ವಿವಿಧ ಬೇಡಿಕೆಗಳ ಈಡೇರಿಕೆಗೆ ರೈತ ಸಂಘ ಪ್ರತಿಭಟನೆ
ಪಾವಗಡ: ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ತಾಲ್ಲೂಕಿನ ರೈತರ ವಿವಿಧ ಸಮಸ್ಯೆಗಳನ್ನು ಈಡೇರಿಸುವಂತೆ ಪೂಜಾರಪ್ಪ ನೇತೃತ್ವದಲ್ಲಿ ಒತ್ತಾಯಿಸಿ ಪ್ರತಿಭಟನೆ ಮಾಡಲಾಯಿತು. ಪ್ರತಿಭಟನೆಯಲ್ಲಿ ತಾಲ್ಲೂಕು ರೈತ ಸಂಘದ ಅಧ್ಯಕ್ಷ ಪೂಜಾರಪ್ಪ
ಪಾವಗಡ: ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ತಾಲ್ಲೂಕಿನ ರೈತರ ವಿವಿಧ ಸಮಸ್ಯೆಗಳನ್ನು ಈಡೇರಿಸುವಂತೆ ಪೂಜಾರಪ್ಪ ನೇತೃತ್ವದಲ್ಲಿ ಒತ್ತಾಯಿಸಿ ಪ್ರತಿಭಟನೆ ಮಾಡಲಾಯಿತು. ಪ್ರತಿಭಟನೆಯಲ್ಲಿ ತಾಲ್ಲೂಕು ರೈತ ಸಂಘದ ಅಧ್ಯಕ್ಷ ಪೂಜಾರಪ್ಪ
ಮಹಿಳೆ ಹೋರಾಟ ಪರಿಶ್ರಮ ತ್ಯಾಗ ಬಲಿದಾನದಿಂದ ತನ್ನದೆಯಾದ ಛಾಪು ಮೂಡಿಸಿದ್ದಾಳೆ.ವೈದ್ಯಕೀಯ ಶಿಕ್ಷಣ ಸಾಹಿತ್ಯ ಚಲನಚಿತ್ರ ರಾಜಕಾರಣ ಹೀಗೆ ಸಾಧನೆಯ ಹಾದಿಯಲ್ಲಿ ಸಾಗಿದವರು ಅನೇಕರು ಅದೇ ರೀತಿ ಅಪರೂಪದಲ್ಲಿ ಅಪರೂಪದ ವೃಕ್ತಿ ಪರಿಸರವಾದಿ ಪದ್ಯಶ್ರೀ ಡಾ.
ಕೊಪ್ಪಳ :ನಮ್ಮ ದಿನ ನಿತ್ಯ ಜೀವನದಲ್ಲಿ ಗಣಿತ ಬಹಳ ಮಹತ್ವ ಪಾತ್ರ ವಹಿಸುತ್ತದೆ ಎಂದು ಗಂಗಾವತಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಗಣಿತಶಾಸ್ತ್ರ ವಿಭಾಗದ ಸಹ ಪ್ರಾಧ್ಯಾಪಕರಾದ ಡಾ. ಇಮಾನ್ ವೆಲ್ ಸಂಜಯನಂದ ಅವರು
ಬೆಂಗಳೂರು:ಎಚ್ಚರ, ಕಲಾವಿದರಿಗೆ ಬೇಕಿದೆ ಅರಿವು ಜಾತಿ ಮತ್ತು ರಾಜಕೀಯ ನಿಂದನೆಗಾಗಿ ಇತ್ತೀಚೆಗೆ ಕೆಲವು ಕಲಾವಿದರ ಮೇಲೆ ಕೇಸು ದಾಖಲಾಗುವುದು, ಪತ್ರಿಕಾಗೋಷ್ಠಿಯಲ್ಲಿ ಖಂಡಿಸುವುದು,ಜಾಲತಾಣದ ಮೂಲಕ ಆಕ್ರೋಶ ವ್ಯಕ್ತಪಡಿಸುವ ಘಟನೆಗಳು ನಡೆಯುತ್ತಿವೆ. ಕೆಲ ಸಂದರ್ಭದಲ್ಲಿ ಕಲೆ ಹಾಗೂ
ಬೆಂಗಳೂರು:ರಾಷ್ಟ್ರೀಯ ಸ್ವಯಂಸೇವಕ ಸಂಘದ ಅಖಿಲ ಭಾರತೀಯ ಸಹ ಪ್ರಚಾರ ಪ್ರಮುಖ್ ನರೇಂದ್ರ ಕುಮಾರ್, ಕರ್ನಾಟಕ ದಕ್ಷಿಣ ಪ್ರಾಂತ ಕಾರ್ಯವಾಹ ಡಾ. ಎಂ ಜಯಪ್ರಕಾಶ್, ನಟಿ ಮಾಳವಿಕಾ ಅವಿನಾಶ್ ಅವರು ಮೈಸೂರಿನಲ್ಲಿ ಫೆ.1 ಮತ್ತು 2,
ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರು ನಗರ ಪೊಲೀಸ್ ವಿಭಾಗದಲ್ಲಿ ಆಪತ್ಬಾಂಧವ (ಸೇಫ್ ಕನೆಕ್ಟ್) ಮತ್ತು ಹೊಯ್ಸಳ ಟ್ರ್ಯಾಕಿಂಗ್ ವ್ಯವಸ್ಥೆ ಜಾರಿಗೊಳಿಸಲಾಗಿದ್ದು, ಸಾರ್ವಜನಿಕರಿಂದಲೂ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ ಎಂದು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ
ಚಾಮರಾಜನಗರ ಜಿಲ್ಲೆಯ ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ರಾಮನ ಗುಡ್ಡೆ ಬಳಿ ಬರುವ ನಾಲೆಗಳು ಸೇರಿದಂತೆ ಅಜ್ಜಿಪುರ ಬಳಿ ಬರುವ ಉಡುತೊರೆ ಜಲಾಶಯದ ಎಡ ಮತ್ತು ಬಲ ದಂಡೆ ನಾಲೆಗಳನ್ನು ನೀರಾವರಿ ಇಲಾಖೆ ಅಧಿಕಾರಿಗಳ
ಕಲಬುರಗಿ ಜಿಲ್ಲೆಯ ಚಿತ್ತಾಪುರ ಪಟ್ಟಣದ ವೆಂಕಟೇಶ್ವರ ಕಾಲೋನಿಯಲ್ಲಿ ಒಂದು ಮನೆ ಹಾಗೂ ಆಶ್ರಯ ಕಾಲೋನಿಯಲ್ಲಿ ನಾಲ್ಕು ಮನೆ ಸೇರಿ ಒಟ್ಟು ಐದು ಮನೆಗಳಲ್ಲಿ ಕಳ್ಳತನವಾಗಿರುವ ಘಟನೆ ನಡೆದಿದ್ದು,ಐದು ಜನ ಕಳ್ಳರು ಮನೆಯ ಬೀಗ ಮುರಿದು
ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಕ್ಯಾತನಾಳ ಗ್ರಾಮದ ಅನಾಥ ಬಾಲಕಿ ಸಿದ್ದಮ್ಮಳಿಗೆ ರೈತ ಸಂಘ ಹಾಗೂ ಶಿಕ್ಷಣ ಇಲಾಖೆಯ ನೆರವಿನಿಂದ ವಡಗೇರಾ ಪಟ್ಟಣದಲ್ಲಿರುವ ಕಸ್ತೂರಿ ಬಾ ಗಾಂಧಿ ಬಾಲಕಿಯರ ವಸತಿ ಶಾಲೆಗೆ ಸೇರ್ಪಡೆ ಮಾಡಿ
ತುಮಕೂರು:2024-25 ನೇ ಸಾಲಿನಲ್ಲಿ ತೋಟಗಾರಿಕೆ ಅಭಿವೃದ್ಧಿ ಮಂಡಳಿಯಿಂದ ತೆಂಗು ಬೆಳೆಯಲ್ಲಿ ಸಂಯೋಜಿತ ಬೇಸಾಯ ಯೋಜನೆ ಅಡಿಯಲ್ಲಿ ತೆಂಗಿನತೋಟ ಬೆಳೆದಿರುವ ಅಥವಾ ಬೆಳೆಸಿರುವ ಪರಿಶಿಷ್ಟ ಜಾತಿ ರೈತರಿಗೆ ಪರಿಕರ ವಿತರಣೆ ಮಾಡುವ ಭೌತಿಕ ಗುರಿ ಇದ್ದು
Website Design and Development By ❤ Serverhug Web Solutions