
ವೇದ ಗಣಿತ ಸ್ಪರ್ಧೆಯಲ್ಲಿ ಚಾಂಪಿಯನ್
ಶಿವಮೊಗ್ಗ: ಐಡಿಯಲ್ ಪ್ಲೇ ಅಬಾಕಸ್ ಪ್ರೈವೇಟ್ ಲಿಮಿಟೆವಿಡ್ ಸಂಸ್ಥೆಯು ಇತ್ತೀಚೆಗೆ ಪಾಂಡಿಚೇರಿಯಲ್ಲಿ ನಡೆಸಿದ ರಾಷ್ಟ್ರಮಟ್ಟದ ಅಬಾಕಸ್ ಹಾಗೂ ವೇದಗಣಿತ ಸ್ಪರ್ಧೆಯಲ್ಲಿ ಶಿವಮೊಗ್ಗದ ಜಯನಗರ ಐಡಲ್ ಪ್ಲೇ ಅಬಾಕಸ್ ಸೆಂಟರ್ನ ೩೫ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಅದರಲ್ಲಿ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಶಿವಮೊಗ್ಗ: ಐಡಿಯಲ್ ಪ್ಲೇ ಅಬಾಕಸ್ ಪ್ರೈವೇಟ್ ಲಿಮಿಟೆವಿಡ್ ಸಂಸ್ಥೆಯು ಇತ್ತೀಚೆಗೆ ಪಾಂಡಿಚೇರಿಯಲ್ಲಿ ನಡೆಸಿದ ರಾಷ್ಟ್ರಮಟ್ಟದ ಅಬಾಕಸ್ ಹಾಗೂ ವೇದಗಣಿತ ಸ್ಪರ್ಧೆಯಲ್ಲಿ ಶಿವಮೊಗ್ಗದ ಜಯನಗರ ಐಡಲ್ ಪ್ಲೇ ಅಬಾಕಸ್ ಸೆಂಟರ್ನ ೩೫ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಅದರಲ್ಲಿ

ಕಲಬುರಗಿ ಜಿಲ್ಲೆಯ ಯಡ್ರಾಮಿ ಬಸ್ ನಿಲ್ದಾಣದಲ್ಲಿ ಸಿಸಿ ಕ್ಯಾಮೆರಾ ಅಳವಡಿಸಲು ತಾಲೂಕು ದಂಡಾಧಿಕಾರಿಗಳಿಗೂ ಹಾಗೂ ಸಾರಿಗೆ ಇಲಾಖೆಯ ಘಟಕ ವ್ಯವಸ್ಥಾಪಕರಿಗೂ ಮನವಿ ಸಲ್ಲಿಸಿ ಸಿಸಿ ಕ್ಯಾಮೆರಾದ ಅವಶ್ಯಕತೆ ಕುರಿತು ಸಾರಿಗೆ ಇಲಾಖೆ ಅಧಿಕಾರಿಗಳಿಗೆ ಗಮನಕ್ಕೆ

ಇಂದು ಯಡ್ರಾಮಿ ಪಟ್ಟಣಕ್ಕೆ ಆಗಮಿಸಿದ ಅಂಬೇಡ್ಕರ್ ಸೇವಾ ಸಮಿತಿ ಕರ್ನಾಟಕ ಸಂಘಟನೆಯ ರಾಜ್ಯಾಧ್ಯಕ್ಷರಾದ ಕೆ. ಎಂ. ಸಂದೇಶ್ ಅವರಿಗೆ ಯಡ್ರಾಮಿ ತಾಲೂಕು ಅಧ್ಯಕ್ಷರಾದ ಮಲ್ಲಿಕಾರ್ಜುನ್ ಆಂದೋಲ ನೇತೃತ್ವದಲ್ಲಿ ವಿಶೇಷವಾಗಿ ಸನ್ಮಾನ ಮಾಡಲಾಯಿತು. ಅಂಬೇಡ್ಕರ್ ಸಮಿತಿ

ಬಳ್ಳಾರಿ/ ಕಂಪ್ಲಿ : ಫೆ. 8 ಮತ್ತು 9ರಂದು ಹರಿಹರದ ರಾಜನಳ್ಳಿಯಲ್ಲಿ ವಾಲ್ಮೀಕಿ ಜಾತ್ರೆ ನಡೆಯಲಿದ್ದು ಜಾತ್ರೆಯ ಯಶಸ್ವಿಗಾಗಿ ವಾಲ್ಮೀಕಿ ಸಮಾಜದ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಅಖಿಲ ಕರ್ನಾಟಕ ವಾಲ್ಮೀಕಿ ನಾಯಕ

