
ಶ್ರೀ ಕ್ಷೇತ್ರ ಕಪ್ಪಡಿ ಜಾತ್ರಾ ಮಹೋತ್ಸವ
ಮೈಸೂರು ಜಿಲ್ಲೆ ಕೆ ಆರ್ ನಗರ ತಾಲೂಕಿನ ಹೆಬ್ಬಾಳ ಸಮೀಪ ಇರುವ ಪ್ರಸಿದ್ಧ ಪುಣ್ಯಕ್ಷೇತ್ರವಾದ ಶ್ರೀ ಕಪ್ಪಡಿ ರಾಜಾ ಅಪ್ಪಾಜಿ ಜಾತ್ರೆಯು ಶಿವರಾತ್ರಿ ಹಬ್ಬದ ದಿನ ಪ್ರಾರಂಭವಾಗಿ ದಿನಾಂಕ 4=4=2024ನೇ ಗುರುವಾರದಂದು ಸ್ವಾಮೀಜಿ ಕೊನೆಯ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಮೈಸೂರು ಜಿಲ್ಲೆ ಕೆ ಆರ್ ನಗರ ತಾಲೂಕಿನ ಹೆಬ್ಬಾಳ ಸಮೀಪ ಇರುವ ಪ್ರಸಿದ್ಧ ಪುಣ್ಯಕ್ಷೇತ್ರವಾದ ಶ್ರೀ ಕಪ್ಪಡಿ ರಾಜಾ ಅಪ್ಪಾಜಿ ಜಾತ್ರೆಯು ಶಿವರಾತ್ರಿ ಹಬ್ಬದ ದಿನ ಪ್ರಾರಂಭವಾಗಿ ದಿನಾಂಕ 4=4=2024ನೇ ಗುರುವಾರದಂದು ಸ್ವಾಮೀಜಿ ಕೊನೆಯ

ರಾಯಚೂರು ಜಿಲ್ಲೆಯ ಮಾನವಿ ತಾಲೂಕಿನ ಭೋಗಾವತಿ ಗ್ರಾಮದ ಶ್ರೀ ರಾಮಲಿಂಗೇಶ್ವರ ದೇವಸ್ಥಾನದಲ್ಲಿ ರವಿವಾರ ನಡೆದ ವಿಶ್ವಕರ್ಮ ಬಂಧುಗಳ ಮದುವೆ ಸಮಾರಂಭದಲ್ಲಿ 501ಸಸಿಗಳ ವಿತರಣಾ ಕಾರ್ಯಕ್ರಮ ನೆರವೇರಿತು.ಈ ಸಂದರ್ಭದಲ್ಲಿ ನವ ದಂಪತಿಗಳು ಸಸಿ ನೆಟ್ಟು ನೀರುಣಿಸುವ

ವಿಜಯಪುರ ಜಿಲ್ಲೆ ಇಂಡಿ ತಾಲ್ಲೂಕಿನ ಲಚ್ಯಾಣ ಗ್ರಾಮದಲ್ಲಿ ಆಕಸ್ಮಿಕವಾಗಿ ಕೊಳವೆ ಬಾವಿಗೆ ಬಿದ್ದಿದ್ದ 2 ವರ್ಷದ ಬಾಲಕ ಸಾತ್ವಿಕ್ನ ರಕ್ಷಣಾ ಕಾರ್ಯಾಚರಣೆ ಯಶಸ್ವಿಯಾಗಿದೆ.ಮಗುವಿನ ರಕ್ಷಣೆಗಾಗಿ ಹಗಲಿರುಳೆನ್ನದೆ ಶ್ರಮಿಸಿದ ಸಿಬ್ಬಂದಿಗಳು ಮತ್ತು ಸಾರ್ವಜನಿಕರ ಕಾರ್ಯದಕ್ಷತೆ ಪ್ರಶಂಸನೀಯ.ಮಗುವಿನ

ದಲಿತ ಸಮುದಾಯ ತುಮಕೂರು ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ ಮುದ್ದಹನುಮೆಗೌಡರನ್ನು ಬೆಂಬಲಿಸುವಂತೆ ಮತ್ತು ಚುನಾವಣೆ ನಂತರ ಸರ್ಕಾರದ ನಾಮಿನಿಗಳನ್ನು ಮಾದಿಗ ಸಮುದಾಯಕ್ಕೆ ನೀಡುವಂತೆ ಶಾಸಕರಿಗೆ ಮತ್ತು ಜಿಲ್ಲೆಯ ಮುಖಂಡರಿಗೆ ಒತ್ತಾಯಿಸಿದರು ನಗರದ ಖಾಸಗಿ ಹೋಟೆಲ್ ಸಭಾಂಗಣದಲ್ಲಿ

ಕೊಪ್ಪಳ:ಗಣೇಶ್ ನಗರದ ಆಶ್ರಯ ಕಾಲೋನಿಯಲ್ಲಿ ವಾಸವಿದ್ದ ಶೆಡ್ ನ ಜಾಗವನ್ನು ಈಗ ಬೇರೆಯವರ ಹೆಸರಿಗೆ ನೋಂದಾಯಿಸಲಾಗಿದೆ ಎಂದು ಅಂಗವಿಕಲ ಚನ್ನಬಸಪ್ಪ ಯಲಿಗಾರ ಇಲ್ಲಿನ ಜಿಲ್ಲಾಡಳಿತ ಭವನದ ಮುಂಬಾಗದಲ್ಲಿ ವಿವಿಧ ಸಂಘಟನೆಗಳ ಜೊತೆಗೂಡಿ ನಡೆಸುತ್ತಿರುವ ಪ್ರತಿಭಟನೆ

