
ಹಳ್ಳಿಕಾರ್ ಎತ್ತುಗಳ ಅದ್ದೂರಿ ಮೆರವಣಿಗೆ
ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲೂಕಿನ ಹಂಡಿತವಳ್ಳಿ ಗ್ರಾಮದಲ್ಲಿ ಕರ್ನಾಟಕದ ಪ್ರಸಿದ್ಧ ಚುಂಚನಕಟ್ಟೆ ಜಾತ್ರೆಯ ಪ್ರಯುಕ್ತ ಹಳ್ಳಿಕಾರ್ ಎತ್ತುಗಳನ್ನು ಶೃಂಗರಿಸಿ ಅವುಗಳಿಗೆ ವಿವಿಧ ರೀತಿಯ ಅಲಂಕಾರವನ್ನು ಮಾಡಿ ಎತ್ತುಗಳನ್ನು ಮದುವೆಯ ವಧುವಿನ ರೀತಿ ಶೃಂಗಾರ ಮಾಡಿ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲೂಕಿನ ಹಂಡಿತವಳ್ಳಿ ಗ್ರಾಮದಲ್ಲಿ ಕರ್ನಾಟಕದ ಪ್ರಸಿದ್ಧ ಚುಂಚನಕಟ್ಟೆ ಜಾತ್ರೆಯ ಪ್ರಯುಕ್ತ ಹಳ್ಳಿಕಾರ್ ಎತ್ತುಗಳನ್ನು ಶೃಂಗರಿಸಿ ಅವುಗಳಿಗೆ ವಿವಿಧ ರೀತಿಯ ಅಲಂಕಾರವನ್ನು ಮಾಡಿ ಎತ್ತುಗಳನ್ನು ಮದುವೆಯ ವಧುವಿನ ರೀತಿ ಶೃಂಗಾರ ಮಾಡಿ

ಬಿಜಾಪುರ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಮಹಿಳಾ ಕರಾಟೆ ತಂಡಕ್ಕೆ ಕರಾಟೆ ತರಬೇತುದಾರರಾಗಿ ಅಂತರಾಷ್ಟ್ರೀಯ ಕರಾಟೆಪಟು ಮತ್ತು ನ್ಯಾಷನಲ್ ಕಿಕ್ ಬಾಕ್ಸಿಂಗ್ ಚಾಂಪಿಯನ್ ಕಲಬುರ್ಗಿಯ ಮನೋಹರ ಕುಮಾರ್ ಬೀರನೂರ ಮೂರನೇ ಬಾರಿ ಆಯ್ಕೆ. ಕಲ್ಬುರ್ಗಿ ಸುದ್ದಿ:ದಿನಾಂಕ

ಕಲಬುರಗಿ:ಕೆಬಿಎನ್ ವಿಶ್ವವಿದ್ಯಾಲಯದ ಪ್ರಸೂತಿ ಮತ್ತು ಸ್ತ್ರೀರೋಗ ವಿಭಾಗ ಮತ್ತು ಕರ್ನಾಟಕ ರಾಜ್ಯ ಪ್ರಸೂತಿ ಮತ್ತು ಸ್ತ್ರೀರೋಗ ಶಾಸ್ತ್ರ ಸಂಘವು ಜಂಟಿಯಾಗಿ‘ಪ್ರಸೂತಿ ಮತ್ತು ಸ್ತ್ರೀರೋಗ ಶಾಸ್ತ್ರದಲ್ಲಿ ಇತ್ತೀಚಿನ ಪ್ರಗತಿಗಳು’ ವಿಷಯದ ಬಗ್ಗೆ ಅಂತಾರಾಷ್ಟ್ರೀಯ ಮುಂದುವರೆದ ವೈದ್ಯಕೀಯ

ಬಸವಕಲ್ಯಾಣ:ಅಕ್ಷರದವ್ವ ಸಾವಿತ್ರಿಬಾಯಿ ಫುಲೆ ಮತ್ತು ಸ್ವಾಮಿ ವಿವೇಕಾನಂದರು ಜಗತ್ತಿನ ಶ್ರೇಷ್ಠ ಚೇತನರು.ಅವರು ಭಾರತೀಯ ಸಾಂಸ್ಕೃತಿಕ ಜಗತ್ತಿನ ಚೇತನರಾಗಿದ್ದರು ಎಂದು ಹಿರಿಯ ಸಾಹಿತಿ ಡಾ. ಗವಿಸಿದ್ದಪ್ಪ ಪಾಟೀಲ ಹೇಳಿದರು.ನಗರದ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಬೆಂಗಳೂರಿನ

