
ಕುಡಿವ ನೀರಿನ ಸಮಸ್ಯೆಗೆ ಸ್ಪಂದಿಸಿ
ಕಲಬುರಗಿ: ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಇರುವೆಡೆ ಶೀಘ್ರವೇ ಸ್ಪಂದಿಸಿ, ನೀರು ಸರಬರಾಜಿಗೆ ಕ್ರಮ ಕೈಗೊಳ್ಳಬೇಕು ಎಂದು ಕರವೇ(ಪ್ರವೀಣ ಶೆಟ್ಟಿ ಬಣ) ದ ಕಲ್ಯಾಣ ಕರ್ನಾಟಕ ಅಧ್ಯಕ್ಷ ಅಭಿಷೇಕ ಬಾಲಾಜಿ ಆಗ್ರಹಿಸಿದ್ದಾರೆ.ಈ ಕುರಿತು ಪತ್ರಿಕಾ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಕಲಬುರಗಿ: ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಇರುವೆಡೆ ಶೀಘ್ರವೇ ಸ್ಪಂದಿಸಿ, ನೀರು ಸರಬರಾಜಿಗೆ ಕ್ರಮ ಕೈಗೊಳ್ಳಬೇಕು ಎಂದು ಕರವೇ(ಪ್ರವೀಣ ಶೆಟ್ಟಿ ಬಣ) ದ ಕಲ್ಯಾಣ ಕರ್ನಾಟಕ ಅಧ್ಯಕ್ಷ ಅಭಿಷೇಕ ಬಾಲಾಜಿ ಆಗ್ರಹಿಸಿದ್ದಾರೆ.ಈ ಕುರಿತು ಪತ್ರಿಕಾ

ಕೊಪ್ಪಳ ಜಿಲ್ಲೆಯ ಕಾರಟಗಿ ತಾಲೂಕಿನ ತೊಂಡಿಹಾಳ 28ನೇ ಕಾಲುವೆ ಗ್ರಾಮದಲ್ಲಿ ಮಾಜಿ ಶಾಸಕರಾದ ಬಸವರಾಜ ಧಡೆಸೂಗೂರು ಅವರು ತಮ್ಮ ಅನುದಾನದ ದೇವಸ್ಥಾನ ಜೀರ್ಣೋದ್ಧಾರ ಅಡಿಯಲ್ಲಿ ಶ್ರೀ ಬನ್ನಿ ಮಹಾಂಕಾಳಿ ದೇವಸ್ಥಾನಕೆ 1,00,000/- (ಒಂದು ಲಕ್ಷ

ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆಯ ಕಾರ್ಯಕ್ರಮಗಳು ಬಡವರಿಗೆ ಶ್ರೀರಕ್ಷೆ-ರಾಜು ತಲ್ಲೂರು ಸೊರಬ:ಸಮಾಜದಲ್ಲಿ ಸ್ವತಂತ್ರವಾಗಿ ಕುಟುಂಬಗಳು ಬದುಕಲು ಮಂಜುನಾಥ ಸ್ವಾಮಿಯ ಅನುಗ್ರಹದಿಂದ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಕಾರ್ಯಕ್ರಮಗಳು ಸಹಕಾರಿಯಾಗಿವೆ ಎಂದು ಮಡಿವಾಳ ಮಾಚಿದೇವ ನಿಗಮದ ಮಾಜಿ ಅಧ್ಯಕ್ಷ

ರಾಯಭಾಗ:ಜಿಲ್ಲಾ ಪಂಚಾಯತ್ ರಾಜ್ ಎಂಜಿನಿಯರಿಂಗ್ ಇಲಾಖೆಯಿಂದ ನಿರ್ವಹಿಸಿದ ಕಾಮಗಾರಿ ಬಿಲ್ ಮಂಜೂರು ಮಾಡಲು ಲಂಚ ಹಣ ಪಡೆಯುತ್ತಿದ್ದಾಗ ಪಂಚಾಯತ್ ರಾಜ್ ಎಂಜಿನಿಯರಿಂಗ್ ಉಪವಿಭಾಗದ ರಾಯಬಾಗ ಎಇಇ ಲೋಕಾಯುಕ್ತ ಬಲೆಗೆ ಬಿದ್ದಿದ್ದಾನೆ. ಪಂಚಾಯತ್ ರಾಜ್ ಎಂಜಿನಿಯರಿಂಗ್

ಸಿಂಧನೂರು:ವಿದ್ಯಾರ್ಥಿಗಳ ಜೀವನದಲ್ಲಿ ನಿರ್ಧಿಷ್ಟ ಗುರಿ ಮತ್ತು ಇದಕ್ಕೆ ಸ್ಫೂರ್ತಿ ಗುರು ಇದ್ದಾಗ ಅಂತಹ ವಿದ್ಯಾರ್ಥಿಗಳ ಜೀವನ ಯಶಸ್ವಿಯಾಗುತ್ತದೆ ಎಂದು ಮುಖ್ಯ ಶಿಕ್ಷಕ ಮಲ್ಲಪ್ಪ ಬಾದರ್ಲಿ ಹೇಳಿದರು.ಅವರು ತಾಲೂಕಿನ ಕಲಮಂಗಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಹಮ್ಮಿಕೊಂಡಿದ್ದ

