
ನೂತನ ಪದಾಧಿಕಾರಿಗಳ ಸೇರ್ಪಡೆ
ಹನೂರು ತಾಲೂಕಿನ ರಾಮಪುರ ಬ್ಲಾಕ್ ಗೆಜ್ಜಲನತ್ತ ಗ್ರಾಮದಲ್ಲಿ ನೂತನವಾಗಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ರಿ.) ಪದಾಧಿಕಾರಿಗಳ ಸೇರ್ಪಡೆ ಕಾರ್ಯಕ್ರಮವು ಭಾನುವಾರ ರಾಮಪುರ ಬ್ಲಾಕ್ ಗೆಜ್ಜಲನತ್ತ ಗ್ರಾಮದಲ್ಲಿ ನಡೆಯಿತು.ಈ ಸಂದರ್ಭದಲ್ಲಿ ಮೈಸೂರು ವಿಭಾಗೀಯ ಸಂಚಾಲಕರಾದ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಹನೂರು ತಾಲೂಕಿನ ರಾಮಪುರ ಬ್ಲಾಕ್ ಗೆಜ್ಜಲನತ್ತ ಗ್ರಾಮದಲ್ಲಿ ನೂತನವಾಗಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ರಿ.) ಪದಾಧಿಕಾರಿಗಳ ಸೇರ್ಪಡೆ ಕಾರ್ಯಕ್ರಮವು ಭಾನುವಾರ ರಾಮಪುರ ಬ್ಲಾಕ್ ಗೆಜ್ಜಲನತ್ತ ಗ್ರಾಮದಲ್ಲಿ ನಡೆಯಿತು.ಈ ಸಂದರ್ಭದಲ್ಲಿ ಮೈಸೂರು ವಿಭಾಗೀಯ ಸಂಚಾಲಕರಾದ

ಕೋಲ್ಹಾರ:ವಿಜಯಪುರ ಜಿಲ್ಲಾ ಭಾರತೀಯ ಜನತಾ ಪಕ್ಷದ ಯುವಮೋರ್ಚಾ ಜಿಲ್ಲಾ ಉಪಾಧ್ಯಕ್ಷರಾಗಿ ರಾಜ್ಯಾಧ್ಯಕ್ಷರ ಸೂಚನೆ ಮೇರೆಗೆ ಕೋಲ್ಹಾರ ತಾಲೂಕಿನ ಬಳೂತಿ ಗ್ರಾಮದ ಜಗದೀಶ್ ಸುಣಗದ ನೇಮಕ ಮಾಡಿ ಜಿಲ್ಲಾಧ್ಯಕ್ಷ ಬಸವರಾಜ ಹೂಗಾರ ಆದೇಶ ಹೊರಡಿಸಿದ್ದಾರೆ.

ಹನೂರು:ಪಟ್ಟಣದ ಲೋಕೋಪಯೋಗಿ ಇಲಾಖೆ ವಸತಿ ಗೃಹದಲ್ಲಿ ಮೀನುಗಾರಿಕೆ ಇಲಾಖೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಮೀನುಗಾರರಿಗೆ ಮೀನು ಹಿಡಿಯಲು ಬೇಕಾದ ಸಲಕರಣೆಗಳನ್ನು ಶಾಸಕ ಎಂಆರ್ ಮಂಜುನಾಥ್ ರವರು ವಿತರಿಸಿದರು.ಈ ವೇಳೆ ಮಾತನಾಡಿದ ಶಾಸಕ ಎಂ ಆರ್ ಮಂಜುನಾಥ್

ವಿಜಯಪುರ ಜಿಲ್ಲೆಯ ತಾಳಿಕೋಟೆ ಪಟ್ಟಣದ ರಾಯಣ್ಣ ಯುವಪಡೆ ಅಧ್ಯಕ್ಷರು,ಕಾಂಗ್ರೆಸ್ ಪಕ್ಷದ ಯುವ ನಾಯಕರು,ಕರ್ನಾಟಕ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ ಪಂಚ ಗ್ಯಾರಂಟಿಗಳ ತಾಳಿಕೋಟಿ ತಾಲೂಕಿನ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪದಾಧಿಕಾರಿಗಳ ನೂತನ ಸದಸ್ಯರಾಗಿ ಆಯ್ಕೆಯಾದ ಶ್ರೀ

ಸೊರಬ:ಭಾರತೀಯ ಸಮಾಜದಲ್ಲಿ ಮಹಿಳೆಯರಿಗೆ ಪವಿತ್ರ ಸ್ಥಾನವಿದೆ.ಸ್ತ್ರೀ ಭಾರತೀಯ ಸಂಸ್ಕೃತಿಯ ಸಂರಕ್ಷಕಿ,ಸ್ತ್ರೀ ಪ್ರಧಾನ ಮೌಲ್ಯಗಳು ಈ ದೇಶದ ಶ್ರೇಷ್ಠ ಸಂಸ್ಕೃತಿಯ ಬಿಂಬ ಎಂದು ಸೊರಬ ತಾಲ್ಲೂಕು ಚುಂಚಾದ್ರಿ ಮಹಿಳಾ ವೇದಿಕೆ ಅಧ್ಯಕ್ಷೆ ರಾಧಾ ಉಮೇಶ್ ಹೇಳಿದರು.ಪಟ್ಟಣದ

