
ಪಂಚಗ್ಯಾರಂಟಿ ಸಾರ್ಥಕ ಸಮಾವೇಶ ಸಭೆ
ಗೌರಿಬಿದನೂರು ನೂತನ ಶಾಸಕರು ಆದ ಕೆ ಹೆಚ್ ಪುಟ್ಟಸ್ವಾಮಿ ಗೌಡ ಹಾಗೂ ಗೌರಿಬಿದನೂರು ತಹಶೀಲ್ದಾರರಾದ ಮಹೇಶ್ ಪತ್ರಿ ಅವರ ಆ ದಿನದಲ್ಲಿ ನಡೆಸಿದ ಕಾರ್ಯಕ್ರಮ.ಚಿಕ್ಕಾಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲ್ಲೂಕು ಆಚಾರ್ಯ ಕಾಲೇಜಿನ ಮೈದಾನದಲ್ಲಿ ಏರ್ಪಡಿಸಿದ್ದ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಗೌರಿಬಿದನೂರು ನೂತನ ಶಾಸಕರು ಆದ ಕೆ ಹೆಚ್ ಪುಟ್ಟಸ್ವಾಮಿ ಗೌಡ ಹಾಗೂ ಗೌರಿಬಿದನೂರು ತಹಶೀಲ್ದಾರರಾದ ಮಹೇಶ್ ಪತ್ರಿ ಅವರ ಆ ದಿನದಲ್ಲಿ ನಡೆಸಿದ ಕಾರ್ಯಕ್ರಮ.ಚಿಕ್ಕಾಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲ್ಲೂಕು ಆಚಾರ್ಯ ಕಾಲೇಜಿನ ಮೈದಾನದಲ್ಲಿ ಏರ್ಪಡಿಸಿದ್ದ

ಹನೂರು:ಕೆ.ಎಸ್.ಆರ್.ಟಿ.ಸಿ.ಬಸ್ಸೊಂದು ಕೊಳ್ಳೇಗಾಲದಿಂದ ಒಡೆಯರ ಪಾಳ್ಯ ಕಡೆಗೆ ಬರುವಾಗ ಚಾಲಕನ ನಿಯಂತ್ರಣ ತಪ್ಪಿ ಬಸ್ಸು ಪಲ್ಟಿಯಾಗಿರುವ ಘಟನೆ ನಡೆದಿದೆ.ಇಂದು ಬೆಳಿಗ್ಗೆ ಸುಮಾರು 9_30 ವೇಳೆಯಲ್ಲಿ ಈ ಅವಘಡ ಸಂಭವಿಸಿದ್ದು ಬಸ್ಸು ಯಾವುದೇ ಹೆಚ್ಚಿನ ವೇಗದಲ್ಲಿ ಇಲ್ಲದಿದ್ದರೂ

ಹನೂರು ಪಟ್ಟಣದಿಂದ ಎಲ್ಲೆಮಾಳ ರಸ್ತೆಯಲ್ಲಿ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುವ ರಸ್ತೆ ಕಾಮಗಾರಿ ಪರಿಶೀಲನೆ ನಡೆಸಿ ಅವರು ಮಾತನಾಡಿದರು.ಕೋಟ್ಯಾಂತರ ಭಕ್ತರ ಆರಾಧ್ಯ ದೈವ ಮಲೆ ಮಾದೇಶ್ವರನ ಬೆಟ್ಟಕ್ಕೆ ತೆರಳುವ ಮಾರ್ಗ ಎಲ್ಲೇಮಾಳ ರಸ್ತೆಯು ಕಾಮಗಾರಿ

ಸಿಂಧನೂರು ತಾಲೂಕಿನ ಗೊರೆಬಾಳ ಗ್ರಾಮದಲ್ಲಿ ವನಸಿರಿ ಫೌಂಡೇಶನ್ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಹಕ್ಕಿ ಪಕ್ಷಿಗಳಿಗೆ ಗುಟುಕು ನೀರಿನ ಅರವಟ್ಟಿಗೆ ಅಭಿಯಾನ ಕಾರ್ಯಕ್ರಮವನ್ನು ಚಲನಚಿತ್ರ ನಟ ಹಾಗೂ ಇಂಡೇನ್ ಗ್ಯಾಸ್ ಮಾಲಿಕರಾದ ವೀರೇಶ ನಟೆಕಲ್ ಅವರು ಮಣ್ಣಿನ

ಗದಗ:ದೆಹಲಿಯಲ್ಲಿ ನಡೆಯುತ್ತಿರುವ ರೈತ ಚಳವಳಿಯ ಮೇಲೆ ಕೇಂದ್ರ ಸರ್ಕಾರ ನಡೆಸಿರುವ ಪ್ಯಾಸಿಸ್ಟ್ ದಾಳಿಯನ್ನು ಖಂಡಿಸಿ,ಭಾರತ ಡಬ್ಲ್ಯೂ.ಟಿ.ಓ.ದಿಂದ ಹೊರ ಬರಲು ಒತ್ತಾಯಿಸಿ ದೇಶಾದ್ಯಂತ ಹೋರಾಟಕ್ಕೆ ಕರೆ ಕೊಟ್ಟಿದ್ದರಿಂದ, ಸಂಯುಕ್ತ ಹೋರಾಟ ಕರ್ನಾಟಕ ಎಸ್.ಕೆ.ಎಮ್ ಹಾಗೂ ಕರ್ನಾಟಕ

