
ನಾಮಪತ್ರ ಹಿಂಪಡೆದ 4 ಪಕ್ಷೇತರರು ಕಣದಲ್ಲಿ 18 ಜನ ಅಭ್ಯರ್ಥಿಗಳು
ತುಮಕೂರು ಲೋಕಸಭಾ ಕ್ಷೇತ್ರ ಚುನಾವಣೆಗೆ ಸ್ಪರ್ಧಿಸಿದ್ದ ವಿ ಪ್ರಭಾಕರ್ ಹನುಮಯ್ಯ ಎನ್ ಕೆ ಹುಚ್ಚೇಗೌಡ ಹಾಗೂ ಡಿ ಎಂ ಅನಂತರಾಜು ನಾಲಕ್ಕು ನಾಮ ನಿರ್ದೇಶಿತ ಪಕ್ಷೇತರ ಅಭ್ಯರ್ಥಿಗಳು ಉಮೇದುವಾರಿಕೆಯನ್ನು ಹಿಂಪಡೆಯುವುದರ ಮೂಲಕ ಚುನಾವಣಾ ಕಣದಿಂದ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ತುಮಕೂರು ಲೋಕಸಭಾ ಕ್ಷೇತ್ರ ಚುನಾವಣೆಗೆ ಸ್ಪರ್ಧಿಸಿದ್ದ ವಿ ಪ್ರಭಾಕರ್ ಹನುಮಯ್ಯ ಎನ್ ಕೆ ಹುಚ್ಚೇಗೌಡ ಹಾಗೂ ಡಿ ಎಂ ಅನಂತರಾಜು ನಾಲಕ್ಕು ನಾಮ ನಿರ್ದೇಶಿತ ಪಕ್ಷೇತರ ಅಭ್ಯರ್ಥಿಗಳು ಉಮೇದುವಾರಿಕೆಯನ್ನು ಹಿಂಪಡೆಯುವುದರ ಮೂಲಕ ಚುನಾವಣಾ ಕಣದಿಂದ

ಲೋಕಸಭೆ ಚುನಾವಣೆಯಲ್ಲಿ ಗೆಲ್ಲುವ ವಿಶ್ವಾಸವನ್ನು ವ್ಯಕ್ತಪಡಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೊಸ ಸರ್ಕಾರದಲ್ಲಿ ಎಸ್ ಸಿ,ಎಸ್ ಟಿ ಮತ್ತು ಹಿಂದುಳಿದ ವರ್ಗದವರಿಗೆ ಮಹಿಳೆಯರ ಖಾತೆಗಳಿಗೆ 1 ಲಕ್ಷ ರೂಪಾಯಿಗಳನ್ನು ವರ್ಗಾಯಿಸುತ್ತೇವೆ ಎಂದು ಭರವಸೆಯನ್ನು

ಭಾವೈಕತೆಯ ಭಗವಂತ,ಸಿದ್ದಿಪುರುಷ,ಕಲ್ಯಾಣ ಕರ್ನಾಟಕದ ಪ್ರಸಿದ್ಧ ಅಬ್ಬೆತುಮಕೂರಿನ ವಿಶ್ವರಾಧ್ಯರ ಮಠಕ್ಕೆ ಇಂದು ಕಲಬುರಗಿ ಉಸ್ತುವಾರಿ ಸಚಿವರಾದ ಸನ್ಮಾನ್ಯ ಶ್ರೀ ಪ್ರಿಯಾಂಕ್ ಖರ್ಗೆಜಿಯವರು ಭೇಟಿ ನೀಡಿ ಪೀಠಾಧಿಪತಿಗಳಾದ ಶ್ರೀ ಶ್ರೀ ಶ್ರೀ ಡಾ.ಗಂಗಾಧರ ಮಹಾ-ಸ್ವಾಮಿಜಿಯವರ ಆಶೀರ್ವಾದ ಪಡೆದರು.

ಕಾರಟಗಿ:ಭಗವಾನ್ ಬುದ್ಧ,ವಿಶ್ವಗುರು ಬಸವಣ್ಣ, ಭಾರತರತ್ನ ಡಾ।।ಬಿ.ಆರ್.ಅಂಬೇಡ್ಕರ್ ಹಾಗೂ ಹಸಿರು ಕ್ರಾಂತಿ ಹರಿಕಾರ, ಮಾಜಿ ಉಪ ಪ್ರಧಾನಮಂತ್ರಿಡಾ||ಬಾಬು ಜಗಜೀವನ್ ರಾಮ್ ರವರ ಜಯಂತಿ ನಿಮಿತ್ಯ ಕಲ್ಯಾಣ ಕರ್ನಾಟಕ ದಲಿತ ಸಂಘರ್ಷ ಸಮಿತಿ (ರಿ.) ರಾಜ್ಯ ಸಮಿತಿ,ಬೆಂಗಳೂರು

