
ಯೋಧನಿಗೆ ಗಂಭೀರ ಗಾಯ: ಪ್ಯಾರಾಚೂಟ್ ತರಬೇತಿ ವೇಳೆ ಅನಾಹುತ
ಬಳ್ಳಾರಿ : ಪ್ಯಾರಾಚೂಟ್ ತರಬೇತಿ ಪಡೆಯುತ್ತಿದ್ದ ವೇಳೆ ಆಯತಪ್ಪಿ 50 ಅಡಿ ಎತ್ತರದಿಂದ ಕೆಳಕ್ಕೆ ಬಿದ್ದು ಯೋಧರೊಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬಳ್ಳಾರಿ ಹೊರ ವಲಯದ ಪಿ.ಡಿ. ಹಳ್ಳಿ ಭಾಗದಲ್ಲಿ ನಡೆದಿದೆ. 25 ವರ್ಷದ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಬಳ್ಳಾರಿ : ಪ್ಯಾರಾಚೂಟ್ ತರಬೇತಿ ಪಡೆಯುತ್ತಿದ್ದ ವೇಳೆ ಆಯತಪ್ಪಿ 50 ಅಡಿ ಎತ್ತರದಿಂದ ಕೆಳಕ್ಕೆ ಬಿದ್ದು ಯೋಧರೊಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬಳ್ಳಾರಿ ಹೊರ ವಲಯದ ಪಿ.ಡಿ. ಹಳ್ಳಿ ಭಾಗದಲ್ಲಿ ನಡೆದಿದೆ. 25 ವರ್ಷದ

ನವದೆಹಲಿ: ಡಿಜಿಟಲ್ ಪಾವತಿ ಸುರಕ್ಷತೆಯನ್ನು ಹೆಚ್ಚಿಸಲು ಯುಪಿಐ (UPI) ವ್ಯವಸ್ಥೆಯಲ್ಲಿ ಹೊಸ ಬದಲಾವಣೆಯನ್ನು ತರಲು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (RBI) ಚಿಂತನೆ ನಡೆಸುತ್ತಿದೆ. ಈ ಪ್ರಸ್ತಾವನೆಯಂತೆ, 10,000 ರೂ.ಗಿಂತ ಹೆಚ್ಚು ಮೊತ್ತವನ್ನು ವರ್ಗಾಯಿಸುವಾಗ

ಕುಶಾಲನಗರ :ಕಾವೇರಿ ನದಿ ದಂಡೆಯಲ್ಲಿ ಶಾಲಾ ಬ್ಯಾಗ್ ಒಂದರಲ್ಲಿ ನವಜಾತ ಶಿಶುವಿನ ಕಳೇಬರ ಪತ್ತೆಯಾಗಿದೆ. ಆಗ ತಾನೆ ಜನಿಸಿದ ಗಂಡು ಮಗುವನ್ನು ಬ್ಯಾಗ್ ನಲ್ಲಿರಿಸಿ ನದಿ ದಂಡೆಯಲ್ಲಿಟ್ಟು ಪರಾರಿಯಾಗಿದ್ದಾರೆ. ಸ್ನಾನಕ್ಕೆ ತೆರಳಿದವರು ಗಮನಿಸಿ ಪೊಲೀಸರಿಗೆ

ಬಳ್ಳಾರಿ ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಉಲ್ಬಣಗೊಂಡಿರುವ ವಿವಿಧ ಮೂಲಭೂತ ಸಮಸ್ಯೆಗಳ ಪರಿಹಾರಕ್ಕಾಗಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ವತಿಯಿಂದ ಬಳ್ಳಾರಿ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರವನ್ನು ಸಲ್ಲಿಸಲಾಯಿತು.ಬಳ್ಳಾರಿ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ನಡೆದ ಈ ಮನವಿ

ಬಾಗಲಕೋಟೆ/ ಮುಧೋಳ : ತಾಲೂಕಿನ ಸುಕ್ಷೇತ್ರ ಮುಗಳಖೋಡ ಗ್ರಾಮದ ಶ್ರೀ ಸಿದ್ಧಾರೂಢ ಭಾರತಿ ಆಶ್ರಮದಲ್ಲಿ ಸೋಮವಾರ ದಿ. 20 ರಂದು ವಿಶ್ವಮಾನ್ಯ ಪುರುಷ ” ಬಸವಣ್ಣ”ನವರ ಜಯಂತೋತ್ಸವ ಸಮಾರಂಭವು ಅದ್ದೂರಿಯಾಗಿ ಜರುಗಲಿದೆ ಎಂದು ಶ್ರೀಮನ್

