
ಬಸ್ ನಿಲ್ದಾಣಕ್ಕೆ ನುಗ್ಗಿದ ಲಾರಿ
ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಮಾಸಡಿ ಗ್ರಾಮದ ಹೊನ್ನಾಳಿ ಹರಿಹರ ಮುಖ್ಯ ರಸ್ತೆಯ ಪಕ್ಕದಲ್ಲಿ ಇರುವ ಬಸ್ ನಿಲ್ದಾಣಕ್ಕೆ ಬುಧವಾರ ರಾತ್ರಿ 7 ಘಂಟೆಗೆ ಹೊನ್ನಾಳಿ ಕಡೆಯಿಂದ ಬರುತ್ತಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿಬಸ್
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಮಾಸಡಿ ಗ್ರಾಮದ ಹೊನ್ನಾಳಿ ಹರಿಹರ ಮುಖ್ಯ ರಸ್ತೆಯ ಪಕ್ಕದಲ್ಲಿ ಇರುವ ಬಸ್ ನಿಲ್ದಾಣಕ್ಕೆ ಬುಧವಾರ ರಾತ್ರಿ 7 ಘಂಟೆಗೆ ಹೊನ್ನಾಳಿ ಕಡೆಯಿಂದ ಬರುತ್ತಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿಬಸ್

ಭದ್ರಾವತಿ:ನಗರಸಭೆ ವ್ಯಾಪ್ತಿಯಲ್ಲಿ ಹಲವು ಅಭಿವೃದ್ಧಿ ಕಾಮಗಾರಿಗಳನ್ನು ನಡೆಸಲು ಶಾಸಕ ಬಿ.ಕೆ ಸಂಗಮೇಶ್ವರ್ ರವರು ರಾಜ್ಯ ಸರ್ಕಾರದಿಂದ ಹೆಚ್ಚಿನ ಅನುದಾನ ತರುವಲ್ಲಿ ಪ್ರಾಮಾಣಿಕ ಪ್ರಯತ್ನ ನಡೆಸಿದ್ದಾರೆ.ಈ ಹಿನ್ನಲೆಯಲ್ಲಿ ನಗರದಲ್ಲಿ ಅನೇಕ ಅಭಿವೃದ್ಧಿ ಕಾರ್ಯಗಳು ಪ್ರಗತಿಯಲ್ಲಿದ್ದು,ಆದಷ್ಟು ಶೀಘ್ರದಲ್ಲಿ

ಮೈಸೂರು:ಜನನಿ ಸೇವಾ ಟ್ರಸ್ಟ್ (ರಿ.) ಮಹಿಳೆ-ಕಹಳೆಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಹಾಗೂ ಮಹಿಳಾ ಸಂಘಗಳ ಒಕ್ಕೂಟದ ಅಧ್ಯಕ್ಷರು ಮಹಾನಗರ ಪಾಲಿಕೆ ಸದಸ್ಯರಾದ ದಿವಂಗತ ಶ್ರೀಮತಿ ಕೆ.ಕಮಲಮ್ಮರವರ 14ನೇ ವರ್ಷದ ಪುಣ್ಯಸ್ಮರಣೆ ಅಂಗವಾಗಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ

ದಾವಣಗೆರೆ ಜಿಲ್ಲೆ ಹೊನ್ನಾಳಿಯ ಪಟ್ಟಣದಲ್ಲಿ ಇಂದು ದಲಿತ ಸಂಘರ್ಷ ಸಮಿತಿಯಿಂದ ಹಲವಾರು ಸಮಸ್ಯೆಗೆ ಅಧಿಕಾರಿಗಳು ಸ್ಪಂದಿಸದೆ ಇರುವುದು ದುರದೃಷ್ಟಕರ ಆದ್ದರಿಂದ ಇಂದು ನಮ್ಮ ದಲಿತ ಸಂಘರ್ಷ ಸಮಿತಿಯಿಂದ ತಾಲೂಕಿನಲ್ಲಿ ಇರುವ ಹಲವಾರು ಸಮಸ್ಯೆಗಳು ಅಂದರೆ

