
ಅಪ್ಪಟ ದೇಶಭಕ್ತ ರತನ್ ಟಾಟಾ
ಬಡವರ ಬಂಧು,ಅಪ್ಪಟ ದೇಶ ಭಕ್ತ,ಉಪ್ಪಿನಿಂದ ಹಡಗಿನವರೆಗೆ ಕಾರ್ಮಿಕನಂತೆ ದುಡಿದು ರತನ್ ಟಾಟಾ `ಟಾಟಾ’ ಸಾಮ್ರಾಜ್ಯ ಕಟ್ಟಿದ್ದ ನಮ್ರತೆಯ ಸರಳ ಶ್ರೇಷ್ಠ ವ್ಯಕ್ತಿತ್ವದ ವ್ಯಕ್ತಿ,ಭಾರತೀಯರು ಮೆಚ್ಚಿದ ಶ್ರೇಷ್ಠ ಉದ್ಯಮಿ, ಟಾಟಾ ಸಮೂಹಕ್ಕೆ ಜಾಗತಿಕ ಮಟ್ಟದಲ್ಲಿ ಕೀರ್ತಿ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909
ಬಡವರ ಬಂಧು,ಅಪ್ಪಟ ದೇಶ ಭಕ್ತ,ಉಪ್ಪಿನಿಂದ ಹಡಗಿನವರೆಗೆ ಕಾರ್ಮಿಕನಂತೆ ದುಡಿದು ರತನ್ ಟಾಟಾ `ಟಾಟಾ’ ಸಾಮ್ರಾಜ್ಯ ಕಟ್ಟಿದ್ದ ನಮ್ರತೆಯ ಸರಳ ಶ್ರೇಷ್ಠ ವ್ಯಕ್ತಿತ್ವದ ವ್ಯಕ್ತಿ,ಭಾರತೀಯರು ಮೆಚ್ಚಿದ ಶ್ರೇಷ್ಠ ಉದ್ಯಮಿ, ಟಾಟಾ ಸಮೂಹಕ್ಕೆ ಜಾಗತಿಕ ಮಟ್ಟದಲ್ಲಿ ಕೀರ್ತಿ
ದೆಹಲಿ : ಹಿಂದೂಸ್ತಾನಿ ಅವಾಮ್ ಮೋರ್ಚಾ ರಾಜಕೀಯ ಪಕ್ಷದ ಸಂಸ್ಥಾಪಕ ಮತ್ತು ಮುಖಂಡ ಶ್ರೀ ಜಿತನ್ ರಾಮ್ ಮಾಂಝಿ ಅವರು ಪಕ್ಷದ ಕರ್ನಾಟಕ ರಾಜ್ಯ ಅಧ್ಯಕ್ಷೆ ಶ್ರೀಮತಿ ಮಾಯಾ ಪ್ರದೀಪ್, ದಕ್ಷಿಣ ಭಾರತ ಉಸ್ತುವಾರಿ
45ನೇ ಅಂತರಾಷ್ಟ್ರೀಯ ಸಾಂಸ್ಕೃತಿಕ ಸೌರಭ. ಮತ್ತು ಸಾಂಸ್ಕೃತಿಕ ವಿನಿಮಯ ಲಕ್ಷದೀಪ:ಅಂತರಾಷ್ಟ್ರೀಯ ಸಾಂಸ್ಕೃತಿಕ ಸೌರಭ ಪರಿಷತ್ (ಇಂ.) ಹಾಗೂ ಅಗಟ್ಟಿ ಜಾನಪದ ಕಲಾ ಸಂಘಟನೆಗಳ ಸಹಯೋಗದೊಂದಿಗೆ 45ನೇ ಅಂತರಾಷ್ಟ್ರೀಯ ಸಾಂಸ್ಕೃತಿಕ ಸೌರಭ ಮತ್ತು ಸಾಂಸ್ಕೃತಿಕ ವಿನಿಮಯ
ಮುಂಬಯಿ:ಭಾರತದ ರಾಷ್ಟ್ರೀಕೃತ ಬ್ಯಾಂಕ್ ಗಳಲ್ಲಿ ಐದನೇ ದೊಡ್ಡ ಬ್ಯಾಂಕಾದ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಪ್ರಸಕ್ತ 202೪-೨೫ ನೇ ಹಣಕಾಸು ವರ್ಷದ ಮೊದಲನೆಯ ತ್ರೈಮಾಸಿಕದಲ್ಲಿ ಉತ್ತಮ ಸಾಧನೆ ತೋರಿದೆ. ಬ್ಯಾಂಕ್ ಒಟ್ಟಾರೆ ವ್ಯವಹಾರವು 9.76%
ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಮುಂಡಿಗೇಸರ ಮೂಲದ ಹುಬ್ಬಳ್ಳಿಯ ಯುವತಿ ಇತ್ತೀಚೆಗೆ ಅಮೆರಿಕದಲ್ಲಿ ನಡೆದ ಸೌಂದರ್ಯ ಸ್ಪರ್ಧೆಯಲ್ಲಿ ಗೆದ್ದಿದ್ದಾಳೆ.ಮುಂಡಿಗೇಸರ ಅಜ್ಜೋರಮನೆ ಮನೆತನದವರಾಗಿ ಹುಬ್ಬಳ್ಳಿಯಲ್ಲಿ ನೆಲೆಸಿರುವ ಕೃಷ್ಣ ಹೆಗಡೆ ಮತ್ತು ಕಮಲಾ ದಂಪತಿಯ ಪುತ್ರಿ
