
ವೀರ ಯೋಧರನ್ನು ಗೌರವಿಸುವುದು ನಮ್ಮ ಕರ್ತವ್ಯ- ಕೆ ಆರ್ ದೇವರಾಜು
ತುಮಕೂರು ಜಿಲ್ಲೆಯ ತಿಪಟೂರು ತಾಲ್ಲೂಕಿನ ಕರಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ 2024 ನೇ ವರ್ಷದ ಕ್ಯಾಲೆಂಡರ್ ಬಿಡುಗಡೆ ಹಾಗೂ ವೀರ ಸೇನಾನಿ ಶಿವಣ್ಣ ಮಾಯಸಂದ್ರ ರವರಿಗೆ ಅಭಿನಂದನಾ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ತುಮಕೂರು ಜಿಲ್ಲೆಯ ತಿಪಟೂರು ತಾಲ್ಲೂಕಿನ ಕರಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ 2024 ನೇ ವರ್ಷದ ಕ್ಯಾಲೆಂಡರ್ ಬಿಡುಗಡೆ ಹಾಗೂ ವೀರ ಸೇನಾನಿ ಶಿವಣ್ಣ ಮಾಯಸಂದ್ರ ರವರಿಗೆ ಅಭಿನಂದನಾ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿ

ಭದ್ರಾವತಿ:ತಾಲ್ಲೂಕಿನ ಯರೇಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಅಮೃತ ಮಹೋತ್ಸವ ಹಾಗೂ ಹಳೆಯ ವಿದ್ಯಾರ್ಥಿಗಳ ಸ್ನೇಹ ಸಮ್ಮಿಲನ ಸಮಾವೇಶವು ಡಿ.23-24 ರ ಶನಿವಾರ ಮತ್ತು ಭಾನುವಾರ ನಡೆಯಲಿದೆ ಎಂದು ಶಾಲೆಯ ಮುಖ್ಯಶಿಕ್ಷಕ ಕೋಗಲೂರು ತಿಪ್ಪೇಸ್ವಾಮಿ

ವಿಜಯನಗರ ಜಿಲ್ಲೆ ಕೂಡ್ಲಿಗಿ ಕ್ಷೇತ್ರದ ಕೊಟ್ಟೂರು ಹೊಸ ತಾಲೂಕು ವ್ಯಾಪ್ತಿಗೆ ಬರುವ ಹನುಮನಹಳ್ಳಿ ಗ್ರಾಮದಿಂದ ಕೊಟ್ಟೂರಿನವರೆಗೆ ‘ರಸ್ತೆ ಪ್ಯಾಚ್ ವರ್ಕ್ ‘ ಕಳಪೆ ಕಾಮಗಾರಿ ನಡೆದಿದೆ.ಇದರ ಬಗ್ಗೆ ಸಾವ೯ಜನಿಕರು ಪಿ.ಡಬ್ಲ್ಯೂ.ಡಿ ಅಧಿಕಾರಿ ವೆಂಕಟರಮಣ ಅವರಿಗೆ

ಸಿಂಧನೂರು ತಾಲೂಕಿನ ಮುಚ್ಚಳ ಕ್ಯಾಂಪ್ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಶ್ರೀ ಹನುಮ ಮಾಲಧಾರಿಗಳು ಶ್ರೀ ಸಾಯಿ ಆಂಜನೇಯ ಪೀಠ 3ನೇ ವರ್ಷದ ಮಹಾಮಂಡಲ ಪೂಜೆ ಮತ್ತು ಮಹಾಪ್ರಸಾದ ಕಾರ್ಯಕ್ರಮದಲ್ಲಿ ತೆಂಗಿನ ಗಿಡ ನೆಟ್ಟು

ವಡಗೇರಾ ಪಟ್ಟಣಕ್ಕೆ ಕನ್ನಡ ಜ್ಯೋತಿ ರಥಯಾತ್ರೆಶಹಾಪುರ ತಾಲೂಕಿನಿಂದ ಆಗಮಿಸಲಿದ್ದು,ಅದ್ದೂರಿ ಸ್ವಾಗತಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳಬೇಕು ಎಂದು ತಾಲೂಕು ದಂಡಾಧಿಕಾರಿಗಳಾದ ಶ್ರೀನಿವಾಸ್ ಚಾಪಲ್ ರವರು ಹೇಳಿದರು.ಪಟ್ಟಣದ ತಾಲೂಕು ಕಚೇರಿಯಲ್ಲಿ ಮಂಗಳವಾರ ಏರ್ಪಡಿಸಿದ್ದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ

ಮಂಗಳೂರು(ಚೇಳ್ಯಾರು)ಡಿಸೆಂಬರ್ 20: ಶತಮಾನ ಕಂಡ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಗೆ ಎಂ.ಆರ್.ಪಿ.ಎಲ್/ ಓ.ಎನ್.ಜಿ.ಸಿ ಯಿಂದ ಕೊಡಲ್ಪಟ್ಟ,ರೂಪಾಯಿ ಮೂವತ್ತು ಲಕ್ಷ ಅನುದಾನದಿಂದ ಕಟ್ಟಲು ಉದ್ದೇಶಿತ ನೂತನ ಕಟ್ಟಡಕ್ಕೆ ಇಂದು ಶಿಲಾನ್ಯಾಸ ಕಾರ್ಯಕ್ರಮ ನೆರವೇರಿತು.ಮುಲ್ಕಿ ಮೂಡಬಿದರೆ

ಭದ್ರಾವತಿ:ನಗರಸಭೆಗೆ ನೂತನವಾಗಿ ಆಗಮಿಸಿರುವಂತಹ ಪೌರಾಯುಕ್ತ ಪಿ ಎಂ ಚನ್ನಪ್ಪನವರ್ ರವರಿಗೆ ಕರ್ನಾಟಕ ರಾಜ್ಯ ಪೌರ ಸೇವಾ ನೌಕರರ ಸೇವಾ ಸಂಘ,ಭದ್ರಾವತಿ ಶಾಖೆ ವತಿಯಿಂದ ಶಾಖಾ ಸಂಘದ ಅಧ್ಯಕ್ಷರು ಮತ್ತು ರಾಜ್ಯ ಖಜಾಂಚಿಯಾದ ಎಸ್.ಚೇತನ್ ಕುಮಾರ್

ದಾವಣಗೆರೆ ಜಿಲ್ಲೆಯ ಹೊನ್ನಾಳಿ ಪೊಲೀಸ್ ನಿರೀಕ್ಷಕರಾದ ಶ್ರೀ ಸುನೀಲ್ ಕುಮಾರ್ ಹೆಚ್ ಇವರ ಸಮ್ಮುಖದಲ್ಲಿ ಅಪರಾಧ ತಡೆ ಮಾಸಾಚರಣೆ ಮಾಡಲಾಯಿತು.ಸಾರ್ವಜನಿಕರು ಒಂದಕ್ಕಿಂತ ಹೆಚ್ಚು ದಿವಸ ಮನೆಗೆ ಬೀಗ ಹಾಕಿಕೊಂಡು ಹೋಗುವಾಗ ಸ್ಥಳೀಯ ಪೊಲೀಸ್ ಠಾಣೆಗೆ

ಚಿತ್ರದುರ್ಗ:ಕಾಡಾನೆ ಸೆರೆ ಕಾರ್ಯಾಚರಣೆಯಲ್ಲಿ ಮೃತಪಟ್ಟ ಅರ್ಜುನ ಆನೆಯ ಸ್ಪರಣಾರ್ಥ ದುರ್ಗಾ ಇಲೆವೆನ್ ಕ್ರಿಕೆಟರ್ಸ್ ವತಿಯಿಂದ ರಾಜ್ಯಮಟ್ಟದ ಹೊನಲು ಬೆಳಕಿನ ಅರ್ಜುನ ಕಪ್ 2023 ಕ್ರಿಕೆಟ್ ಟೂರ್ನಿಯನ್ನು ಆಯೋಜಿಸಲಾಗಿದೆ ಡಿಸೆಂಬರ್ 20 ರಿಂದ 24ರ ವರೆಗೆ

ಸಿಂಧನೂರು ನಗರದ ವಾರ್ಡ್ ನಂಬರ್ 4ರಲ್ಲಿನ ವಿಶ್ವಕರ್ಮ ಸಮುದಾಯದ ಶಿಥಿಲಾವಸ್ಥೆಯಲ್ಲಿರುವ ಶ್ರೀ ಕಾಳಿಕಾದೇವಿ ದೇವಸ್ಥಾನ ಹಾಗೂ ಸಮುದಾಯ ಭವನ ನಿರ್ಮಾಣಕ್ಕೆ ಅನುದಾನ ಕೋರಿ ಸಚಿವ ಶಿವರಾಜ ತಂಗಡಗಿ ಅವರಿಗೆ ಕಾರಟಗಿಯ ನಿವಾಸದಲ್ಲಿ ಸಿಂಧನೂರಿನ ವಿಶ್ವಕರ್ಮ
Website Design and Development By ❤ Serverhug Web Solutions