ಸಿಂಧನೂರು ನಗರದ ವಾಣಿಜ್ಯ ತೆರಿಗೆಗಳ ಇಲಾಖೆ ಸ್ಥಳೀಯ ಸರಕು ಮತ್ತು ಸೇವಾ ತೆರಿಗೆ ಅಧಿಕಾರಿಗಳ ಕಾರ್ಯಾಲಯ ಆವರಣದಲ್ಲಿ ವಾಣಿಜ್ಯ ತೆರಿಗೆ ಇಲಾಖೆ,ನ್ಯಾಷನಲ್ ಕಾಲೇಜ್ ರಾಷ್ಟ್ರೀಯ ಸೇವಾ ಯೋಜನೆ ಘಟಕ ಹಾಗೂ ವನಸಿರಿ ಫೌಂಡೇಶನ್ ಸಹಯೋಗದೊಂದಿಗೆ

ಕಲಬುರಗಿ:ಗೋದುತಾಯಿ ನಗರದ ಅವರ ನಿವಾಸದಲ್ಲಿ ಇಂದು ಗುಲಬರ್ಗಾ ವಿಶ್ವವಿದ್ಯಾಲಯ ಕಲಬುರಗಿ ಪ್ರಸಾರಾಂಗ ಕೊಡಮಾಡುವ 2022 ನೇ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಪ್ರಯುಕ್ತ ಹಿರಿಯ ಸಾಹಿತಿ ಮತ್ತು ಮಕ್ಕಳ ಹಿರಿಯ ಕವಿ ಎ.ಕೆ.ರಾಮೇಶ್ವರ

ಸಿಂಧನೂರು:ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣದ ಹಂತದಲ್ಲಿ ಮಕ್ಕಳಿಗೆ ಪ್ರಯೋಗದ ಮೂಲಕ ವಿಜ್ಞಾನವನ್ನು ಬೋಧಿಸುವುದರಿಂದ ಹೆಚ್ಚಿನ ಆಸಕ್ತಿಯನ್ನು ಮೂಡಿಸಲು ಸಹಾಯಕವಾಗುತ್ತದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಸೋಮಶೇಖರ್ ಗೌಡ ಹೇಳಿದರು.ಅವರು ಗುರುವಾರದಂದು ನಗರದ ಆದರ್ಶ ವಿದ್ಯಾಲಯದಲ್ಲಿ ವಿಜ್ಞಾನ

ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲ್ಲೂಕಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ವರದನಾಯಕಹಳ್ಳಿಯಲ್ಲಿ ನಡೆದ ಎಂಟನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭದಲ್ಲಿ ಪೋಷಕರು,ವಿದ್ಯಾರ್ಥಿಗಳು,ಶಾಲೆಯ ಸದಸ್ಯರು ಸಹ ಭಾಗಿಯಾಗಿದ್ದರು ಈ ಕಾರ್ಯಕ್ರಮದಲ್ಲಿ ಎಂಟನೇ ತರಗತಿಯ

ಹನೂರು:ವಸತಿ ಫಲಾನುಭವಿಗಳು ನಿಗಧಿತ ಅವಧಿಯೊಳಗೆ ವಸತಿ ಕಟ್ಟಡ ಕಾಮಗಾರಿಯನ್ನು ಪ್ರಾರಂಭಿಸಿ ಸಾಕಾರಗೊಳಿಸಬೇಕೆಂದು ಶಾಸಕ ಎಂ.ಆರ್.ಮಂಜುನಾಥ್ ತಿಳಿಸಿದರು. ತಾಲ್ಲೂಕಿನ ಮಹದೇಶ್ವರ ಕಲ್ಯಾಣ ಮಂಟಪದಲ್ಲಿ ಏರ್ಪಡಿಸಲಾಗಿದ್ದ ಬಸವ ವಸತಿ ಮತ್ತು ಡಾ.ಬಿ.ಆರ್.ಅಂಬೇಡ್ಕರ್ ನಿವಾಸ್ (ಗ್ರಾಮೀಣ), ವಸತಿ ಯೋಜನೆಯಡಿ

ಭದ್ರಾವತಿ:ಮಾರ್ಚ್ 08 ರಂದು ಮಹಾ ಶಿವರಾತ್ರಿ ಹಬ್ಬದ ಪ್ರಯುಕ್ತ ಭದ್ರಾವತಿ ನಗರಸಭಾ ವ್ಯಾಪ್ತಿಯಲ್ಲಿ ಪ್ರಾಣಿ ವಧೆ ಹಾಗೂ ಮಾಂಸ ಮಾರಾಟ ಮಾಡುವುದನ್ನು ಸಂಪೂರ್ಣ ನಿಷೇಧಿಸಲಾಗಿದೆ.
Website Design and Development By ❤ Serverhug Web Solutions