
IND vs ENG: ರಣರೋಚಕ ಪಂದ್ಯದಲ್ಲಿ ಇಂಗ್ಲೆಂಡ್ ಮಣಿಸಿ ಫೈನಲ್ಗೇರಿದ ಟೀಂ ಇಂಡಿಯಾ
ಮುಂಬೈನ ವಾಂಖೆಡೆ ಮೈದಾನದಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ 2026 ರ ಟಿ20 ವಿಶ್ವಕಪ್ನ (2026 T20 World Cup) ಎರಡನೇ ಸೆಮಿಫೈನಲ್ ಪಂದ್ಯವನ್ನು 7 ರನ್ಗಳಿಂದ ಗೆದ್ದುಕೊಂಡ ಟೀಂ ಇಂಡಿಯಾ ಸತತ ಎರಡನೇ ಬಾರಿಗೆ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಮುಂಬೈನ ವಾಂಖೆಡೆ ಮೈದಾನದಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ 2026 ರ ಟಿ20 ವಿಶ್ವಕಪ್ನ (2026 T20 World Cup) ಎರಡನೇ ಸೆಮಿಫೈನಲ್ ಪಂದ್ಯವನ್ನು 7 ರನ್ಗಳಿಂದ ಗೆದ್ದುಕೊಂಡ ಟೀಂ ಇಂಡಿಯಾ ಸತತ ಎರಡನೇ ಬಾರಿಗೆ

ತಮಿಳು ಚಿತ್ರರಂಗದ ಖ್ಯಾತ ನಟ ದಳಪತಿ ವಿಜಯ್ ಮತ್ತು ಅವರ ಪತ್ನಿ ಸಂಗೀತಾ 27 ವರ್ಷಗಳ ದಾಂಪತ್ಯ ಜೀವನಕ್ಕೆ ಅಂತ್ಯ ಹಾಡುತ್ತಿದ್ದಾರೆ. ಸಂಗೀತಾ ಅವರು ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದಾರೆ ಎಂಬ ವರದಿಗಳ ಬೆನ್ನಲ್ಲೇ, ವಿಜಯ್

ಕೇಂದ್ರ ಸಚಿವ ಸಂಪುಟವು ಬಳ್ಳಾರಿ–ಹೊಸಪೇಟೆ ನಡುವೆ ಮೂರನೇ ಮತ್ತು ನಾಲ್ಕನೇ ರೈಲ್ವೆ ಮಾರ್ಗ ನಿರ್ಮಾಣಕ್ಕೆ ಅನುಮೋದನೆ ನೀಡಿದೆ. ಈ ಯೋಜನೆಯು ಪ್ರಸ್ತುತ ಜೋಡಿ ಹಳಿಯನ್ನು ಚತುಷ್ಪಥಕ್ಕೆ ಮೇಲ್ದರ್ಜೆಗೇರಿಸಲಿದ್ದು, ಇದರಿಂದ ಸರಕು ಸಾಗಣೆ ಮತ್ತು ಪ್ರವಾಸೋದ್ಯಮಕ್ಕೆ

ದೆಹಲಿ: ಮನುಷ್ಯನ ಸ್ವಭಾವಗಳಲ್ಲಿ ಅನೇಕ ಪ್ರಬೇಧಗಳಿವೆ ಅವುಗಳಲ್ಲಿ ಸ್ವಾರ್ಥ ಮನೋಭಾವವು ಯಾವುದೇ ಸಂಘಟನೆಯ ಮುಂಚೂಣಿಗೆ ಮಾರಕವಾಗಿದೆ ಹಾಗಾಗಿ ನಾವು ಸ್ವಾರ್ಥ ಬಿಟ್ಟು ಸಂಘಟಿತರಾಗಿ ನಮ್ಮ ಸಂಘಟನೆಯನ್ನು ಬಲಪಡಿಸುವ ಅಗತ್ಯವಿದೆ ಎಂದು ಇಂಡಿಯನ್ ದಿವ್ಯಾಂಗ ಎಂಪವರ್ಮೆಂಟ್

ದುರ್ಲಭ ಶಿವಾಜಿ ಕಾಲದ ಶಸ್ತ್ರಾಸ್ತ್ರಗಳ ಪ್ರದರ್ಶನ ,ರಕ್ಷಣಾ ತಜ್ಞರಿಂದ ದೇಶದ ಭದ್ರತೆಯ ಕುರಿತು ಚರ್ಚೆ! ನವದೆಹಲಿ – ಆಪರೇಷನ್ ಸಿಂಧೂರ್ ನಂತಹ ಧೈರ್ಯಶಾಲಿ ಕಾರ್ಯಾಚರಣೆಗಳಿಂದ ಹಿಡಿದು ನಾಲ್ಕನೇ ಅತಿದೊಡ್ಡ ಆರ್ಥಿಕ ಶಕ್ತಿಯಾಗುವವರೆಗೆ ಭಾರತವು ಪಯಣಿಸಿದೆ;

