
ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ
ತುಮಕೂರು:ಸಮಾಜ ಕಲ್ಯಾಣ ಇಲಾಖೆ ತುಮಕೂರು ಉಪ ವಿಭಾಗ ಮಟ್ಟದ ಜಾಗೃತಿ ಹಾಗೂ ಉಸ್ತುವಾರಿ ಸಮಿತಿಗೆ ಅಧಿಕಾರೇತರ ಸದಸ್ಯರನ್ನು ನೇಮಕ ಮಾಡಿಕೊಳ್ಳುವ ಸಂಬಂಧ ಅರ್ಜಿ ಸಲ್ಲಿಸುವ ಅವಧಿಯನ್ನು ಮೇ 1ರವರೆಗೆ ವಿಸ್ತರಿಸಿದೆ ಸಮಿತಿ ಸದಸ್ಯತ್ವಕ್ಕೆ ದಲಿತ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ತುಮಕೂರು:ಸಮಾಜ ಕಲ್ಯಾಣ ಇಲಾಖೆ ತುಮಕೂರು ಉಪ ವಿಭಾಗ ಮಟ್ಟದ ಜಾಗೃತಿ ಹಾಗೂ ಉಸ್ತುವಾರಿ ಸಮಿತಿಗೆ ಅಧಿಕಾರೇತರ ಸದಸ್ಯರನ್ನು ನೇಮಕ ಮಾಡಿಕೊಳ್ಳುವ ಸಂಬಂಧ ಅರ್ಜಿ ಸಲ್ಲಿಸುವ ಅವಧಿಯನ್ನು ಮೇ 1ರವರೆಗೆ ವಿಸ್ತರಿಸಿದೆ ಸಮಿತಿ ಸದಸ್ಯತ್ವಕ್ಕೆ ದಲಿತ

ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ ಎಂ ಎಸ್ ರಕ್ಷ ರಾಮಯ್ಯ ಅವರು ಇಂದು ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ ಸಿದ್ದಲಿಂಗ ಸ್ವಾಮೀಜಿಯವರ ಆಶೀರ್ವಾದ ಪಡೆದರು.ಈ ಸಂದರ್ಭದಲ್ಲಿ ತುಮಕೂರು ವಿಧಾನ ಪರಿಷತ್ ಸದಸ್ಯರಾದ

ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಕಾಲುಬಾಯಿ ರೋಗದ ಲಸಿಕೆ ವಿತರಣೆ ಏಪ್ರಿಲ್ 1 ರಿಂದ ಪ್ರಾರಂಭವಾಗಿದ್ದು ಸಿಬ್ಬಂದಿ ಹಾಗೂ ವಾಹನ ಕೊರತೆಯು ಲಸಿಕೆ ವಿತರಣೆಗೆ ಅಡ್ಡಿಯಾಗುತ್ತಿದೆ ಎಂದು ಸಿಬ್ಬಂದಿ ಮತ್ತು ರೈತರು ದೂರಿದ್ದಾರೆ ಒಂದೆಡೆ

ಯಾದಗಿರಿ:ಕರ್ನಾಟಕ ರಾಜ್ಯ ಕಾಂಗ್ರೆಸ್ ಸರ್ಕಾರದಪಂಚ ಗ್ಯಾರಂಟಿಗಳ ಅನುಷ್ಠಾನ ಸಮಿತಿಯ ಯಾದಗಿರಿ ಜಿಲ್ಲಾ ನೂತನ ಸದಸ್ಯರಾಗಿ ನೇಮಕರಾದ ಭಾರತ ರಾಷ್ಟ್ರೀಯ ವಿಧ್ಯಾರ್ಥಿ ಒಕ್ಕೂಟ ರಾಜ್ಯ ಪ್ರಧಾನ ಕಾರ್ಯದರ್ಶಿಯಾದ ಸಂಜಯ್ ಕುಮಾರ್ ಕವಲಿ ಮುಂಡರಗಿ ಅವರಿಗೆ ಜಿಲ್ಲಾ

ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ತಾಲೂಕಿನ ರಾರಾವಿ ಗ್ರಾಮದ ಹೊರವಲಯದಲ್ಲಿ ತೆಲುಗುರ ದೊಡ್ಡ ರಂಗಪ್ಪ ಇವರಿಗೆ ಸೇರಿದ ಸುಮಾರು 20 ಕುರಿಗಳನ್ನು ತೋಳಗಳು ಬಲಿ ಪಡೆದಿವೆ.ಮಧ್ಯಾಹ್ನದ ಸಮಯದಲ್ಲಿ ಹಟ್ಟಿಗೆ ನುಗ್ಗಿ ಕುರಿ ಮರಿಗಳನ್ನ ತಿಂದುಹಾಕಿವೆ ಇನ್ನುಳಿದ