ಕನ್ನಡ ಶಾಲೆಗಳಲ್ಲಿ ಮರಾಠಿ ಶಿಕ್ಷಕರ ನೇಮಕಾತಿ ಇದು ಕನ್ನಡ ಶಾಲೆಗಳಿಗೆ ಬಹುದೊಡ್ಡ ಮಾರಕ…ಕನ್ನಡ ಶಾಲೆಗಳ ಅಸ್ಥಿತ್ವಕ್ಕೆ ಧಕ್ಕೆ.. ಜತ್ತ:ಮಹಾರಾಷ್ಟ್ರ ಸರಕಾರವು ಕನ್ನಡ ಶಾಲೆಗಳಲ್ಲಿ ಮರಾಠಿ ಮಾಧ್ಯಮದ ಶಿಕ್ಷಕರ ನೇಮಕ ಮಾಡಿ ಆದೇಶ ಹೊರಡಿಸಿದೆ ಸಾಂಗಲಿ
ಬಸವಣ್ಣನ ವಿಶ್ವದ ಸಮಗ್ರ ಕ್ಷೇತ್ರಗಳ ನೇತಾರ:ಶ್ರೀ ತರಳಬಾಳು ಜಗದ್ಗುರುಗವರ ವಿಶ್ಲೇಷಣೆ ಶ್ರೀ ಜಗದ್ಗುರುಗಳವರಿಂದ ದುಬೈ ಬಸವಾಭಿಮಾನಿಗಳಿಗೆ ಬಸವಾದಿ ಶರಣರ ಮೊಬೈಲ್ ಆಪ್ ಪ್ರಾತ್ಯಕ್ಷಿಕೆ ವಿವರಣೆ ರಾಮಾಯಣದಲ್ಲಿ ಹನುಮಂತ ಲಂಕೆಗೆ ಹಾರಿ ಸೀತೆಯನ್ನು ರಕ್ಷಿಸಿದಂತೆ,ಉದ್ಯೋಗ ಬಯಸಿ
ಚುನಾವಣಾ ಆಯೋಗದ ಅಧಿಸೂಚನೆಯ ಪ್ರಕಾರ, ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರು ಹೊಂದಿದ್ದರೆ ಮತ ಚಲಾಯಿಸಬಹುದು.ಮತದಾರರ ಐಡಿ ಹೊಂದಿಲ್ಲದಿದ್ದರೆ,ಆಧಾರ್ ಕಾರ್ಡ್ ನರೇಗಾ ಜಾಬ್ ಕಾರ್ಡ್ ಬ್ಯಾಂಕ್ ಅಥವಾ ಪೋಸ್ಟ್ ಆಫೀಸ್ ನೀಡಿದ ಭಾವಚಿತ್ರವಿರುವ ಪಾಸ್ ಬುಕ್
ಚುನಾವಣಾ ಆಯೋಗ ಲೋಕಸಭಾ ಚುನಾವಣೆ 2024ಕ್ಕೆ ದಿನಾಂಕ ಘೋಷಣೆ ಮಾಡಿದ್ದು, ನೀತಿ ಸಂಹಿತೆ ಜಾರಿಗೆ ಬಂದಿದೆ. ಚುನಾವಣೆ ಮುಕ್ತಾಯಗೊಳ್ಳುವವರೆಗೂ ರಾಜಕೀಯ ಪಕ್ಷಗಳು ಹಾಗೂ ಅಭ್ಯರ್ಥಿಗಳು ಪಾಲನೆ ಮಾಡಬೇಕಾದ ನಿಯಮಗಳು ಇದಾಗಿದ್ದು, ಸರ್ಕಾರ ಸಹ ಈ
ಗದಗ ಜಿಲ್ಲೆಯ ನರಗುಂದ ತಾಲೂಕಿನ ರಡ್ಡೇರನಾಗನೂರ ಗ್ರಾಮದ ಚಂದ್ರಗೌಡ ಮತ್ತು ಪದ್ಮಾವತಿ ದಂಪತಿಗಳ ಪುತ್ರನಾದ ರಾಮನಗೌಡ ಚಂದ್ರಗೌಡ ಕರಬಸನಗೌಡ್ರ (44) ಇವರು ಭಾನುವಾರ ಹೃದಯಾಘಾತದಿಂದ ಸಿಕ್ಕಿಂನಲ್ಲಿ ಮೃತ ಪಟ್ಟಿದ್ದಾರೆ.ರಾಮನಗೌಡ ಚಂದ್ರಗೌಡ ಕರಬಸನಗೌಡ್ರ ಇವರು 2002
Website Design and Development By ❤ Serverhug Web Solutions