
“ಲೋಕಸಭೆ ಚುನಾವಣೆ ಬಹಿರಂಗ ಪ್ರಚಾರ”
ವಿಜಯಪುರ ಜಿಲ್ಲೆಯ ಇಂಡಿ ಪಟ್ಟಣದಲ್ಲಿ ನಿನ್ನೆ ವಿಜಯಪುರ ಲೋಕಸಭೆಅಭ್ಯರ್ಥಿ ಶ್ರೀ ರಮೇಶ್ ಜಿಗಜಿಣಗಿ ಪರವಾಗಿ ಶ್ರೀ ಬಸನಗೌಡ ಪಾಟೀಲ್ ಯತ್ನಾಳ್ ವಿಜಯಪುರ ನಗರ ಶಾಸಕರು ಮತದಾರರಲ್ಲಿ ಮತ ನೀಡುವಂತೆ ಮನವಿ ಮಾಡಿದರು.ಈ ಸಂದರ್ಭದಲ್ಲಿ ಶ್ರೀ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ವಿಜಯಪುರ ಜಿಲ್ಲೆಯ ಇಂಡಿ ಪಟ್ಟಣದಲ್ಲಿ ನಿನ್ನೆ ವಿಜಯಪುರ ಲೋಕಸಭೆಅಭ್ಯರ್ಥಿ ಶ್ರೀ ರಮೇಶ್ ಜಿಗಜಿಣಗಿ ಪರವಾಗಿ ಶ್ರೀ ಬಸನಗೌಡ ಪಾಟೀಲ್ ಯತ್ನಾಳ್ ವಿಜಯಪುರ ನಗರ ಶಾಸಕರು ಮತದಾರರಲ್ಲಿ ಮತ ನೀಡುವಂತೆ ಮನವಿ ಮಾಡಿದರು.ಈ ಸಂದರ್ಭದಲ್ಲಿ ಶ್ರೀ

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮರಿ ಮಂಗಲ ವ್ಯಾಪ್ತಿಯ ವಿವಿಧಡೆ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಶಾಸಕ ಎಂ.ಆರ್ ಮಂಜುನಾಥ್ ಭೇಟಿ ನೀಡಿದರು.ತಾಲೂಕಿನಾಧ್ಯಂತ ಶುಕ್ರವಾರ ಗುಡುಗು ಸಹಿತ ಬಾರಿ ಬಿರುಗಾಳಿ ಸಾಧಾರಣ ಮಳೆಗೆ ರೈತರ ಜಮೀನುಗಳಲ್ಲಿ

ರಾಯಚೂರು ಜಿಲ್ಲೆ ಲಿಂಗಸೂಗೂರ ತಾಲೂಕಿನ ಬೆಂಡೋಣಿ ಗ್ರಾಮದಲ್ಲಿ ಶ್ರೀ ಆದಿಶಕ್ತಿ ಗ್ರಾಮ ದೇವತೆ ಆದ ಶ್ರೀ ಗಡ್ಡಿ ಗದ್ದೆಮ್ಮ ದೇವಿ ಹಾಗೂ ಆನೆಹೊಸೂರ ದ್ಯಾಮಮ್ಮ ದೇವಿ ಜಾತ್ರೆ ಪ್ರತಿ ವರ್ಷದಂತೆ ಈ ವರ್ಷವು ಕೂಡಾ

ಕಲಬುರಗಿ/ಚಿತ್ತಾಪುರ:ಕ್ಷೇತ್ರದೆಲ್ಲೆಡೆ ಕಾಂಗ್ರೆಸ್ ಅಭ್ಯರ್ಥಿ ರಾಧಾಕೃಷ್ಣ ದೊಡ್ಮನಿ ಅವರ ಪರ ಜನರ ಒಲವು ಹೆಚ್ಚಾಗಿದೆ ಎಂದು ಕಾಂಗ್ರೆಸ್ ಮುಖಂಡ ಮೋಸಿನ್ ಚೈನೋ ತಿಳಿಸಿದರು.ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಚಿತ್ತಾಪುರ ಪಟ್ಟಣ,ಎಲ್ಲಾ ಗ್ರಾಮ, ತಾಂಡಾಗಳಲ್ಲಿ ಅಬ್ಬರದ ಪ್ರಚಾರ ನಡೆಸಲಾಗಿದೆ.ಎಲ್ಲಾ