ಕಾರಟಗಿ:ಕಾಂಗ್ರೆಸ್ ಪಕ್ಷದ ಕೊಪ್ಪಳದ ಜಿಲ್ಲಾಧ್ಯಕ್ಷರಾಗಿ ಆಯ್ಕೆಯಾದ ಮಾಜಿ ಸಚಿವರಾದ ಅಮರೇಗೌಡ ಬಯ್ಯಾಪುರ ರವರಿಗೆ ಕಾರಟಗಿ ತಾಲೂಕಿನ ಸಿಂಗನಾಳ ಗ್ರಾಮದ ಶ್ರೀ ಅಮರೇಶಪ್ಪ ಸೌಕಾರ್,ಕರಿಯಪ್ಪ ಚಿಗರಿ, ಇವರ ನೇತೃತ್ವದಲ್ಲಿ ಜಿಲ್ಲಾಧ್ಯಕ್ಷರಿಗೆ ಸನ್ಮಾನ ಮಾಡಿ ಗೌರವಿಸಲಾಯಿತು.ನಂತರ ಮಾತನಾಡಿದ

ತುಮಕೂರು ಲೋಕಸಭಾ ಬಿಜೆಪಿ ಅಭ್ಯರ್ಥಿ ಸೋಮಣ್ಣ ಅವರು ನಾಮಪತ್ರ ಸಲ್ಲಿಸುತ್ತಿರುವ ಹಿನ್ನೆಲೆಯಲ್ಲಿ ಗುಬ್ಬಿ ತಾಲೂಕಿನ ಹಲವು ಬಿಜೆಪಿ ಕಾರ್ಯಕರ್ತರು ಗುಬ್ಬಿಯಿಂದ ತುಮಕೂರಿನ ಕಡೆ ಸಾಗಿದರು ಹಲವು ಗ್ರಾಮ ಪಂಚಾಯಿತಿ ಅಧ್ಯಕ್ಷರು ಮತ್ತು ಸದಸ್ಯರು ಸೇರಿದಂತೆ

ಕೊಪ್ಪಳ:ಇಲ್ಲಿನ ಐತಿಹಾಸಿಕ ಗವಿಸಿದ್ದೇಶ್ವರ ಮಠದ 17ನೇ ಪೀಠಾಧಿಪತಿಯಾಗಿದ್ದ ಶಿವಶಾಂತವೀರ ಸ್ವಾಮೀಜಿ ಅವರ ಪುಣ್ಯ ಸ್ಮರಣೆ ಅಂಗವಾಗಿ ಇಂದು ಬೆಳಿಗ್ಗೆ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ ಅವರಿಂದ ಪಾದಯಾತ್ರೆ ನಡೆಯಿತು.ಸ್ವಾಮೀಜಿ ಜೊತೆಗೆ ಸಾವಿರಾರು ಭಕ್ತರು ಹೆಜ್ಜೆ ಹಾಕಿದರು.

ಬಾಗಲಕೋಟೆ:ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿನಡೆದ ಪತ್ರಿಕಾಗೋಷ್ಠಿಯಲ್ಲಿ ಮಾನ್ಯ ಸಚಿವರಾದ ಶ್ರೀ ಆರ್ ಬಿ ತಿಮ್ಮಾಪುರ್ ಹಾಗೂ ಶ್ರೀ ಶಿವಾನಂದ ಪಾಟೀಲ,ಶಾಸಕರಾದ ಶ್ರೀ ಭೀಮಸೇನ ಚಿಮ್ಮನಕಟ್ಟಿ, ಶ್ರೀ ಎಚ್ ವೈ ಮೇಟಿ, ಶ್ರೀ ಜೆ ಟಿ ಪಾಟೀಲ್,

ಸಿ.ಸಿ ರಸ್ತೆ ಹಾಳು ಮಾಡಿ,ರಸ್ತೆಯನ್ನು ಬಂದು ಮಾಡಿ, ಮೆರೆಯುತ್ತಿರುವ ಭೂಪನಿಗೆ ಬಿಸಿ ಮುಟ್ಟಿಸಿ,ರಸ್ತೆ ಬಂದು ಮಾಡಿರುವುದನ್ನು ತೆರವುಗೊಳಿಸಿ, ಸಾರ್ವಜನಿಕರ ಪ್ರಶಂಸೆಗೆ ಒಳಗಾದ ಅಧಿಕಾರಿಗಳು. ಕೊಪ್ಪಳ ಜಿಲ್ಲೆಯ ಕಾರಟಗಿ ತಾಲೂಕಿನ ಸಿದ್ದಾಪುರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ
Website Design and Development By ❤ Serverhug Web Solutions