಮೆರೆದ ಅರಕಲಗೂಡು ಪೊಲೀಸ್ ಠಾಣೆಯ ಹೆಡ್ ಕಾನ್ಸ್ಟೇಬಲ್ ಪ್ರಕಾಶ್,ನಿಜಗುಣ ಮತ್ತು ತಂಡ ಬಹುತೇಕ ಪೊಲೀಸರೇ ಸರಿ ಇಲ್ಲ ಎನ್ನುವ ಈ ಕಾಲದಲ್ಲಿ ಕೊಳ್ಳೇಗಾಲದಿಂದ ಕೆಲಸ ಅರಸಿ ಬಂದುಸುಮಾರು ಎರಡು ಮೂರು ದಿನಗಳಿಂದ ಊಟ

ಹನೂರು ತಾಲೂಕಿನ ಬಂಡಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಶುಕ್ರವಾರ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಅರ್ಹ ಫಲಾನುಭವಿಗಳಿಗೆ ವಸತಿ ಮಂಜೂರಾತಿ ಹಾಗೂ ಆದೇಶಪತ್ರವನ್ನು ವಿತರಣೆ ಮಾಡಿ ಶಾಸಕ ಎಮ್.ಆರ್.ಮಂಜುನಾಥ್ ಮಾತನಾಡಿ ಪ್ರತಿ ಕುಟುಂಬಕ್ಕೆ ಒಂದು ಸೂರು ಅಗತ್ಯವಾಗಿದ್ದು ಮನಗಂಡು

ಕೊಪ್ಪಳ:ನಗರದ ಪ್ರತಿಷ್ಠಿತ ಕಾಲೇಜುಗಳಲ್ಲಿ ಒಂದಾದ ಮಹಿಳಾ ಪದವಿ ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಮತ್ತು ಡಾ.ನರಸಿಂಹ ಗುಂಜಹಳ್ಳಿ ಅವರ ಸಂಪಾದಕತ್ವದಲ್ಲಿ ಮಹಿಳಾ ಟೈಮ್ಸ್ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಜರುಗಿತು.ಕಾರ್ಯಕ್ರಮದ ಆರಂಭದಲ್ಲಿ ಕುಮಾರಿ ಬಸವಶ್ರೀ ಅವರು

ಕಲಬುರಗಿ:ಪ್ರಧಾನ ಮಂತ್ರಿ ನರೇಂದ್ರ ಮೋದಿ ರವರು ಮಾರ್ಚ್ 16ಕ್ಕೆ ಕಲ್ಬುರ್ಗಿ ನಗರಕ್ಕೆ ಮುಂಬರುವ ಲೋಕಸಭಾ ಚುನಾವಣೆಯ ಅಂಗವಾಗಿ ಕಲಬುರ್ಗಿ ನಗರಕ್ಕೆ ಆಗಮಿಸಲಿದ್ದು ಜಿಲ್ಲೆಯ ಮತದಾರ ಬಂಧುಗಳಲ್ಲಿ ಮತ ಯಾಚಿಸುವ ಮೂಲಕ ಪ್ರಚಾರಕ್ಕೆ ಚಾಲನೆಯನ್ನು ನೀಡಲಿದ್ದಾರೆ.ಕಲ್ಬುರ್ಗಿ

ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕ ಬಣಜಿಗ ಕ್ಷೇಮಾಬಿವೃದ್ದಿ ಸಂಘ ಲಿಂಗಸುಗೂರ ಇವರಿಂದ ನೂತನವಾಗಿ ಭಾರತೀಯ ಜನತಾ ಪಕ್ಷದ ಲಿಂಗಸುಗೂರ ಮಂಡಲ ಅಧ್ಯಕ್ಷರಾದ ಶ್ರೀ ಅಯ್ಯಪ್ಪ ಮಾಳೂರ ವಕೀಲರಿಗೆ ಸನ್ಮಾನ ಸಮಾರಂಭವನ್ನು ಆರ್ ಎಂ ಎಸ್

ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲ್ಲೂಕಿನ ಸುಂಕದಗದ್ದೆ ಶಾಲೆಗೆ ಪ್ರಶಾಂತ್,ವನಿತ,ಪರುಶುರವರ ಸಹಕಾರದೊಂದಿಗೆ ನಗು ಫೌಂಡೇಶನ್ ರವರು ಮಧ್ಯಾಹ್ನದ ಬಿಸಿಯೂಟ ಸವಿಯಲು ಎಲ್ಲಾ ಮಕ್ಕಳಿಗೆ ಊಟದ ತಟ್ಟೆ ಹಾಗೂ ಲೋಟ ನೀಡಿದ್ದಾರೆ.ಇವರ ಕಾರ್ಯವನ್ನು ಶಾಲೆಯ ಮುಖ್ಯಗುರುಗಳಾದ ಮಮತರವರು

ಬೀದರ್:ಇಂದು ಬೀದರನಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ವಕ್ಫ್ ಬೋರ್ಡ್ ಅಡ್ವೈಸರಿ ಚೇರ್ಮನ್ ಆಗಿ ಎಂ.ಡಿ ಫಿರೋಜ್ ಖಾನ್ ರವರು ವಿಶೇಷ ಪ್ರಾರ್ಥನೆ ಸಲ್ಲಿಸಿದ ಬಳಿಕ ಪ್ರಮಾಣ ವಚನ ಸ್ವೀಕರಿಸಿದರು.ನಂತರ ಅವರ ಹಿತೃಷಿಗಳು,ಬೆಂಬಲಿಗರು, ಅಭಿಮಾನಿಗಳಿಂದ

ಚಾಮರಾಜನಗರ ಜಿಲ್ಲೆಯ ಹನೂರುತಾಲ್ಲೂಕಿನ ಹುತ್ತೂರು,(ಪಿ,ಜಿ ಪಾಳ್ಯ,ಬೈಲೂರು) ಗ್ರಾಮದಲ್ಲಿ ಆಯೋಜಿಸಲಾಗಿದ್ದ ಬಸವ ವಸತಿ ಮತ್ತು ಡಾ.ಬಿ.ಆರ್.ಅಂಬೇಡ್ಕರ್ ನಿವಾಸ್ (ಗ್ರಾಮೀಣ), ವಸತಿ ಯೋಜನೆಯಡಿ ಆಯ್ಕೆಯಾದ ಫಲಾನುಭವಿಗಳಿಗೆ ಮನೆ ಮಂಜೂರಾತಿ ಮತ್ತು ಕಾಮಗಾರಿ ಆದೇಶ ಪತ್ರ ವಿತರಣೆ ಮಾಡಿ

ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಮುದ್ದೇಬಿಹಾಳ ನಗರದ ಯುವಕ ಬಹಳ ವರ್ಷಗಳಿಂದ ಬಿಜೆಪಿ ಪಕ್ಷದಲ್ಲಿ ನಿಷ್ಠಾವಂತನಾಗಿ ಕಾರ್ಯನಿರ್ವಹಿಸುತ್ತಿದ್ದ.ಆ ಪಕ್ಷದಲ್ಲಿ ಗುರುತಿಸಿಕೊಂಡು ತಾಲೂಕಿನಲ್ಲಿ ಹಿರಿಯರ ಜೊತೆ ಕಿರಿಯರ ಜೊತೆ ಪ್ರೀತಿ ಸಹನೆಯಿಂದ ಇರುವುದನ್ನು ಗಮನಿಸಿ ಪಕ್ಷ

ಭದ್ರಾವತಿ:ನಗರದ ಕೋರ್ಟ್ ಮುಂಭಾಗದ ರಸ್ತೆಯಲ್ಲಿ ಅಪಘಾತ ಸಂಭವಿಸಿ ಮಹಿಳೆಯೋರ್ವರು ಮೃತಪಟ್ಟಿರುವ ಘಟನೆ ಶುಕ್ರವಾರ ಬೆಳಿಗ್ಗೆ ಸಂಭವಿಸಿದೆ.ಮೃತ ಮಹಿಳೆಯನ್ನು ಹೊಸಮನೆ ನಿವಾಸಿ ವಿಜಯಲಕ್ಷ್ಮೀ (70) ಎಂದು ಗುರುತಿಸಲಾಗಿದೆ.ಇವರು ಕೆಲಸದ ನಿಮಿತ್ತ ಕೋರ್ಟ್ ಮುಂಭಾಗದ ಕನಕಮಂಟಪ ಹಿಂಭಾಗದ
Website Design and Development By ❤ Serverhug Web Solutions