ಹನೂರು:ಕ್ಷೇತ್ರ ವ್ಯಾಪ್ತಿಯ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರೈತ ಸಂಘದ ವತಿಯಿಂದ ತಾಲೂಕಿನ ನಾಲ್ ರೋಡ್ನಲ್ಲಿ ರಸ್ತೆ ತಡೆದು ರೈತ ಸಂಘದಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿದ್ದು ವಿವಿಧ ಗ್ರಾಮಗಳಿಂದ ಆಗಮಿಸಿದ ರೈತರುನಾಲ್ರೋಡ್ನ ಪ್ರಮುಖ ರಸ್ತೆಯಲ್ಲಿ ಜಮಾಯಿಸಿದ

ಹನೂರು:ನರೇಗಾ ಯೋಜನೆ ಗುತ್ತಿಗೆ ಆಧಾರಿತ ಕೆಲಸವಲ್ಲ. ಉದ್ಯೋಗ ಚೀಟಿ ಹೊಂದಿರುವ ಕೂಲಿ ಕಾಮಿ೯ಕರ ಕೂಲಿ ಆಧಾರಿತ ಕೆಲಸವಾಗಿದೆ ಎಂದು ಪಂಚಾಯ್ತಿ ಅಭಿವೃದ್ದಿ ಅಧಿಕಾರಿ ಸುರೇಶ್ ಹೇಳಿದರು.ತಾಲ್ಲೂಕಿನ ಸೂಳೇರಿಪಾಳ್ಯ ಗ್ರಾಮ ಪಂಚಾಯ್ತಿ ಆವರಣ ಆಯೋಜಿಸಿದ್ದ ನರೇಗಾ

ಯಾದಗಿರಿ:ಜಿಲ್ಲಾಡಳಿತ,ಜಿಲ್ಲಾ ಪಂಚಾಯತ್ ನಗರ ಸಭೆ ಹಾಗೂ ಯಾದಗಿರಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮತ್ತು ಯಾದಗಿರಿ ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆಯನ್ನು ನಗರದ ವಿದ್ಯಾಮಂಗಲ ಕಾರ್ಯಾಲಯ ಸಭಾಂಗಣದಲ್ಲಿ ಇತ್ತೀಚಿಗೆ ನಡೆದ ಜನವರಿ 01ರ

ಸೊರಬ:ತಾಲೂಕಿನ ಜಡೆ ಹೋಬಳಿ ಶಕುನವಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಶಂಕ್ರಿಕೊಪ್ಪ ಗ್ರಾಮದ ಕಾಶಿಬಾಯಿ ಕೃಷ್ಣಮೂರ್ತಿ ನಾಡಿಗೇರ್ ಎನ್ನುವ ರೈತರ ವಿರುದ್ಧವಾಗಿ ಪಹಣಿ ಕಾಲಂ ನಂ.6 ರಲ್ಲಿರುವ ಮೂಲ ಮಾಲೀಕರ ಹೆಸರು ತಿದ್ದಿಸಲು ಹೋರಾಟ ಮಾಡಿದ

ಕಾರವಾರ:ಜಿಲ್ಲೆಯಲ್ಲಿ ಈವರೆಗೆ ನಡೆದಿರುವ ಜಲ ಜೀವನ್ ಮಿಷನ್ ಯೋಜನೆಯ ಕಾಮಗಾರಿಗಳನ್ನು ಪರಿಶೀಲನೆ ನಡೆಸಲು ಟಾಸ್ಕ್ ಪೋರ್ಸ್ ತಂಡವನ್ನು ರಚಿಸಿ,ತಂಡದ ಎಲ್ಲಾ ಸದಸ್ಯರು ಕಾಮಗಾರಿಗಳ ಗುಣಮಟ್ಟ ಹಾಗೂ ಪ್ರಗತಿಯ ಕುರಿತಂತೆ ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ

ಬೀದರ್ ನಗರದ ಹೈ.ಕ.ಶಿ. ಸಂಸ್ಥೆಯಬಸವೇಶ್ವರ ಶಿಕ್ಷಣ ಮಹಾವಿದ್ಯಾಲಯ (ಬಿ.ಇಡಿ), ಬಿ.ವಿ.ಬಿ. ಕಾಲೇಜು ಆವರಣ ದಿನಾಂಕ 03-01-2023 ಬುಧವಾರ ರಂದು ಅಕ್ಷರದವ್ವ,ಭಾರತದ ಮೊದಲ ಮಹಿಳಾ ಶಿಕ್ಷಕಿ ಶ್ರೀಮತಿ ಸಾವಿತ್ರಿಬಾಯಿ ಫುಲೆಯವರ ಜನ್ಮ ದಿನಚಾರಣೆ ಆಚರಿಸಲಾಯಿತು.“ಮನುಷ್ಯರನ್ನು ಮನುಷ್ಯರಂತೆ
Website Design and Development By ❤ Serverhug Web Solutions