
“ಜಾತಿಗೆ ಸಾವಿದೆ ಆದರೆ ಸಂವಿಧಾನಕ್ಕೆ ಸಾವಿಲ್ಲ”
ಸಂವಿಧಾನ ಜಾಗೃತಿ ಜಾಥಾ ಯಶಸ್ವಿ ಲಿಂಗಸುಗೂರು ಪಟ್ಟಣದಲ್ಲಿ ಸಂವಿಧಾನ ಜಾಗೃತಿ ಜಾಥಾ ಫೆಬ್ರುವರಿ 11 ಭಾನುವಾರ ರಾತ್ರಿ 9:00 ಗಂಟೆಗೆ ಆಗಮಿಸಿದ ಸಂವಿಧಾನ ಜಾಗೃತಿ ಜಾಥಾಗೆ ಶಾಲಾ ಮಕ್ಕಳು,ಶಿಕ್ಷಕರು,ಸರಕಾರಿ ನೌಕರರು, ಸಾರ್ವಜನಿಕರು ತಾಲೂಕಿನ ದಲಿತ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂವಿಧಾನ ಜಾಗೃತಿ ಜಾಥಾ ಯಶಸ್ವಿ ಲಿಂಗಸುಗೂರು ಪಟ್ಟಣದಲ್ಲಿ ಸಂವಿಧಾನ ಜಾಗೃತಿ ಜಾಥಾ ಫೆಬ್ರುವರಿ 11 ಭಾನುವಾರ ರಾತ್ರಿ 9:00 ಗಂಟೆಗೆ ಆಗಮಿಸಿದ ಸಂವಿಧಾನ ಜಾಗೃತಿ ಜಾಥಾಗೆ ಶಾಲಾ ಮಕ್ಕಳು,ಶಿಕ್ಷಕರು,ಸರಕಾರಿ ನೌಕರರು, ಸಾರ್ವಜನಿಕರು ತಾಲೂಕಿನ ದಲಿತ

ರಾಜ್ಯ ಘಟಕದಿಂದ ಸಭೆ,ಕೊಪ್ಪಳ ಜಿಲ್ಲೆ ಪದಾಧಿಕಾರಿಗಳ ಆಯ್ಕೆ ಕೊಪ್ಪಳ ಜಿಲ್ಲೆಯ ಯಲಬುರ್ಗಾ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಕರ್ನಾಟಕ ಪರಿಶಿಷ್ಠ ಪಂಗಡ ವಾಲ್ಮೀಕಿ ರಾಜ್ಯ ಯುವ ಘಟಕದ ಸಭೆ ಹಾಗೂ ಕೊಪ್ಪಳ ಜಿಲ್ಲಾ ಪದಾಧಿಕಾರಿಗಳ ಆಯ್ಕೆ

ಯಡ್ರಾಮಿ:2011ರ ನಿರ್ಭಯ ಹತ್ಯಾಪ್ರಕರಣ ಆಗಿರಬಹುದು ಅಥವಾ ದಾನಮ್ಮ ಪ್ರಕರಣ ಆಗಿರಬಹುದು ಹಾಗೂ ಸೌಜನ್ಯ ಪ್ರಕರಣ ಆಗಿರಬಹುದು ಇದೇ ರೀತಿಯಾಗಿ ಕರ್ನಾಟಕದಲ್ಲಿ ಹೆಣ್ಣು ಮಕ್ಕಳ ಮೇಲೆ ಅಮಾನವೀಯ ಪೈಶಾಚಿಕ ಕೃತ್ಯ ಹಾಗೂ ಲೈಂಗಿಕ ಶೋಷಣೆ ನಡೆಯುತ್ತಿರುವುದು

ವಿಜಯನಗರ ಜಿಲ್ಲೆಯ ಕೂಡ್ಲಿಗಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ದಿ 10-2-24 ರಂದು ಮಾನ್ಯಶಾಸಕರು ಮಧ್ಯಾಹ್ನದಿಂದ ರಾತ್ರಿವರೆಗೂ ಹಳ್ಳಿಗಳ ಜನರ ಅಹವಾಲು ಆಲಿಸಿ ಸ್ಥಳದಲ್ಲಿಯೇ ಬಗೆಹರಿಸಿ ದಿನವಿಡೀ ಬಿಡುವು ಇಲ್ಲದೇ ವಿವಿಧ ಕಾರ್ಯಕ್ರಮದಲ್ಲಿ ಭಾಗಿಯಾದ ಶಾಸಕ ಡಾ.ಶ್ರೀನಿವಾಸ್.ಎನ್.ಟಿ. ಅವರು ಕ್ಷೇತ್ರದ

