
ಸಂತ ಶ್ರೀ ಸೇವಾಲಾಲ್ ಮಹಾರಾಜರ ಜಯಂತಿ
ಗದಗ ಜಿಲ್ಲಾ ಲಕ್ಷ್ಮೇಶ್ವರ ತಾಲೂಕ ರಾಮಗೇರಿ ಗ್ರಾಮ ಪಂಚಾಯತಿಯಲ್ಲಿ ಸಂತ ಶ್ರೀ ಸೇವಾಲಾಲ್ ಮಹಾರಾಜರ ಜಯಂತಿಯನ್ನು ಆಚರಣೆ ಮಾಡಲಾಯಿತು. ಈ ಸಮಯದಲ್ಲಿ ಗ್ರಾಮ ಪಂಚಾಯತಿ ಅದ್ಯೇಕ್ಷರಾದ ಶ್ರೀಮತಿ ಅಡಿವೆಕ್ಕ ಬೆಟಗೇರಿ, ಶ್ರೀ ಬಿ ಬಿ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಗದಗ ಜಿಲ್ಲಾ ಲಕ್ಷ್ಮೇಶ್ವರ ತಾಲೂಕ ರಾಮಗೇರಿ ಗ್ರಾಮ ಪಂಚಾಯತಿಯಲ್ಲಿ ಸಂತ ಶ್ರೀ ಸೇವಾಲಾಲ್ ಮಹಾರಾಜರ ಜಯಂತಿಯನ್ನು ಆಚರಣೆ ಮಾಡಲಾಯಿತು. ಈ ಸಮಯದಲ್ಲಿ ಗ್ರಾಮ ಪಂಚಾಯತಿ ಅದ್ಯೇಕ್ಷರಾದ ಶ್ರೀಮತಿ ಅಡಿವೆಕ್ಕ ಬೆಟಗೇರಿ, ಶ್ರೀ ಬಿ ಬಿ
ಕೊಪ್ಪಳ ಫೆಬ್ರವರಿ: ಕರ್ನಾಟಕ ಲೋಕಾಯುಕ್ತ ಕೊಪ್ಪಳ ಕಚೇರಿಯಿಂದ ಸಾರ್ವಜನಿಕ ಕುಂದುಕೊರತೆಗಳ ಅಹವಾಲು ಸ್ವೀಕರಿಸುವ ಕಾರ್ಯಕ್ರಮ ಹಾಗೂ ತಾಲ್ಲೂಕ ಮಟ್ಟದ ಅಧಿಕಾರಿಗಳ ಸಭೆಯನ್ನು ಫೆಬ್ರವರಿ 16ರಂದು ಬೆಳಿಗ್ಗೆ 11 ಗಂಟೆಗೆ ನಗರದ ತಾಲ್ಲೂಕ ಪಂಚಾಯತ್ ಸಭಾಂಗಣದಲ್ಲಿ

ಕಲಬುರಗಿ:ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರ ಮೇಲೆ ವರ್ಗಾವಣೆ ಧಂಧೆ ಬಗ್ಗೆ ಆರೋಪ ಮಾಡುತ್ತಿರುವ ಮಾಜಿ ಶಾಸಕ ದತ್ತಾತ್ರೇಯ ಪಾಟೀಲ ಅವರು ಸಾಕ್ಷಿ ಸಮೇತ ಆರೋಪಿಸಬೇಕು ಎಂದು ತಾಜಸುಲ್ತಾನಪುರ ಮಾಜಿ ಗ್ರಾಮ ಪಂಚಾಯತ

ರಬಕವಿ-ಬನಹಟ್ಟಿ:ಮಹಾಲಿಂಗಪುರ ಕೆ.ಎಲ್.ಇ ಸಂಸ್ಥೆಯ,ಶ್ರೀ ಚನ್ನಗಿರೇಶ್ವರ ಪ್ರಸಾದಿಕ್ ಕಲೆ,ವಿಜ್ಞಾನ, ಹಾಗೂ ಡಿ.ಡಿ,ಶಿರೋಳ ಕಾಮರ್ಸ್ ಕಾಲೇಜಿನ,ಬಾಯ್.ಅರ್.ಸಿ,ಎನ್.ಎಸ್.ಎಸ್,ಹಾಗೂ ರೆಡ್ ರಿಬ್ಬನ ಕ್ಲಬ್ ವತಿಯಿಂದ ಉಚಿತ ಆರೋಗ್ಯ ಸಲಹೆ ಹಾಗೂ ಸ್ವಯಂ ಪ್ರೇರಿತ ರಕ್ತದಾನ ಶಿಬಿರವನ್ನು, ಮುಖ್ಯ ಅತಿಥಿಯಾಗಿ ಆಗಮಿಸಿದ

