
ವಿಜೃಂಭಣೆಯಿಂದ ಜರುಗಿದ ಶ್ರೀ ಬೀರಲಿಂಗೇಶ್ವರ ಜಾತ್ರೆ
ಗದಗ ತಾಲ್ಲೂಕಿನ ತಿಮ್ಮಾಪೂರ ಗ್ರಾಮದಲ್ಲಿ ನಿನ್ನೆ ಶ್ರೀ ಬೀರಲಿಂಗೇಶ್ವರ ಜಾತ್ರಾ ಮಹೋತ್ಸವ ವಿಜೃಂಭಣೆಯಿಂದ ನಡೆಯಿತು.ಬೆಳಿಗ್ಗೆ ಮೂರ್ತಿಗೆ ಪಂಚಾಮೃತ ಅಭಿಷೇಕ ಹಾಗೂ ಅನೇಕ ಪೂಜಾ ಕೈಂಕರ್ಯಗಳಿಂದ ಪೂಜೆ ಸಲ್ಲಿಸಿದ ನಂತರ ಮೂರ್ತಿಗೆ ಚಿನ್ನ ಮತ್ತು ಬೆಳ್ಳಿ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಗದಗ ತಾಲ್ಲೂಕಿನ ತಿಮ್ಮಾಪೂರ ಗ್ರಾಮದಲ್ಲಿ ನಿನ್ನೆ ಶ್ರೀ ಬೀರಲಿಂಗೇಶ್ವರ ಜಾತ್ರಾ ಮಹೋತ್ಸವ ವಿಜೃಂಭಣೆಯಿಂದ ನಡೆಯಿತು.ಬೆಳಿಗ್ಗೆ ಮೂರ್ತಿಗೆ ಪಂಚಾಮೃತ ಅಭಿಷೇಕ ಹಾಗೂ ಅನೇಕ ಪೂಜಾ ಕೈಂಕರ್ಯಗಳಿಂದ ಪೂಜೆ ಸಲ್ಲಿಸಿದ ನಂತರ ಮೂರ್ತಿಗೆ ಚಿನ್ನ ಮತ್ತು ಬೆಳ್ಳಿ

ಬೀದರ್:ನಿನ್ನೆ ಜಿಲ್ಲಾಡಳಿತದ ವತಿಯಿಂದ ನಗರದ ಜಿಲ್ಲಾ ನೆಹರು ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿದ್ದ 75ನೇ ಗಣರಾಜ್ಯೋತ್ಸವ ದಿನಾಚರಣೆ ಅಂಗವಾಗಿ ರಾಷ್ಟ್ರಧ್ವಜಾರೋಹಣನೆರವೇರಿಸಿ ವಿವಿಧ ತುಕಡಿಗಳಿಂದ ಗೌರವ ವಂದನೆ ಸ್ವೀಕರಿಸಿ ಮಾತನಾಡಿದ ಅರಣ್ಯ,ಜೈವಿಕ ಮತ್ತು ಪರಿಸರ ಹಾಗೂ ಮಾನ್ಯ ಜಿಲ್ಲಾ

ಕೊಟ್ಟೂರು:ತಾಲೂಕಿನ ಅಂಬಳಿ ಗ್ರಾಮ ಪಂಚಾಯಿತಿಯಲ್ಲಿ 75 ನೇ ಗಣರಾಜೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು ಈ ಕಾರ್ಯಕ್ರಮವನ್ನು ಗ್ರಾಮಪಂಚಾಯಿತಿ ಅಧ್ಯಕ್ಷರಾದ ಹೊಳಲಮ್ಮ ಹನುಮಂತಪ್ಪ ರವರು ಧ್ವಜರೋಹಣ ಮಾಡುವುದರ ಮೂಲಕ ಚಾಲನೆ ನೀಡಿ ಅವರು ಮಾತನಾಡಿ ಭಾರತ ಸಂವಿಧಾನವು

ವಿಜಯನಗರ:ಕೆಲವೊಂದು ಇಲಾಖೆಗಳು ಆಚರಣೆ ಮಾತ್ರ ಸೀಮಿತವಾಗಿವೆ ಮತ್ತು ರಾಷ್ಟ್ರೀಯ ಹಬ್ಬಗಳನ್ನು ಹಾಗೂ ಜಯಂತಿಗಳನ್ನು ಆಚರಣೆ ಮಾಡುವುದು ಸಹಜವಾಗಿದೆ ಆದರೆ ಇತ್ತೀಚಿನ ದಿನಗಳಲ್ಲಿ ಕೆಲವೊಂದು ಹಳ್ಳಿಗಳಲ್ಲಿ ಗಣರಾಜ್ಯೋತ್ಸವ ಅಂದರೆ ತುಂಬಾ ಅದ್ದೂರಿಯಾಗಿ ಊರಿನ ಪ್ರಮುಖ ಬೀದಿಗಳಲ್ಲಿ

