
ಕೇಂದ್ರ ಪುರಸ್ಕೃತ ಅಮೃತ 2.0 ಯೋಜನೆಗೆ ಶಂಕುಸ್ಥಾಪನೆ !
ಗುರುಮಠಕಲ್ ಸಮಗ್ರ ಅಭಿವೃದ್ಧಿಗೆ ಆಡಳಿತ ಕಛೇರಿಗಳನ್ನು ತರುವೆ- ಕಂದಕೂರು ಯಾದಗಿರಿ/ ಗುರುಮಠಕಲ್: ಅಮೃತ 2.0ಯೋಜನೆ ಮಾಜಿ ಶಾಸಕ ದಿ. ನಾಗನಗೌಡ ಕಂದಕೂರು ಅವರ ಕನಸಿನ ಯೋಜನೆಯಾಗಿದ್ದು ಅವರ ಅವಧಿಯಲ್ಲಿಯೇ ಅನುಮೋದನೆಯಾಗಿತ್ತು, ಬಹು ಪ್ರಯತ್ನದ ನಂತರ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಗುರುಮಠಕಲ್ ಸಮಗ್ರ ಅಭಿವೃದ್ಧಿಗೆ ಆಡಳಿತ ಕಛೇರಿಗಳನ್ನು ತರುವೆ- ಕಂದಕೂರು ಯಾದಗಿರಿ/ ಗುರುಮಠಕಲ್: ಅಮೃತ 2.0ಯೋಜನೆ ಮಾಜಿ ಶಾಸಕ ದಿ. ನಾಗನಗೌಡ ಕಂದಕೂರು ಅವರ ಕನಸಿನ ಯೋಜನೆಯಾಗಿದ್ದು ಅವರ ಅವಧಿಯಲ್ಲಿಯೇ ಅನುಮೋದನೆಯಾಗಿತ್ತು, ಬಹು ಪ್ರಯತ್ನದ ನಂತರ

ಬಳ್ಳಾರಿ / ಕಂಪ್ಲಿ : ಜನಪ್ರಿಯ ಶಾಸಕರಾದ ಜೆ. ಎನ್. ಗಣೇಶ ಮತ್ತು ಮೆಟ್ರಿಯ ಪ್ರಾಥಮಿಕ ಕೃಷಿ ಸಹಕಾರ ಸಂಘದ ಅಧ್ಯಕ್ಷ ಹೊಸಕೋಟೆ ಜಗದೀಶ ಸಮ್ಮುಖದಲ್ಲಿ ಇಂದು ಉಪ್ಪರಹಳ್ಳಿಯ ಗ್ರಾಮ ಪಂಚಾಯತಿ ಸದಸ್ಯರು ಮಾಜಿ

ಬೆಂಗಳೂರು : ಇಂದು ಪರಪ್ಪನ ಅಗ್ರಹಾರ ಜೈಲಿನಿಂದ ಜನಾರ್ಧನ್ ರೆಡ್ಡಿ ಬಿಡುಗಡೆಗೊಂಡರು.ಇತ್ತೀಚೆಗೆ ಓಬಳಾಪುರಂ ಮೈನಿಂಗ್ ಕಂಪನಿ ಕೇಸ್ನಲ್ಲಿ ಹೈದರಾಬಾದ್ನ ನಾಂಪಲ್ಲಿ ಸಿಬಿಐ ಕೋರ್ಟ್, ಜನಾರ್ದನ ರೆಡ್ಡಿ ಅವರಿಗೆ 7 ವರ್ಷ ಶಿಕ್ಷೆ ವಿಧಿಸಿತ್ತು. ತೆಲಂಗಾಣ

ಕಳೆದ ಬಾರಿ ವಿಧಾನಸಭೆಯ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧೆ ಮಾಡಿದ್ದ ಮಹೇಶ ಕುಮಟಳ್ಳಿ ಸೋಲಿನ ನಂತರವೂ ಅಥಣಿ ಬಿಜೆಪಿಯಲ್ಲಿ ಗುಂಪುಗಾರಿಕೆ ಮುಂದುವರೆದಿದೆ ಆಗಾಗ ಒಗ್ಗಟ್ಟಿನ ಮಾತುಗಳು ಕೇಳಿ ಬರುತ್ತವೆ ಆದರೆ ವಾಸ್ತವದಲ್ಲಿ ಹಾಗಿಲ್ಲ ಹಲವಾರು ಬಾರಿ