ಕಲಬುರಗಿ:ಇಲ್ಲಿನ ಏರ್ ಪೋರ್ಟ್ ರಸ್ತೆಯಲ್ಲಿರುವ ಸ್ವಾಮಿನಾರಾಯಣ ಗುರುಕುಲ ಅಂತರಾಷ್ಟ್ರೀಯ ವಿದ್ಯಾಸಂಸ್ಥೆ ಆವರಣದಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಕೂಡಾ ವಾರ್ಷಿಕ ಸ್ನೇಹ ಸಮ್ಮೇಳನ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಹಮ್ಮಿಕೊಳ್ಳಲಾಗಿತ್ತು.ಈ ಕಾರ್ಯಕ್ರಮದ ಘನ ಅಧ್ಯಕ್ಷತೆಯನ್ನು ಪರಮಪೂಜ್ಯ

ಮುಂಡಗೋಡ:ಬಾಚಣಕಿಯಲ್ಲಿ ನಾಡಬಾಂಬ್ಸ್ಪೋಟಗೊಂಡ ಪ್ರಕರಣಕ್ಕೆ ಸಂಬಂಧಪಟ್ಟಂತೆ ಜಿಲ್ಲಾ ಮಟ್ಟದ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮಜ್ಜಗೇರಿ ಗ್ರಾಮದ ಭರಮಣ್ಣ ಭೋವಿ (52) ವೃತ್ತಿಯಲ್ಲಿ ರೈತರಾಗಿದ್ದು,ಗುರುವಾರ ಬಾಚಣಕಿ ಕೆರೆಯ ಹತ್ತಿರ ಕುರಿ ಮೇಯಿಸಲು
ಆತ್ಮೀಯರೇPUC ಪಾಸ್ ಮಾಡಿರುವ ತಮ್ಮ ಪರಿಚಿತ ಮಕ್ಕಳು ಯಾರಾದರೂ 2024-25 ನೇ ಸಾಲಿನಲ್ಲಿ D Ed ಮಾಡಲು ಬಯಸಿದರೆ,ಅವರಿಗೆ ಊಟ,ವಸತಿ,ಪಠ್ಯ ಪುಸ್ತಕ ಹಾಗೂ ಬರೆಯುವ ನೋಟ್ ಪುಸ್ತಕ,ಫೈಲ್, ಲೇಖನಿ,ಉಚಿತ ಟಿ ಇ ಟಿ ತರಬೇತಿ,spoken

ತುಮಕೂರು:ಪಾವಗಡ ತಾಲೂಕಿನ ಯ.ನಾ.ಹೊಸಕೋಟೆ ಹೋಬಳಿಯ ನಗರದ ಹೊರ ವಲಯದಲ್ಲಿ ಮೊದಲ ಸಭೆಯನ್ನು ಟ್ರಸ್ಟ್ ನ ಗೌರವ ಅಧ್ಯಕ್ಷರಾದ ಬಿ ಹೊಸಹಳ್ಳಿ ಮಲ್ಲಿಕಾರ್ಜುನ ಮತ್ತು ಟ್ರಸ್ಟ್ ನ ಅಧ್ಯಕ್ಷರಾದ ಭೀಮನಕುಂಟೆ ರಾಮಾಂಜಿನಪ್ಪ ನವರ ಅಧ್ಯಕ್ಷತೆಯಲ್ಲಿ ಮೊದಲ

ಕಲಬುರಗಿ:ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ವಿರುದ್ಧ ಮಾಜಿ ಶಾಸಕ ದತ್ತಾತ್ರೇಯ ಪಾಟೀಲ ರೇವೂರ ಅವರು ಮಾಡುತ್ತಿರುವ ಆರೋಪಗಳು ಶುದ್ಧ ಸುಳ್ಳು ಎಂದು ಜಿಲ್ಲಾ ಯುವ ಕಾಂಗ್ರೆಸ್ ಪ್ರದಾನ ಕಾರ್ಯದರ್ಶಿ ಓಂಕಾರ ವಠಾರ ಹೇಳಿದರು.ಈ

ಕಲಬುರಗಿ:ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರ ವಿರುದ್ಧ ಬಿಜೆಪಿ ನಾಯಕರು ಬೇಜವಾಬ್ದಾರಿ ಹೇಳಿಕೆ ನೀಡಿದ್ದಾರೆ.ಅವರ ಸುಳ್ಳು ಆರೋಪಗಳು ಸತ್ಯಕ್ಕೆ ದೂರವಾದ ವಿಚಾರ ಎಂದು ತಾಜ ಸುಲ್ತಾನಪುರ ಮಾಜಿ ಗ್ರಾಮ ಪಂಚಾಯತ ಅಧ್ಯಕ್ಷ ಸುನೀಲ
Website Design and Development By ❤ Serverhug Web Solutions