
ಹಾಲು ಒಕ್ಕೂಟದ ಸದಸ್ಯರಿಗೆ ಅಮೂಲ್ ಪ್ರವಾಸ
ಗಂಗಾವತಿ:ತಾಲೂಕಿನ ರಾಯಚೂರು ಬಳ್ಳಾರಿ ಕೊಪ್ಪಳ ಹಾಗೂ ವಿಜಯನಗರ ಜಿಲ್ಲೆಯ ಹಾಲು ಒಕ್ಕೂಟದಿಂದ ಹಾಲು ಉತ್ಪಾದಕರ ಸಹಕಾರ ಸಂಘದ ಸದಸ್ಯರಿಗೆ ಅಮೂಲ್ ಪ್ರವಾಸವನ್ನು ಒಕ್ಕೂಟದ ನಿರ್ದೇಶಕರಾದ ಎಮ್. ಸತ್ಯನಾರಾಯಣ ರವರು ಪ್ರವಾಸಕ್ಕೆ ಹಿರಿಯ ಅಧಿಕಾರಿಗಳೊಂದಿಗೆ ಚಾಲನೆ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಗಂಗಾವತಿ:ತಾಲೂಕಿನ ರಾಯಚೂರು ಬಳ್ಳಾರಿ ಕೊಪ್ಪಳ ಹಾಗೂ ವಿಜಯನಗರ ಜಿಲ್ಲೆಯ ಹಾಲು ಒಕ್ಕೂಟದಿಂದ ಹಾಲು ಉತ್ಪಾದಕರ ಸಹಕಾರ ಸಂಘದ ಸದಸ್ಯರಿಗೆ ಅಮೂಲ್ ಪ್ರವಾಸವನ್ನು ಒಕ್ಕೂಟದ ನಿರ್ದೇಶಕರಾದ ಎಮ್. ಸತ್ಯನಾರಾಯಣ ರವರು ಪ್ರವಾಸಕ್ಕೆ ಹಿರಿಯ ಅಧಿಕಾರಿಗಳೊಂದಿಗೆ ಚಾಲನೆ

ಬಿಡಾಡಿ ದನಗಳನ್ನು ಗೋ ಶಾಲೆಗೆ ಕಳುಹಿಸುವುದು ಯಾವಾಗ ? ಕೊಟ್ಟೂರು:ಅಭಿವೃದ್ಧಿ ಹೊಂದುತ್ತಿರುವ ಕೊಟ್ಟೂರು ಪಟ್ಟಣದಲ್ಲಿ ವಾಹನಗಳ ದಟ್ಟಣೆ ಈಗಾಗಲೇ ಹೆಚ್ಚಿದ್ದು ವಾಹನ ಸವಾರರೇ ರಸ್ತೆಯಲ್ಲಿ ಮುಂದೆ ಹೋಗಬೇಕಾದರೆ ಖಾಲಿ ಸ್ಥಳ ಹುಡುಕುವಂತಹ ಪರಿಸ್ಥಿತಿ ವಾಹನ

ಕೊಟ್ಟೂರು:ಪಟ್ಟಣದ ಇಂದು ಸಿ.ಬಿ.ಎಸ್.ಇ. ಶಾಲೆಯಲ್ಲಿ ವಾರ್ಷಿಕ ಕ್ರೀಡಾ ದಿನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು ಈ ಕಾರ್ಯಕ್ರಮವನ್ನು ಪಿಎಸ್ಐ ಗೀತಾಂಜಲಿ ಶಿಂಧೆ ರವರು ಉದ್ಘಾಟಿಸಿ ಮಾತನಾಡಿ ಮಕ್ಕಳ ಸ್ಪರ್ಧೆಗಳಲ್ಲಿ ಭಾಗವಹಿಸುವುದು ಮುಖ್ಯ ಸಧೃಡವಾದ ದೇಹದಲ್ಲಿ ಸಧೃಡ ಮನಸ್ಸಿರುತ್ತದೆ

ಮುoಡಗೋಡ ವಲಯದ ವ್ಯಾಪ್ತಿಯಲ್ಲಿ ನಡೆದ ಶ್ರೀಗಂಧ ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿರುವ ಆರೋಪಿತ ರಾದ ಜಲ್ ಜಲ s/o ಕೋಷ್ 33 ವರ್ಷ ಬುಡ ಗ್ರಾಮ ಮಧ್ಯಪ್ರದೇಶ ರಾಜ್ಯ,ಅಮಿತ್ ಆದಿವಾಸಿ ಪಾರ್ಥಿ ವಯಸ್ಸು 50 ವರ್ಷ

