
ಕೂಸಿನ ಮನೆ ಉದ್ಘಾಟನೆ
ಕಲಬುರಗಿ:ಚಿತ್ತಾಪೂರ ತಾಲೂಕಿನ ಗುಂಡಗುರ್ತಿ ಗ್ರಾಮದಲ್ಲಿ ಮಾದರಿ ಕೂಸಿನ ಮನೆಯನ್ನು ಗ್ರಾಮ ಪಂಚಾಯತ ಅಧ್ಯಕ್ಷೆ ಶ್ರೀಮತಿ ಸಂಪೂರ್ಣ ಶ್ರೀನಿವಾಸ ಬಣಕ್ಕಿ ಅವರು ಉದ್ಘಾಟಿಸಿದರು.ನಂತರ ಮಾತನಾಡಿದ ಅವರು,ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಕೆಲಸ ನಿರ್ವಹಿಸುತ್ತಿರುವ ಕೂಲಿಕಾರ್ಮಿಕರ ಮತ್ತು
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಕಲಬುರಗಿ:ಚಿತ್ತಾಪೂರ ತಾಲೂಕಿನ ಗುಂಡಗುರ್ತಿ ಗ್ರಾಮದಲ್ಲಿ ಮಾದರಿ ಕೂಸಿನ ಮನೆಯನ್ನು ಗ್ರಾಮ ಪಂಚಾಯತ ಅಧ್ಯಕ್ಷೆ ಶ್ರೀಮತಿ ಸಂಪೂರ್ಣ ಶ್ರೀನಿವಾಸ ಬಣಕ್ಕಿ ಅವರು ಉದ್ಘಾಟಿಸಿದರು.ನಂತರ ಮಾತನಾಡಿದ ಅವರು,ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಕೆಲಸ ನಿರ್ವಹಿಸುತ್ತಿರುವ ಕೂಲಿಕಾರ್ಮಿಕರ ಮತ್ತು

ಮಂಗಳೂರು:ಚೇಳಾರಿನ ಕೊಲ್ಯ ಪ್ರದೇಶದಲ್ಲಿ 2014-2015 ರಲ್ಲಿ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಸುಮಾರು ಇನ್ನೂರು ಎಕರೆ ಜಮೀನನ್ನು ಈ ಪ್ರದೇಶದ ಕೃಷಿಕರಿಂದ ಕಡಿಮೆ ಬೆಲೆಯಲ್ಲಿ,ವಿವಿಧ ಒತ್ತಡ ತಂತ್ರಗಳನ್ನು ಬಳಸಿ ಖರೀದಿಸಿತ್ತು.ಮಧ್ಯೆ ಸರಕಾರಗಳು ಬದಲಾಗಿ ಈ

ಚಿತ್ರದುರ್ಗ:ಕುರಿ ಕಾಯುವವ ಮಗ ಮುಖ್ಯಮಂತ್ರಿ ಆಗಿಬಿಟ್ಟ ಎನ್ನುವ ಕಾರಣಕ್ಕಾಗಿ ಪಟ್ಟ ಭದ್ರರು ನನ್ನನ್ನು ವಿರೋಧಿಸುತ್ತಾರೆ,ಬಡವರ ಅನುಕೂಲಕ್ಕಾಗಿ ಅನೇಕ ಯೋಜನೆಗಳನ್ನು ಜಾರಿಗೆ ತಂದಿದ್ದೇವೆ ಎಂದರು ನಾನು ಎಂದಿಗೂ ಎದೆಗುಂದದೆ ನಿಮ್ಮ ಪರವಾಗಿರುತ್ತೇನೆ ಹಾಗೂ ಇದೆ ಸಂದರ್ಭದಲ್ಲೇ
ಹೊನ್ನಾಳಿ:ಒಂದೇ ದಿನ ಎರಡು ಕಡೆ ಮಾಂಗಲ್ಯ ಸರ ಕಿತ್ತುಕೊಂಡು ಹೋಗಿರುವ ಸರಣಿ ಕಳ್ಳತನ ಹೊನ್ನಾಳಿ ಪಟ್ಟಣದಲ್ಲಿ ನಡೆದಿದೆ.ಪಟ್ಟಣದ ದುರ್ಗಿಗುಡಿ ಸರ್ಕಲ್ನ ಮೂರನೇ ಕ್ರಾಸ್ ನ ನಿವಾಸಿ ಶಿಕ್ಷಕಿ ಶಾರದಮ್ಮ ಅವರ 12 ಗ್ರಾಂ ತೂಕದ

