ಇಡಗೂರು ಗ್ರಾಮದಲ್ಲಿ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮ
ನಾಗರಿಕ ಬಂಧುಗಳೇ,75ನೇ ಗಣರಾಜ್ಯೋತ್ಸವದ (ಅಮೃತ ಮಹೋತ್ಸವ) ಅಂಗವಾಗಿ ಕರ್ನಾಟಕ ಸರ್ಕಾರವು ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮ ಹಮ್ಮಿಕೊಂಡಿದ್ದು ಸಂವಿಧಾನದ ಸ್ತಬ್ಧಚಿತ್ರ ಹೋತ್ತ ವಾಹನವು ದಿನಾಂಕ 3/ 2/ 2024 ಶನಿವಾರ ಮಧ್ಯಾಹ್ನ ಒಂದು ಗಂಟೆಗೆ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909
ನಾಗರಿಕ ಬಂಧುಗಳೇ,75ನೇ ಗಣರಾಜ್ಯೋತ್ಸವದ (ಅಮೃತ ಮಹೋತ್ಸವ) ಅಂಗವಾಗಿ ಕರ್ನಾಟಕ ಸರ್ಕಾರವು ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮ ಹಮ್ಮಿಕೊಂಡಿದ್ದು ಸಂವಿಧಾನದ ಸ್ತಬ್ಧಚಿತ್ರ ಹೋತ್ತ ವಾಹನವು ದಿನಾಂಕ 3/ 2/ 2024 ಶನಿವಾರ ಮಧ್ಯಾಹ್ನ ಒಂದು ಗಂಟೆಗೆ

ದಾವಣಗೆರೆ:ದಾವಣಗೆರೆ ಜಿಲ್ಲೆಯಲ್ಲಿ ಇದೇ ಪ್ರಥಮ ಬಾರಿಗೆ 31 ವರ್ಷಗಳ ನಂತರ ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ನೇತೃತ್ವ ಹಾಗೂ ದಾವಣಗೆರೆ ಜಿಲ್ಲಾ ಕಾನಿಪ ಸಂಘದ ಆತಿಥ್ಯ ಮತ್ತು ದಾವಣಗೆರೆ ಜಿಲ್ಲಾ ವರದಿಗಾರರ ಕೂಟದ

ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲೂಕಿನ ಹಂಡಿತವಳ್ಳಿ ಗ್ರಾಮದಲ್ಲಿ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮ ನಿಮಿತ್ತವಾಗಿ ಗ್ರಾಮಕ್ಕೆ ಆಗಮಿಸಿದ ರಥಯಾತ್ರೆಗೆ ಅದ್ದೂರಿ ಸ್ವಾಗತವನ್ನು ಕೋರಿ ಅಂಬೇಡ್ಕರ್ ಪ್ರತಿಮೆಗೆ ಗ್ರಾಮ ಪಂಚಾಯಿತಿ ಅಧ್ಯಕ್ಷರು ಮತ್ತು ಅಭಿವೃದ್ಧಿ ಅಧಿಕಾರಿಗಳು

ಯಾದಗಿರಿ:ಕೇಂದ್ರ ಸರ್ಕಾರದ ಬಜೆಟ್ ರೈತರ ಪರ ವಿರೋಧಿ ಬಜೆಟ್ ಇದಾಗಿದೆ ಎಂದು ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಮಲ್ಲಣ್ಣಗೌಡ ಹಗರಟಗಿ ಆರೋಪಿಸಿದ್ದಾರೆ.ಕರ್ನಾಟಕ ರಾಜ್ಯದಲ್ಲಿ ಹಲವಾರು ತಾಲೂಕುಗಳಲ್ಲಿ ಬರಗಾಲದಿಂದ ತತ್ತರಿಸಿದ್ದು ಇಲ್ಲಿಯವರೆಗೆ ಕೇಂದ್ರ ಸರ್ಕಾರದಿಂದ ರೈತರಿಗೆ

ಶಹಾಪುರ:ಕೂಲಿಕಾರರ ನಿಗಮ ಮಂಡಳಿ ರಚನೆ ಮಾಡಿ ಕೂಲಿಕಾರರ ಸರ್ವಾಂಗೀಣ ಅಭಿವೃದ್ಧಿಗಾಗಿ, ತಮಿಳು ನಾಡು ಮಾದರಿಯಂತೆ ನಮ್ಮ ರಾಜ್ಯ ರೈತರಿಗೆ ಅನುದಾನ ಒದಗಿಸಿಕೊಡಬೇಕು ತಾವೂ ಬರಗಾಲದ ಛಾಯೆ ಆವರಿಸಿದರಿಂದ ಪ್ರತಿ ದಿನಕ್ಕೆ 6 ರೂ.ಗಳ ಕೂಲಿ

