
ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನ ಹುಂಡಿ ಎಣಿಕೆ
ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ದಿಡಗೂರು ಗ್ರಾಮದಲ್ಲಿ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನ ಹುಂಡಿ ಎಣಿಕೆ ಕಾರ್ಯ ಮುಜರಾಯಿ ಇಲಾಖೆ ಅಧಿಕಾರಿಗಳು,ತಾಲೂಕು ದಂಡಾಧಿಕಾರಿ ಪುಟ್ಟ ರಾಜ ಗೌಡ,ರಾಜಸ್ವ ನಿರೀಕ್ಷಕ ರಮೇಶ್,ಗ್ರಾಮ ಅಡಳಿತ ಅಧಿಕಾರಿ ದೊಡ್ಡೇಶ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ದಿಡಗೂರು ಗ್ರಾಮದಲ್ಲಿ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನ ಹುಂಡಿ ಎಣಿಕೆ ಕಾರ್ಯ ಮುಜರಾಯಿ ಇಲಾಖೆ ಅಧಿಕಾರಿಗಳು,ತಾಲೂಕು ದಂಡಾಧಿಕಾರಿ ಪುಟ್ಟ ರಾಜ ಗೌಡ,ರಾಜಸ್ವ ನಿರೀಕ್ಷಕ ರಮೇಶ್,ಗ್ರಾಮ ಅಡಳಿತ ಅಧಿಕಾರಿ ದೊಡ್ಡೇಶ

ಮಹಾ ಪರಿನಿರ್ವಾಣ ದಿನದಂದು ಸರ್ಕಾರಿ ಬಸ್ ನಿಲ್ದಾಣ ಮುಂಭಾಗ ವೃತವನ್ನು ಅಂಬೇಡ್ಕರ್ ವೃತ್ತ ಎಂದು ನಾಮಕರಣ ಮಾಡುವಂತೆ ಒತ್ತಾಯ ಕೊಟ್ಟೂರು:ಪಟ್ಟಣದ ಅಂಬೇಡ್ಕರ್ ನಗರ ಮುಂಭಾಗದಲ್ಲಿ ಅಂಬೇಡ್ಕರ್ ರವರ 67 ಮಹಾ ಪರಿ ನಿರ್ವಾಣ ದಿವಸದಂದು

ಕೊಟ್ಟೂರು:2023-24 ನೇ ಸಾಲಿನಲ್ಲಿ ಕೊಟ್ಟೂರು ಬರಪೀಡಿತ ತಾಲೂಕು ಎಂದು ಘೋಷಣೆಯಾಗಿರುತ್ತದೆ.ಸರ್ಕಾರದಿಂದ ಮುಂದಿನ ದಿನಗಳಲ್ಲಿ ಜಾನುವಾರಗಳಿಗೆ ಮೇವು ಮತ್ತು ನೀರಿನ ಕೊರತೆಯಾಗದಂತೆ ಮುಂಜಾಗ್ರತಾ ಕ್ರಮವಹಿಸಲುಸೂಚಿಸಿರುವುದರಿಂದ ಕೊಟ್ಟೂರು ತಾಲೂಕಿನಲ್ಲಿ ಜಾನುವಾರುಗಳಿಗೆ ಮೇವಿನ ಕೊರತೆಯಾಗದಂತೆ ಪೂರ್ವ ಸಿಧ್ದತೆಯನ್ನು ಮಾಡಿಕೊಳ್ಳಬೇಕಾಗಿರುವದರಿಂದ

ಯಾದಗಿರಿ:ಶಹಾಪುರ ತಾಲೂಕಿನ ಒಕ್ಕಲುತನ ಹುಟ್ಟುವಳಿ ಸಹಕಾರ ಸಂಘ ನಿಯಮಿತ ಗೋಧಾಮಿನಲ್ಲಿ ಸಂಗ್ರಹಿಸಿಟ್ಟ ಸುಮಾರು 6047.77 ಕ್ವಿಂಟಲ್ ಆಹಾರ ಪಡಿತರ ಧಾನ್ಯಗಳನ್ನು ಕಾಳಸಂತೆಯಲ್ಲಿ ಮಾರಾಟ ಮಾಡಿ ಪಡಿತರದಾರರಿಗೆ ಮೋಸ ಮಾಡುತ್ತಿರುವುದು ಇದೇನು ಹೊಸದೇನಲ್ಲ ಸುಮಾರು ವರ್ಷಗಳಿಂದ