ಸಿಂಧನೂರು ತಾಲೂಕಿನ ಎಲೆಕೂಡ್ಲಿಗಿ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೋಗಿಲೆ(ಪಕ್ಷಿ)ಯೊಂದು ನೀರಿನ ದಾಹವನ್ನು ತೀರಿಸಿಕೊಳ್ಳಲು ನೀರನ್ನು ಹುಡುಕಿ ಹೊರಟಾಗ ಸಂಚರಿಸುವ ಬಸ್ ಗೆ ಡಿಕ್ಕಿ ಹೊಡೆದು ನೆಲಕ್ಕೆ ಬಿದ್ದು ಮೂರ್ಛೆ ಹೋಯಿತು.ಇದನ್ನು ಕಂಡ ಪರಿಸರ

ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಕಕ್ಕಲದೊಡ್ಡಿ ಗ್ರಾಮದ ಹೇಮರಡ್ಡಿ ಮಲ್ಲಮ್ಮ ಯುವಕರ ಬಳಗದ ನೇತೃತ್ವದಲ್ಲಿ ಸುಮಾರು ನಾಲ್ಕು ಕಿಲೋಮೀಟರ್ ರಸ್ತೆಯ ಅಕ್ಕ ಪಕ್ಕದ ಗಿಡಗಳಿಗೆ ಟ್ಯಾಂಕರ್ ಮೂಲಕ ನೀರುಣಿಸಿ ಮಾನವೀಯತೆ ಮೆರೆದಿದ್ದಾರೆ ಯುವಕರ ಕಾರ್ಯಕ್ಕೆ

ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಪಟ್ಟಣದಲ್ಲಿ ಶುಕ್ರವಾರ ಹುಟ್ಟುಹಬ್ಬದ ಕೇಕ್ ತಿಂದ ಕೆಲವು ಮಕ್ಕಳು ಆರೋಗ್ಯದಲ್ಲಿ ಏರುಪೇರಾಗಿ ಆಸ್ಪತ್ರೆಗೆ ದಾಖಲಾಗಿದ್ದು ವಿಷಪೂರಿತ ಆಹಾರ ಸೇವನೆಯೇ ಅಸ್ವಸ್ಥತೆಗೆ ಕಾರಣ ಎನ್ನಲಾಗಿದೆ.ಬಾಗೇಪಲ್ಲಿ ತಾಲೂಕಿನ ಹೊರವಲಯದ ಅರಣ್ಯ ಇಲಾಖೆ ನೌಕರರ

ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ತಾಲೂಕು ಸೋಮನಹಳ್ಳಿ ವ್ಯಾಪ್ತಿಗೆ ಬರುವ ಜಂಬಿಗೆ ಮರದ ಹಳ್ಳಿ ಗ್ರಾಮದ ಸರ್ವೆ ನಂಬರ್ 130 ರಲ್ಲಿ ಸುಮಾರು 99 ಎಕರೆ ಜಮೀನಿನಲ್ಲಿ ಕೆಲವರಿಗೆ ಮಂಜೂರಾತಿಯಾಗಿರುವ ಜಮೀನು ಬಿಟ್ಟು ಉಳಿದ ಜಮೀನಿನಲ್ಲಿ

ಹನೂರು ವಿಧಾನ ಸಭಾ ಕ್ಷೇತ್ರದ ವಿವಿಧಡೆ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಶಾಸಕ ಎಂ.ಆರ್ ಮಂಜುನಾಥ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.ತಾಲೂಕಿನಾಧ್ಯಂತ ನಿನ್ನೆ ಗುಡುಗು ಸಹಿತ ಬಾರಿ ಬಿರುಗಾಳಿ ಸಾಧಾರಣ ಮಳೆಗೆ ರೈತರ ಜಮೀನುಗಳಲ್ಲಿ ಬೆಳೆಯಲಾಗಿದ್ದ

ಕೊಪ್ಪಳ ಲೋಕಸಭಾ ಅಭ್ಯರ್ಥಿ ಕೆ.ರಾಜಶೇಖರ ಹಿಟ್ನಾಳ ಅವರ ಪರ ಮತಯಾಚನೆ ಕಾರ್ಯಕ್ರಮದಲ್ಲಿ ಸಚಿವ ಭೈರತಿ ಸುರೇಶ್ ಅವರು ಮಾತನಾಡಿ,ಬಿಜೆಪಿ ರೈತ ವಿರೋಧಿ ಸರ್ಕಾರವಾಗಿದೆ ಜನಪರ ಆಡಳಿತಕ್ಕಾಗಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುವಂತೆ ಕರೆ ನೀಡಿದರು.ಈ ವೇಳೆ
Website Design and Development By ❤ Serverhug Web Solutions