
ಜಯ ಕರ್ನಾಟಕ ಜನಪರ ವೇದಿಕೆಯಿಂದ ಹೋರಾಟಗಾರಿಗೆ ಬೆಂಬಲ
ಧಾರವಾಡದ ಜಂಟಿ ನಿರ್ದೇಶಕರ ಆವರಣದಲ್ಲಿ ಇಂದು 27 ದಿನದ ಅತಿಥಿ ಉಪನ್ಯಾಸಕರ ಅನಿರ್ಧಿಷ್ಟ ಧರಣಿ ಹೋರಾಟವು ಮುಂದುವರೆದಿದಕ್ಕೆ ಜಯ ಕರ್ನಾಟಕ ಜನಪರ ವೇದಕೆಯ ರಾಜ್ಯ ಉಪಾಧ್ಯಕ್ಷರಾದ ಮುತ್ತು ಬೆಳಕ್ಕಿ ನೇತೃತ್ವದಲ್ಲಿ ಈ ಅತಿಥಿ ಉಪನ್ಯಾಕರ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಧಾರವಾಡದ ಜಂಟಿ ನಿರ್ದೇಶಕರ ಆವರಣದಲ್ಲಿ ಇಂದು 27 ದಿನದ ಅತಿಥಿ ಉಪನ್ಯಾಸಕರ ಅನಿರ್ಧಿಷ್ಟ ಧರಣಿ ಹೋರಾಟವು ಮುಂದುವರೆದಿದಕ್ಕೆ ಜಯ ಕರ್ನಾಟಕ ಜನಪರ ವೇದಕೆಯ ರಾಜ್ಯ ಉಪಾಧ್ಯಕ್ಷರಾದ ಮುತ್ತು ಬೆಳಕ್ಕಿ ನೇತೃತ್ವದಲ್ಲಿ ಈ ಅತಿಥಿ ಉಪನ್ಯಾಕರ

ಗದಗ ಜಿಲ್ಲಾ ಲಕ್ಷ್ಮೇಶ್ವರ ಪಟ್ಟಣದಲ್ಲಿ ಇಂದು ಹಲವು ಬೇಡಿಕೆಗಳನ್ನು ಮುಂದಿಟ್ಟುಕೊಂಡು ಪ್ರತಿಭಟನೆ ನಡೆಸಲಾಯಿತು.ಈ ಪ್ರತಿಭಟನೆಯ ಮುಂದಾಳತ್ವವನ್ನು ಬೀದಿಬದಿ ವ್ಯಾಪಾರಸ್ಥ ಸಂಘದ ತಾಲೂಕ ಅಧ್ಯಕ್ಷರಾದ ಶ್ರೀ ಮಂಜುನಾಥ.ಬ.ಹೊಗೆಸೊಪ್ಪಿನ ವಹಿಸಿಕೊಂಡು ನಮ್ಮ ಬೀದಿ ಬದಿ ವ್ಯಾಪಾರಸ್ಥರ ಜೀವನಕ್ಕೆ

ಭದ್ರಾವತಿ:ದ್ವಿಚಕ್ರ ವಾಹನ ಕಳುವಾದ ಬೆನ್ನಲ್ಲೇ ಭದ್ರಾವತಿ ಉಪವಿಭಾಗದ ಎರಡು ಠಾಣೆಯಲ್ಲಿ ದಾಖಲಾದ ದೂರಿನ ಹಿನ್ನಲೆಯಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಿ,5,20,000 ರೂ. ಅಂದಾಜು ಮೌಲ್ಯದ 14 ಬೈಕ್ ಗಳನ್ನು ಪತ್ತೆ ಮಾಡಲಾಗಿದೆ.ಹೆಚ್ಚುವರಿ ಜಿಲ್ಲಾ ರಕ್ಷಣಾಧಿಕಾರಿ ಅನಿಲ್

ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಬೀದರ್ಬೀದರ್ ಜಿಲ್ಲೆಯ ಪ್ರಾಂಶುಪಾಲರ ಹಾಗೂ ಉಪನ್ಯಾಸಕರ ಸಂಘ ಮತ್ತು ಎಸ್ ವ್ಹಿ ಶಿಕ್ಷಣ ಸಂಸ್ಥೆಯ ಅಡಿಯಲ್ಲಿ ನಡೆಯುತ್ತಿರುವ ಸಪ್ತಗಿರಿ ಸ್ವತಂತ್ರ ವಿಜ್ಞಾನ ಪದವಿ ಪೂರ್ವ ಕಾಲೇಜು ಬೀದರ್

