
ಶರಣ ಸಾಹಿತ್ಯ ಪರಿಷತ್ತಿಗೆ ನೇಮಕ
ಬೀದರ:ಬಸವ ತತ್ವ ಪ್ರಚಾರಕರು,ಪರಿಸರ ಸಂರಕ್ಷಕರು,ಹೋರಾಟಗಾರರು,ಪ್ರಗತಿಪರ ಚಿಂತಕರು, ಸಾಂಸ್ಕೃತಿಕ ಸಂಘಟಕರು,ನಾಡು ನುಡಿ ನೆಲ ಜಲ ಭಾಷೆಗಾಗಿ ಹಗಲಿರುಳು ದುಡಿಯುತ್ತಿರುವ ಶರಣ ಸಂಗಮೇಶ ಎನ್ ಜವಾದಿ ರವರನ್ನು ಜಿಲ್ಲಾ ಶರಣ ಸಾಹಿತ್ಯ ಪರಿಷತ್ತಿನ ನೂತನ ಗೌರವ ಕಾರ್ಯದರ್ಶಿ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಬೀದರ:ಬಸವ ತತ್ವ ಪ್ರಚಾರಕರು,ಪರಿಸರ ಸಂರಕ್ಷಕರು,ಹೋರಾಟಗಾರರು,ಪ್ರಗತಿಪರ ಚಿಂತಕರು, ಸಾಂಸ್ಕೃತಿಕ ಸಂಘಟಕರು,ನಾಡು ನುಡಿ ನೆಲ ಜಲ ಭಾಷೆಗಾಗಿ ಹಗಲಿರುಳು ದುಡಿಯುತ್ತಿರುವ ಶರಣ ಸಂಗಮೇಶ ಎನ್ ಜವಾದಿ ರವರನ್ನು ಜಿಲ್ಲಾ ಶರಣ ಸಾಹಿತ್ಯ ಪರಿಷತ್ತಿನ ನೂತನ ಗೌರವ ಕಾರ್ಯದರ್ಶಿ

ಯಡ್ರಾಮಿ ಸುದ್ದಿ:ಯಡ್ರಾಮಿ ತಾಲೂಕಿನಲ್ಲಿ ಸತ್ಪುರುಷರು ಅವಧೂತರು ಅವತರಿಸಿದಂತ ಈ ನಮ್ಮ ನಾಡಿನಲ್ಲಿ ಬುದ್ಧ ಬಸವ ಅಂಬೇಡ್ಕರ್ ಅವರ ಸಿದ್ಧಾಂತದ ನೆಲೆಯಲ್ಲಿ ನಾವು ಸಂವಿಧಾನದ ಚೌಕಟ್ಟಿನಲ್ಲಿ ಹೋರಾಟದ ಹಾದಿಯನ್ನು ನೆಚ್ಚಿಕೊಂಡಿದ್ದೇವೆ ಸಂವಿಧಾನದ ಪರಂಪರೆಯ ನಾಡಿನಲ್ಲಿ ನಾವು

ಮೈಸೂರು:2024ನೇ ಸಾಲಿನ ಬಸವ ಬಳಗಗಳ ಒಕ್ಕೂಟದ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ವೀರಶೈವ ಲಿಂಗಾಯತ ಸಮಾಜದ ಯುವ ನಾಯಕ ಪ್ರದೀಪ್ ಕುಮಾರ್ ಅವರಿಗೆ ಸಮುದಾಯದ ಯುವ ಮುಖಂಡ ತೇಜಸ್ವಿ ನಾಗಲಿಂಗ ಸ್ವಾಮಿ ಅಭಿನಂದನೆ ಸಲ್ಲಿಸಿದ್ದಾರೆ.ಪ್ರದೀಪ್ ಕುಮಾರ್

ಕಾರವಾರ:ಕಾರವಾರದಿಂದ ಕೆರವಡಿ,ಮಲ್ಲಾಪುರ ಗ್ರಾಮಕ್ಕೆ ತೆರಳುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್ ನ ಆಕ್ಸೆಲ್ ಬ್ಲೇಡ್ ತುಂಡಾಗಿ ಬಿದ್ದ ಘಟನೆ ಹಬ್ಬುವಾಡ ರಸ್ತೆಯಲ್ಲಿ ನಡೆದಿದೆ.ಸುಮಾರು 40 ಮಂದಿ ಪ್ರಯಾಣಿಕರು ಹೊತ್ತು ತೆರಳುತ್ತಿದ್ದ ಬಸ್ ನ ಹಿಂಬದಿ ಎಕ್ಸೆಲ್ ಬ್ಲೇಡ್