ಬಳ್ಳಾರಿ/ ಕಂಪ್ಲಿ : ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಎಲ್ಲರೂ ಕೈಜೋಡಿಸಬೇಕು ಎಂದು ಜಿಲ್ಲಾ ಬಾಲಕಾರ್ಮಿಕ ಯೋಜನೆಯ ಯೋಜನಾಧಿಕಾರಿ ಮೌನೇಶ್ ಹೇಳಿದರು.ಸ್ಥಳೀಯ ತಹಶೀಲ್ದಾರ್ ಕಛೇರಿಯ ಸಭಾಂಗಣದಲ್ಲಿ ಜಿಲ್ಲಾ ಬಾಲಕಾರ್ಮಿಕ ಇಲಾಖೆಯ ನೇತೃತ್ವದಲ್ಲಿ ವಿವಿಧ ಇಲಾಖೆಗಳ ಸಹಯೋಗದೊಂದಿಗೆ

ಹಾವೇರಿ: “ಜನರು ಸರ್ಕಾರಿ ನೌಕರಿ ಬೇಕು ಎಂದು ಹಾತೊರೆಯುತ್ತಿರುವ ಸಂದರ್ಭದಲ್ಲಿಯೂ ಸಮಾಜದ ಎಲ್ಲ ವರ್ಗಗಳ ಅಭಿವೃದ್ಧಿಯೇ ತನ್ನ ಗುರಿಯೆಂದು ತಿಳಿದು, ತನಗೆ ದೊರೆತ ಸರ್ಕಾರಿ ನೌಕರಿಯನ್ನೇ ತ್ಯಾಗ ಮಾಡಿದ ಬಡ ಕುಟುಂಬದ ವ್ಯಕ್ತಿಯೇ ಡಾ.

ಬಳ್ಳಾರಿ / ಕಂಪ್ಲಿ : ಪಟ್ಟಣದಲ್ಲಿರುವ ಎಂಟರ್ ಪ್ರೈಸಸ್, ಆಟೋ ಎಲೆಕ್ಟ್ರಿಕಲ್ ಸೇರಿದಂತೆ ಇನ್ನಿತರ ಅಂಗಡಿಗಳ ಮೇಲೆ ಕಾರ್ಮಿಕ ಇಲಾಖೆಯ ಅಧಿಕಾರಿಗಳು ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳ ಸಹಯೋಗದಲ್ಲಿ ಗುರುವಾರ ದಾಳಿ ನಡೆಸಿ, ಬಾಲಕಾರ್ಮಿಕರನ್ನು

ಬಳ್ಳಾರಿ / ಕಂಪ್ಲಿ: ಕಲೆ, ಸಾಹಿತ್ಯ, ಸಂಸ್ಕೃತಿ, ಆಚಾರ ವಿಚಾರದೊಂದಿಗೆ ಕಂಪ್ಲಿ ಸಾಮ್ರಾಜ್ಯದ ಗತ ವೈಭವವನ್ನು ರಾಜ್ಯಕ್ಕೆ ಸಾರುವ ನಿಟ್ಟಿನಲ್ಲಿ ಫೆ.11 ಮತ್ತು 12ರಂದು ಎರಡು ದಿನ ಕಂಪ್ಲಿ ಉತ್ಸವವನ್ನು ಅದ್ಧೂರಿಯಾಗಿ ಆಚರಿಸಲಾಗುವುದು ಎಂದು

ಹಾವೇರಿ ಜಿಲ್ಲೆಯಲ್ಲಿ ಸಾರ್ವಜನಿಕ ಆರೋಗ್ಯ ಸೇವೆಗಳು ಸಮರ್ಪಕವಾಗಿ ನಡೆಯಬೇಕಾದ ಈ ಮಹತ್ವದ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯಾಧಿಕಾರಿ (DHO) ಹುದ್ದೆ ಖಾಲಿಯಾಗಿರುವುದು/ಪೂರ್ಣ ಪ್ರಮಾಣದಲ್ಲಿ ಕಾರ್ಯ ನಿರ್ವಹಿಸದಿರುವುದು ಜಿಲ್ಲೆಯ ಜನತೆಗೆ ತೀವ್ರ ಸಮಸ್ಯೆಗಳನ್ನುಂಟು ಮಾಡುತ್ತಿದೆ.ಜಿಲ್ಲಾ ಆರೋಗ್ಯಾಧಿಕಾರಿಗಳ ಹುದ್ದೆ

ರಾಯಚೂರು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ ರಾಯಚೂರು ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ನಡೆಯುತ್ತಿರುವ ಎಡದೊರೆ ನಾಡು ರಾಯಚೂರು ಜಿಲ್ಲಾ ಉತ್ಸವ -2026 ರ ಯುವ ಕವಿಗೋಷ್ಠಿಗೆ
Website Design and Development By ❤ Serverhug Web Solutions