
ಭಾವಪೂರ್ಣ ಶ್ರದ್ದಾಂಜಲಿ
ರಾಯಚೂರು:ಶ್ರೀ ಆತ್ಮನಾಂದ ಮಹಾಸ್ವಾಮಿಗಳು ವಾಲ್ಮೀಕಿ ಗುರುಪೀಠ ಉಸ್ಕಿಹಾಳ್ ಮಸ್ಕಿ ತಾಲೂಕು ರಾಯಚೂರ್ ಜಿಲ್ಲೆ ಅವರ ಮಾತೋ ಶ್ರೀ ಶ್ರೀಲಿಂllದುರಗಮ್ಮ ಗಂಡ ಸಹದೇವಪ್ಪ ಉಸ್ಕಿಹಾಳ್ ರವರು ಲಿಂಗೈಕರಾಗಿದ್ದಾರೆ.ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇವೆ.ದಿ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ರಾಯಚೂರು:ಶ್ರೀ ಆತ್ಮನಾಂದ ಮಹಾಸ್ವಾಮಿಗಳು ವಾಲ್ಮೀಕಿ ಗುರುಪೀಠ ಉಸ್ಕಿಹಾಳ್ ಮಸ್ಕಿ ತಾಲೂಕು ರಾಯಚೂರ್ ಜಿಲ್ಲೆ ಅವರ ಮಾತೋ ಶ್ರೀ ಶ್ರೀಲಿಂllದುರಗಮ್ಮ ಗಂಡ ಸಹದೇವಪ್ಪ ಉಸ್ಕಿಹಾಳ್ ರವರು ಲಿಂಗೈಕರಾಗಿದ್ದಾರೆ.ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇವೆ.ದಿ

ಬಾಗಲಕೋಟೆ:ಭೀಮವಾದ ದಲಿತ ಸಂಘರ್ಷ ಸಮಿತಿ, ಬಾಗಲಕೋಟೆ ಜಿಲ್ಲಾ ಸಮಿತಿ ವತಿಯಿಂದ ಸ್ವಾಭಿಮಾನ ಸಮಾವೇಶ ಕಾರ್ಯಕ್ರಮ ನಡೆಸಿದರು.ವಿಶ್ವರತ್ನ ಡಾ.ಬಾಬಾಸಾಹೇಬ ಅಂಬೇಡ್ಕರ್ ರ ನೇತೃತ್ವದಲ್ಲಿ ನಡೆದ ಶೋಷಿತರ ಐತಿಹಾಸಿಕ ಸಾಮಾಜಿಕ ಹೋರಾಟದ ಪ್ರತೀಕ ಮಹಾಡ್ ಸತ್ಯಾಗ್ರಹದ 97ನೇ

ಸದರಿ ಈ ವ್ಯಕ್ತಿಯು ನಿನ್ನೆ ರಾತ್ರಿ ಅಂದರೆ 19-03-2024 ರಂದು 11 ಗಂಟೆ ಸುಮಾರಿಗೆ ನಮ್ಮ ಬಜಾರ್ ಕಾಂಪ್ಲೆಕ್ಸ್ ಸೇಡಂ ಪಟ್ಟಣದಲ್ಲಿ ರಸ್ತೆಯಲ್ಲಿ ಕುಡಿದು ಬಿದ್ದಿರುತ್ತಾನೆ.ತಲೆಗೆ ರಕ್ತಗಾಯವಾಗಿದ್ದು,ಆಸ್ಪತ್ರೆ ಕರೆದುಕೊಂಡು ಹೋಗಿ ಚಿಕಿತ್ಸೆ ಕೊಡಿಸುವಾಗ ಚಿಕಿತ್ಸೆ

ಕಲ್ಬುರ್ಗಿ ಜಿಲ್ಲೆ ಯಡ್ರಾಮಿ ತಾಲೂಕಿನಲ್ಲಿ ಟಂಟಂ ಪಲ್ಟಿ ಓರ್ವ ವ್ಯಕ್ತಿಯ ಸಾವು ಯಡ್ರಾಮಿ ತಾಲೂಕಿನ ಬೆನ್ನೂರು ಗ್ರಾಮದ ಭೀಮರಾಯ ತಳವಾರ್ ಎಂಬುವರು ಯಡ್ರಾಮಿಯಿಂದ ಮಳ್ಳಿಗೆ ತೆರಳುವ ಸಮಯದಲ್ಲಿ ಟಂ ಟಂ ಪಟ್ಟಿ ಹೊಡೆದು ಅಡಿಯಲ್ಲಿ