ಜೇವರ್ಗಿ: ಅರಳಗುಂಡಗಿ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಶ್ರೀ ರೇವಣಸಿದ್ದಪ್ಪ ಎಮ್ ಸಂಕಾಲಿ ಕಲಬುರಗಿಯ ಜಿಲ್ಲಾ ಬಿಜೆಪಿ ಗ್ರಾಮಾಂತರ ಅಧ್ಯಕ್ಷರಾಗಿ ಮಾಡಬೇಕು ಎಂದು ಅಣ್ಣಾರಾಯ ಹಾಗೂ ಅಪಾರ ಬಿಜೆಪಿ ಪಕ್ಷದ ಅಭಿಮಾನಿಗಳು ಪಟ್ಟು ಹಿಡದಿದ್ದಾರೆ.ಹಗಲಿರುಳೆನ್ನದೆ

ವಡಗೇರ: ಕುರುಬ ಸಮಾಜವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವಂತೆ ಒತ್ತಾಯಿಸಿ ಇಂದು ವಡಗೇರಾ ಪಟ್ಟಣದಲ್ಲಿ ತಾಲೂಕು ಕುರುಬ ಸಮಾಜದ ವತಿಯಿಂದ ಹಮ್ಮಿಕೊಂಡಿದ್ದ ಬೃಹತ್ ಪ್ರತಿಭಟನೆಯಲ್ಲಿ ಅವರು ಭಾಗವಹಿಸಿ ತಹಸಿಲ್ದಾರ್ ಕಚೇರಿಯ ಮುಂದೆ ಹೆಗಲ ಮೇಲೆ ಕುರಿಮರಿ

ವಡಗೇರಾ:ಗೊಂಡ,ಕುರುಬ,ಜೇನು ಕುರುಬ,ಕಾಡು ಕುರುಬ ಪರ್ಯಾಯ ಪದ ಕುರುಬ ಎಂದು ಪರಿಗಣಿಸಿ ಪರಿಶಿಷ್ಟ ಪಂಗಡ ಪಂಗಡಕ್ಕೆ ಸೇರ್ಪಡೆಗೊಳಿಸುವಂತೆ ಒತ್ತಾಯಿಸಿ ಕರ್ನಾಟಕ ಪ್ರದೇಶ ಗೊಂಡ ಕುರುಬ ಸಂಘದ ವಡಗೇರಾ ತಾಲೂಕು ವತಿಯಿಂದ ಇಂದು ಪಟ್ಟಣದಲ್ಲಿ ಬೃಹತ್ ಪ್ರತಿಭಟನೆ

ಹನೂರು:ಸರ್ಕಾರವು ಪತ್ರಕರ್ತರು ಅಸಂಘಟಿತ ವಲಯದಲ್ಲಿ ಕಾರ್ಯನಿರ್ವಹಿಸುವುದರಿಂದ ಯಾವುದೇ ಭದ್ರತೆಯಿರುವುದಿಲ್ಲ ಇದನ್ನೆಲ್ಲಾ ಮನಗಂಡ ಸರ್ಕಾರವು ಇಂತಹ ಯೋಜನೆಯನ್ನು ಜಾರಿಗೆ ತಂದಿರುತ್ತದೆ ಆದ್ದರಿಂದ ಎಲ್ಲಾ ಪತ್ರಕರ್ತರು ಇದರ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಕರ್ನಾಟಕ ಪತ್ರಕರ್ತರ ಸಂಘದ ಹನೂರು

ಚಿಟಗುಪ್ಪ: ಶರಣ ಸಾಹಿತ್ಯ, ಕಲೆ, ಸಂಸ್ಕೃತಿ ಮತ್ತು ಜಾನಪದವನ್ನು ಸಂರಕ್ಷಿಸಲು, ಸಂಶೋಧನೆ ನಡೆಸಲು ಮತ್ತು ಪ್ರಸಾರ ಮಾಡುವ ಉದ್ದೇಶ ಶರಣ ಸಾಹಿತ್ಯ ಪರಿಷತ್ತು ಹೊಂದಿದೆ ಎಂದು ಜಿಲ್ಲಾಧ್ಯಕ್ಷ .ಶಂಭುಲಿಂಗ ಕಾಮಣ್ಣ ನುಡಿದರು. ತಾಲೂಕಿನ ಉಡಬಾಳವಾಡಿ

ಹಾವೇರಿ ಜಿಲ್ಲೆಯ ಶಿಗ್ಗಾಂವ ತಾಲೂಕಿನ ಎಲ್ಲ ರೈತರ ತಮ್ಮಲ್ಲಿ ಬೆಳೆಸಾಲ ತೆಗೆದುಕೊಂಡು ಕೆಲವೊಂದಿಷ್ಟು ರೈತರು ಸರಿಯಾಗಿ ಮಳೆಯಾಗದೇ ಬೆಳೆ ಬಾರದೆ ಇರುವುದರಿಂದ ಸಾಲವನ್ನು ಕಟ್ಟಲು ಆಗುತ್ತಿಲ್ಲಾ ಅವರಿಗೆ ಬ್ಯಾಂಕ್ ನಿಂದ ಬಂದಂತಹ ಸೌಲಭ್ಯವನ್ನು ತೊಂದರೆಯಾಗದಂತೆ
Website Design and Development By ❤ Serverhug Web Solutions