ಹೊನ್ನಾಳಿ:ಪಟ್ಟಣದ ಕನಕದಾಸ ವೃತ್ತದಲ್ಲಿಪ್ರತಿಷ್ಠಾಪಿಸಿರುವ ಕನಕದಾಸ ಪ್ರತಿಮೆ ಅನಾವರಣ ಕಾರ್ಯಕ್ರಮಕ್ಕೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಚ್.ಬಿ. ಮಂಜಪ್ಪ ಅವರ ಹೆಸರನ್ನು ಆಹ್ವಾನ ಪತ್ರಿಕೆಯಲ್ಲಿ ಬಿಟ್ಟಿರುವುದು ಖಂಡನೀಯ ಎಂದು ಹೊನ್ನಾಳಿ-ನ್ಯಾಮತಿ ಅವಳಿ ತಾಲೂಕುಗಳ ಕುರುಬ ಸಂಘದ ಕಾರ್ಯಾಧ್ಯಕ್ಷ

ಯಾದಗಿರಿ:ಗುರುಮಿಟ್ಕಲ್ ಮತ ಕ್ಷೇತ್ರದ ಮಾಜಿ ಶಾಸಕರಾದ ನಾಗನಗೌಡ ಕಂದಕೂರ ಅವರ ಆಕಸ್ಮಿಕವಾಗಿ ನಿಧನ ಹೊಂದಿದ ಹಿನ್ನೆಲೆಯಲ್ಲಿ ಅವರ ಅಭಿಮಾನಿ ಹಾಗೂ ವಡಗೇರಾ ತಾಲೂಕಿನ ತೇಕರಾಳ ಗ್ರಾಮದ ಗ್ರಾಮ ಪಂಚಾಯತ್ ಸದಸ್ಯರಾದ ಹಣಮಂತರಾಯ ಗೌಡ ಮಾಲಿಪಾಟೀಲ್

ಬೆಳಗಾವಿ ಜಿಲ್ಲೆಯ ಅಥಣಿಯಲ್ಲಿ ನಡೆದ “ಭೀಮವಾದ ದಲಿತ ಸಂಘರ್ಷ ಸಮಿತಿ” ಸಂಸ್ಥಾಪನೆ ಹಾಗೂ75ನೇ ಸಂವಿಧಾನ ದಿನಾಚರಣೆ ಹಾಗೂ ಅಥಣಿ ತಾಲೂಕು ಸಮಿತಿಯ ರಚನೆ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಭೀಮವಾದ ಸಂಸ್ಥಾಪಕರಾದ ಸಿದ್ಧಾರ್ಥ ಸಿಂಗೆ

ವಡಗೇರಾ:ಈ ಬಾರಿ ಒಣ ಮೆಣಸಿನಕಾಯಿ ಬೆಳೆದ ತಾಲೂಕಿನ ರೈತರ ಪಾಲಿಗೆ ಒಣ ಮೆಣಸಿನಕಾಯಿ ಅತಿ ಖಾರವಾಗಿ ಪರಿಣಮಿಸಿದೆ ಮಳೆ ಮತ್ತು ನೀರಿನ ಕೊರತೆ ರೋಗಬಾಧೆಯಿಂದ ಇಳುವರಿಯು ಈ ವರ್ಷ ಅತಿ ಕಡಿಮೆ ಬಂದಿವೆ ಒಂದು

ಬಾಗಲಕೋಟೆ/ತಿಮ್ಮಾಪುರ:ಎಸ್.ಎಲ್.ಭೈರಪ್ಪನವರ ಕಾದಂಬರಿಗಳು ಓದುಗರನ್ನು ಮಂತ್ರಮುಗ್ದರಾಗಿ ಸುತ್ತೇವೆ ಅವರ ಕಾದಂಬರಿಯ ಕಥಾವಸ್ತು-ಪಾತ್ರಗಳನ್ನು ಹೆಣೆದಿರುವ ರೀತಿ ನಿಜಕ್ಕೂ ಅದ್ಭುತವಾಗಿದೆ ಎಂದು ಸೂಳೇಭಾವಿ ಓದುಗ ವಿಠ್ಠಲ ಮಾರಾ ಹೇಳಿದರು.ಕನ್ನಡ ಸಾಹಿತ್ಯ ಪರಿಷತ್ತು ತಾಲೂಕು ಘಟಕ ಹುನಗುಂದ ಹಾಗೂ ವಲಯ

ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲೂಕಿನ ಬಾಡಗಂಡಿಯ ಎಸ್ ಆರ್ ಪಾಟೀಲ ಆಸ್ಪತ್ರೆ ಹಾಗೂ ಸಂಶೋಧನಾ ಕೇಂದ್ರದಲ್ಲಿ ಅವಳಿ ಜಿಲ್ಲೆಯ ಗ್ರಾಮೀಣ ಭಾಗದ ಜನರ ಆರೋಗ್ಯದ ದೃಷ್ಟಿಯಿಂದ ಫೆಬ್ರವರಿ 15ರ ವರೆಗೆ ಉಚಿತ ಆರೋಗ್ಯ ಸೇವೆ
Website Design and Development By ❤ Serverhug Web Solutions