ಬಳ್ಳಾರಿ/ಸಿರುಗುಪ್ಪ:ತುಂಗಾಭದ್ರ ನದಿಪಾತ್ರದ ತಾಲೂಕಿನ ರುದ್ರಪಾದ,ಗ್ರಾಮಗದಲ್ಲಿ ಹಾಡಹಗಲೇ ಕಬ್ಬಿಣದ ತೆಪ್ಪಗಳ ಮೂಲಕ ಅಕ್ರಮವಾಗಿ ಮರಳು ಸಾಗಣೆ ನಡೆಯುತ್ತಿದ್ದರೂ ಸಂಬoದಿಸಿದ ಅಧಿಕಾರಿಗಳು ಕಣ್ಮುಚ್ಚಿ ಕುಳಿತಿರುವುದು ಕಂಡಬಂದಿತು.ಮರಳು ದಂಧೆಯನ್ನೇ ಕಾರ್ಯವನ್ನಾಗಿಸಿಕೊಂಡಿರುವ ಕೆಲವು ದಂಧೆಕೋರರು ಕಾರ್ಮಿಕರನ್ನು ಬಳಸಿಕೊಂಡು ನದಿಯಲ್ಲಿ ಮುಳುಗಿ

ವಿಜಯನಗರ ಜಿಲ್ಲೆ ಕೊಟ್ಟೂರು ತಾಲ್ಲೂಕಿನ ಜಾಗಟಗೇರಿ ಗ್ರಾಮದಲ್ಲಿ ಡಿಸೆಂಬರ್ 6 ರಂದು ಡಾಕ್ಟರ್ ಬಿ ಆರ್ ಅಂಬೇಡ್ಕರ್ ಅವರ ಪರಿನಿರ್ವಾಣ ದಿನ ಆಚರಿಸಲಾಯಿತು ತಾಲ್ಲೂಕಿನ ಹಲವಾರು ಸಂಘಟನೆಗಳ ಪದಾಧಿಕಾರಿಗಳು,ಮಕ್ಕಳು,ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಈ ಸಂದರ್ಭದಲ್ಲಿ

ಚಿತ್ರದುರ್ಗ:ಬಾದರದಿನ್ನಿ ಆರ್ಟ್ಸ್ ಅಕಾಡೆಮಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಶ್ರಯದಲ್ಲಿ ನಗರದ ಬಾಪೂಜಿ ಶಿಕ್ಷಣ ಮಹಾವಿದ್ಯಾಲಯದಲ್ಲಿ ಬುಧವಾರ ಆಯೋಜಿಸಿದಂತಹ ಶಿಕ್ಷಣದಲ್ಲಿ ರಂಗ ಕಲೆ ಕುರಿತು ಒಂದು ದಿನದ ಕಾರ್ಯಾಗಾರವನ್ನು ಡಾಕ್ಟರ್ ಯಶೋಧರ್ ಜಿ

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಬಂಡಳ್ಳಿ ಗ್ರಾಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ,ಇವರ ವತಿಯಿಂದ ಶಾಲಾ ಮಕ್ಕಳಿಗೆ ಹಸ್ತಾಂತರ ಕಾರ್ಯಕ್ರಮ ಮಾಡಲಾಯಿತು.ಈ ಸಂದರ್ಭದಲ್ಲಿ ಶಾಲಾ ಮಕ್ಕಳಿಗೆ ಸುಮಾರು 10 ಬೆಂಚು ಡೆಸ್ಕ್ ಗಳನ್ನು

ಕೊಟ್ಟೂರು:ಒಂದು ಗ್ರಾಮ ಸಭೆ ಎಂದರೆ ಅಲ್ಲಿನ ನಾಗರಿಕರ ಒಂದು ಸಭೆಯಾಗಿರುತ್ತದೆ ಈ ಸಭೆಯಲ್ಲಿ ಮುಂದಿನ ಯೋಜನೆಗಳನ್ನು, ಅನುದಾನವನ್ನು ಚರ್ಚೆಯ ಮಾಡುವ ಮೂಲಕ ಮುಂಜೂರು ಮಾಡಲಾಗುತ್ತದೆ ಈ ಸಭೆಗೆ ಸಂಬಂಧಪಟ್ಟ ಇಲಾಖೆವಾರು ಅಧಿಕಾರಿಗಳು ಹಾಜರಾಗಿರಬೇಕು ಆ

ಕಲಬುರಗಿ:ಒತ್ತಡದ ಬದುಕಿನಲ್ಲಿ ಹೃದಯ ಸಂಬಂಧಿತ ಕಾಯಿಲೆಗಳು ಹೆಚ್ಚಾಗುತ್ತವೆ, ಯುವಕರಲ್ಲಿ ಹೃದಯಾಘಾತದಿಂದ ಸಾಯುವವರ ಸಂಖ್ಯೆ ಏರುತ್ತಿದ್ದುˌ ಹೃದಯ ಸ್ತಂಭನದ ಸಂದರ್ಭದಲ್ಲಿ ಹೃದಯ ಮತ್ತು ಶ್ವಾಸಕೋಶ ಪ್ರಚೋದಕದ ಸಹಾಯದಿಂದ ಜೀವ ಉಳಿಸಬಹುದು ಎಂದು ಖಾಜಾ ಬಂದಾನವಾಜ ವಿಶ್ವವಿದ್ಯಾಲಯದ
Website Design and Development By ❤ Serverhug Web Solutions