
ವೋಟರ್ ಐಡಿ ಇಲ್ಲದೆ ಹೀಗೆ ವೋಟ್ ಮಾಡಿ…
ಚುನಾವಣಾ ಆಯೋಗದ ಅಧಿಸೂಚನೆಯ ಪ್ರಕಾರ, ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರು ಹೊಂದಿದ್ದರೆ ಮತ ಚಲಾಯಿಸಬಹುದು.ಮತದಾರರ ಐಡಿ ಹೊಂದಿಲ್ಲದಿದ್ದರೆ,ಆಧಾರ್ ಕಾರ್ಡ್ ನರೇಗಾ ಜಾಬ್ ಕಾರ್ಡ್ ಬ್ಯಾಂಕ್ ಅಥವಾ ಪೋಸ್ಟ್ ಆಫೀಸ್ ನೀಡಿದ ಭಾವಚಿತ್ರವಿರುವ ಪಾಸ್ ಬುಕ್
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಚುನಾವಣಾ ಆಯೋಗದ ಅಧಿಸೂಚನೆಯ ಪ್ರಕಾರ, ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರು ಹೊಂದಿದ್ದರೆ ಮತ ಚಲಾಯಿಸಬಹುದು.ಮತದಾರರ ಐಡಿ ಹೊಂದಿಲ್ಲದಿದ್ದರೆ,ಆಧಾರ್ ಕಾರ್ಡ್ ನರೇಗಾ ಜಾಬ್ ಕಾರ್ಡ್ ಬ್ಯಾಂಕ್ ಅಥವಾ ಪೋಸ್ಟ್ ಆಫೀಸ್ ನೀಡಿದ ಭಾವಚಿತ್ರವಿರುವ ಪಾಸ್ ಬುಕ್

ಚುನಾವಣಾ ಆಯೋಗ ಲೋಕಸಭಾ ಚುನಾವಣೆ 2024ಕ್ಕೆ ದಿನಾಂಕ ಘೋಷಣೆ ಮಾಡಿದ್ದು, ನೀತಿ ಸಂಹಿತೆ ಜಾರಿಗೆ ಬಂದಿದೆ. ಚುನಾವಣೆ ಮುಕ್ತಾಯಗೊಳ್ಳುವವರೆಗೂ ರಾಜಕೀಯ ಪಕ್ಷಗಳು ಹಾಗೂ ಅಭ್ಯರ್ಥಿಗಳು ಪಾಲನೆ ಮಾಡಬೇಕಾದ ನಿಯಮಗಳು ಇದಾಗಿದ್ದು, ಸರ್ಕಾರ ಸಹ ಈ

ಗದಗ ಜಿಲ್ಲೆಯ ನರಗುಂದ ತಾಲೂಕಿನ ರಡ್ಡೇರನಾಗನೂರ ಗ್ರಾಮದ ಚಂದ್ರಗೌಡ ಮತ್ತು ಪದ್ಮಾವತಿ ದಂಪತಿಗಳ ಪುತ್ರನಾದ ರಾಮನಗೌಡ ಚಂದ್ರಗೌಡ ಕರಬಸನಗೌಡ್ರ (44) ಇವರು ಭಾನುವಾರ ಹೃದಯಾಘಾತದಿಂದ ಸಿಕ್ಕಿಂನಲ್ಲಿ ಮೃತ ಪಟ್ಟಿದ್ದಾರೆ.ರಾಮನಗೌಡ ಚಂದ್ರಗೌಡ ಕರಬಸನಗೌಡ್ರ ಇವರು 2002

ಕಲಬುರಗಿ:ಈ ಬಜೆಟ್ನಲ್ಲಿ ಬಡವರು,ಮಹಿಳೆಯರು, ಯುವಕರು ಮತ್ತು ರೈತರು ಎಲ್ಲರಿಗೂ ಕಾಳಜಿ ವಹಿಸಲಾಗಿದೆ ಯೋಜನೆಗಳ ಲಾಭವನ್ನು ಕರ್ನಾಟಕವು ಪಡೆಯುತ್ತದೆ ಎಂದು ಮಹಾಗಾಂವ ಬಿಜೆಪಿ ಮುಖಂಡ ಮಲ್ಲಿಕಾರ್ಜುನ ಮರತೂರಕರ್ ಹೇಳಿದರು.ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿದ ಅವರು,

ಕಲಬುರಗಿ:ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನವನ್ನು ರದ್ದು ಮಾಡಿದ್ದ ಕೇಂದ್ರ ಸರ್ಕಾರದ ನಿರ್ಧಾರವನ್ನು ಎತ್ತಿ ಹಿಡಿದ ಸುಪ್ರೀಂ ಕೋರ್ಟ್ ತೀರ್ಪನ್ನು ಮಹಾಗಾಂವ ಬಿಜೆಪಿ ಮುಖಂಡ ಮಲ್ಲಿಕಾರ್ಜುನ ಮರತೂರಕರ್ ಸ್ವಾಗತಿಸಿದ್ದಾರೆ.ಈ ಕುರಿತು ಪತ್ರಿಕಾ ಪ್ರಕಟಣೆ

ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ (ಮೇ 28)ರಂದು ನೂತನ ಸಂಸತ್ ಭವನವನ್ನು ಉದ್ಘಾಟಿಸಿದರು. ನವಭಾರತದ ನವಸಂಕಲ್ಪ ಎಂಬಂತೆ ಹೊಸ ಸಂಸದ ಭವನದಲ್ಲಿ ಅನೇಕ ಐತಿಹಾಸಿಕ ಪ್ರತಿಮೆಗಳ ಜೊತೆಗೆ ಮಸ್ಕಿ ಕೂಡಾ ರಾರಾಜಿಸುತ್ತಿದೆ ಇತಿಹಾಸದಲ್ಲಿ

ನವದೆಹಲಿ: 2000 ರೂಪಾಯಿ ಮುಖಬೆಲೆಯ ನೋಟುಗಳನ್ನು ದೆಹಲಿ ಸರ್ಕಾರ ಹಿಂಪಡೆಯಲು ಆರ್.ಬಿ.ಐ ನಿರ್ಧಾರ ಕೈಗೊಂಡಿದೆ.ಕಾನೂನಾತ್ಮಕ ಈ 2000 ರೂಪಾಯಿ ನೋಟುಗಳು ಬ್ಯಾನ್ ಮಾಡಲಾಗುವುದು ಎಂದು ಆರ್.ಬಿ.ಐ.ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.2000 ರೂಪಾಯಿ ಮುಖಬೆಲೆಯ ನೋಟುಗಳು ಹೊಂದಿರುವವರು
Website Design and Development By ❤ Serverhug Web Solutions