ದೆಹಲಿ /ಬೆಂಗಳೂರು: ಬೆಂಗಳೂರಿನ ಬಸವೇಶ್ವರ ನಗರದಲ್ಲಿರುವ ವಿಂಧ್ಯಾ ಇ-ಇನ್ಫೋಮೀಡಿಯಾ ಸಂಸ್ಥೆಯು ದಿ. 3-12-2025 ರಂದು ಭಾರತ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯದ ದಿವ್ಯಾಂಗ ಸಬಲೀಕರಣ ಇಲಾಖೆಯ ವತಿಯಿಂದ ಕೊಡ ಮಾಡುವ ಅಂಗವಿಕಲ

ಮುಂಬೈ : ಬಾಲಿವುಡ್ ನ ಹಿರಿಯ ನಟ, ಧರ್ಮೇಂದ್ರ ನಿಧನರಾಗಿದ್ದಾರೆ. ಅವರಿಗೆ 89 ವರ್ಷ ವಯಸ್ಸಾಗಿತ್ತು. ಬಾಲಿವುಡ್ ನ ‘ಹೀಮ್ಯಾನ್’ ಎಂದೇ ಖ್ಯಾತರಾಗಿದ್ದ ಧರ್ಮೇಂದ್ರ ಸುಮಾರು ಆರು ದಶಕಗಳಿಗೂ ಹೆಚ್ಚು ಕಾಲ ಚಿತ್ರರಂಗವನ್ನು ಆಳಿದ್ದರು.

ಮಹಿಳೆಯೊಬ್ಬಳು ತನ್ನ ಹಸುಗೂಸನ್ನು ಹೊರಗಡೆ ಸಂಬಂಧಿಕರೊಂದಿಗೆ ಬಿಟ್ಟು ಪರೀಕ್ಷೆ ಬರೆಯಲು ಕೊಠಡಿಯೊಳಗೆ ಹೋಗಿದ್ದರು. ಆಗ ಆ ಮಗು ಜೋರಾಗಿ ಅಳುತ್ತಿತ್ತು. ಇದರಿಂದ ಒಳಗೆ ತಾಯಿಗೆ ಏಕಾಗ್ರತೆಯಿಂದ ಪರೀಕ್ಷೆ ಬರೆಯಲು ಸಾಧ್ಯವಾಗುತ್ತಿರಲಿಲ್ಲ. ಮಗು ಅಳುತ್ತಿದ್ದುದರಿಂದ ಆ

2025ರ ಡಿಸೆಂಬರ್ 7 ಭಾನುವಾರದಂದು ಗೋವಾದ ಬಿಚ್ಚೋಲಿಯಂನ ಹೀರಾಬಾಯಿ ಸಭಾಂಗಣದಲ್ಲಿಶ್ರೀ ಹನುಮಂತಪ್ಪ ರೆಡ್ಡಿ ಶಿರೂರು ಅವರ ಅಧ್ಯಕ್ಷತೆಯಕರ್ಮಭೂಮಿ ಕನ್ನಡ ಸಂಘ ಬಿಚ್ಚೋಲಿಯಂಮತ್ತು ಮಹೇಶ್ ಬಾಬು ಸುರ್ವೆ ಸಂಚಾಲಕತ್ವದ ಕರ್ನಾಟಕ ಜಾಗೃತಿ ವೇದಿಕೆ ಬೆಂಗಳೂರು ಸಂಸ್ಥೆ

ಮಹಾರಾಷ್ಟ್ರ/ಜತ್ತ; ತಾಲೂಕಿನ ಖೋಜಾನ ವಾಡಿ ಗ್ರಾಮದ ಹಿಪ್ಪರಗಿ ವಸ್ತಿಯ ಜಿಲ್ಲಾ ಪರಿಷದ್ ಕಿರಿಯ ಪಾಥಮಿಕಶಾಲೆಯ ಶಿಕ್ಷಕಿ ಭಾಗ್ಯಶ್ರೀ ರಾಮಚಂದ್ರ ಹೋರ್ತಿ ಕರಯವರು ಸಾಂಗಲಿ ಜಿಲ್ಲಾ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.ಸಾಂಗಲಿ ಜಿಲ್ಲೆಯ ವಿಶೇಷ ಗುಣವಂತ ಶಿಕ್ಷಕಪ್ರಶಸ್ತಿ
Website Design and Development By ❤ Serverhug Web Solutions