ದಾವಣಗೆರೆ:ರಾಜ್ಯ ಮಟ್ಟದ 38ನೇ ಪತ್ರಕರ್ತರ ಸಮ್ಮೇಳನ ದಾವಣಗೆರೆ ನಗರದ ಹದಡಿ ರಸ್ತೆಯಲ್ಲಿರುವ ಪಾರ್ವತಮ್ಮ ಶಾಮನೂರು ಶಿವಶಂಕರಪ್ಪ ಕಲ್ಯಾಣ ಮಂದಿರದಲ್ಲಿ ಫೆ.3 ಮತ್ತು 4 ರಂದು ನಡೆಯಲಿರುವ ಹಿನ್ನೆಲೆಯಲ್ಲಿ ಬೆಣ್ಣೆನಗರಿಯಲ್ಲಿ ಮಧುವಣಗಿತ್ತಿಯಂತೆ ಸಿಂಗಾರಗೊಂಡಿದೆ.ದಾವಣಗೆರೆ ಜಿಲ್ಲೆಯಾಗಿ 31

ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕು ಗೃಹ ಸಚಿವರಾದ ಡಾಕ್ಟರ್ ಜಿ ಪರಮೇಶ್ವರ್ ಅವರ ಜಿಲ್ಲೆ ಇತ್ತೀಚಿನ ದಿನಗಳಲ್ಲಿ ಗುಬ್ಬಿ ತಾಲೂಕಿನಲ್ಲಿ ಸರಗಳ್ಳತನ ಹೆಚ್ಚಾಗಿದ್ದು ತಾಲೂಕಿನ ಗಂಟೆಪಾಳ್ಯದಲ್ಲಿ ವಾರದ ಹಿಂದೆ ಸರಗಳ್ಳತನವಾಗಿದ್ದು ಕೃತ್ಯದಲ್ಲಿ ಇಬ್ಬರು ಕಳ್ಳರು

ದಾವಣಗೆರೆ:ದಾವಣಗೆರೆಯಲ್ಲಿ ಜಿಲ್ಲೆಯಾಗಿ ಮೊದಲ ಬಾರಿಗೆ ರಾಜ್ಯ ಮಟ್ಟದ 38ನೇ ಪತ್ರಕರ್ತರ ಸಮ್ಮೇಳನ ನಡೆಯಲಿರುವ ಹಿನ್ನೆಲೆಯಲ್ಲಿ ನಗರದ ಅಂಬೇಡ್ಕರ್ ವೃತ್ತದಿಂದ ಮೆರವಣಿಗೆ ಫೆ.3ರಂದು ಬೆಳಗ್ಗೆ 8.30ಕ್ಕೆ ನಡೆಯಲಿದೆ.ಮೆರವಣಿಗೆ ಪೂರ್ವದಲ್ಲಿ ಹರ್ಡೇಕರ್ ಮಂಜಪ್ಪ, ಮಹಾತ್ಮ ಗಾಂಧೀಜಿ,ಡಾ.ಬಿ.ಆರ್.ಅಂಬೇಡ್ಕರ್, ಬಾಬು

ಸಿಂಧನೂರು:ರಾಜ್ಯ ಸರ್ಕಾರ ರಾಜ್ಯದಾದ್ಯಂತ 161 ತಾಲೂಕುಗಳನ್ನು ಬರಗಾಲ ಪೀಡಿತ ತಾಲೂಕುಗಳನ್ನಾಗಿ ಘೋಷಣೆ ಮಾಡಿ ಐದು ತಿಂಗಳು ಕಳೆದರೂ ಕೇಂದ್ರ ಸರ್ಕಾರದಿಂದ ಆಗಲಿ,ರಾಜ್ಯ ಸರ್ಕಾರದಿಂದಾಗಲಿ ಯಾವುದೇ ರೀತಿಯ ರೈತರ ಖಾತೆಗೆ ಹಣ ಜಮೆ ಮಾಡಿಲ್ಲ ಈ

ಕಲಬುರಗಿ:ಸಾಹಿತಿ,ಲೇಖಕ ಹಾಗೂ ಹಿರಿಯ ಪತ್ರಕರ್ತ ಮಹಿಪಾಲರೆಡ್ಡಿ ಮುನ್ನೂರು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯುಜೆ) ನೀಡುವ 2022-23ನೇ ಸಾಲಿನ ವಾರ್ಷಿಕ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.ಮಹಿಪಾಲರೆಡ್ಡಿ ಅವರನ್ನು ರವಿ ಬೆಳೆಗೆರೆ ಸ್ಮಾರಕ ಪ್ರಶಸ್ತಿಗೆ ಆಯ್ಕೆ ಯಾಗಿದ್ದು,ಇದೇ ಫೆ.3
Website Design and Development By ❤ Serverhug Web Solutions