
ಭಗವಾನ್ ಶಿವ ಪಂಥದ ಪವಿತ್ರ ಯಾತ್ರಾ ಸ್ಥಳ ತಾರಕೇಶ್ವರ
ತಾರಕೇಶ್ವರ ( ತಾರೋಕೇಶ್ವರ ಎಂದು ಉಚ್ಚರಿಸಲಾಗುತ್ತದೆ) ಭಾರತದ ಪಶ್ಚಿಮ ಬಂಗಾಳದ ಹೂಗ್ಲಿ ಜಿಲ್ಲೆಯ ಪ್ರಸಿದ್ಧ ಪವಿತ್ರ ನಗರ ಮತ್ತು ಪುರಸಭೆಯಾಗಿದೆ. ತಾರಕೇಶ್ವರವನ್ನು “ಬಾಬರ್ ಧಾಮ್” ಅಥವಾ ” ಶಿವನ ನಗರ” ಎಂದು ಕರೆಯಲಾಗುತ್ತದೆ. ಇದು
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ತಾರಕೇಶ್ವರ ( ತಾರೋಕೇಶ್ವರ ಎಂದು ಉಚ್ಚರಿಸಲಾಗುತ್ತದೆ) ಭಾರತದ ಪಶ್ಚಿಮ ಬಂಗಾಳದ ಹೂಗ್ಲಿ ಜಿಲ್ಲೆಯ ಪ್ರಸಿದ್ಧ ಪವಿತ್ರ ನಗರ ಮತ್ತು ಪುರಸಭೆಯಾಗಿದೆ. ತಾರಕೇಶ್ವರವನ್ನು “ಬಾಬರ್ ಧಾಮ್” ಅಥವಾ ” ಶಿವನ ನಗರ” ಎಂದು ಕರೆಯಲಾಗುತ್ತದೆ. ಇದು

ಲಂಡನ್ : ದಕ್ಷಿಣ ಆಫ್ರಿಕಾ ಮತ್ತು ಆಸ್ಟ್ರೇಲಿಯಾ ನಡುವೆ ಲಾರ್ಡ್ಸ್ ಮೈದಾನದಲ್ಲಿ ನಡೆದ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ (World Test Championship Final) ಪಂದ್ಯವನ್ನು ದಕ್ಷಿಣ ಆಫ್ರಿಕಾ 5 ವಿಕೆಟ್ಗಳಿಂದ ಗೆದ್ದು ಇತಿಹಾಸ

ನವದೆಹಲಿ : ಭಾರತೀಯ ರೈಲ್ವೆ ಸಚಿವಾಲಯವು ತತ್ಕಾಲ್ ಟಿಕೆಟ್ ಬುಕಿಂಗ್ ನಿಯಮಯದಲ್ಲಿ ಹೊಸ ಬದಲಾವಣೆ ಮಾಡಿದೆ. ತತ್ಕಾಲ್ ಟಿಕೆಟ್ ಬುಕಿಂಗ್ ಮಾಡಬೇಕೆಂದರೆ IRCTC ಅಧಿಕೃತ ವೆಬ್ಸೈಟ್ ಅಥವಾ ಆ್ಯಪ್ ಗೆ ಆಧಾರ್ ಲಿಂಕ್ ಆಗಿರುವುದನ್ನು

ಜೈಪುರ: ಬಿಜೆಪಿಯ ಕನ್ವರ್ ಲಾಲ್ ಮೀನಾ ಅವರ ಶಾಸಕ ಸ್ಥಾನವನ್ನು ರಾಜಸ್ಥಾನ ವಿಧಾನಸಭೆ ಶುಕ್ರವಾರ ರದ್ದುಪಡಿಸಿದೆ. ಈ ಬಗ್ಗೆ ವಿಧಾನಸಭೆಯ ಕಾರ್ಯದರ್ಶಿ ಅಧಿಕೃತ ಆದೇಶ ಹೊಡಿಸಿದ್ದಾರೆ. ಮೇ 1ರಿಂದ ಕನ್ವರ್ ಲಾಲ್ ಮೀನಾ ಅವರ

ವಾಹನ ಜಾಥಾ ಎಂದರೆ ಭಕ್ತಿಯ ದಿವ್ಯ ಯಾತ್ರೆ! – ಅಭಯ ವರ್ತಕ, ವಕ್ತಾರರು, ಸನಾತನ ಸಂಸ್ಥೆ ಫೊಂಡಾ (ಗೋವಾ) – ನಾಳೆಯಿಂದ ಫೊಂಡಾ, ಗೋವಾದ ಇಂಜಿನಿಯರಿಂಗ್ ಕಾಲೇಜು ಮೈದಾನದಲ್ಲಿ ನಡೆಯಲಿರುವ ‘ಸನಾತನ ರಾಷ್ಟ್ರ ಶಂಖನಾದ

