
ಕಾಂಗ್ರೆಸ್ ನಿಂದಲೂ ಪಕ್ಷ ಸೇರಲು ಆಹ್ವಾನ:ಸಂಸದೆ ಸುಮಲತಾ
ಟಿಕೆಟ್ ಕೈತಪ್ಪಿದ್ದರಿಂದ ಅಸಮಾಧಾನಗೊಂಡಿರುವ ಮಂಡ್ಯ ಸಂಸದೆ ಸುಮಲತಾ ಅವರು ಏಪ್ರಿಲ್ 3 ರಂದು ಬೆಂಬಲಿಗರ ಸಭೆ ನಡೆಸಿ ಮುಂದಿನ ತೀರ್ಮಾನ ತಿಳಿಸುವುದಾಗಿ ಹೇಳಿದ್ದಾರೆ ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿರುವ ಅವರು ಮಂಡ್ಯದ ಜನರ ಒಳಿತಿಗಾಗಿ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಟಿಕೆಟ್ ಕೈತಪ್ಪಿದ್ದರಿಂದ ಅಸಮಾಧಾನಗೊಂಡಿರುವ ಮಂಡ್ಯ ಸಂಸದೆ ಸುಮಲತಾ ಅವರು ಏಪ್ರಿಲ್ 3 ರಂದು ಬೆಂಬಲಿಗರ ಸಭೆ ನಡೆಸಿ ಮುಂದಿನ ತೀರ್ಮಾನ ತಿಳಿಸುವುದಾಗಿ ಹೇಳಿದ್ದಾರೆ ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿರುವ ಅವರು ಮಂಡ್ಯದ ಜನರ ಒಳಿತಿಗಾಗಿ

ಮೈಸೂರು:ಮಧ್ಯರಾತ್ರಿ ಸುಮಾರು ಅಂದಾಜು 1-45 ಮಧ್ಯರಾತ್ರಿ ಅಶೋಕ್ ಲೇಲ್ಯಾಂಡ್ ಗೂಡ್ಸ್ ವೆಹಿಕಲ್ ಸ್ವಿಗ್ಗಿಯಲ್ಲಿ ಕೆಲಸ ಮಾಡುವ ಯುವಕನಿಗೆ ಡಿಕ್ಕಿ ಹೊಡೆದು ಪರಾರಿ ಆಗುತ್ತಿದ್ದಾಗ ಸಾರ್ವಜನಿಕರು ಆತನನ್ನು ಹಿಡಿದು ನಾಲರಾಜ ಪೊಲೀಸ್ ಠಾಣೆಗೆ ಆತನ್ನು ಒಪ್ಪಿಸಿದ್ದಾರೆ.ಯುವಕನನ್ನು

ಬೆಂಗಳೂರು:ರಾಜ್ಯದಲ್ಲಿ ಬರ ತಾಂಡವವಾಡುತ್ತಿದೆ ನೀರಿಗೆ ಹಾಹಾಕಾರ ಉಂಟಾಗಿದೆ,ಇದೇ ವೇಳೆ ಬಿಸಿಲು ದಿನದಿಂದ ದಿನಕ್ಕೆ ಜಾಸ್ತಿಯಾಗುತ್ತಿದೆ,ಫೆಬ್ರವರಿಯಿಂದ ಆರಂಭವಾಗಿರುವ ಈ ಬಿಸಿಲು ಜೂನ್ 2ನೇ ವಾರದವರೆಗೂ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ,ಹವಾಮಾನ ಇಲಾಖೆ ಸೂರ್ಯನ ಬಿಸಿಲು

ತುಮಕೂರು:ಲಿಂಗೈಕ್ಯ ಶಿವಕುಮಾರ ಸ್ವಾಮೀಜಿಯವರು ಸಮಾಜಕ್ಕೆ ಬಹು ದೊಡ್ಡ ಕೊಡುಗೆಯನ್ನು ನೀಡಿದ್ದಾರೆ ಅವರು ಯಾವಾಗಲೂ ಗಾಂಧೀಜಿಯವರ “ಸಾಮಾನ್ಯ ಜನರು ಪ್ರಜ್ಞಾವಂತರಾದರೆ ದೇಶದ ಅಭಿವೃದ್ಧಿ ಸಾಧ್ಯ” ಎಂಬ ಮಾತಿನಂತೆ,ಈ ದಿಸೆಯಲ್ಲಿ ದೇಶದಲ್ಲಿ ಅತಿ ದೊಡ್ಡ ಶಿಕ್ಷಣ ಕ್ರಾಂತಿಯನ್ನು

ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನಮುನವಳ್ಳಿ ಪಟ್ಟಣದ ಸೂಲಕಟ್ಟಿ ಶ್ರೀ ಕರೆಮ್ಮದೇವಿ ದೇವಸ್ಥಾನದ ಉದ್ಘಾಟನೆ ಅಂಗವಾಗಿ ಶ್ರೀ ದೇವಿ ಮಹಾತ್ಮೆ ಪ್ರವಚನ ಉದ್ಘಾಟನೆ ಜರುಗಿತು.ಈ ಶುಭ ಸಂದರ್ಭದಲ್ಲಿ ಶ್ರೀ ಮುರುಘೇಂದ್ರ ಸ್ವಾಮೀಜಿ,ಶ್ರೀ ಮುಕ್ತಾನಂದ ಸ್ವಾಮೀಜಿ,ಶ್ರೀ ಸದಾಶಿವ

ಕೂಡ್ಲಿಗಿ ಕ್ಷೇತ್ರದ ಖಾನಹೊಸಹಳ್ಳಿ ಗ್ರಾಮದ ಗಾಣಿಗರ ಸಮುದಾಯ ಭವನದಲ್ಲಿ ದಿ. 01-04-24 ರಂದು “ ಹೊಸಹಳ್ಳಿ ಬ್ಲಾಕ್ ಕಾಂಗ್ರೆಸ್ ಸಮಿತಿ ಮುಖಂಡರ” – ಪೂರ್ವಭಾವಿ ಸಭೆ ಮಾನ್ಯಶಾಸಕರ ಅಧ್ಯಕ್ಷತೆಯಲ್ಲಿ ನಡೆಯಿತು. ಕಾಂಗ್ರೆಸ್ ಪಕ್ಷವನ್ನು ತಳಮಟ್ಟದಲ್ಲಿ

ತುಮಕೂರು-ತ್ರಿವಿಧ ದಾಸೋಹಿ,ನಡೆದಾಡುವ ದೇವರು,ಸಿದ್ದಗಂಗೆಯ ಲಿಂಗೈಕ್ಯ ಡಾ॥ ಶ್ರೀ ಶಿವಕುಮಾರ್ ಶ್ರೀಗಳ 117ನೇ ಜಯಂತಿ ಹಾಗೂ ಗುರುವಂದನಾ ಕಾರ್ಯಕ್ರಮ ಮಹೋತ್ಸವ ಸೋಮವಾರ ಸಿದ್ದಗಂಗಾ ಮಠದಲ್ಲಿ ನಡೆಯಲಿದೆ,ಶ್ರೀ ಮಠದಲ್ಲಿ ಬೆಳಗ್ಗೆ 11 ಗಂಟೆಗೆ ನಡೆಯಲಿರುವ ಕಾರ್ಯಕ್ರಮವನ್ನು ಪತಂಜಲಿ

ತುಮಕೂರು:ಸಿದ್ದಗಂಗೆಯ ಪರಮಪೂಜ್ಯ ಲಿಂಗೈಕ್ಯ ಡಾಕ್ಟರ್ ಶಿವಕುಮಾರ ಶಿವಯೋಗಿಗಳವರ 117ನೇ ಜಯಂತಿಯನ್ನು ಇಂದು ಕೊರಟಗೆರೆ ಪಟ್ಟಣದ ಎಸ್ ಎಸ್ ಆರ್ ವೃತ್ತದಲ್ಲಿ ಮಧ್ಯಾಹ್ನ ಹಮ್ಮಿಕೊಳ್ಳಲಾಗಿತ್ತು.ಶ್ರೀ ಜಗಜ್ಯೋತಿ ಬಸವೇಶ್ವರ ದೇವಾಲಯದ ಸಮಿತಿ ಅಖಿಲ ಭಾರತ ವೀರಶೈವ ಲಿಂಗಾಯಿತ

ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ತೋವಿನಕೆರೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಗಿಡದಾಗಲ ಹಳ್ಳಿಯ ಕ್ರಾಸ್ ಚೆಕ್ ಪೋಸ್ಟ್ ಗೆ ಕೊರಟಗೆರೆ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾ ಅಧಿಕಾರಿಗಳು ಮತ್ತು ತಾಲೂಕು ಎನ್ ಸಿ ಸಿ ನೋಡಲ್

ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ತಾಲೂಕಿನ ಎಪಿಎಂಸಿ ಮಾರುಕಟ್ಟೆಯಲ್ಲಿ ಜೋಳ ಖರೀದಿ ಕೇಂದ್ರವನ್ನು ತೆರಯಲಾಗಿದೆ.ರೈತರು ತಮ್ಮ ಜೋಳವನ್ನು ಟ್ರ್ಯಾಕ್ಟರನಲ್ಲಿ ತುಂಬಿಕೊಂಡು ಬಂದು ಎಪಿಎಂಸಿಯನ್ನು ಕಾಯುವ ಪರಿಸ್ಥಿತಿ ಎದುರಾಗಿದೆ ಕಾರಣ ಕೇಳಿದರೆ ಖಾಲಿ ಚೀಲ ಇಲ್ಲ ಎಂದು
Website Design and Development By ❤ Serverhug Web Solutions