ಲೋಕಸಭಾ ಚುನಾವಣೆಯ ಮುಂಜಾಗ್ರತಾ ಕ್ರಮವಾಗಿ ಹೊನ್ನಾಳಿ ತಾಲೂಕು ಕಚೇರಿಯ ಸಭಾಭವನದಲ್ಲಿ ಉಪ ವಿಭಾಗಾಧಿಕಾರಿ ಹಾಗೂಚುನಾವಣಾ ಅಧಿಕಾರಿ ಅಭಿಷೇಕ್ ಎ ಅವರ ನೇತ್ರತ್ವದಲ್ಲಿ ಸಭೆ ಜರುಗಿತು. ಹೊನ್ನಾಳಿ:ಲೋಕಸಭಾ ಚುನಾವಣೆಗೆ ಚುನಾವಣಾ ಆಯೋಗವು ಆದೇಶ ಹೊರಡಿಸಿದ್ದು ನೀತಿ

ಯಾದಗಿರಿ:ನೂತನವಾಗಿ ಹುಣಸಗಿ ತಾಲೂಕ ಬಿಜೆಪಿ ಮಂಡಲ ಅಧ್ಯಕ್ಷ ರಾಗಿ ಆಯ್ಕೆಯಾದ ಶ್ರೀ ಸಂಗಣ್ಣ ಸಾಹು ವೈಲಿ ಅವರಿಗೆ ಇಸ್ಲಾಂಪೂರ ಗ್ರಾಮದ ಬಿಜೆಪಿ ಮುಖಂಡರಿಂದ ಸನ್ಮಾನ ಈ ಸಂದರ್ಭದಲ್ಲಿ ಕೆ.ಆರ್.ಪೋಲಿಸ್ ಪಾಟೀಲ ದಳಪತಿ,ಗುರುನಾಥ ರೆಡ್ಡಿ ಇಸ್ಲಾಂಪೂರ

ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ನಿಡಶೇಸಿ ಮೊರಾರ್ಜಿ ವಸತಿ ಶಾಲೆಯ ಅವ್ಯವಸ್ಥೆಗೆ ಕಾರಣರಾದ ಪ್ರಾಂಶುಪಾಲೆಯ ವಿರುದ್ದ ಇಂದು ವಿಧ್ಯಾರ್ಥಿಗಳು ಡಿಢೀರ್ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.ವಿದ್ಯಾರ್ಥಿಗಳು ತರಗತಿ ಬಹಿಷ್ಕರಿಸಿ ಪ್ರತಿಭಟನೆ ನಡೆಸಿ,ಪ್ರಾಂಶುಪಾಲೆ ಸೌಭಾಗ್ಯ ಹಾಗೂ

ಕಲಬುರಗಿ:ಕಾಳಗಿ ತಾಲೂಕಿನ ಡಾ.ಬಾಬು ಜಗಜೀವನರಾಮ ರವರ 117ನೇ ಜಯಂತೋತ್ಸವ ಸಮಿತಿಯ ನೂತನ ತಾಲೂಕು ಅಧ್ಯಕ್ಷರಾಗಿ ರವಿ ಸಿಂಗೆ ಹಾಗೂ ಗೌರವ ಅಧ್ಯಕ್ಷರಾಗಿ ರೇವಣಸಿದ್ದ ಕೆಳಗಿನಮನಿ ಹಾಗೂ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಮಹೇಶ ಭರತನೂರ ಅವರನ್ನು

ಹನೂರು:ಚರಂಡಿ ತುಂಬಾ ಹೂಳು ತುಂಬಿಕೊಂಡು ಗಬ್ಬೆದ್ದು ದುರ್ವಾಸನೆ ಬೀರುವುದರ ಜೊತೆಗೆ ಸೊಳ್ಳೆ ಕ್ರಿಮಿಕೀಟಗಳ ವಾಸಸ್ಥಾನವಾಗಿ ಸಾಂಕ್ರಾಮಿಕ ರೋಗ ಹರಡುವ ಭೀತಿಯಲ್ಲಿ ಇಲ್ಲಿನ ನಿವಾಸಿಗಳು ವಾಸಿಸುವಂತಹ ಪರಿಸ್ಥಿತಿಯಾಗಿದ್ದು ಇದು ಗ್ರಾಮ ಪಂಚಾಯತ್ ಆಡಳಿತ ವ್ಯವಸ್ಥೆಯ ನಿರ್ಲಕ್ಷಕ್ಕೆ

ದಾವಣಗೆರೆ ಜಿಲ್ಲೆ ಹೊನ್ನಾಳಿ ಪಟ್ಟಣದಲ್ಲಿರುವ ಆಸ್ಪತ್ರೆ ಸಿಬ್ಬಂದಿ ಮತ್ತು ವೈದ್ಯರು ನಿನ್ನೆ ಮಾನ್ಯ ಉಪ ವಿಭಾಗ ಅಧಿಕಾರಿ ಅವರಿಗೆ ಮನವಿಯನ್ನ ಸಲ್ಲಿಸಿದರು. ಸಾರ್ವಜನಿಕ ಆಸ್ಪತ್ರೆಯ ವೈದ್ಯರು ಮತ್ತು ಸಿಬ್ಬಂದಿಗಳು ದಿನಾಂಕ 16,/ 3/2024 ರ
Website Design and Development By ❤ Serverhug Web Solutions