ದಾವಣಗೆರೆ/ಹೊನ್ನಾಳಿ:ಶ್ರೀ ಕೆ.ಆರ್.ಗೋಣಪ್ಪ ಎಂಬುವರು ಸ.ಹಿ.ಪ್ರಾಶಾಲೆ ಗೊಲ್ಲರಹಳ್ಳಿಯಲ್ಲಿ ಶಿಕ್ಷಕರಾಗಿ ತೃಪ್ತಿಕರವಾಗಿ ಕರ್ತವ್ಯ ನಿರ್ವಹಿಸಿ,ಸದರಿ ಗ್ರಾಮದಲ್ಲಿ ಮತ್ತು ತಮ್ಮ ಇಲಾಖೆಯಲ್ಲಿಯೂ ಉತ್ತಮ ಹೆಸರು ಪಡೆದಿರುತ್ತಾರೆ ಇವರು ದಿನಾಂಕ 30-06-2023ರಂದು ವಯೋನಿವೃತ್ತಿ ಹೊಂದಿರುತ್ತಾರೆ ಇಂತಹ ಶಿಕ್ಷಕರಿಗೆ ಗೌರವಯುತವಾಗಿ ನಡೆಸಿಕೊಳ್ಳುವುದು

ಭದ್ರಾವತಿ:ಮೀಸಲಾತಿ ಭಿಕ್ಷೆಯಲ್ಲ,ಅದು ಸಂವಿಧಾನ ಬದ್ಧ ಹಕ್ಕು ಎಂಬ ಅಂಬೇಡ್ಕರ್ ರವರ ಆಶಯದಂತೆ ಹೆಚ್.ಕಾಂತರಾಜ ಆಯೋಗದ ವರದಿ ಜಾರಿಗೆ ಆಗ್ರಹಿಸಿ ಡಿ.11ರಂದು ಬೆಳಿಗ್ಗೆ 11 ಗಂಟೆಗೆ ಭದ್ರಾವತಿ ತಾಲ್ಲೂಕು ಕಚೇರಿ ಆವರಣದಲ್ಲಿ ಧರಣಿ ಸತ್ಯಾಗ್ರಹ ನಡೆಸಲಾಗುವುದು

ಇಂಡಿ:ಹಂಜಗಿ ಗ್ರಾಮದ ಸುಮಾರು 200 ವಿದ್ಯಾರ್ಥಿಗಳು ಹಾಗೂ ವಿದ್ಯಾರ್ಥಿನಿಯರು ಸುಮಾರು 7 ಕೀಮಿ ಪಾದಯಾತ್ರೆ ಮೂಲಕ ಇಂಡಿ ಕೆ.ಎಸ್.ಆರ್.ಟಿ.ಡಿಪೋ ಮುಂದೆ 1 ಘಂಟೆಕಾಲ ಮುಷ್ಕರ ಮಾಡಿ ಘಟಕ ವ್ಯಪಸ್ಥಕರಿಗೆ ಮನವಿ ಸಲ್ಲಿಸಿ ಆಕ್ರೋಶ ವ್ಯಕ್ತಪಡಿಸಿದರು.ಪ್ರತಿಭಟನಾ

ಭದ್ರಾವತಿ:ಸಾಮಾನ್ಯ ಶಿಕ್ಷಣಕ್ಕಿಂತ ವಿಶೇಷಚೇತನ ಮಕ್ಕಳಿಗೆ ನೀಡುವ ಜೀವನ ಕೌಶಶಲ್ಯದ ಶಿಕ್ಷಣ ಮಹತ್ವವಾದದ್ದು ಶಿಕ್ಷಣದ ಅರ್ಥ ಮತ್ತು ವ್ಯಾಪ್ತಿ ವಿಶಾಲವಾದದ್ದು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ.ನಾಗೇಂದ್ರಪ್ಪ ತಿಳಿದರು.ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಹಾಗೂ ಕ್ಷೇತ್ರ ಸಮನ್ವಯ

ಹನೂರು:ಸಮರ್ಪಕವಾಗಿ ಬಸ್ ಸೌಲಭ್ಯ ಕಲ್ಪಿಸುವಂತೆ ಚಿಂಚಳ್ಳಿ ಗ್ರಾಮದ ಗ್ರಾಮಸ್ಥರು ಮನವಿ ಸಲ್ಲಿಸಿದರು ಸಹ ಅಧಿಕಾರಿಗಳು ಗಮನ ಹರಿಸುತ್ತಿಲ್ಲ ಎಂದು ಸ್ಥಳೀಯರು ಕೆ ಎಸ್ ಆರ್ ಟಿ ಸಿ ಅಧಿಕಾರಿಗಳ ವಿರುದ್ಧ ಅಸಮಾಧಾನ ಹೊರ ಹಾಕಿದ್ದಾರೆ.ಹನೂರು

ಮಹಾರಾಷ್ಟ್ರ:ಪುಣೆ ನಗರಿಯ ಚಿಂಚವಾಡ ಭಾಗದಲ್ಲಿರುವ ಎಲ್ಟ್ರೋ ಸಭಾಗೃಹದಲ್ಲಿ ಕನ್ನಡಿಗರ ನಮ್ಮವರ ಸಂಘ 68ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ಏರ್ಪಡಿಸಿದ್ಧ ನಮ್ಮವರ ಹಬ್ಬ ಕನ್ನಡಿಗರ ಹಬ್ಬ 2023 ರ ಕಾರ್ಯಕ್ರಮದಲ್ಲಿ ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ
Website Design and Development By ❤ Serverhug Web Solutions