ಹನೂರು:ದಿನಾಂಕ 05 /03/2024 ಸೈಕಲ್ ಸವಾರನಿಗೆ ಸಾರಿಗೆ ಬಸ್ ಡಿಕ್ಕಿ ಹೊಡೆದು ಸ್ಥಳದಲ್ಲೇ ಸಾವನಪ್ಪಿರುವ ಘಟನೆ ಕಾಮಗೆರೆ ಗ್ರಾಮದ ಎಬಿನೇಜರ್ ಕಾoಪ್ಲೇಂಕ್ಸ್ ಮುಂಭಾಗ ನಡೆದಿದೆ.ಮಹದೇಶ್ವರ ಬೆಟ್ಟದಿಂದ ಕೊಳ್ಳೇಗಾಲದ ಕಡೆಗೆ ತೆರಳುತ್ತಿದ್ದ ಕೆಎ 57 ಎಫ್

ಇಂದು ಇಂಡಿ ನಗರದ ಅಮರ್ ಹೋಟೆಲ್ ಆವರಣದಲ್ಲಿ ನಡೆದ 137 ಕೋಟಿ ರೂಪಾಯಿ ಅನುದಾನದಲ್ಲಿ ವಿವಿಧ ಇಲಾಖೆಗಳ ಅಭಿವೃದ್ದಿ ಕಾಮಗಾರಿಗಳ ಭೂಮಿ ಪೂಜೆ ಹಾಗೂ ಲೋಕಾರ್ಪಣೆ ಕಾರ್ಯಕ್ರಮವನ್ನು ಜನಪ್ರಿಯ ಶಾಸಕರು ಹಾಗೂ ಕರ್ನಾಟಕ ಸರ್ಕಾರದ

ಕಲಬುರಗಿ/ಅಫಜಲಪುರ:ಇಂದಿನ ಅಧುನಿಕ ಯುಗದಲ್ಲಿ ಮಕ್ಕಳು ಉತ್ತಮ ನಾಗರಿಕರಾಗಬೇಕಾದರೆ ಅವರಲ್ಲಿ ಬಾಲ್ಯದಲ್ಲಿಯೆ ಒಳ್ಳೆಯ ಮೌಲ್ಯಗಳನ್ನು ಬೆಳಸುವುದು ಅತಿ ಆವಶ್ಯಕವಾದ ಕಾರ್ಯವಾಗಿದೆ ಎಂದು ಚಿನ್ಮಯಗಿರಿಯ ಪೂಜ್ಯ ವೀರ ಮಹಾಂತ ಶಿವಾಚಾರ್ಯರು ಹೇಳಿದರು.ಗೊಬ್ಬೂರ(ಬಿ)ಯ ಶ್ರೀ ಮಲ್ಲಿಕಾರ್ಜುನ ಪೂರ್ವ ಹಾಗೂ

ಚಾಮರಾಜನಗರ:ಮಲೆ ಮಹದೇಶ್ವರ ಬೆಟ್ಟದಿಂದ ತಮ್ಮ ತಮ್ಮ ಊರುಗಳಿಗೆ ತೆರಳಲು ಅನಾನುಕೂಲ ಉಂಟಾದ ಹಿನ್ನೆಲೆಯಲ್ಲಿ ಭಕ್ತರು ದಿಢೀರ್ ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ.ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಮಂಗಳವಾರ ಬೆಳಗ್ಗೆ ಕನಕಪುರ ಮೂಲದಿಂದ ಸುಮಾರು

ವಿಜಯನಗರ ಜಿಲ್ಲೆ ಶ್ರೀ ಕ್ಷೇತ್ರ ಕೊಟ್ಟೂರಿನಲ್ಲಿ ಹಿರೇಮಠದಿಂದ ಶ್ರೀ ಗುರು ಕೊಟ್ಟೂರೇಶ್ವರ ಸ್ವಾಮಿ ಉತ್ಸವ ಮೂರ್ತಿಯು ಅಲಂಕೃತ ಪಲ್ಲಕ್ಕಿಯಲ್ಲಿ ಪ್ರತಿಷ್ಠಾಪಿಸಿದರು.ಸಮಾಳ ನಂದಿಕೋಲು ಸಕಲ ವಾದ್ಯಗಳೊಂದಿಗೆ ಅಂಬೇಡ್ಕರ್ ನಗರದಲ್ಲಿ ದಲಿತ ಮಹಿಳೆಯಿಂದ ಗಿಣ್ಣದ ಎಡೆನೈವೇದ್ಯ ನೀಡಿದ
Website Design and Development By ❤ Serverhug Web Solutions