ಕಲಬುರಗಿ ಜಿಲ್ಲೆಯ ಚಿತ್ತಾಪುರ ಪಟ್ಟಣದ ಪೊಲೀಸ್ ಠಾಣೆಯಲ್ಲಿ ನೂತನ ಸಿಪಿಐಯಾಗಿ ವಿಜಯಕುಮಾರ ಬಾವುಗೆ ಅವರು ಫೆ.13 ಬೆಳಗ್ಗೆ 10 ಗಂಟೆಗೆ ಅಧಿಕಾರ ಸ್ವೀಕರಿಸಿದರು.ಇದೇ ವೆಳೆ ಪಿಎಸ್’ಐ ಸುದರ್ಶನ ರೆಡ್ಡಿ ಅವರು ಸನ್ಮಾನಿಸಿ ಗೌರವಿಸಿದರು.ಈ ಸಂದರ್ಭದಲ್ಲಿ

ಬಾಗಲಕೋಟೆ:ಬೆಂಗಳೂರಿನ ಗಾಂಧಿ ಭವನದಲ್ಲಿ ಬುಧವಾರದಂದು ಜರುಗಿದ ವಿಜಯಪುರದ ಹಿರಿಯ ಸಾಹಿತಿ ಡಾ. ಕೃಷ್ಣ ಕೋಲ್ಹಾರಕುಲಕರ್ಣಿ ಅಭಿನಂದನಾ ಸಮಿತಿ ವತಿಯಿಂದ ಆಯೋಜಿಸಲಾಗಿದ್ದ ಡಾ. ಕೃಷ್ಣ ಕೋಲ್ಹಾರಕುಲಕರ್ಣಿ ಅವರಿಗೆ ಅಭಿನಂದನಾ ಗ್ರಂಥ “ಕೃಷ್ಣ ಅಧ್ಯಯನ”ಲೋಕಾರ್ಪಣೆ ಸಮಾರಂಭದಲ್ಲಿ ಭಾಗವಹಿಸಿದ್ದ

ಬಾಗಲಕೋಟೆ:ಜಿಲ್ಲೆಯ ಚಾಲುಕ್ಯರ ನಾಡು ಬಾದಾಮಿ ತಾಲೂಕಿನ ಬನಶಂಕರಿದೇವಿಯ ಜಾತ್ರೆ ನಮ್ಮ ಸಾಂಸ್ಕೃತಿಕ ಮತ್ತು ಜನಪದ ಪರಂಪರೆಯ ಪ್ರತಿಬಿಂಬ.ಅದು ಸಾವಿರಾರು ಕಲಾವಿದರಿಗೆ ಮತ್ತು ಸಣ್ಣ ಪುಟ್ಟ ವ್ಯಾಪಾರಸ್ಥರಿಗೆ ಬದುಕನ್ನು ಕಟ್ಟಿಕೊಡುವ ಕಲ್ಪತರು.ಇಲ್ಲಿ ಸಣ್ಣ ಗುಂಡು ಸೂಜಿಯಿಂದ

ಬಾಗಲಕೋಟೆ:ಜಿಲ್ಲೆಯ ಬೀಳಗಿ ತಾಲೂಕಿನ ಬಾಡಗಂಡಿಯ ಎಸ್ ಆರ್ ಪಾಟೀಲ್ ಶಿಕ್ಷಣ ಪ್ರತಿಷ್ಠಾನ(ರಿ.)ದ ಬಾಪೂಜಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು 2024ರ ಜೆ.ಇ.ಇ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ್ದಾರೆ ಎಂದು ಕಾಲೇಜಿನ ಪ್ರಾಂಶುಪಾಲ ಶಿವಭೋದ ಶೆಟ್ಟಿ ತಿಳಿಸಿದ್ದಾರೆ.ಪತ್ರಿಕಾ

ಗದಗ ಜಿಲ್ಲೆಯ ರೋಣ ತಾಲೂಕಿನ ಸುಕ್ಷೇತ್ರ ಜಿಗಳೂರು ಗ್ರಾಮದ ಶ್ರೀ ಗಡಾದ ದುರ್ಗಾಂಬಿಕಾ ದೇವಸ್ಥಾನ ಲೋಕಾರ್ಪಣೆ ಹಾಗೂ ನೂತನ ಮೂರ್ತಿಯ ಪ್ರಾಣ ಪ್ರತಿಷ್ಠಾಪನೆಯನ್ನು ದಿನಾಂಕ 19 2 2024 ಸೋಮವಾರ ಹಮ್ಮಿಕೊಳ್ಳಲಾಗಿದೆ. ಈ ದಿವಸ

ಗದಗ ಜಿಲ್ಲೆ ರೋಣ ತಾಲೂಕು ಜಿಗಳೂರು ಗ್ರಾಮದಲ್ಲಿ ಶ್ರೀ ಶರಣಬಸವೇಶ್ವರ ಜಾತ್ರೆ ಆದಕಾರಣ 10-2-2024ಶ್ರೀ ಶರಣ ಬಸವೇಶ್ವರ ಪುರಾಣ ಪ್ರವಚನಕಾರರಾದಶ್ರೀಪಂಡಿತ ಎಂ ಕಲ್ಲಿನಾಥ ಶಾಸ್ತ್ರಿಗಳು ವೀರೇಶ್ವರ ಪುಣ್ಯಾಶ್ರಮ “ಪುಟ್ಟರಾಜರ” ಶಿಷ್ಯರು ಗವಾಯಿಗಳು ವೀರೇಶ್ ಮಳಲಿ,ತಬಲಾ
Website Design and Development By ❤ Serverhug Web Solutions