
ಮಹಾ ಶಿವರಾತ್ರಿ ಜಾತ್ರೆಯ ಕೊನೆಯ ಮಹಾ ರಥೋತ್ಸವ
ಹನೂರು:ಮಲೆ ಮಹದೇಶ್ವರ ಬೆಟ್ಟದಲ್ಲಿ ಕಳೆದ ಐದು ದಿನಗಳಿಂದ ನಡೆದ ಮಹಾ ಶಿವರಾತ್ರಿ ಜಾತ್ರೆಯ ಕೊನೆಯ ದಿನವಾದ ನಿನ್ನೆ ಜಾತ್ರೆಯ ಕೇಂದ್ರ ಬಿಂದು ಮಹಾ ರಥೋತ್ಸವವು ಸಾಲೂರು ಬೃಹನ್ಮಠ ಅಧ್ಯಕ್ಷರಾದ ಶಾಂತ ಮಲ್ಲಿಕಾರ್ಜುನ ಸ್ವಾಮಿಗಳ ಧಿವ್ಯ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಹನೂರು:ಮಲೆ ಮಹದೇಶ್ವರ ಬೆಟ್ಟದಲ್ಲಿ ಕಳೆದ ಐದು ದಿನಗಳಿಂದ ನಡೆದ ಮಹಾ ಶಿವರಾತ್ರಿ ಜಾತ್ರೆಯ ಕೊನೆಯ ದಿನವಾದ ನಿನ್ನೆ ಜಾತ್ರೆಯ ಕೇಂದ್ರ ಬಿಂದು ಮಹಾ ರಥೋತ್ಸವವು ಸಾಲೂರು ಬೃಹನ್ಮಠ ಅಧ್ಯಕ್ಷರಾದ ಶಾಂತ ಮಲ್ಲಿಕಾರ್ಜುನ ಸ್ವಾಮಿಗಳ ಧಿವ್ಯ

ನೂತನ ದಂಪತ್ಯಕ್ಕೆ ಕಾಲಿಟ್ಟ ನವ ಜೋಡಿಗಳು… ಕೊಟ್ಟೂರು ತಾಲೂಕಿನ ಕೋಗಳಿ ಗ್ರಾಮದಲ್ಲಿ 11 ಮಾರ್ಚ್ 2024 ಸೋಮವಾರ ಶ್ರೀ ನಂದೀಶ್ವರ ಸ್ವಾಮಿಯ ರಥೋತ್ಸವದ ಪ್ರಯುಕ್ತ ಇಂದು ಕೋಗಳಿ ಗ್ರಾಮದಲ್ಲಿ ಶ್ರೀ ನಂದೀಶ್ವರ ಸೇವಾ ಸಮಿತಿ

ಗಂಗಾವತಿ ತಾಲೂಕಿನ ಡಣಾಪುರದಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಶನಿವಾರ ಡಣಾಪುರ ಭೀರಲಿಂಗೇಶ್ವರ 11 ದಿನದ ಪುರಾಣ ಕಾರ್ಯಕ್ರಮ ಜಾತ್ರಾ ಮಹೋತ್ಸವ ಜರುಗಿತು.ಬೆಳಿಗ್ಗೆ ಬೀರಲಿಂಗೇಶ್ವರ ಮೂರ್ತಿಗೆ ಅಭಿಷೇಕ,ಅಲಂಕಾರ ವಿಷೇಶ ಪೂಜಾ ಕಾರ್ಯಕ್ರಮ ಜರುಗಿದವು.ಮಧ್ಯಾಹ್ನದ ವೇಳೆ

ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ನಿಡಗುಂದಿ ಗ್ರಾಮದ ಮಗದುಮ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರಾಗಿ ಕೆಲಸ ಮಾಡುತ್ತಿದ್ದ ಕಲ್ಲಪ್ಪ ಅವರು ಅಮಾವಾಸ್ಯೆಯ ಕರಾಳ ದಿನ ತನ್ನ ಎರಡು ಮಕ್ಕಳ ಜೊತೆ ಕೃಷಿ ಹೊಂಡಕ್ಕೆ ಈಜಾಡಲು ಹೋದಾಗ

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಆನೆಗುಂದಿ ಸರಕಾರಿ ಪ್ರೌಢ ಶಾಲೆಯಲ್ಲಿ 2007ನೇ ಸಾಲಿನ ವಿದ್ಯಾರ್ಥಿಗಳಿಂದ ಗುರುವಂದನಾ ಹಾಗೂ ಸ್ನೇಹ ಸಮ್ಮಿಲನ ಕಾರ್ಯಕ್ರಮ ನಡೆಯಿತು.ಈ ಕಾರ್ಯಕ್ರಮವನ್ನು ಶ್ರೀ ಶ್ರೀ ಶ್ರೀ ದಾಸೋಹ ರತ್ನ ಬ್ರಹ್ಮಾನಂದ ಸ್ವಾಮಿಗಳು

