
ಈ ವರ್ಷದ ಬಜೆಟ್ ವಿಕಲಚೇತನರಿಗೆ ನಿರಾಶಾದಾಯಕ
ಭಾರತದ ಅಂಗವಿಕಲರ ಬಗ್ಗೆ ಮೋದಿ ಸರ್ಕಾರವು ತೋರಿಸುತ್ತಿರುವ ನಿರಂತರ ತಿರಸ್ಕಾರದ ವಿರುದ್ಧ ಅಂಗವಿಕಲರ ಹಕ್ಕುಗಳ ರಾಷ್ಟ್ರೀಯ ವೇದಿಕೆ (NPRD) ತನ್ನ ಬಲವಾದ ಪ್ರತಿಭಟನೆಯನ್ನು ದಾಖಲಿಸುತ್ತದೆ ಎಂದು ಸಂಘಟನೆಯ ಪ್ರಧಾನ ಕಾರ್ಯಧರ್ಶಿ ಶ್ರೀ ಮುರಳೀಧರನ್ ತಮ್ಮ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಭಾರತದ ಅಂಗವಿಕಲರ ಬಗ್ಗೆ ಮೋದಿ ಸರ್ಕಾರವು ತೋರಿಸುತ್ತಿರುವ ನಿರಂತರ ತಿರಸ್ಕಾರದ ವಿರುದ್ಧ ಅಂಗವಿಕಲರ ಹಕ್ಕುಗಳ ರಾಷ್ಟ್ರೀಯ ವೇದಿಕೆ (NPRD) ತನ್ನ ಬಲವಾದ ಪ್ರತಿಭಟನೆಯನ್ನು ದಾಖಲಿಸುತ್ತದೆ ಎಂದು ಸಂಘಟನೆಯ ಪ್ರಧಾನ ಕಾರ್ಯಧರ್ಶಿ ಶ್ರೀ ಮುರಳೀಧರನ್ ತಮ್ಮ

ಲಕ್ಕುಂಡಿ : ಕಲ್ಲಿನಲ್ಲಿ ಅರಳಿದ ಶಿಲ್ಪಕಲೆಯ ಅನಾವರಣ ನವದೆಹಲಿ / ಬೆಂಗಳೂರು : ಸರ್ವಜನಾಂಗದ ಶಾಂತಿಯ ತೋಟದಂತೆ ಕಂಗೊಳಿಸುತ್ತಿರುವ ‘ಲಕ್ಕುಂಡಿ: ಶಿಲ್ಪಕಲೆಯ ತೊಟ್ಟಿಲುʼಸ್ತಬ್ಧಚಿತ್ರವು ಗಣರಾಜ್ಯೋತ್ಸವದ ಪಥಸಂಚಲನದಲ್ಲಿ ಭಾಗವಹಿಸಲು ಸಂಪೂರ್ಣವಾಗಿ ಸಿದ್ಧಗೊಂಡಿದೆ. ರಾಜಧಾನಿಯ ಕರ್ತವ್ಯ ಪಥದಲ್ಲಿ

ನವದೆಹಲಿ : ಪ್ರಯಾಣ ಬುಕಿಂಗ್ ಪ್ರಮುಖ OYO ಪಾಲುದಾರ ಹೋಟೆಲ್ಗಳಿಗೆ ಹೊಸ ಚೆಕ್-ಇನ್ ನೀತಿಯನ್ನು ಬಿಡುಗಡೆ ಮಾಡಿದೆ, ಮೀರತ್ನಿಂದ ಪ್ರಾರಂಭಿಸಿ ಈ ವರ್ಷದಿಂದ ಪರಿಣಾಮಕಾರಿ ಮಾರ್ಗಸೂಚಿಗಳನ್ನು ಪರಿಚಯಿಸಿದೆ ಮತ್ತು ಅವಿವಾಹಿತ ದಂಪತಿಗಳು ಇನ್ನು ಮುಂದೆ

ಅಪಾರ ಜ್ಞಾನ, ದೂರದೃಷ್ಟಿಯ ಆಲೋಚನೆ ಹಾಗೂ ಸಮರ್ಥ ನಾಯಕತ್ವವು ಭಾರತದ ನೆಲದಲ್ಲಿ ಅವರನ್ನು ಅಮರವಾಗಿಸಲಿದೆ. ವಿನಮ್ರತೆ, ಪಾಂಡಿತ್ಯದಿಂದ ಎಲ್ಲರ ಗೌರವಕ್ಕೆ ಪಾತ್ರವಾಗಿದ್ದ ಮತ್ತು ಮಿತಭಾಷಿಯಾಗಿದ್ದ ಆರ್ಥಿಕ ಸುಧಾರಣೆಯ ಆಯೋಜಕ, ಉದಾರೀಕರಣ ನೀತಿಯನ್ನು ಭಾರತದಲ್ಲಿ ಜಾರಿಗೆ