ಕೊಪ್ಪಳ:ಕುಕನೂರ ತಾಲೂಕಿನ ಗೊರ್ಲೆಕೊಪ್ಪ ಗ್ರಾಮದ ದಲಿತ ಚಳವಳಿ ಪರ ಹೋರಾಟಗಾರ,ದಲಿತ ಮುಖಂಡ,ಮಾನವ ಬಂಧುತ್ವ ವೇದಿಕೆ ಸಂಚಾಲಕ ಯಮನೂರಪ್ಪ ಗೊರ್ಲೆಕೊಪ್ಪರವರನ್ನು ಜಿಲ್ಲಾ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ (ದೌರ್ಜನ್ಯ ಪ್ರತಿಬಂಧಕ) ಉಪವಿಭಾಗ ಮಟ್ಟದ ಜಾಗೃತಿ

ಬೀದರ್:ಭಾರತ ದೇಶದ ಹೆಮ್ಮೆಯ ಗಡಿ ಭದ್ರತಾ ಪಡೆಗೆ ವೈದ್ಯಾಧಿಕಾರಿಯಾಗಿ (Asst Commandant) ನೇಮಕಗೊಂಡು ದೇಶದ ಸೇವೆಗಾಗಿ ತಂದೆಯ ಹಾದಿಯನ್ನೇ ಹಿಡಿದ ಬೀದರ ಜಿಲ್ಲಾ ಪೊಲೀಸ್ ಪೆದೆಯಾಗಿರುವ ಶ್ರೀ ರಾಜಪ್ಪರವರ ಮಗಳಾದ ಕು.ಡಾ: ದಿವ್ಯಾ ಅವರಿಗೆ

ಚಿಕ್ಕಬಳ್ಳಾಪುರ:ಸಾರ್ವಜನಿಕವಾಗಿ ಕಾಣುವ ಅಥವಾ ಪ್ರದರ್ಶನಗೊಳ್ಳುವ ಹಾಗೆ ಯಾವುದೇ ರಾಜಕೀಯ ಪ್ರತಿನಿಧಿಗಳ,ಅಭ್ಯರ್ಥಿಗಳ ಛಾಯಾಚಿತ್ರಗಳನ್ನು, ಜಾಹೀರಾತು ವಿವರವುಳ್ಳ ಪ್ರಕಟಣೆಗಳನ್ನು ಖಾಸಗಿ ಕಟ್ಟಡಗಳ ಮೇಲು ಸಹ ಅನುಮತಿ ಇಲ್ಲದೆ ಹಾಕುವಂತಿಲ್ಲ ಎಂದು ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಅವರು ತಿಳಿಸಿದರು.2024ರ ಲೋಕಸಭೆ

ಹಾಸನ ಜಿಲ್ಲೆಯ ಹಗರೆಯಲ್ಲಿ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ರವರ 49ನೇ ಹುಟ್ಟುಹಬ್ಬವನ್ನು ಅದ್ದೂರಿಯಾಗಿ ನಡೆಸಲಾಯಿತು. ಸುಮಾರು ಒಂದೂವರೆ ಸಾವಿರ ಅಭಿಮಾನಿಗಳಿಗೆ ಪುನೀತ್ ರಾಜಕುಮಾರ್ ರವರು ಇಷ್ಟಪಡುತ್ತಿದ್ದ ಸಿಹಿ ತಿನಿಸುಗಳನ್ನು ಹಂಚಿದರು.ಒಟ್ಟಾರೆ ಕಾರ್ಯಕ್ರಮದ ನೇತೃತ್ವವನ್ನು

ಸಿಂಧನೂರು ನಗರದ ಅಮರ ಶ್ರೀ ಆಲದ ಮರದ ಹತ್ತಿರ ವನಸಿರಿ ಫೌಂಡೇಶನ್ (ರಿ).ರಾಜ್ಯ ಘಟಕದ ವತಿಯಿಂದ ಕರ್ನಾಟಕ ರತ್ನ,ನಗುಮುಖದ ಒಡೆಯ ಡಾ.ಪುನೀತ್ ರಾಜಕುಮಾರ ಅವರ ಹುಟ್ಟು ಹಬ್ಬದ ಅಂಗವಾಗಿ ಪ್ರಾಣಿ ಪಕ್ಷಿಗಳಿಗೆ ಗುಟುಕು ನೀರಿನ
Website Design and Development By ❤ Serverhug Web Solutions