ಚಿಕ್ಕಬಳ್ಳಾಪುರ ಜಿಲ್ಲೆ ಶಿಡ್ಲಘಟ್ಟ ತಾಲ್ಲೂಕು ಶ್ರೀ ಶಾರದಾ ವಿದ್ಯಾ ಸಂಸ್ಥೆಯ ಮುಖ್ಯ ಶಿಕ್ಷಕಿಯರಾದ ಶ್ರೀ ಬಿ ಎಂ ವಿಜಯಾ ಮೇಡಂ ರವರು ತಮ್ಮ ಶಿಕ್ಷಣ ವೃತ್ತಿಯಲ್ಲಿ ಸತತವಾಗಿ ಅರವತ್ತು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ

ಬಂಡಳ್ಳಿ ಪಂಚಾಯಿತಿಯ ವತಿಯಿಂದ ಪಂಚ ಗ್ಯಾರೆಂಟಿ ಫಲಾನುಭವಿಗಳ ಆಯ್ಕೆಯ ಸಮಾವೇಶಕ್ಕೆಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಉದ್ಘಾಟನೆ ಮಾಡಲಿರುವ ಪಂಚ ಗ್ಯಾರಂಟೀ ಫಲಾನುಭವಿಗಳ ಆಯ್ಕೆ ಸಮಾವೇಶಕ್ಕೆ ಬಂಡಳ್ಳಿ ಗ್ರಾಮದಿಂದ ಮಹಿಳೆಯರು ಹಾಗೂ ಗ್ರಾಮಸ್ಥರು ಹೊರಟರು.ಈ ಸಂದರ್ಭದಲ್ಲಿ

ಹನೂರು:5 ಗ್ಯಾರಂಟೀ ಯೋಜನೆಗಳ ಫಲಾನುಭವಿಗಳ ಸಮಾವೇಶಕ್ಕೆ ಹನೂರು ತಾಲೂಕಿನ ಪಟ್ಟಣ ಪಂಚಾಯಿತಿ ಕಾರ್ಯಾಲಯ ವತಿಯಿಂದ ಇಂದು ಪಂಚ ಗ್ಯಾರಂಟಿಗಳ ಸಮಾವೇಶಕ್ಕೆ ಹನೂರು ಪಟ್ಟಣ ಪಂಚಾಯಿತಿ ಕಾರ್ಯಾಲಯದ ವತಿಯಿಂದ ಸುಮಾರು 5 ಬಸ್ಸುಗಳಲ್ಲಿ ಸಾರ್ವಜನಿಕರನ್ನು ಕರೆದು

ಹನೂರು:ಕೃಷಿ ಬೇಸಾಯದ ಜೊತೆಗೆ ಹೈನುಗಾರಿಕೆ ಉಪ ಕಸುಬಾಗಿ ರೈತರ ಜೀವನೋಪಾಯಕ್ಕೆ ದಾರಿ ಆಗಲಿದೆ ಎಂದು ಶಾಸಕ ಎಂ.ಆರ್.ಮಂಜುನಾಥ್ ಹೇಳಿದರು.ತಾಲ್ಲೂಕಿನ ಎಲ್ಲೇಮಾಳ ಗ್ರಾ.ಪಂ. ವ್ಯಾಪ್ತಿಯ ಎಂ.ಟಿ. ದೊಡ್ಡಿ ಗ್ರಾಮದ ಮಾರಮ್ಮ ದೇವಸ್ಥಾನ ಆವರಣ ಕೃಷಿ ಇಲಾಖೆ

ಕೊಪ್ಪಳ:ನಿಶ್ಚಿತವಾಗಿಯೂ ಅಂಜನಾದ್ರಿಯಿಂದ ರೈಲೊಂದು ಅಯೋಧ್ಯೆಗೆ ಹೋಗಲೇಬೇಕು ರಾಜ್ಯ ಸರ್ಕಾರವು ಅಭಿವೃದ್ಧಿಗೆ ಪೂರಕವಾಗಿದೆ.ಹೀಗಾಗಿ ಅಂಜನಾದ್ರಿ-ಅಯೋಧ್ಯೆ ರೈಲು ಯೋಜನೆಯ ಸಾಕಾರಕ್ಕೆ ಪ್ರಾಮಾಣಿಕವಾಗಿ ಸಹಕಾರ ನೀಡಲಾಗುವುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ,ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕೊಪ್ಪಳ
Website Design and Development By ❤ Serverhug Web Solutions