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಹೋಗ್ಯಂ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸೂಳೆಕೊಬೇ ಗ್ರಾಮದ ತೋಟದ ಮನೆಯ ಮಾದೇವ ಎಂಬುವರಿಗೆ ಸೇರಿದ 50 ಸಾವಿರಕ್ಕೆ ಹೆಚ್ಚು ಬೆಲೆ ಬಾಳುವ ಹಸುವಿನ ಒಂದು ಕಾಲಿಗೆ ಗಾಯವಾಗಿ ತೀವ್ರ

ಹನೂರು:ಬೆಳಗಾವಿ ಅಧಿವೇಶನದಲ್ಲಿ ಹನೂರು ವಿಧಾನಸಭಾ ಕ್ಷೇತ್ರದ ಅಭಿವೃದ್ಧಿಗೆ ಧ್ವನಿಯೆತ್ತಿದ ಶಾಸಕ ಎಂ.ಆರ್.ಮಂಜುನಾಥ್ ಅವರು ಅರಣ್ಯಹಕ್ಕು ಕಾಯ್ದೆ 2006 ರನ್ವಯ ಬಿ ರಾಜಯ್ಯನವರ ಕಾಲದಲ್ಲಿ ನಮ್ಮ ಕ್ಷೇತ್ರದಲ್ಲಿ ಸುಮಾರು 1437 ಕುಟುಂಬಗಳಿಗೆ ಅರಣ್ಯ ಕಾಯ್ದಡಿ ಒಂದರಿಂದ

ಕೊಟ್ಟೂರು:2023-24ನೇ ಸಾಲಿನಲ್ಲಿ ಕೊಟ್ಟೂರು ಬರಪೀಡಿತ ತಾಲೂಕು ಎಂದು ಘೋಷಣೆಯಾಗಿರುತ್ತದೆ ಮುಂಬರುವ ದಿನಗಳಲ್ಲಿ ಅಂತರ್ಜಲ ಇಲ್ಲದೇ ಇರುವ ಗ್ರಾಮಗಳಲ್ಲಿ ಕುಡಿಯುವ ನೀರಿನ ಅಭಾವ ಉಂಟಾದಲ್ಲಿ ಮಾತ್ರ ಶುದ್ದ ಕುಡಿಯುವ ನೀರನ್ನು ಟ್ಯಾಂಕರ್ ಗಳ ಮೂಲಕ ಸರಬರಾಜು

ಧಾರವಾಡ:ಜಯ ಕರ್ನಾಟಕ ಜನಪರ ವೇದಿಕೆಯ ವತಿಯಿಂದ ಧಾರವಾಡದ ಶ್ರೀನಗರ ವೃತ್ತದಿಂದ ಕರ್ನಾಟಕ ವಿಶ್ವವಿದ್ಯಾಲಯದ ಉದ್ಯೋಗಸ್ತ ಮಹಿಳಾ ವಸತಿ ನಿಲಯದವರೆಗೆ ರೈಲ್ವೆ ಅಂಡರ್ ಗ್ರೌಂಡ್ ಮಾರ್ಗದ ರಸ್ತೆಯ ಕಾಮಗಾರಿ ಪ್ರಾರಂಭವಾಗಿರುವುದರಿಂದ ಇಲ್ಲಿ ಯಾವುದೇ ರೀತಿಯ ಬೀದಿ

ಕೊಟ್ಟೂರು:ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆಯ ಸಂಸ್ಥಾಪಕ ಹಾಗೂ ರಾಜ್ಯಾಧ್ಯಕ್ಷರಾದ ಬಂಗ್ಲೆ ಮಲ್ಲಿಕಾರ್ಜುನರವರ ನೇತ್ರತ್ವದಲ್ಲಿ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಕಾ.ನಿ.ಪ ಧ್ವನಿ ವತಿಯಿಂದ ದಿನಾಂಕ 23-12-2023 ರಂದು ನೆಡೆಯಲಿರುವ ರಾಜ್ಯಮಟ್ಟದ ಕಾರ್ಯಕ್ರಮಕ್ಕೆ ಸಾನಿದ್ಯ ವಹಿಸಲಿರುವ

ಸಿಂಧನೂರು ತಾಲೂಕಿನ ತಿಮ್ಮಾಪೂರ ಗ್ರಾಮದ ಪರಿಸರ ಪ್ರೇಮಿ ವೀರಭದ್ರಯ್ಯಸ್ವಾಮಿ ಅವರ ಮಗನ ಮೊದಲನೆಯ ವರ್ಷದ ಹುಟ್ಟು ಹಬ್ಬವನ್ನು ಬಿಲ್ವಪತ್ರೆ ಸಸಿನೆಟ್ಟು 51ಸಸಿಗಳನ್ನು ವಿತರಣೆ ಮಾಡುವ ಮೂಲಕ ವಿಶೇಷವಾಗಿ ಆಚರಿಸಲಾಯಿತು.ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ
Website Design and Development By ❤ Serverhug Web Solutions