ಕಲಬುರಗಿ:ಒಂದು ದೇಶ ರಾಷ್ಟ್ರವಾಗಬೇಕಾದರೆ ರಾಜಕೀಯ ರಚನೆ ಅತಿ ಅವಶ್ಯ,ಭಾರತ 75ನೇ ಗಣರಾಜ್ಯೋತ್ಸವವನ್ನು ಆಚರಿಸುತ್ತಿರುವುದು ಹೆಮ್ಮೆಯ ಸಂಗತಿ ಮಹಿಳಾ ಶಿಕ್ಷಣದಿಂದ ದೇಶ ಅಭಿವೃದ್ಧಿಯಾಗಲು ಸಾಧ್ಯ ಎಂದು ಸ್ಥಳೀಯ ಖಾಜಾ ಬಂದಾನವಾಜ ವಿಶ್ವ ವಿದ್ಯಾಲಯದ ಉಪಕುಲಪತಿ ಪ್ರೊ.ಅಲಿ

ರಬಕವಿ-ಬನಹಟ್ಟಿ:ರಬಕವಿಯ ಬಾಲಕಿಯರ ಪ್ರೌಢಶಾಲೆ ಲಿಂಗೈಕ್ಯ ಶ್ರೀಮತಿ ಸಿದ್ದವ್ವತಾಯಿ ಮಡಿವಾಳಪ್ಪ ಪಟ್ಟಣ ಅವರ 41 ನೇ ಪುಣ್ಯ ಸ್ಮರಣೋತ್ಸವ ಹಾಗೂ ವಾರ್ಷಿಕ ಸ್ನೇಹ ಸಮ್ಮೇಳನವನ್ನು 26.01.24 ರಂದು ಸಂಜೆ 5.00 ಗಂಟೆಗೆ ಉದ್ಘಾಟಿಸಿ ಮಾತನಾಡುತ್ತಾ,ಬಾಳೆಯ ಎಲೆ

ಕಲಬುರಗಿ:ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಯುವ ಸಂಘ ಸೇಡಂ ವತಿಯಿಂದ ಗಣರಾಜ್ಯೋತ್ಸವ ಹಾಗೂ ಸಂಗೊಳ್ಳಿ ರಾಯಣ್ಣನ ಹುತಾತ್ಮ ದಿನಾಚರಣೆಯ ಅಂಗವಾಗಿ ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿಕೊಂಡಿದ್ದ ಪೂಜ್ಯ ಶ್ರೀ ಮರೆಪ್ಪ ತಾತನವರು ಧ್ವಜಾರೋಹಣ ಮಾಡಿದರು ಹಾಗೂ

ಹನೂರು:ಪಟ್ಟಣದ ಮಹದೇಶ್ವರ ಕ್ರೀಡಾಂಗಣದಲ್ಲಿ 75ನೇ ವರ್ಷದ ಗಣರಾಜ್ಯೋತ್ಸವವನ್ನು ಆಚರಣೆ ಮಾಡಲಾಯಿತು.ಕಾರ್ಯಕ್ರಮವನ್ನು ಶಾಸಕರಾದ ಎಂ.ಆರ್.ಮಂಜುನಾಥ್ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಬಳಿಕ ಮಾತನಾಡಿ75ನೇ ಗಣರಾಜ್ಯೋತ್ಸವವನ್ನು ಅರ್ಥಪೂರ್ಣ ವಾಗಿ ಆಚರಣೆ ಮಾಡಲಾಗಿದೆ,ಸ್ವಾತಂತ್ರ ಹೋರಾಟಗಾರರ ತ್ಯಾಗ ಬಲಿದಾನಗಳನ್ನು

ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲ್ಲೂಕಿನ ಉಕ್ಕಲಿ ಗ್ರಾಮದಲ್ಲಿ 75ನೇ ಗಣರಾಜ್ಯೋತ್ಸವದ ಅಂಗವಾಗಿ ಗ್ರಾಮ ಪಂಚಾಯತ ವತಿಯಿಂದ ನಡೆದ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ ಅಧ್ಯಕ್ಷರಾದ ಧರೆಪ್ಪ ಮಸಳಿ ಅವರು ಧ್ವಜಾರೋಹಣ ನೆರವೇರಿಸಿದರು.ಈ ವೇಳೆ ವಿವಿಧ

ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ತಾಲೂಕಿನ ಇಬ್ರಾಂಪುರ ಗ್ರಾಮದ ಬೋವಿ ವಡ್ಡರ ಸಮಾಜ ಶಿವಯೋಗಿ ಸಿದ್ರಾಮೇಶ್ವರ ಆಶೀರ್ವಾದದೊಂದಿಗೆ ಜನವರಿ 26ರಂದು ಗ್ರಾಮದಲ್ಲಿ ಭೋವಿ ಸಂಘದ ಫಲಕದ ಉದ್ಘಾಟನೆಯ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.ಭೋವಿ ಸಮಾಜದ ಜನಾಂಗದ ದೊಡ್ಡ ಕಾಳಿಂಗ
Website Design and Development By ❤ Serverhug Web Solutions