ಮಹಾರಾಷ್ಟ್ರ:ಪುಣೆಯ ಸಾಹಿತಿ ಶ್ರೀಮತಿ ಹೇಮಾ ಧೀ. ಮಳಗಿ ಅವರ ಹೃದಯಾ ಕಾದಂಬರಿಯನ್ನು ಪುಣೆಯಲ್ಲಿ ನಮ್ಮವರು ಕನ್ನಡ ಬಳಗದ ವೇದಿಕೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಹಿರಿಯ ಸಾಹಿತಿ ಜಯಂತ್ ಕಾಯ್ಕಿಣಿ ಲೋಕಾರ್ಪಣೆ ಮಾಡಿದರು. ಹೃದಯಾ ಕಾದಂಬರಿಯು ಶ್ರೀಮತಿ

ಮುಂಬಯಿ ಮಹಾನಗರದ ಸಾಹಿತಿ ಶ್ರೀವಿಶ್ವೇಶ್ವರ ಮೇಟಿಯವರು ಕನ್ನಡ ಸಾರಸ್ವತ ಲೋಕಕ್ಕೆ ತಮ್ಮದೇ ಆದಂತಹ ಛಾಪು ಮೂಡಿಸಿದ್ದಾರೆ. ಕನ್ನಡ ಸಾಹಿತ್ಯ ಹಾಗೂ ಭಾಷೆಯ ಬಗ್ಗೆ ಅಭಿಮಾನ ಗೌರವ ಹೊಂದಿರುವ ಇವರ ೩ ಕೃತಿಗಳು ಬಿಡುಗಡೆಯಾಗಿ ಕನ್ನಡಿಗರ

ಟಾಟಾ ಸಮೂಹ ಸಂಸ್ಥೆಗಳ ರತನ್ ಟಾಟಾ ಅವರು ಕೊರೊನಾ ತಡೆ ಕಾರ್ಯಗಳಿಗಾಗಿ 1,500 ಕೋಟಿ.ರೂ. ದೇಣಿಗೆ ನೀಡಿದರು. ಇದಕ್ಕಿಂತ ಹೆಚ್ಚಾಗಿ ಅಗತ್ಯ ಬಿದ್ದರೆ ನನ್ನೆಲ್ಲಾ ಆಸ್ತಿ ಮಾರಿಯಾದರೂ ದೇಣಿಗೆ ನೀಡಿ ನನ್ನ ದೇಶದ ಜನರ

ಬಡವರ ಬಂಧು,ಅಪ್ಪಟ ದೇಶ ಭಕ್ತ,ಉಪ್ಪಿನಿಂದ ಹಡಗಿನವರೆಗೆ ಕಾರ್ಮಿಕನಂತೆ ದುಡಿದು ರತನ್ ಟಾಟಾ `ಟಾಟಾ’ ಸಾಮ್ರಾಜ್ಯ ಕಟ್ಟಿದ್ದ ನಮ್ರತೆಯ ಸರಳ ಶ್ರೇಷ್ಠ ವ್ಯಕ್ತಿತ್ವದ ವ್ಯಕ್ತಿ,ಭಾರತೀಯರು ಮೆಚ್ಚಿದ ಶ್ರೇಷ್ಠ ಉದ್ಯಮಿ, ಟಾಟಾ ಸಮೂಹಕ್ಕೆ ಜಾಗತಿಕ ಮಟ್ಟದಲ್ಲಿ ಕೀರ್ತಿ

ದೆಹಲಿ : ಹಿಂದೂಸ್ತಾನಿ ಅವಾಮ್ ಮೋರ್ಚಾ ರಾಜಕೀಯ ಪಕ್ಷದ ಸಂಸ್ಥಾಪಕ ಮತ್ತು ಮುಖಂಡ ಶ್ರೀ ಜಿತನ್ ರಾಮ್ ಮಾಂಝಿ ಅವರು ಪಕ್ಷದ ಕರ್ನಾಟಕ ರಾಜ್ಯ ಅಧ್ಯಕ್ಷೆ ಶ್ರೀಮತಿ ಮಾಯಾ ಪ್ರದೀಪ್, ದಕ್ಷಿಣ ಭಾರತ ಉಸ್ತುವಾರಿ

45ನೇ ಅಂತರಾಷ್ಟ್ರೀಯ ಸಾಂಸ್ಕೃತಿಕ ಸೌರಭ. ಮತ್ತು ಸಾಂಸ್ಕೃತಿಕ ವಿನಿಮಯ ಲಕ್ಷದೀಪ:ಅಂತರಾಷ್ಟ್ರೀಯ ಸಾಂಸ್ಕೃತಿಕ ಸೌರಭ ಪರಿಷತ್ (ಇಂ.) ಹಾಗೂ ಅಗಟ್ಟಿ ಜಾನಪದ ಕಲಾ ಸಂಘಟನೆಗಳ ಸಹಯೋಗದೊಂದಿಗೆ 45ನೇ ಅಂತರಾಷ್ಟ್ರೀಯ ಸಾಂಸ್ಕೃತಿಕ ಸೌರಭ ಮತ್ತು ಸಾಂಸ್ಕೃತಿಕ ವಿನಿಮಯ
Website Design and Development By ❤ Serverhug Web Solutions