ನವದೆಹಲಿ : ಎಲ್ಒಸಿಯಲ್ಲಿ ಪಾಕಿಸ್ತಾನದ ಸೇನೆ ದಾಳಿ ನಡೆಸಿ 16 ಜನರನ್ನು ಕೊಂದಿತ್ತು. ಅದಕ್ಕೆ ಪ್ರತಿಯಾಗಿ ಭಾರತ ಪಾಕಿಸ್ತಾನದ ಲಾಹೋರ್ನಲ್ಲಿ ಪಾಕಿಸ್ತಾನದ ವಾಯು ರಕ್ಷಣಾ ಮೂಲ ಸೌಕರ್ಯದ ಮೇಲೆ ದಾಳಿ ನಡೆಸಿ ನಾಶಪಡಿಸಿತ್ತು. ಹಾಗೇ,

ಕಾಶ್ಮೀರ: ಪಹಲ್ಗಾಮ್ ಭಯೋತ್ಪಾದಕ ದಾಳಿಯ ಪ್ರತೀಕಾರವಾಗಿ ಭಾರತ ಬುಧವಾರ “ಆಪರೇಷನ್ ಸಿಂಧೂರ್” ಕಾರ್ಯಾಚರಣೆ ಕೈಗೊಂಡಿದೆ. ಆಪರೇಷನ್ ಸಿಂಧೂರ್:ಉಗ್ರರು ಭಾರತದ ಹಿಂದೂ ಮಹಿಳೆಯರ ಕುಂಕುಮ ಅಳಿಸಿದ್ದಕ್ಕೆ ಭಾರತವು ಪ್ರತೀಕಾರ ತೀರಿಸಿಕೊಂಡಿದೆ. ಅದಕ್ಕೆ ಆಪರೇಷನ್ ಸಿಂಧೂರ್ ಎಂದು

ಬಿಎಸ್ಎಫ್ ಯೋಧ ಹೃದಯಾಘಾತದಿಂದ ಸಾವು ವಿಜಯಪುರ ಜಿಲ್ಲೆಯ ತಾಳಿಕೋಟೆ ತಾಲೂಕಿನ ಬಳಗಾನೂರ ಗ್ರಾಮದ ಬಿಎಸ್ಎಫ್ ಯೋಧ ಸಿದ್ದಪ್ಪ ಮಾದರ ಅವರು ಗುರುವಾರರಂದು ಅಸ್ಸಾಂ ರಾಜ್ಯದ ಅಥರ್ಗಾ ತ್ರಿಪುರಾದಲ್ಲಿ ಸೇವೆಯಲ್ಲಿರುವಾಗಲೇ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಕಳೆದ ೩೩

ಬೆಳಗಾವಿ/ ಬೈಲಹೊಂಗಲ: ಪಂಜಾಬ್ ನಲ್ಲಿ ಆಯೋಜಿಸಿದ್ದ ರಾಷ್ಟ್ರ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಬೈಲಹೊಂಗಲದ ತಿರಂಗಾ ಕರಾಟೆ ಅಕಾಡೆಮಿ ಕರಾಟೆ ಪಟುಗಳು ಅತ್ಯುತ್ತಮ ಪ್ರದರ್ಶನ ನೀಡಿ ಭರ್ಜರಿ ಪದಕ ಬೇಟೆಯಾಡಿಯಾಡಿದ್ದು ಬೈಲಹೊಂಗಲ ಪಟ್ಟಣದ ಪ್ರಭು ನಗರದ

ನವದೆಹಲಿ: ಬಹುದೊಡ್ಡ ರಾಜಕೀಯ ಪರಿಣಾಮ ಉಂಟು ಮಾಡುವ ತೀರ್ಮಾನ ಕೈಗೊಂಡಿರುವ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಮುಂದಿನ ದಶಕದ ಜನಗಣತಿಯೊಂದಿಗೆ ಜಾತಿ ಗಣತಿ ನಡೆಸಲು ತೀರ್ಮಾನಿಸಿದೆ. ಸ್ವಾತಂತ್ರ್ಯದ ನಂತರ, ದೇಶದಾದ್ಯಂತ ಜಾತಿ
Website Design and Development By ❤ Serverhug Web Solutions