ಯಡ್ರಾಮಿ: ತಾಲೂಕಿನ ಇಜೇರಿ ಗ್ರಾಮದಲ್ಲಿ ಅಕ್ಕ-ತಂಗಿಯರ ಸಂಶಯಾಸ್ಪದ ಸಾವಿನ ಕುರಿತು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾ ಭೋವಿ ವಡ್ಡರ ಜನಪರ ಕಲ್ಯಾಣ ಸಂಘದ ವತಿಯಿಂದ ನೊಂದ ಕುಟುಂಬಕ್ಕೆ ಭೇಟಿಯನ್ನು ನೀಡಿ ಸಾಂತ್ವನ ಹೇಳಲಾಯಿತು. ಕಲ್ಬುರ್ಗಿ

ತಾಳಿಕೋಟೆ: ” ಪ್ರಜೆಗಳಿಗಾಗಿ ನಿರ್ಮಾಣವಾಗುವ ಸೌಧವು ಪ್ರಜೆಗಳ ಕೈಗೆಟುಕುವಂತಿರಬೇಕೇ ಹೊರತು, ನಿರ್ಜನ ಪ್ರದೇಶದ ಪಾಲಿಗಲ್ಲ! ” – ಇದು ಕಳೆದ 52 ದಿನಗಳಿಂದ ತಾಳಿಕೋಟೆಯ ಬಸವೇಶ್ವರ ವೃತ್ತದಲ್ಲಿ ಪ್ರತಿಧ್ವನಿಸುತ್ತಿರುವ ಆಕ್ರೋಶದ ನುಡಿಗಳು.ಮೈಲೇಶ್ವರ ಗ್ರಾಮದ ಬಳಿ

ಚಿಟಗುಪ್ಪಾ: ” ನೀರು, ವಿದ್ಯುತ್ ಮತ್ತಿತರ ಮೂಲಭೂತ ಸಮಸ್ಯೆಗಳು ಎದುರಾಗದಂತೆ ನೋಡಿಕೊಳ್ಳಬೇಕು” ಎಂದು ಸಾಹಿತಿ, ಸಾಮಾಜಿಕ ಸೇವಕರು, ಹೋರಾಟಗಾರರಾದ ಸಂಗಮೇಶ ಎನ್ ಜವಾದಿ ರವರು ಹೇಳಿದರು.ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಂಗಮೇಶ ಎನ್ ಜವಾದಿ ರವರು,

ಶಿವಮೊಗ್ಗ: ವಿದ್ಯಾರ್ಥಿಗಳಲ್ಲಿ ಸಾಮಾಜಿಕ ಸೇವಾ ಬದ್ಧತೆ ಮೂಡಿಸಿ ಪರಿಪೂರ್ಣ ವ್ಯಕ್ತಿತ್ವ ವಿಕಸನಗೊಳಿಸುವಲ್ಲಿ ರಾಷ್ಟ್ರೀಯ ಸೇವಾ ಯೋಜನೆ (ಎನ್ಎಸ್ಎಸ್) ಪಾತ್ರ ಮಹತ್ವದ್ದಾಗಿದೆ ಎಂದು ವಿಧಾನ ಪರಿಷತ್ ಮಾಜಿ ಶಾಸಕ, ಕೈಗಾರಿಕೋದ್ಯಮಿ ಎಸ್. ರುದ್ರೇಗೌಡ ತಿಳಿಸಿದರು. ನಗರದ

ಬಳ್ಳಾರಿ / ಕಂಪ್ಲಿ : ದರೋಜಿ ಗ್ರಾಪಂಯ ಹಳೇ ಮಾದಾಪುರ ಗ್ರಾಮದಲ್ಲಿರುವ ಸಮಸ್ತ ಜನರ ಆರಾಧ್ಯ ದೇವತೆ ಶ್ರೀ ದ್ಯಾವಮ್ಮ ದೇವಿಯ ನೂತನ ದೇವಸ್ಥಾನ ನಿರ್ಮಾಣಕ್ಕಾಗಿ ಧಾರ್ಮಿಕ ದತ್ತಿ ಇಲಾಖೆಯಿಂದ ಸುಮಾರು 15 ಲಕ್ಷ
Website Design and Development By ❤ Serverhug Web Solutions