ಕರ್ನಾಟಕವಿಧಾನ ಪರಿಷತ್ತಿನ ಸಚಿವಾಲಯದ ವಾಹನ ಚಾಲಕರು ಮತ್ತು ಡಿ ಗುಂಪು ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ 30ಕ್ಕೂ ಹೆಚ್ಚು ಹುದ್ದೆಗಳಿದ್ದು ಅರ್ಜಿ ಆಹ್ವಾನ ನಿಸಿದ್ದು ಏಪ್ರಿಲ್ 5 ಕೊನೆಯ ದಿನಾಂಕವಾಗಿದೆ ತಿಂಗಳಿಗೆ 17000 ಸಾವಿರದಿಂದ 42000

ಮುಂಡಗೋಡ:ಮುಂಬರುವ ಸಾರ್ವತ್ರಿಕ ಲೋಕಸಭಾ ಚುನಾವಣೆ ನಿಮಿತ್ತ ಭಾರತೀಯ ಜನತಾ ಪಾರ್ಟಿ ಮುಂಡಗೋಡ ಮಂಡಲ ವತಿಯಿಂದ ದೈವಜ್ಞ ಕಲ್ಯಾಣ ಮಂಟಪ ಮುಂಡಗೋಡದಲ್ಲಿ”ಕಾರ್ಯಕರ್ತರ ಸಮಾವೇಶ” ನಡೆಯಿತು.ತಾಲೂಕ ಮಂಡಲ ಅಧ್ಯಕ್ಷರಾದ ಮಂಜುನಾಥ್ ಪಾಟೀಲ್ ಅತಿಥಿಗಳನ್ನು ಪ್ರಾಸ್ತಾವಿಕವಾಗಿ ಸ್ವಾಗತಿಸಿ, ಕ್ಷೇತ್ರದಲ್ಲಿ

ಕೊಪ್ಪಳ ಜಿಲ್ಲೆಯ ಕಾರಟಗಿ ತಾಲೂಕಿನ ಸಿಂಗನಾಳ ಗ್ರಾಮದಲ್ಲಿ ಶ್ರೀ ಶರಣಬಸವೇಶ್ವರ ಪುರಾಣ ಮಹಾಮಂಗಳ,ಜಾತ್ರಾ ಮಹೋತ್ಸವ ಹಾಗೂ ಸಾಮೂಹಿಕ ವಿವಾಹ ನೆರವೇರಿತು.ಬೆಳಗಿನ ಜಾವ,ಗಂಗೆ ಪೂಜೆಯೊಂದಿಗೆ,ಶ್ರೀ ಶರಣಬಸವೇಶ್ವರ ರುದ್ರ ಅಭಿಷೇಕ ಕರ್ಪೂರ ಪೂಜೆ ಮಂಗಳಾರತಿಯೊಂದಿಗೆ ಶ್ರೀ ನಿಜಲಿಂಗಯ್ಯ

ವಿಜಯಪುರ:ಎರಡು ವರ್ಷದ ಬಾಲಕ ಆಟವಾಡುತ್ತಾ ತೆರೆದ ಕೊಳವೆ ಬಾವಿಗೆ ಬಿದ್ದಿರುವ ಘಟನೆ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಲಚ್ಯಾನ್ ಗ್ರಾಮದಲ್ಲಿನಡೆದಿದೆ ಇನ್ನು ವಿಷಯ ತಿಳಿದು ಸ್ಥಳಕ್ಕೆ ಅಗ್ನಿಶಾಮಕ ದಳ,ಪೊಲೀಸ್,ತಾಲೂಕು ಆಡಳಿತಾಧಿಕಾರಿಗಳು ದೌಡಾಯಿಸಿದ್ದು,ರಕ್ಷಣಾ ಕಾರ್ಯಾಚರಣೆ ಭರದಿಂದ

ತುಮಕೂರು ಜಿಲ್ಲೆಯ ಪಾವಗಡ ಪಟ್ಟಣದಲ್ಲಿ ಅನಧಿಕೃತವಾಗಿ ತಲೆಯೆತ್ತಿದ ಮಳಿಗೆಗಳನ್ನು ಪುರಸಭೆ ವತಿಯಿಂದ ತೆರವುಗೊಳಿಸಲಾಯಿತು.ಪೆನಗೊಂಡ ಊರ ಬಾಗಿಲ ಬಳಿ ಪುರಸಭೆಯಿಂದ 10 ಮಟ್ಟನ್ ಮಾರುಕಟ್ಟೆ ಮಳಿಗೆಗಳು ನಿರ್ಮಾಣವಾಗಿದ್ದು ಹರಾಜಿನ ಮೂಲಕ ಅಂಗಡಿಗಳನ್ನು ಪಡೆದ ವ್ಯಾಪಾರಿಗಳು ಅನಧಿಕೃತವಾಗಿ
Website Design and Development By ❤ Serverhug Web Solutions