ಬೆಂಗಳೂರು: ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಗೌರವ ಡಾಕ್ಟರೇಟ್ ಡಿ.ಲಿಟ್ ಅನ್ನು ಘೋಷಿಸಿತ್ತು. ಆದರೆ ಈ ನಿರ್ಧಾರವನ್ನು ಸತೀಶ್ ಜಾರಕಿಹೊಳಿ ನಯವಾಗಿ ತಿರಸ್ಕರಿಸಿದ್ದಾರೆ. ಈ ಸಂಬಂಧ ಸತೀಶ್

ಬೆಂಗಳೂರು / ನೆಲಮಂಗಲ: ನಿನ್ನೆ ಅಹಲ್ಯಾಬಾಯಿ ಹೋಲ್ಕರ್ ರವರ 300 ನೇ ಜಯಂತೋತ್ಸವ ಹಿನ್ನಲೆ ರೋಡ್ ಶೋನಲ್ಲಿ ಡಿ.ಜೆ ಬಳಕೆಗೆ ಅನುಮತಿ ನೀಡದ ಪೋಲೀಸರು, ಬಿಜೆಪಿ ನಾಯಕರು ಮತ್ತು ಪೊಲೀಸರ ನಡುವೆ ವಾಕ್ಸಮರನೆಲಮಂಗಲ ನಗರದ

ಬೆಂಗಳೂರು (ಮೇ 27): ಬಿಜೆಪಿಯಿಂದ (BJP) ಗೆದ್ದು ವಿಧಾನಸಭೆ ಪ್ರವೇಶಿಸಿರುವ ಯಶವಂತಪುರ ಶಾಸಕ ಎಸ್ ಟಿ ಸೋಮಶೇಖರ್ ಹಾಗೂ ಯಲ್ಲಾಪುರ ಶಾಸಕ ಶಿವರಾಮ್ ಹೆಬ್ಬಾರ್ ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡಲಾಗಿದೆ. 2023ರ ವಿಧಾನಸಭಾ ಚುನಾವಣೆಯಲ್ಲಿ

ಜೈಪುರ: ಬಿಜೆಪಿಯ ಕನ್ವರ್ ಲಾಲ್ ಮೀನಾ ಅವರ ಶಾಸಕ ಸ್ಥಾನವನ್ನು ರಾಜಸ್ಥಾನ ವಿಧಾನಸಭೆ ಶುಕ್ರವಾರ ರದ್ದುಪಡಿಸಿದೆ. ಈ ಬಗ್ಗೆ ವಿಧಾನಸಭೆಯ ಕಾರ್ಯದರ್ಶಿ ಅಧಿಕೃತ ಆದೇಶ ಹೊಡಿಸಿದ್ದಾರೆ. ಮೇ 1ರಿಂದ ಕನ್ವರ್ ಲಾಲ್ ಮೀನಾ ಅವರ

ವಿಜಯಪುರ/ ಇಂಡಿ : ನರೇಂದ್ರ ಮೋದಿ ಅವರು ಪ್ರಧಾನಿಯಾಗಿ 11 ವರ್ಷವಾಯಿತು, ಚುನಾವಣೆಗೂ ಮುಂಚೆ ಅವರು ಕೊಟ್ಟ ಮಾತಿನಂತೆ ನಡೆದುಕೊಂಡಿದ್ದಾರೆಯೇ? ಬಡಜನರಿಗೆ, ಸಾಮಾನ್ಯ ಜನರಿಗೆ ಅಚ್ಛೇ ದಿನಗಳು ಬಂದಿವೆಯೇ’ ಎಂಬುದನ್ನು ಬಿಜೆಪಿ ಮುಖಂಡರು ಮೊದಲು

ತುಮಕೂರು/ ತಿಪಟೂರು: ರಾಜ್ಯದಲ್ಲಿ ತಾಲೂಕು ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆ ಮುಂಬರುವ ಅಕ್ಟೋಬರ್-ನವೆಂಬರ್ ತಿಂಗಳಲ್ಲಿ ನಡೆಯುವ ಸಾಧ್ಯತೆ ಇದೆ ಎಂದು ರಾಜ್ಯ ಚುನಾವಣಾ ಆಯೋಗದ ಆಯುಕ್ತ ಜಿಎಸ್ ಸಂಗ್ರೇಶಿ ತಿಳಿಸಿದರು. ತಿಪಟೂರಿನ ಪ್ರವಾಸಿ
Website Design and Development By ❤ Serverhug Web Solutions