ಶಿವಮೊಗ್ಗ:ಲೋಕಸಭೆ ಚುನಾವಣೆ ಪ್ರಚಾರಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಶಿವಮೊಗ್ಗಕ್ಕೆ ಭೇಟಿ ನೀಡಲಿದ್ದಾರೆ.ಈಗಾಗಲೇ ಅವರ ಪ್ರವಾಸದ ಪಟ್ಟಿ ನಿಗದಿಯಾಗಿದ್ದು,ಶಿವಮೊಗ್ಗದಲ್ಲಿ ಸಭೆ ಆಯೋಜಿಸಲಾಗುತ್ತಿದೆ.ಮಾರ್ಚ್ 17ರಂದು ಪ್ರಧಾನಿ ನರೇಂದ್ರ ಮೋದಿ ಅವರು ಶಿವಮೊಗ್ಗಕ್ಕೆ ಭೇಟಿ ನೀಡಲಿದ್ದಾರೆ.ಅಂದು ಬೆಳಗ್ಗೆ

ಕಲಬುರಗಿ:ಕೇಂದ್ರ ಸಚಿವ ಅನಂತಕುಮಾರ್ ಹೆಗಡೆ ಅವರಂತಹ ಮಾತನಾಡುವ ಗೊಂಬೆಗಳನ್ನು ಎದುರಿಗೆ ಇಟ್ಟುಕೊಂಡು ಭಾರತೀಯ ಜನತಾ ಪಾರ್ಟಿ ರಾಜಕೀಯ ಬೇಳೆ ಬೇಯಿಸುವ ಕಾರ್ಯದಲ್ಲಿ ತೊಡಗಿದೆ ಎಂದು ಯುವ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಓಂಕಾರ ವಠಾರ

ಕಾರವಾರ:ಕಡವಾಡ-ಸುಂಕೇರಿಬಳಿ ಪ್ಲಾಸ್ಟಿಕ್ ತ್ಯಾಜ್ಯ ಹಾಕುವವರ ಚಾಳಿ ಮತ್ತೆ ಮುಂದುವರೆದಿದ್ದು ಕೆಲ ತಿಂಗಳಿಂದ ಪ್ರತಿ ರವಿವಾರ ಪರಿಸರ ಕಾಳಜಿಯುಳ್ಳ,ಯುವ ಮೀನುಗಾರರ ತಂಡ ನಮ್ಮ ನಡೆ ಸ್ವಚ್ಛತೆಯ ಕಡೆ ಎಂಬ ಅಭಿಯಾನ ಹಮ್ಮಿಕೊಳ್ಳುವುದರ ಮೂಲಕ ಸ್ವಚ್ಛತಾ ಕಾರ್ಯಕ್ರಮವನ್ನು

ರಾಯಚೂರು ಜಿಲ್ಲೆ ಲಿಂಗಸುಗೂರು ತಾಲೂಕಿನ ಐತಿಹಾಸಿಕ ಮುದಗಲ್ ಪಟ್ಟಣದಲ್ಲಿ ಹೆಸರು ವಾಸಿಯಾದ ಅಪ್ಪು ವಿದ್ಯಾಧಾಮದ ವತಿಯಿಂದ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಸೇರಿ ಬೇಸಿಗೆ ದಿನಗಳಲ್ಲಿ ಪಕ್ಷಿಗಳಿಗೆ ಆಹಾರ ಮತ್ತು ನೀರು ನೀಡುವ ಉದ್ದೇಶದಿಂದ 100ಕ್ಕೂ

ಭದ್ರಾವತಿ:ಸರ್ಕಾರಿ ಶಾಲಾ ಮಕ್ಕಳಿಗೆ ಪರೀಕ್ಷಾ ಸಮಯದಲ್ಲಿ ಶಾಸಕ ಬಿ.ಕೆ.ಸಂಗಮೇಶ್ವರ್ ಫೌಂಡೇಶನ್ ವತಿಯಿಂದ ಪರೀಕ್ಷೆ ಸಲಕರಣೆ ನೀಡುವ ಸಹಾಯ ಹಸ್ತಕ್ಕೆ ಮುಂದಾಗಿದೆ ಎಂದು ಬಿ.ಕೆ.ಸಂಗಮೇಶ್ವರ ಫೌಂಡೇಶನ್ ಅಧ್ಯಕ್ಷರು ಹಾಗೂ ನಗರಸಭಾ ಮಾಜಿ ಸದಸ್ಯ ಫ್ರಾನ್ಸಿಸ್ ತಿಳಿಸಿದರು.ನಗರದ
Website Design and Development By ❤ Serverhug Web Solutions