ಯಾದಗಿರಿ ಜಿಲ್ಲೆ ಹುಣಸಗಿ ತಾಲೂಕಿನ ರಾಜಕೋಳೂರ (ಪಿ ಎನ್ ತಾಂಡಾ)ದಲ್ಲಿ ಸಂತ ಸೇವಾಲಾಲ್ ಮಹಾರಾಜರ ಮೂರ್ತಿ ಪ್ರತಿಷ್ಠಾಪನೆಯ ಮೆರವಣಿಗೆ ಅದ್ದೂರಿಯಾಗಿ ನೆರವೇರಿತು.ಈ ಸಂದರ್ಭದಲ್ಲಿ ಊರಿನ ಪ್ರಮುಖರಾದ ಚಂದಪ್ಪ ಸಾಹುಕಾರ,ಲಕ್ಷ್ಮಣ್,ರಾಮಪ್ಪ ರಾಠೋಡ್,ಬಾಸು ನಾಯಕ,ಜೀತಲಾಲ್ ರಾಠೋಡ್,ಪರಶುರಾಮ್ ಚವಾಣ್

ಬೆಂಗಳೂರು ನಗರದ ಬಾನಸೋಡು ಏರಿಯಾದ ರಸ್ತೆಯ ಅಕ್ಕಪಕ್ಕದಲ್ಲಿರುವ ಮರಗಳಿಗೆ ವನಸಿರಿ ಫೌಂಡೇಶನ್ ಸದಸ್ಯರು ಬೇಸಿಗೆಯಿಂದ ಪಕ್ಷಿಗಳು ನೀರಿಗಾಗಿ ಅಲೆದಾಡುತ್ತಿರುವುದನ್ನು ಕಂಡು ಪ್ಲಾಸ್ಟಿಕ್ ಡಬ್ಬಗಳನ್ನು ಕಟ್ಟು ಮಾಡಿ ಮರಗಳಿಗೆ ಕಟ್ಟಿ ನೀರು ಹಾಕಿ ಪಕ್ಷಿಗಳಿಗೆ ನೀರುಣಿಸುವ

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಗ್ರಾಮ ಪಂಚಾಯತಿಗಳಾದ ಸೂಳೇರಿಪಾಳ್ಯ, ಹೋಗ್ಯಂ,ಮಾರ್ಟಳ್ಳಿ,ಅಜ್ಜೀಪುರ,ಮೀಣ್ಯಂ,ದಿನ್ನಹಳ್ಳಿ ಮುಂತಾದ ಗ್ರಾಮಪಂಚಾಯತಿಗಳ ವ್ಯಾಪ್ತಿಯ ಗ್ರಾಮಗಳಲ್ಲಿ ಹಸುಕರು ಮುಂತಾದ ಜಾನುವಾರುಗಳಿಗೆ ಮೇವು ಇಲ್ಲದ ಕಾರಣ ಪ್ರಾಣಿಗಳು ತುಂಬಾ ಸೊರಗಿ ಹೋಗಿರುವ ಕಾರಣ ಮೇಲ್ಕಂಡ ಪಂಚಾಯತಿಗಳಿಗೆ

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಡಣಾಪೂರ ಗ್ರಾಮದ ಶ್ರೀ ದುರ್ಗಾ ಪರಮೇಶ್ವರಿ ದೇವಸ್ಥಾನದಲ್ಲಿ ಯುಗಾದಿ ಪ್ರಯುಕ್ತ ವಿಶೇಷ ಪೂಜಾ ಹಾಗೂ ಅಲಂಕಾರ ಇಂದು ಬೆಳಗ್ಗೆ ತಾಯಿ ದುರ್ಗಾದೇವಿಯ ಹಾಗೂ ಡಣಾಪೂರ ಆರಾದ್ಯ ದೈವವಾಗಿರುವ ಮಾರುತೇಶ್ವರ

ರಾಯಚೂರು ಜಿಲ್ಲೆ ಲಿಂಗಸಗೂರು ತಾಲೂಕು ನಾಗಪ್ಪ ವಜ್ಜಲ ವಿಧಿವಶ ಲಿಂಗಸಗೂರು ತಾಲೂಕಿನ ಶಾಸಕರು ಆದ ಮಾನಪ್ಪ ವಜ್ಜಲ್ ಅವರ ಅಣ್ಣ ನಾಗಪ್ಪ ವಜ್ಜಲ್ ಇಂದು ವಿಧಿವಶರಾಗಿದ್ದಾರೆ.ಅಪರೂಪದ ಸಜ್ಜನರು ಜನನಾಯಕರು ಲಿಂಗಸೂಗೂರು ತಾಲೂಕಿನಲ್ಲಿ ಮಾಲಕರು ಎಂದೇ

ಹಾವೇರಿ:ಲೋಕಸಭಾ ಚುನಾವಣೆಯ ಅಂಗವಾಗಿ ಶಿರಹಟ್ಟಿ ವಿಧಾನಸಭಾ ಕ್ಷೇತ್ರದ ಲಕ್ಷ್ಮೇಶ್ವರ ತಾಲೂಕಿನ ವ್ಯಾಪ್ತಿಯ ಬಸಾಪುರ-ರಾಮಗೇರಿ ಗ್ರಾಮದಲ್ಲಿ ಭಾರತೀಯ ಜನತಾ ಪಕ್ಷದ ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾದ ಸನ್ಮಾನ್ಯ ಶ್ರೀ ಬಸವರಾಜ ಬೊಮ್ಮಾಯಿ ಅವರೊಂದಿಗೆ ಡಾ.ಚಂದ್ರು ಕೆ.ಲಮಾಣಿ
Website Design and Development By ❤ Serverhug Web Solutions